ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ-ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ June 30, 2022 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜುಲೈ 1ರ ಶುಕ್ರವಾರ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು… Continue Reading
ಮಂಗಳೂರು : ಹಳಿ ಮೇಲೆ ಭೂಕುಸಿತ- ರೈಲು ಸಂಚಾರ ರದ್ದು June 30, 2022 ಮಂಗಳೂರು : ಪಡೀಲು ಮತ್ತು ಮಂಗಳೂರು ಜಂಕ್ಷನ್ ನಡುವೆ ಭೂ ಕುಸಿತ ಉಂಟಾದ ಪರಿಣಾಮ ಕೆಲವು ರೈಲು ಸಂಚಾರವನ್ನು ಜೂನ್ 30ರ ಗುರುವಾರ ಬೆಳಗ್ಗೆ 9 ಗಂಟೆಯವರೆಗೆ ರದ್ದುಗೊಳಿಸಲಾಗಿದೆ.ಸುಬ್ರಹ್ಮಣ್ಯ ರೋಡ್-ಮಂಗಳೂರು ಸೆಂಟ್ರಲ್ ನಡುವಿನ ರೈಲು… Continue Reading
ಮಂಗಳೂರು: ತೀವ್ರ ಮಳೆ; ಪಾಲಿಕೆ ವ್ಯಾಪ್ತಿಯಲ್ಲಿ ಮಕ್ಕಳಿಗೆ ರಜೆ – ಶಾಲೆ ತಲುಪಿದ್ದರೆ ವಾಪಾಸ್ ಕಳುಹಿಸುವಂತಿಲ್ಲ June 30, 2022 ಮಂಗಳೂರು : “ಕಳೆದ ರಾತ್ರಿಯಿಂದ ಮಳೆ ಬಿರುಸು ಪಡೆದಿದ್ದು, ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದ ವಿದ್ಯಾರ್ಥಿಗಳಿಗೆ ಇಂದು ರಜೆ ಸಾರಲಾಗಿದೆ” ಎಂದು ಜಿಲ್ಲಾಧಿಕಾರಿ… Continue Reading
ಮಂಗಳೂರು : ಬಂಟ್ವಾಳ ಕೈಗಾರಿಕಾ ತರಬೇತಿ ಕೇಂದ್ರಗಳು ದೇಶಕ್ಕೆ ಶಕ್ತಿ-ಸಚಿವ ಡಾ. ಅಶ್ವತ್ಥನಾರಾಯಣ June 30, 2022 ಬಂಟ್ವಾಳ : ಕೈಗಾರಿಕಾ ತರಬೇತಿ ಸಂಸ್ಥೆಗಳು ದೇಶಕ್ಕೆ ಶಕ್ತಿಯನ್ನು ತುಂಬುವ ಕಾರ್ಯ ನಡೆಸುತ್ತಿದೆ. ಇಂಡಸ್ಟ್ರೀ 4.0 ಕ್ಕೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಕಲಿಕೆಯಲ್ಲೂ ಸುಧಾರಣೆಗಳನ್ನು ತರುವ ಕಾರ್ಯವನ್ನು ಸರ್ಕಾರ ಮಾಡಿದೆ. ವಿಟ್ಲ ಐಟಿಐಯಲ್ಲಿ ಉದ್ಯೋಗ ಯೋಜನೆಯಡಿ… Continue Reading
ಉಡುಪಿ : ತಾಯಿ ಮತ್ತು ಮಕ್ಕಳ ಆಸ್ಪತ್ರೆ – ಸಿಬ್ಬಂದಿಗಳ ಬಾಕಿ ವೇತನ ಪಾವತಿಗೆ ಸಿಎಂ ಸೂಚನೆ June 30, 2022 ಉಡುಪಿ : ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಬಾಕಿ ವೇತನ ಪಾವತಿ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ…. Continue Reading
ಪುತ್ತೂರು : ಉದಯಪುರ ಹೀನ ಕೃತ್ಯ ಖಂಡಿಸಿ ದೊಂದಿ ಮೆರವಣಿಗೆ ನಡೆಸಿದ ಹಿಂದೂ ಜಾಗರಣಾ ವೇದಿಕೆ June 29, 2022 ಪುತ್ತೂರು : ರಾಜಸ್ಥಾನದ ಉದಯಪುರದಲ್ಲಿ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ ನಡೆಸಿ ಭೀಕರ ಕೃತ್ಯವನ್ನು ಕಟು ಶಬ್ದಗಳಿಂದ… Continue Reading
