ಬೆಳ್ತಂಗಡಿ : ಲಂಚಕ್ಕೆ ಬೇಡಿಕೆ ಪ್ರಕರಣ: ಗ್ರಾಮ ಕರಣಿಕ ಮತ್ತು ಸಹಾಯಕನಿಗೆ ಜೈಲು ಶಿಕ್ಷೆ June 17, 2022 ಬೆಳ್ತಂಗಡಿ: ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಕರಣಿಕ ಮತ್ತು ಗ್ರಾಮ ಸಹಾಯಕನಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸಜೆ ಹಾಗೂ ದಂಡ ವಿಧಿಸಿ ಶಿಕ್ಷೆ ನೀಡಿದೆ. ಶಿಕ್ಷೆಗೊಳಗಾದವರನ್ನು ಪುತ್ತಿಲ… Continue Reading
ಮಂಗಳೂರು: ನಮಗೆ ಸಿಎಂ ಬಗ್ಗೆ ಗೌರವವಿದೆ-ನಿಮಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಬಗ್ಗೆ ಗೌರವ ಇಲ್ಲವೇ?-ಪದ್ಮರಾಜ್ June 17, 2022 ಮಂಗಳೂರು: ಶಾಲಾ ಪಠ್ಯಪುಸ್ತಕ ವಿಚಾರದಲ್ಲಿ ರಾಜ್ಯ ಸರಕಾರ ಮೇಲ್ವರ್ಗದವರನ್ನು ಓಲೈಸಿ, ಬ್ರಹ್ಮರ್ಷಿ ನಾರಾಯಣ ಗುರುಗಳನ್ನು ಅವಮಾನಿಸುತ್ತಿರುವ ಬಗ್ಗೆ ಶೀಘ್ರದಲ್ಲಿಯೇ ಬಿಲ್ಲವ ಸಮಾಜ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಬಿಲ್ಲವ ಸಮಾಜದ ಮುಖಂಡರು ಸರಕಾರಕ್ಕೆ… Continue Reading
ಬಂಟ್ವಾಳ: ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಕಳ್ಳತನ June 16, 2022 ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಬಾಗಿಲು ಮುರಿದು ಒಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ… Continue Reading
ಪುತ್ತೂರು: ಕೋಳಿ ಫಾರ್ಮ್ ನಲ್ಲಿ ಕೆಲಸಕ್ಕಿದ್ದ ಮಹಿಳೆಗೆ ಅತ್ಯಾಚಾರ-ಆರೋಪಿಯ ವಿರುದ್ಧ ದೂರು ದಾಖಲು June 16, 2022 ಪುತ್ತೂರು : ಕೋಳಿ ಫಾರ್ಮ್ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಫಾರ್ಮಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವ್ಯಕ್ತಿಯೋರ್ವ ಅತ್ಯಾಚಾರವೆಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತಂತೆ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ. ಅರಿಯಡ್ಕ ಗ್ರಾಮದ ಮಡ್ಯಂಗಳ… Continue Reading
ಮಂಗಳೂರು: ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ನಾಲ್ವರು ಸೆರೆ June 16, 2022 ಮಂಗಳೂರು : ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ ಎಂಡಿಎಂಎಯನ್ನು ಬೆಂಗಳೂರಿನಿಂದ ಯಿಂದ ಖರೀದಿಸಿ ಮಂಗಳೂರಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ… Continue Reading
ಪುತ್ತೂರು: ಬಿಸಿಯೂಟ ತಯಾರಿ ಸಂದರ್ಭ ಬಿಸಿ ಸಾಂಬಾರು ಬಿದ್ದು ಮಹಿಳೆ ಮೃತ್ಯು June 15, 2022 ಪುತ್ತೂರು : ಶಾಲೆಯಲ್ಲಿ ಬಿಸಿಯೂಟ ಮಾಡುತ್ತಿದ್ದ ಸಂದರ್ಭ ಸಾಂಬಾರ್ ಪಾತ್ರೆಗೆ ಕಾಲು ಜಾರಿ ಬಿದ್ದು, ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37)… Continue Reading
