ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ; ಪೆಟ್ರೋಲ್ ಬೆಲೆ .9.5ರೂ, ಡೀಸೆಲ್ ದರ 7 ರೂ ಇಳಿಕೆ May 21, 2022 ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಇಂಧನ ಅಬಕಾರಿ ಸುಂಕದಲ್ಲಿ ಭಾರಿ ಇಳಿಕೆ ಮಾಡಿದ್ದು, ಪರಿಣಾಮ ಪೆಟ್ರೋಲ್ ಬೆಲೆ .9.5ರೂ, ಡೀಸೆಲ್ ದರ 7 ರೂ ಇಳಿಕೆಯಾಗಿದೆ. ಈ ಕುರಿತು ಕೇಂದ್ರ ವಿತ್ತ ಸಚಿವೆ… Continue Reading
ಸ್ಟೂಡೆಂಟ್ಸ್ಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಶಿಕ್ಷಕರ ಬಂಧನ May 20, 2022 ಕೊಚ್ಚಿ: ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕಿ ಸಹಿತ ಓರ್ವ ಶಿಕ್ಷಕ ಹಾಗೂ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ತಿರುವನಂತಪುರಂನ ದೈಹಿಕ ಶಿಕ್ಷಕಿ ಅಮೃತಾ… Continue Reading
38 ವರ್ಷದ ಬಹುಕಾಲದ ಗೆಳತಿಯೊಂದಿಗೆ ಮದುವೆಯಾಗಲಿದ್ದಾರೆ 66ರ ಮಾಜಿ ಕ್ರಿಕೆಟಿಗ April 25, 2022 ಕೋಲ್ಕತಾ: ಭಾರತದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ ಅವರು ತಮ್ಮ ಬಹುಕಾಲದ ಗೆಳೆತಿ ಬುಲ್ ಬುಲ್ ಸಹಾ ಅವರ ಜತೆ ಶೀಘ್ರವೇ ಹಸೆ ಮಣೆ ಏರಲಿದ್ದಾರೆ.ಅಂದಹಾಗೆ ಅರುಣ್ ಲಾಲ್ ಅವರಿಗೆ ಈಗ 66… Continue Reading
ಪಲ್ಟಿಯಾದ ಹಾಲಿನ ಟ್ಯಾಂಕರ್-ಹಾಲು ತುಂಬಿಸಿಕೊಳ್ಳಲು ಮುಗಿಬಿದ್ದ ಜನ April 22, 2022 ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 63ರ ಯಲ್ಲಾಪುರ ಅರೆಬೈಲ್ ಘಟ್ಟದಲ್ಲಿ ಹಾಲಿನ ಟ್ಯಾಂಕರ್ ಪಲ್ಟಿಯಾಗಿದ್ದು, ಹಾಲನ್ನು ತುಂಬಿಸಿಕೊಳ್ಳಲು ಜನರು ಮುಗಿಬಿದ್ದ ಪ್ರಸಂಗ ಶುಕ್ರವಾರ ನಡೆದಿದೆ. ಹೆದ್ದಾರಿಗಳಲ್ಲಿ ಡೀಸೆಲ್, ಪೆಟ್ರೋಲ್,… Continue Reading
ಭಾರತದಲ್ಲಿ ಕಡು ಬಡತನ ಪ್ರಮಾಣ ಕಡಿಮೆಯಾಗಿದೆ : ವಿಶ್ವಬ್ಯಾಂಕ್ ವರದಿ April 18, 2022 ಹೊಸದಿಲ್ಲಿ : ಭಾರತದ ಕಡು ಬಡತನ ಪ್ರಮಾಣವು ಕಡಿಮೆಯಾಗಿದೆ ಎಂದು ವಿಶ್ವಬ್ಯಾಂಕ್ ನ ಪ್ರಾಥಮಿಕ ವರದಿ ಮಾಹಿತಿ ನೀಡಿದೆ. ಭಾರತದ ಕಡು ಬಡತನ ಪ್ರಮಾಣವು 2011ರಲ್ಲಿ ಇದ್ದುದಕ್ಕಿಂತ 2019ರಲ್ಲಿ ಶೇ 12.3ರಷ್ಟು ಕಡಿಮೆಯಾಗಿದೆ. 2011ರಲ್ಲಿ… Continue Reading
ಪುಲ್ವಾಮಾದಲ್ಲಿ ರೈಲ್ವೆ ರಕ್ಷಣಾ ಪಡೆ ಮೇಲೆ ಉಗ್ರರ ದಾಳಿ; ಓರ್ವ ಸಿಬ್ಬಂದಿ ಹುತಾತ್ಮ! April 18, 2022 ಜಮ್ಮು- ಕಾಶ್ಮೀರ: ಏಪ್ರಿಲ್ 18 (ಯು.ಎನ್.ಐ.) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ರೈಲ್ವೆ ರಕ್ಷಣಾ ಪಡೆಯ ಇಬ್ಬರು ಸಿಬ್ಬಂದಿ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಹೆಡ್ ಕಾನ್ಸ್ಟೇಬಲ್ ಸುರಿಂದರ್ ಸಿಂಗ್ ಮತ್ತು… Continue Reading
