ದಕ್ಷಿಣ ಕನ್ನಡ: ಮನೆಯವರನ್ನು ಕಟ್ಟಿಹಾಕಿ, 13 ಲಕ್ಷ ರೂ. ಬೆಲೆಬಾಳುವ ವಸ್ತುಗಳನ್ನು ದೋಚಿದ ಕಳ್ಳರು! June 26, 2020 ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನ ಕಲ್ಮಂಜ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಕಳ್ಳರು ಮನೆಯೊಂದಕ್ಕೆ ನುಗ್ಗಿ ನಗದು ಸೇರಿದಂತೆ 13 ಲಕ್ಷ ರೂಪಾಯಿ ಮೌಲ್ಯದ ಅಮೂಲ್ಯ ವಸ್ತುಗಳನ್ನು ದೋಚಿದ್ದಾರೆ. ಅಡಿಕೆ ವ್ಯಾಪಾರಿಯೊಬ್ಬರ ಮನೆಯಲ್ಲಿ ಈ ಕಳ್ಳತನವಾಗಿದೆ ಎಂದು… Continue Reading
ಬೆಳ್ತಂಗಡಿ: ನಕ್ಸಲ್ ನಿಗ್ರಹ ಪಡೆಯಿಂದ ಕೂಬಿಂಗ್ June 26, 2020 ಬೆಳ್ತಂಗಡಿ : ತಾಲೂಕಿನ ನಕ್ಸಲ್ ಪೀಡಿತ ಪ್ರದೇಶಗಳೆಂದು ಗುರುತಿಸಲ್ಪಟ್ಟಿರುವ ದಿಡುಪೆ, ನಾವೂರು, ನಡ ಗ್ರಾಮಗಳ ಕುದುರೇಮುಖ ರಾಷ್ಟ್ರೀಯ ಉಧ್ಯಾನವನದೊಳಗೆ ಮಳೆಗಾಲದ ಮುನ್ನೆಚ್ಚರಿಕೆಯ ಕ್ರಮವಾಗಿ ನಕ್ಸಲ್ ನಿಗ್ರಹ ಪಡೆಯ ನೇತೃತ್ವದಲ್ಲಿ ಗುರುವಾರ ಕೂಂಬಿಂಗ್ ಕಾರ್ಯಾಚರಣೆ ನಡೆಸಿದರು…. Continue Reading
ಮಂಗಳೂರು: ಮ್ಯಾನ್ ಹೋಲ್ ಗೆ ಇಳಿದು ಸಮಸ್ಯೆ ಸರಿಪಡಿಸಿದ ಬಿಜೆಪಿ ನಗರ ಪಾಲಿಕೆ ಸದಸ್ಯ June 25, 2020 ಮಂಗಳೂರು: ಪಾಲಿಕೆ ಸಿಬ್ಬಂದಿ ಮ್ಯಾನ್ ಹೋಲ್ ಗೆ ಇಳಿದು ಕೆಲಸ ಮಾಡುವುದನ್ನು ನೋಡಿದ್ದೇವೆ. ಆದರೆ ನಗರ ಪಾಲಿಕೆ ಸದಸ್ಯರೊಬ್ಬರು ಮ್ಯಾನ್ ಹೋಲ್ ಗೆ ಇಳಿದಿರುವ ಘಟನೆಯು ಮಂಗಳೂರು ನಗರದಲ್ಲಿ ನಡೆದಿದೆ. ಮಂಗಳೂರು ಕದ್ರಿಕಂಬಳ ವಾರ್ಡ್… Continue Reading
ಕೇರಳಕ್ಕೆ ಮತ್ತೆ ಕೊರೋನಾ ಆಘಾತ: ಒಂದೇ ದಿನ 152 ಸೋಂಕು ಪ್ರಕರಣ ದಾಖಲು June 25, 2020 ಕೊಚ್ಚಿನ್: ಕೊರೋನಾ ವೈರಸ್ ನಿಯಂತ್ರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಿದ್ದ ಕೇರಳದಲ್ಲಿ ಮತ್ತೆ ಕೊರೋನಾ ವೈರಸ್ ತನ್ನ ಆರ್ಭಟ ಶುರು ಮಾಡಿದ್ದು ನಿನ್ನೆ ಒಂದೇ ದಿನ ಕೇರಳದಲ್ಲಿ 152 ಹೊಸ ಸೋಂಕು ಪ್ರಕರಣ ದಾಖಲಾಗಿವೆ. ಈ… Continue Reading
ಮಂಗಳೂರು: ಐವರು ವೈದ್ಯರಿಗೆ ಕೊರೊನಾ ಪಾಸಿಟಿವ್ June 25, 2020 ಮಂಗಳೂರು : ಮಂಗಳೂರಿನಲ್ಲಿ ಐವರು ವೈದ್ಯರಿಗೆ ಕೊರೊನಾ ಇರುವುದು ಗುರುವಾರ ದೃಢಪಟ್ಟಿದೆ ಎಂದು ಶಂಕೆ ವ್ಯಕ್ತವಾಗಿದೆ. ನಗರದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಐವರು ವೈದ್ಯರಿಗೆ ಕೊರೊನಾ ದೃಡಪಟ್ಟ ಹಿನ್ನಲೆ 45 ವೈದ್ಯರನ್ನು… Continue Reading
ಮಂಗಳೂರು : ಬೆಂಜನಪದವು ಕಾರ್ ನಿಂದ ಸರಣಿ ಅಪಘಾತ, ಯುವತಿ ಮೃತ್ಯು June 24, 2020 ಮಂಗಳೂರು: ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಬುಧವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಒಂದಕ್ಕೆ ಕಾರು ಡಿಕ್ಕಿಯಾಗಿ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ಶ್ಯಾಮಲಾ (23) ಎಂಬ ಯುವತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟ… Continue Reading
