ಎರಡು ವಾರದೊಳಗೆ ಹೊಸ ಕೋವಿಡ್ ಆಸ್ಪತ್ರೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ August 2, 2020 ಬೆಂಗಳೂರು: ಕೊರೊನಾ ರೋಗಿಗಳ ಚಿಕಿತ್ಸೆಗೆ ಶಿವಾಜಿನಗರದ ಬ್ರಾಡ್ ವೇ ರಸ್ತೆ ಬಳಿ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಇನ್ನು ಎರಡು ವಾರಗಳೊಳಗೆ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ…. Continue Reading
ಕೊರೋನಾ ಸೋಂಕು: ಸಾಮಾಜಿಕ ಜವಾಬ್ದಾರಿ ಮುಖ್ಯ – ನಟ ರಮೇಶ್ ಅರವಿಂದ್ August 2, 2020 ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣದಲ್ಲಿ ಜನತೆ ಸಾಮಾಜಿಕ ಜವಾಬ್ದಾರಿ ಕಾಯ್ದುಕೊಳ್ಳಬೇಕು ಎಂದು ಚಿತ್ರನಟ ಹಾಗೂ ಸೋಂಕು ನಿಯಂತ್ರಣ ಕುರಿತ ಬಿಬಿಎಂಪಿ ರಾಯಭಾರಿ ರಮೇಶ್ ಅರವಿಂದ್ ಹೇಳಿದ್ದಾರೆ. ಈ ಕುರಿತ ತಮ್ಮ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ… Continue Reading
ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಕಾಂಗ್ರೆಸ್ ಮುಖಂಡನ ಫೋನ್ ನಿಂದ ಅಶ್ಲೀಲ ಫೋಟೋ ಪೋಸ್ಟ್ ಅವಾಂತರ ಸೃಷ್ಟಿ! August 2, 2020 ವಿಜಯಪುರ: ಕಾಂಗ್ರೆಸ್ ಮುಖಂಡ ರವಿಗೌಡ ಪಾಟೀಲ್ ಅವರ ಮೊಬೈಲ್ ನಿಂದ ವಾಟ್ಸ್ ಆ್ಯಪ್ ಗ್ರೂಪ್ ಗೆ ಅಶ್ಲೀಲ ಫೋಟೋಗಳು ಪೋಸ್ಟ್ ಆಗಿದ್ದು ಅವಾಂತರ ಕಾರಣಕ್ಕಾಗಿತ್ತು. ವಿಜಯಪುರ ಡಿಸಿಸಿ(ಪ್ರೆಸ್) ಗ್ರೂಪ್ ನಲ್ಲಿ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ… Continue Reading
ನಿಲ್ಲದ ಕೊರೋನಾರ್ಭಟ: ರಾಜ್ಯದಲ್ಲಿ ಇಂದು 5,532 ಸೋಂಕು ದೃಢ, ಬೆಂಗಳೂರಿನಲ್ಲಿ 2,105 ಸೋಂಕು August 2, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದ್ದು, ಭಾನುವಾರ 5,532 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,34,819ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 5,532 ಹೊಸ ಪ್ರಕರಣಗಳು ವರದಿಯಾಗಿದ್ದು,… Continue Reading
ಕೊರೋನಾ ಔಷಧಿ, ಉಪಕರಣ ಖರೀದಿ ಅಕ್ರಮದ ಬಗ್ಗೆ ಕಾಂಗ್ರೆಸ್ ಪ್ರಶ್ನೆ ಬಳಿಕ ಲೂಟಿ ನಿಯಂತ್ರಣಕ್ಕೆ: ಸಿದ್ದರಾಮಯ್ಯ August 2, 2020 ಬೆಂಗಳೂರು: ಕೊರೋನಾ ಔಷಧಿ, ಉಪಕರಣ ಖರೀದಿ ಅಕ್ರಮ ಸಂಬಂದ ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಸರ್ಕಾರದಲ್ಲಿ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ ಎಂದು ಮಾಜಿ… Continue Reading
ಕರ್ತವ್ಯದಲ್ಲಿ ಸಮತೋಲನ ಕಾಯ್ದುಕೊಳ್ಳುವುದು ನಮ್ಮ ಮುಂದಿರುವ ಬಹುದೊಡ್ಡ ಸವಾಲು: ಕಮಲ್ ಪಂತ್ August 2, 2020 ಬೆಂಗಳೂರು:ಕೋವಿಡ್-19 ಹಿನ್ನೆಲೆಯಲ್ಲಿ ಅನ್ ಲಾಕ್ -3 ಆರಂಭವಾಗಿರುವ ಹೊತ್ತಿನಲ್ಲಿ ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಕಮಲ್ ಪಂತ್ ಅಧಿಕಾರ ವಹಿಸಿಕೊಂಡಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ರಾಜ್ಯಕ್ಕೆ ಕೊರೋನಾ ಸೋಂಕು ಕಾಲಿಟ್ಟ ನಂತರ ಪೊಲೀಸ್… Continue Reading
