ಮಹಾರಾಷ್ಟ್ರದಲ್ಲಿ ಒಂದೇ ದಿನ ದಾಖಲೆಯ 1008 ಮಂದಿಯಲ್ಲಿ ಕೊರೋನಾ ಪತ್ತೆ! May 2, 2020 ನವದೆಹಲಿ: ಒಂದೆಡೆ ದೇಶದಲ್ಲಿ ಲಾಕ್’ಡೌನ್ ಸಡಿಲಿಸಲು ಸಿದ್ಧತೆಗಳು ಆರಂಭವಾಗಿರುವಾಗಲೇ ಕೊರೋನಾ ವೈರಸ್ ಪ್ರಕರಣಗಳು ಶುಕ್ರವಾರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಒಂದೇ ದಿನ 1008 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. … Continue Reading
ಬಂಟ್ವಾಳದಲ್ಲಿ ಕೊರೊನಾಗೆ ವೃದ್ದೆ ಬಲಿ.ದ.ಕ.ಜಿಲ್ಲೆಯಲ್ಲಿ ಮೂರನೇ ಬಲಿ April 30, 2020 ಮಂಗಳೂರು : ದ.ಕ. ಜಿಲ್ಲೆಯ ಜನತೆಗೆ ಮತ್ತೆ ಆತಂಕದ ಸುದ್ದಿ ಎದುರಾಗಿದ್ದು, ಕೊರೊನಾ ಸೋಂಕಿಗೆ ದ.ಕ. ಜಿಲ್ಲೆಯಲ್ಲಿ ಮೂರನೇ ಬಲಿಯಾಗಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳದ ಮಹಿಳೆ ಮೃತಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯ ಜನತೆಯಲ್ಲಿ ಆತಂಕ ಮನೆ ಮಾಡಿದೆ…. Continue Reading
ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್ April 25, 2020 ಬೆಂಗಳೂರು: ಕೋವಿಡ್ ಸೋಂಕಿತರಿಗೆ ಹೆಚ್ಚು ಪರಿಣಾಮಕಾರಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ… Continue Reading
ಬೆಂಗಳೂರಿನಲ್ಲಿ ಬುಧವಾರ ಒಂದೇ ದಿನ 1,000 ಸಾವಿರ ವಾಹನ ಜಪ್ತಿ April 22, 2020 ಬೆಂಗಳೂರು: ಲಾಕ್ಡೌನ್ ನಡುವೆಯೂ ಬೆಂಗಳೂರಿನಲ್ಲಿ ಮಂಗಳವಾರ ಬೇಕಾಬಿಟ್ಟಿ ವಾಹನ ಸಂಚರಿಸಿ ಟ್ರಾಫಿಕ್ ಜಾಮ್ ಉಂಟಾದ ವಿಷಯ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೆ ಕಾರ್ಯಾಚರಣೆ ಚುರುಕುಗೊಳಿಸಿದ ಬೆಂಗಳೂರು ನಗರ ಪೊಲೀಸರು, ಬುಧವಾರ ಕಟ್ಟುನಿಟ್ಟಿನ ವಾಹನ ತಪಾಸಣೆ ನಡೆಸಿ… Continue Reading
ಕೊವಿಡ್-19: ರಾಜ್ಯದಲ್ಲಿ ಮತ್ತೆ ಇಬ್ಬರಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆ April 22, 2020 ಬೆಂಗಳೂರು: ರಾಜ್ಯದಲ್ಲಿ ಬುಧವಾರ ಮತ್ತೆ 9 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 427ಕ್ಕೇರಿಕೆಯಾಗಿದೆ. ಇಂದು ಬೆಳಗ್ಗೆ ಏಳು ಮಂದಿಗೆ ಹಾಗೂ ಸಂಜೆ ಇಬ್ಬರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಲ್ಲಿಯವರೆಗೆ 17… Continue Reading
ಚಿನ್ನದ ಮೇಲೆ ಕೊರೋನಾ ಗಂಭೀರ ಪರಿಣಾಮ: ಪ್ರತಿ ಗ್ರಾಂಗೆ ರೂ.5,000 ಏರಿಕೆ ಸಾಧ್ಯತೆ April 22, 2020 ಬೆಂಗಳೂರು: ದೇಶದ ವಿವಿಧ ವ್ಯಾಪಾರ ಹಾಗೂ ವಹಿವಾಟುಗಳ ಮೇಲೆ ಪರಿಣಾ ಬೀರಿರುವ ಕೊರೋನಾ ವೈರಸ್, ಚಿನ್ನದ ಮೇಲೆ ಗಂಭೀರ ಪರಿಣಾಮ ಬೀರತೊಡಗಿದ್ದು, ಶೀಘ್ರದಲ್ಲೇ ಪ್ರತೀ ಗ್ರಾಂ ಚಿನ್ನ ರೂ.5,000 ತಲುಪಲಿದೆ ಎಂದು ಹೇಳಲಾಗುತ್ತಿದೆ. … Continue Reading