ಮಂಗಳೂರು: ತಾಕತ್ತಿದ್ದರೆ ನನ್ನ ಮೇಲೆ ಬುಲ್ಡೋಜರ್ ಹತ್ತಿಸಿ-ಸಿ.ಟಿ. ರವಿಗೆ ಸವಾಲೆಸೆದ ಸುಹೈಲ್ ಕಂದಕ್ June 15, 2022 ಮಂಗಳೂರು : ಅಗತ್ಯ ಬಿದ್ದಲ್ಲಿ ಕರಾವಳಿಯಲ್ಲೂ ಬುಲ್ಡೋಜರ್ ಮಾದರಿ ಎಂದು ಬಂಟ್ವಾಳದಲ್ಲಿ ಹೇಳಿಕೆ ನೀಡಿದ್ದ ಸಿ.ಟಿ. ರವಿಗೆ ಕಾಂಗ್ರೆಸ್ ಮುಖಂಡ ಸುಹೇಲ್ ಕಂದಕ್ ಸವಾಲು ಹಾಕಿದ್ದಾರೆ. ಬಿಜೆಪಿಯವರಿಗೆ ತಾಕತ್ತಿದ್ದರೆ ನನ್ನ ಎದೆ ಮೇಲೆ ಬುಲ್ಡೋಜರ್… Continue Reading
ಬಂಟ್ವಾಳ: ದನದ ಮಾಂಸದ ಅಡ್ಡೆಗೆ ದಾಳಿ: ಆರೋಪಿಗಳು ಪರಾರಿ June 14, 2022 ಬಂಟ್ವಾಳ: ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಅಡ್ಡೆಯೊಂದಕ್ಕೆ ಪುಂಜಾಲಕಟ್ಟೆ ಎಸ್.ಐ.ಸುತೇಶ್ ನೇತೃತ್ವದ ತಂಡ ದಾಳಿ ನಡೆಸಿ, 2 ಕಿಂಟ್ವಾಲ್ ಗೂ ಅಧಿಕ ದನದ ಮಾಂಸವನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳದ ಪುತ್ತಿಲ… Continue Reading
ಮಡಿಕೇರಿ : ‘ಟ್ವೀಟರ್ನಲ್ಲಿ ಭೇದಿ ಮಾಡುವುದು ಸಿದ್ದರಾಮಯ್ಯಗೆ ರೂಢಿಯಾಗಿದೆ’-ಪ್ರತಾಪ್ ಸಿಂಹ June 14, 2022 ಮಡಿಕೇರಿ : ಟ್ವೀಟರ್ನಲ್ಲಿ ಸಿದ್ದರಾಮಯ್ಯ ಯಾವಾಗಲೂ ಭೇದಿ ಮಾಡಿಕೊಳ್ಳುತ್ತಲೇ ಇರುತ್ತಾರೆ. ಅದು ಅವರಿಗೆ ರೂಢಿಯಾಗಿದೆ. ಆ ಭೇದಿಯ ಗಬ್ಬು ವಾಸನೆಗೆ ನಾನು ಪ್ರತಿಕ್ರಿಯಿಸಲಾರೆ ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಕ್ವಿಟ್ ಇಂಡಿಯಾ… Continue Reading
ಮಂಗಳೂರು: ಪಾರ್ಕ್ ಮಾಡಲಾಗಿದ್ದ ಬಸ್ನಿಂದ ಹಣ ಕಳವು-ವೀಡಿಯೋ ವೈರಲ್ June 14, 2022 ಮಂಗಳೂರು : ಸ್ಟೇಟ್ಬ್ಯಾಂಕ್ನಲ್ಲಿ ಪಾರ್ಕ್ ಮಾಡಲಾಗಿದ್ದ ಬಸ್ವೊಂದರಿಂದ ವ್ಯಕ್ತಿಯೊಬ್ಬ ಹಣ ಕಳವುಗೈಯುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಟೇಟ್ಬ್ಯಾಂಕ್ ಬಸ್ನಿಲ್ದಾಣ-ಉಪ್ಪಿನಂಗಡಿ ನಡುವೆ ಸಂಚರಿಸುವ ಬಸ್ ಇದಾಗಿದ್ದು, ಸ್ಟೇಟ್ಬ್ಯಾಂಕ್ನಲ್ಲಿ ಪಾರ್ಕ್ ಮಾಡಲಾಗಿತ್ತು. ಚಾಲಕ… Continue Reading
ಉಡುಪಿ: ಆಸ್ಪತ್ರೆ ಸಿಬಂದಿಯ ಕಂಪ್ಯೂಟರ್ ಕಳವು June 14, 2022 ಉಡುಪಿ : ನಗರದ ಆಸ್ಪತ್ರೆಯೊಂದರಲ್ಲಿ ಎಂಜಿನಿಯಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವ್ಯಕ್ತಿಯೋರ್ವರ ಕಂಪ್ಯೂಟರ್ ಕಳವಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಉಡುಪಿಯ ಮೂಡನಿಡಂಬೂರು ಗ್ರಾಮದ ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ… Continue Reading
ಮಂಗಳೂರು : ಕದ್ರಿ-ಕಂಕನಾಡಿ ಮಾರುಕಟ್ಟೆ ನವೆಂಬರ್ನಲ್ಲಿ ಪೂರ್ಣಗೊಳ್ಳಬೇಕು: ಉಸ್ತುವಾರಿ ಸಚಿವರ ಖಡಕ್ ಸೂಚನೆ June 14, 2022 ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳ ಸಮರ್ಪಕ ಅನುಷ್ಠಾನ ಹಾಗೂ ಅವುಗಳು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಇಲಾಖೆಗಳ ರಾಜ್ಯಮಟ್ಟದ ಅಧಿಕಾರಿಗಳೊಂದಿಗೆ ತುರ್ತಾಗಿ ಸಭೆ ನಡೆಸಿ ಅಗತ್ಯ… Continue Reading