ಮುಲ್ಕಿ: ವಿದ್ಯುತ್ ಕಂಬಕ್ಕೆ ಗುದ್ದಿದ ಟೆಂಪೋ: ಚಾಲಕ ಜೀವಾಂತ್ಯ-ಇಬ್ಬರಿಗೆ ಗಂಭೀರ June 29, 2022 ಮುಲ್ಕಿ: ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು ಟೆಂಪೋದಲ್ಲಿದ್ದ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದ ಪ್ರಮುಖ ರಸ್ತೆಯಲ್ಲಿ ಸಂಭವಿಸಿದೆ. ಮೃತ… Continue Reading
ಮಂಗಳೂರು : ‘ಉದಯಪುರದಲ್ಲಿ ಟೈಲರ್ ಹತ್ಯೆ ಭಯೋತ್ಪಾದಕರ ವ್ಯವಸ್ಥಿತ ಸಂಚು’ – ನಳಿನ್ ಕುಮಾರ್ ಕಟೀಲ್ ಆರೋಪ June 29, 2022 ಮಂಗಳೂರು : ಬಿಜೆಪಿ ಮಾಜಿ ವಕ್ತಾರೆ ನೂರುಪ್ ಶರ್ಮಾ ಆಡಿದ್ದ ಮಾತುಗಳನ್ನು ಬೆಂಬಲಿಸಿ ಪೇಸ್ ಬುಕ್ ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬವರನ್ನು ಹತ್ಯೆ ಮಾಡಿರುವುದು ವ್ಯವಸ್ಥಿತ ಸಂಚು,… Continue Reading
ಮಂಗಳೂರು: ಬಸ್ಪಾಸ್ ಕಾಲಾವಧಿ ವಿಸ್ತರಿಸುವಂತೆ ABVP ಆಗ್ರಹ June 29, 2022 ಮಂಗಳೂರು : ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಮುಗಿಯುವವರೆಗೆ ಯಾವುದೇ ಅಧಿಕ ಶುಲ್ಕ ವಿಧಿಸದೆ ಬಸ್ ಪಾಸ್ನ ಕಾಲಾವಧಿ ವಿಸ್ತರಿಸುವಂತೆ ಆಗ್ರಹಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್… Continue Reading
ಉಡುಪಿ : ದ್ವಿತೀಯ ಪಿ.ಯು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ June 28, 2022 ಕೋಟ : ಕುಂದಾಪುರ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಮಿಸ್ರಿಯಾ (19 ವರ್ಷ ) ಜೀವನದಲ್ಲಿ ಜಿಗುಪ್ಸೆ ಹೊಂದಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ… Continue Reading
ಬಂಟ್ವಾಳ : ಅಂಗಳದಲ್ಲಿ ಒಣಗಿಸಲು ಇಟ್ಟಿದ್ದ ಅಲ್ಯುಮಿನಿಯಂ ಪಾತ್ರೆ ಕಳವು ಪ್ರಕರಣಕ್ಕೆ ಎಫ್ಐಆರ್ June 28, 2022 ಬಂಟ್ವಾಳ : ತೊಳೆದು ಇಟ್ಟಿದ್ದ ಪಾತ್ರೆ ಹಾಗೂ ಸ್ನಾನ ಮಾಡುವ ಹಂಡೆ ಕದ್ದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಮತ್ತೋರ್ವ ಪರಾರಿಯಾಗಿದ್ದಾನೆ.ಅಗರಗಂಡಿ ನಿವಾಸಿ ಪ್ರವೀಣ… Continue Reading
ಮಂಗಳೂರು: ನೀರಿನ ಪೈಪ್ ಲೈನ್ ಕುಸಿದು ಪಂಪ್ ವೆಲ್ ರಸ್ತೆಯಲ್ಲಿ ಭಾರೀ ಬಿರುಕು June 28, 2022 ಮಂಗಳೂರು : 5 ದಶಕಕ್ಕೂ ಹಳೆಯದಾದ ನೀರಿನ ಪೈಪ್ ಭೂಮಿಯ ಆಳದಲ್ಲಿ ಒಡೆದು ಹೋಗಿ ರಸ್ತೆ ಕುಸಿದ ಘಟನೆ ನಗರದ ಕಂಕನಾಡಿಯ ಪಂಪ್ವೆಲ್ ಜಂಕ್ಷನ್ ಬಳಿ ಮಧ್ಯಾಹ್ನ ವೇಳೆ ನಡೆದಿದೆ. 1956ರಲ್ಲಿ ತುಂಬೆ… Continue Reading