ಪುತ್ತೂರು: ಪತಿಯ ಮನೆಯಲ್ಲೇ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ November 5, 2022 ಪುತ್ತೂರು : ಪುತ್ತೂರು ತಾಲ್ಲೂಕಿನ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿಏಳು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವ ವಿವಾಹಿತೆಯೊಬ್ಬರು ಪತಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಾಂತ್ಯ ನಿವಾಸಿ ಜಯಪ್ರಕಾಶ್ ಅವರ… Continue Reading
ಪುತ್ತೂರು : ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟು ಪ್ರಯಾಣಿಕ ಗಂಭೀರ November 5, 2022 ಪುತ್ತೂರು: ಬಸ್ಸು ಚಲಿಸುತ್ತಿರುವಾಗಲೇ ವ್ಯಕ್ತಿಯೋರ್ವ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿರುವ ಘಟನೆ ಇಂದು ಪುತ್ತೂರು ತಾಲೂಕಿನ ಕುಂಬ್ರದಲ್ಲಿ ನಡೆದಿದೆ. ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60)… Continue Reading
ಮಂಗಳೂರು: ಉದ್ಯೋಗ ನೆರವಿಗೆ ವೆಬ್ ಪೋರ್ಟಲ್ ಅನಾವರಣ November 5, 2022 ಮಂಗಳೂರು : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿ ಕಾರ್ಯಾಚರಿಸುವ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಅಧಿಕೃತವಾಗಿ ಉದ್ಯೋಗ ನೆರವಿಗಾಗಿ ವೆಬ್ಪೋರ್ಟಲ್ನ್ನು ಅನಾವರಣಗೊಳಿಸಲಾಗಿದೆ. ಈ ವೆಬ್ ಪೋರ್ಟಲ್ನಲ್ಲಿ ಪ್ರತಿಷ್ಠಿತ ಕಂಪನಿಗಳು ನೋಂದಾಯಿಸಿಕೊಂಡು ಅಭ್ಯರ್ಥಿಗಳ… Continue Reading
ಮಂಗಳೂರು ವಿಮಾನ ನಿಲ್ದಾಣದ ಹೆಸರು ಬದಲಾವಣೆ..! November 4, 2022 ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದ ಹೆಸರು ಅಧಿಕೃತವಾಗಿ ಬದಲಾವಣೆ ಕಂಡಿದೆ. ದಾಖಲೆಗಳಲ್ಲಿ ‘ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿರುವ ಹೆಸರನ್ನು ‘ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ…. Continue Reading
ಕಾಸರಗೋಡು: ವಿದ್ಯಾರ್ಥಿನಿ ಆತ್ಮಹತ್ಯೆ – ಬೆದರಿಕೆಯೊಡ್ಡಿದ ಆರೋಪಿ ಶುಹೈಬ್ ಅರೆಸ್ಟ್ November 4, 2022 ಕಾಸರಗೋಡು: ಜಿಲ್ಲೆಯ ಹೊಸದುರ್ಗ ಅಲಾಮಿಪಳ್ಳಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಂದ ವಿನೋದಿನಿ(20) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.ಹೊಸದುರ್ಗ ಕಲ್ಲೂರಾವಿ ಮೌಲಕರಿಯತ್ ಹೌಸ್ನ ಎ.ಕೆ.ಅಬ್ದುಲ್ ಸುಹೈಬ್(20) ಬಂಧಿತ ಆರೋಪಿಯಾಗಿದ್ದು ಹೊಸದುರ್ಗ ಪೊಲೀಸರು… Continue Reading