ಜಮ್ಮು ಮತ್ತು ಕಾಶ್ಮೀರ: ಎನ್ಕೌಂಟರ್ನಲ್ಲಿ ಯೋಧ ಹುತಾತ್ಮ April 17, 2022 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಣಿವೆಯಲ್ಲಿ ಭಯೋತ್ಪಾದಕರ ಗುಂಡೇಟಿಗೆ ವೀರ ಯೋಧ ಹುತಾತ್ಮರಾಗಿರುವ ಘಟನೆ ಇಂದು ನಡೆದಿದೆ. ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಪ್ರಮುಖ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ವಾಟ್ನಾರ್ ಪ್ರದೇಶದ… Continue Reading
ಹೋಮ್ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ: ಕ್ಷಣದಲ್ಲೇ ಹಾರಿಹೋಯಿತು ಪ್ರಾಣಪಕ್ಷಿ! October 21, 2021 ಚುರು: ಹೋಮ್ವರ್ಕ್ ಮಾಡದಿದ್ದಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾದ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಚುರು ಜಿಲ್ಲೆಯ ಸಲಸರ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲಾಸಾರ್ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಹೋಮ್ವರ್ಕ್ ಮಾಡಿಲ್ಲ ಎಂದು ಶಿಕ್ಷಕ… Continue Reading
ಕೃಷಿ ಕಾಯ್ದೆಗಳ ವಿರುದ್ಧ ಟೀಕೆ “ಬೌದ್ಧಿಕ ಅಪ್ರಾಮಾಣಿಕತೆ”: ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ October 2, 2021 ನವದೆಹಲಿ: ಪ್ರತಿಪಕ್ಷಗಳು ತಮ್ಮ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಟೀಕಿಸುತ್ತಿರುವುದು “ಬೌದ್ಧಿಕ ಅಪ್ರಾಮಾಣಿಕತೆ” ಮತ್ತು “ರಾಜಕೀಯ ವಂಚನೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ. ದಶಕಗಳ ಹಿಂದೆಯೇ ದೇಶದ ಜನರಿಗೆ… Continue Reading
ಭಯೋತ್ಪಾದನೆ ಪ್ರಕರಣಗಳಲ್ಲಿ ಬೇಕಾಗಿರುವ 25 ಭಾರತೀಯರು ಅಫ್ಘಾನಿಸ್ತಾನದಲ್ಲಿದ್ದಾರೆ: ಗುಪ್ತಚರ ಮಾಹಿತಿ September 1, 2021 ನವದೆಹಲಿ: ಭಯೋತ್ಪಾದನೆಯ ಪ್ರಕರಣಗಳಲ್ಲಿ ಬೇಕಾಗಿರುವ 25 ಭಾರತೀಯರು ಅಫ್ಘಾನಿಸ್ತಾನದಲ್ಲಿದ್ದಾರೆ ಎಂದು ಗುಪ್ತಚರ ಮಾಹಿತಿ ಮೂಲಕ ತಿಳಿದುಬಂದಿದೆ. ಪಾಕಿಸ್ತಾನ-ಅಫ್ಘಾನಿಸ್ತಾನದ ಗಡಿ ಪ್ರದೇಶದಲ್ಲಿ ಈ ಭಯೋತ್ಪಾದಕರಿದ್ದು, ಇವರನ್ನು ಈ ಹಿಂದೆ ಅಫ್ಘನ್ ಪಡೆಗಳು ಬಂಧಿಸಿದ್ದವು. ಆದರೆ ನಂತರ… Continue Reading
ಕೊರೋನಾದ ಈ ಸಂಕಷ್ಟ ಕಾಲದಲ್ಲೂ ನಮ್ಮ ರೈತರು ದಾಖಲೆಯ ಉತ್ಪಾದನೆ ಮಾಡಿದ್ದಾರೆ: ಪ್ರಧಾನಿ ನರೇಂದ್ರ ಮೋದಿ May 30, 2021 ನವದೆಹಲಿ: ಈ ಕೊರೋನಾ ಸೋಂಕಿನ ಸಂಕಷ್ಟ, ಲಾಕ್ ಡೌನ್ ನ ಸಮಯದಲ್ಲಿಯೂ ನಮ್ಮ ರೈತರು ದಾಖಲೆಯಲ್ಲಿ ಬೆಳೆ ಬೆಳೆದಿದ್ದಾರೆ. ಹಲವು ಕಡೆಗಳಲ್ಲಿ ರೈತರಿಗೆ ಸಾಸಿವೆಗೆ ಕನಿಷ್ಠ ಬೆಂಬಲ ಬೆಲೆಗಿಂತ ಹೆಚ್ಚಿನ ದರ ರೈತರಿಗೆ ಸಿಕ್ಕಿದೆ… Continue Reading
ಪಶ್ಚಿಮ ಬಂಗಾಳ: ಭವಾನಿಪುರ ಕ್ಷೇತ್ರದ ಹಾಲಿ ಶಾಸಕ ರಾಜೀನಾಮೆ, ಉಪಚುನಾವಣೆಯಲ್ಲಿ ಮಮತಾ ಸ್ಪರ್ಧೆ ಸಾಧ್ಯತೆ May 21, 2021 ಕೊಲ್ಕತ್ತಾ: ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದಿಂದ ಗೆದಿದ್ದ ಕೃಷಿ ಸಚಿವ ಹಾಗೂ ಹಿರಿಯ ಟಿಎಂಸಿ ಮುಖಂಡ ಶೋಭಾನ್ ದೇವ್ ಚಟ್ಟೋಪಾಧ್ಯಾಯ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಮುಖ್ಯಮಂತ್ರಿ ಮಮತಾ… Continue Reading