ಪತ್ರಕರ್ತರಿಗೆ ವಿಶೇಷ ಕೋವಿಡ್ ತಪಾಸಣಾ ಶಿಬಿರ ನಡೆಸಲು ಮುಖ್ಯಮಂತ್ರಿ ಸೂಚನೆ April 21, 2020 ಬೆಂಗಳೂರು: ದಿನನಿತ್ಯವೂ ಸಾರ್ವಜನಿಕರ ಮಧ್ಯೆಯೇ ಇರುವ ಪರ್ತಕರ್ತರಿಗೂ ಮಹಾರಾಷ್ಟ್ರ ಮಾದರಿಯಲ್ಲಿ ಕೋವಿಡ್ ತಪಾಸಣೆ ನಡೆಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ಮನವಿಗೆ ಸ್ಪಂದಿಸುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಲ್ಲಾ… Continue Reading
ರಾಮನಗರ: ಅಪಘಾತದಲ್ಲಿ ಕರ್ತವ್ಯನಿರತ ಪತ್ರಕರ್ತ ಸಾವು; ಎಚ್.ಡಿ. ಕುಮಾರಸ್ವಾಮಿ 5 ಲಕ್ಷ ರೂ. ಪರಿಹಾರ ಘೋಷಣೆ April 21, 2020 ರಾಮನಗರ: ಕರ್ತವ್ಯನಿರತ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಪಬ್ಲಿಕ್ ಟಿವಿಯ ಜಿಲ್ಲಾ ವರದಿಗಾರ ಹನುಮಂತು ಎಂದು ಗುರುತಿಸಲಾಗಿದೆ. ರಾಮನಗರ ಜಿಲ್ಲಾ ಕಾರಾಗೃಹದ ಮುಂಭಾಗ ಇಂದು… Continue Reading
ಮಂಗಳೂರು: ಹೊರ ರಾಜ್ಯದ ಮೀನಿನ ಲಾರಿಗಳಿಗೆ ಹಳೆಬಂದರಿನಲ್ಲಿ ಪ್ರತ್ಯೇಕ ವ್ಯವಸ್ಥೆ – ಶಾಸಕ ಕಾಮತ್ April 20, 2020 ಮಂಗಳೂರು : ಹೊರ ರಾಜ್ಯಗಳಿಂದ ಮಂಗಳೂರಿಗೆ ಬೃಹತ್ ಲಾರಿಗಳ ಮೂಲಕ ಆಗಮಿಸುವ ಮೀನುಗಳನ್ನು ಚಿಲ್ಲರೆ ವ್ಯಾಪಾರಿಗಳಿಗೆ ಮಾರಾಟ ಮಾಡಲು ಹಳೆಬಂದರಿನ ಒಂದು ಪಾರ್ಶ್ವದಲ್ಲಿ ಶನಿವಾರದಿಂದ ಅವಕಾಶ ನೀಡಲಾಗುವುದು . ಆದರೆ ಇಲ್ಲಿಗೆ ಸಾರ್ವಜನಿಕ ಪ್ರವೇಶ… Continue Reading
ಕೊವಿಡ್-19: ರಾಜ್ಯದಲ್ಲಿ ಒಂದೇ ದಿನ 18 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆ April 20, 2020 ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಮವಾರ ಒಂದೇ ದಿನ 18 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆಯಾಗಿದೆ. ಇಂದು… Continue Reading
ಸಿಇಟಿ-ಎನ್ಇಟಿ-ನೀಟ್ ಪರೀಕ್ಷೆಗೆ ‘ಗೆಟ್ಸೆಟ್ಗೊ’ ಆ್ಯಪ್ ಮೂಲಕ ತರಬೇತಿ April 20, 2020 ಬೆಂಗಳೂರು: ಕೊರೋನಾ ಸೋಂಕಿನಿಂದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ಎನ್ಇಇಟಿ–ನೀಟ್)ಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದ್ದು, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ… Continue Reading
ಎಸ್ ಎಸ್ ಎಲ್ ಸಿ ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳು ಪಾಸ್: ಅಧಿಕಾರಿಗಳ ನಿರ್ಣಯಕ್ಕೆ ಸುರೇಶ್ ಕುಮಾರ್ ಗರಂ! April 20, 2020 ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ನಡೆದ ಪರೀಕ್ಷೆಗಳ ಆಧಾರದ ಮೇಲೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ನೀಡಿ ಫಲಿತಾಂಶ ನೀಡುವುದು ಉತ್ತಮ ಎಂದು ನಿರ್ಣಯ ಕೈಗೊಂಡ ಅಧಿಕಾರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು… Continue Reading