ಮಂಗಳೂರು : ದ.ಕ ಜಿಲ್ಲೆಯಲ್ಲಿ ಆಟೋ ರಿಕ್ಷಾಗಳ ಪ್ರಯಾಣ ದರ ಪರಿಷ್ಕರಣೆ November 4, 2022 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳ ಪ್ರಯಾಣ ದರವನ್ನು ನವಂಬರ್ 15 ರಿಂದ ಅನ್ವಯವಾಗುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಪರಿಷ್ಕರಿಸಿದೆ. 1.5 ಕಿ.ಮೀ. ವ್ಯಾಪ್ತಿಗೆ ಕನಿಷ್ಠ ದರ 35… Continue Reading
ಉಡುಪಿ : ಮಲ್ಪೆ ಬಂದರಿನಲ್ಲಿ 16 ಬಾಲ ಕಾರ್ಮಿಕರ ರಕ್ಷಣೆ November 3, 2022 ಮಂಗಳೂರು: ಉಡುಪಿ ಜಿಲ್ಲಾಡಳಿತದ ನೇತೃತ್ವದಲ್ಲಿ ಗುರುವಾರ ಮುಂಜಾನೆ ನಡೆದ ಕಾರ್ಯಾಚರಣೆಯಲ್ಲಿ ಮಲ್ಪೆ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ 16 ಅಪ್ರಾಪ್ತರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಪರಿಷತ್ತು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ… Continue Reading
ವಿಟ್ಲ: ಇನ್ ಸ್ಟಾ ಗ್ರಾಂನಲ್ಲಿ ಪರಿಚಯವಾದ ಬಾಲಕಿ ಮೇಲೆ ಅತ್ಯಾಚಾರ-ಆರೋಪಿಯ ಬಂಧನ November 3, 2022 ಬಂಟ್ವಾಳ: ಅಪ್ರಾಪ್ತೆಯನ್ನು ಇನ್ಸ್ಟಾಗ್ರಾಂ ಮೂಲಕ ಪರಿಚಯಿಸಿಕೊಂಡು ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಓರ್ವ ಯುವಕನನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು… Continue Reading
ಬಂಟ್ವಾಳ : ಆ್ಯಂಬುಲೆನ್ಸ್ಗೆ ಟಿಪ್ಪರ್ ಲಾರಿ ಢಿಕ್ಕಿ November 3, 2022 ಬಂಟ್ವಾಳ : ಟಿಪ್ಪರ್ ಲಾರಿಯೊಂದು ಆ್ಯಂಬುಲೆನ್ಸ್ ವಾಹನಕ್ಕೆ ಢಿಕ್ಕಿಯಾದ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ. ಘಟನೆಯಿಂದ ಆ್ಯಂಬುಲೆನ್ಸ್ಗೆ ಸ್ವಲ್ಪ ಜಖಂ ಅಗಿರುವುದನ್ನು ಹೊರತುಪಡಿಸಿದರೆ ಬೇರೆ… Continue Reading
ಬೆಳ್ತಂಗಡಿ : 28 ವರ್ಷದ ಯುವಕ ನೇಣಿಗೆ ಶರಣು November 3, 2022 ಬೆಳ್ತಂಗಡಿ : ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ಎಂಬಲ್ಲಿ ನ.2ರಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿರ್ಮನೊಟ್ಟು ಮನೆ ನಿವಾಸಿ ವಸಂತಗೌಡ ಎಂಬವರ ಪುತ್ರ ದಿನೇಶ್ ಗೌಡ(28) ನೇಣು ಬಿಗಿದುಕೊಂಡ ಯುವಕ.ವಿಪರೀತ ಅಮಲು… Continue Reading
ಬಂಟ್ವಾಳ : ಶಾಲೆಗೆ ತೆರಳಿದ್ದ ಬಾಲಕಿ ನಾಪತ್ತೆ November 3, 2022 ಬಂಟ್ವಾಳ : ಶಾಲಾ ಬಾಲಕಿಯೋರ್ವಳು ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿಪುಟ್ಟರಾಜ್ ಅವರ ಮಗಳು ಕಲ್ಲಡ್ಕದ ಅಮ್ಟೂರಿನ ಸಂಬಂಧಿಕರ ಮನೆಯಲ್ಲಿ… Continue Reading
ಬೆಳ್ಳಾರೆ : ಪ್ರವೀಣ್ ನೆಟ್ಟಾರು ಕನಸಿನ ಮನೆಗೆ ಸಂಸದ ಕಟೀಲ್ ಶಿಲಾನ್ಯಾಸ November 2, 2022 ಪುತ್ತೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಭೂಮಿಪೂಜೆ ನೆರವೇರಿಸಿದರು.ಕೆಲ ದಿನಗಳ ಹಿಂದೆ ಪ್ರವೀಣ್… Continue Reading