ಮಂಗಳೂರು: ರಸ್ತೆ ಅಪಘಾತ – ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು June 24, 2020 ಮಂಗಳೂರು : ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿ 66ರ ಕೊಟ್ಟಾರ ಚೌಕಿ ಬಳಿ ಮಂಗಳವಾರ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಸುರತ್ಕಲ್ ಹೊಸಬೆಟ್ಟು ಮಾರುತಿ ನಗರ ನಿವಾಸಿ, ನಿಟ್ಟೆ ಎಂಜಿನಿಯರಿಂಗ್… Continue Reading
ಮಂಗಳೂರು : 166 ಪ್ರಯಾಣಿಕರನ್ನು ಹೊತ್ತು ದುಬೈನಿಂದ ಮಂಗಳೂರಿಗೆ ಬಂದಿಳಿದ ಚಾರ್ಟರ್ಡ್ ವಿಮಾನ June 24, 2020 ಮಂಗಳೂರು : ದುಬೈನಿಂದ 166 ಪ್ರಯಾಣಿಕರನ್ನು ಹೊತ್ತ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮೈ ಕಮ್ಯುನಿಟಿ ಫೌಂಡೇಶನ್ ನೇತೃತ್ವದಲ್ಲಿ ಫ್ಲೈ ದುಬೈ ಫ್ಲೈಟ್ ಎಫ್ಝಡ್ 4617 ವಿಮಾನವು ಜೂನ್ 23ರ ಮಂಗಳವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ… Continue Reading
ಉಡುಪಿ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ – ಜ್ಯೋತಿಷಿ ನಿರಂಜನ್ ಭಟ್’ಗೆ ಮಧ್ಯಂತರ ಜಾಮೀನು June 24, 2020 ಉಡುಪಿ : ಕರಾವಳಿ ಭಾಗದಲ್ಲಿ ತಲ್ಲಣ ಮೂಡಿಸಿದ ಬಹುಕೋಟಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಸೂತ್ರದಾರ ಜ್ಯೋತಿಷಿ ನಿರಂಜನ್ ಭಟ್ (30) ಗೆ ಉಡುಪಿ ಜಿಲ್ಲಾ ನ್ಯಾಯಾಲಯ ತಂದೆ ಮೃತಪಟ್ಟ ಹಿನ್ನಲೆಯಲ್ಲಿ… Continue Reading
ದ.ಕ. ಜಿಲ್ಲೆಯಲ್ಲಿ ಕೊರೋನಕ್ಕೆ ಮತ್ತೊಂದು ಬಲಿ 10 ಕ್ಕೇರಿದ ಸಾವಿನ ಸಂಖ್ಯೆ June 24, 2020 ಮಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಉಳ್ಳಾಲದ ಮಹಿಳೆಗೆ ಕೊರೋನ ಪಾಸಿಟಿವ್ ಆಗಿದ್ದು, ಅವರು ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಉಳ್ಳಾಲದ 57 ವರ್ಷದ ಮಹಿಳೆಯನ್ನು… Continue Reading
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾಗೆ 9ನೇ ಬಲಿ June 23, 2020 ಮಂಗಳೂರು : ಕೊರೋನ ವೈರಸ್ ರೋಗ ನಿಗ್ರಹಕ್ಕೆ ದ.ಕ. ಜಿಲ್ಲಾಡಳಿತವು ಶಕ್ತಿಮೀರಿ ಶ್ರಮ ವಹಿಸುತ್ತಿರುವ ಮಧ್ಯೆಯೇ 70 ವರ್ಷದ ವೃದ್ಧರೊಬ್ಬರು ಇಂದು ಕೊರೋನಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ದ.ಕ.ಜಿಲ್ಲೆಯಲ್ಲಿ ಕೊರೋನಕ್ಕೆ ಬಲಿಯಾದವರ ಸಂಖ್ಯೆ 9ಕ್ಕೇರಿದೆ…. Continue Reading
ಮಂಗಳೂರು: ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆ ಪ್ರಕರಣ – ಐವರು ಆರೋಪಿಗಳ ಬಂಧನ June 22, 2020 ಮಂಗಳೂರು : ಕುದ್ರೋಳಿಯ ಕಸಾಯಿಖಾನೆಯಿಂದ ಗೋಮಾಂಸವನ್ನು ಕಂಕನಾಡಿಯ ಮಾಂಸ ಮಾರುಕಟ್ಟೆಗೆ ಸಾಗಿಸುತ್ತಿದ್ದ ವಾಹನವನ್ನು ತಂಡವೊಂದು ತಡೆದು ನಿಲ್ಲಿಸಿ ವಾಹನ ಚಾಲಕನನ್ನು ಥಳಿಸಿದ್ದ ಹಿನ್ನಲೆ ತಂಡದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುರತ್ಕಲ್ನ… Continue Reading