ರಕ್ಷಾ ಬಂಧನ ಸಮಯದಲ್ಲಿ ಸೋದರ-ಸೋದರಿಯರ ಮಧ್ಯೆ ಬೆಸುಗೆ ಹೆಚ್ಚಿಸಿದ ಅಂಚೆ ಕಚೇರಿಯ ‘ರಾಖಿ ಪೋಸ್ಟ್’ August 2, 2020 ಬೆಂಗಳೂರು: ನಾಳೆ ರಕ್ಷಾಬಂಧನ, ಈ ಹಿನ್ನೆಲೆಯಲ್ಲಿ ಲಡಾಕ್ ಗಡಿಭಾಗದಲ್ಲಿರುವ 99 ಮಂದಿ ಸೈನಿಕರು ಸೇರಿದಂತೆ ಸೋದರರಿಗೆ 1,990 ಸಹೋದರಿಯರು ರಾಖಿ ಕಳುಹಿಸಿದ್ದಾರೆ. ನಾಳೆಯೇ ಪೋಸ್ಟ್ ನಲ್ಲಿ ರಾಖಿ ತಲುಪಲು ದೇಶಾದ್ಯಂತ ಇಂದು ಅಂಚೆ ಕಚೇರಿಯಲ್ಲಿ… Continue Reading
ನವದೆಹಲಿ: ಆಸ್ಟತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್ August 2, 2020 ನವದೆಹಲಿ: ಗುರುವಾರ ಇಲ್ಲಿನ ಸರ್ ಗಂಗ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಇಂದು ಮಧ್ಯಾಹ್ನ ಬಿಡುಗಡೆಯಾಗಿದ್ದಾರೆ ಎಂದು ಹಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ. ವಾಡಿಕೆಯ ಪರೀಕ್ಷೆ,ತಪಾಸಣೆಗಾಗಿ ವೈದ್ಯರ ಕರೆಯ ಮೇರೆಗೆ ಗುರುವಾರ ಗುರುವಾರ… Continue Reading
ಶಾಲಾ ಮಕ್ಕಳ ಮನೆಗಳಿಗೆ ಹಾಲಿನ ಪೌಡರ್ ವಿತರಣೆ August 2, 2020 ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪೌಷ್ಠಿಕತೆಯ ಮಟ್ಟವನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಕ್ಷಿರಭಾಗ್ಯ ಯೋಜನೆ ಫಲಾನುಭವಿಗಳಿಗೆ ಪಡಿತರದೊಂದಿಗೆ ಹಾಲಿನ ಪುಡಿ ವಿತರಿಸುವಂತೆ ರಾಜ್ಯಸರ್ಕಾರ ಕೋವಿಡ್-19 ನಿರ್ವಹಣೆಗಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಚಿಸಲಾಗಿರುವ… Continue Reading
ಬೆಂಗಳೂರು: ಬರೋಡಾ ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು August 2, 2020 ಬೆಂಗಳೂರು: ಬ್ಯಾಂಕ್ ಲಾಕರ್ನಲ್ಲಿಟ್ಟಿದ್ದ 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವುದಾಗಿ ಜಯನಗರಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜಯನಗರ ಬ್ರ್ಯಾಂಚ್ ಬ್ಯಾಂಕ್ ಆಫ್ ಬರೋಡದ ಲಾಕರ್ನಲ್ಲಿಟ್ಟಿದ್ದ ತಮ್ಮ ಚಿನ್ನಾಭರಣ ಕಳವು ಮಾಡಲಾಗಿದೆ ಎಂದು ಆರೋಪಿಸಿ ಜೆಪಿ… Continue Reading
ಮೈಸೂರು: ಹುಲಿ ಚರ್ಮ ವಶ, ಇಬ್ಬರ ಬಂಧನ August 1, 2020 ಮೈಸೂರು: ಅಕ್ರಮವಾಗಿ ಹುಲಿ ಚರ್ಮ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಾಹನವೊಂದರಲ್ಲಿದ್ದ ಸುಮಾರು 3.15 ಮೀಟರ್ ಉದ್ದದ ಹುಲಿ ಚರ್ಮವನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು… Continue Reading
ಸ್ಟಾಫ್ ನರ್ಸ್ ಗಳ ಬೇಡಿಕೆ ಈಡೇರಿಕೆಗೆ ಕ್ರಮ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ August 1, 2020 ಬೆಂಗಳೂರು: ಶನಿವಾರ ಬಿಎಂಸಿಆರ್ ಐ ಮತ್ತು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಪ್ರತಿಭಟಿಸಿದ ಸ್ಟಾಫ್ ನರ್ಸ್ ಗಳ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳೊಂದಿಗೆ ಕೂಡಲೇ ಚರ್ಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ…. Continue Reading