ರಾಜ್ಯದಲ್ಲಿ ಇಂದು ಕೊರೋನಾಗೆ 61 ಬಲಿ, ಬೆಂಗಳೂರಿನಲ್ಲಿ 1714 ಸೇರಿ 3649 ಮಂದಿಗೆ ಪಾಸಿಟಿವ್ July 21, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮಂಗಳವಾರ ಒಂದೇ ದಿನ ಬರೋಬ್ಬರಿ 61 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1464ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ… Continue Reading
ನಾಳೆಯಿಂದ ಬೆಂಗಳೂರು ಸೇರಿದಂತೆ ಯಾವುದೇ ಜಿಲ್ಲೆಯಲ್ಲೂ ಲಾಕ್ ಡೌನ್ ಇರಲ್ಲ: ಸಿಎಂ July 21, 2020 ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ನಾಳೆ ಬೆಳಗ್ಗೆ ಅಂತ್ಯವಾಗಲಿದ್ದು, ನಾಳೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯಲ್ಲೂ ಲಾಕ್ ಡೌನ್ ಇರುವುದಿಲ್ಲ… Continue Reading
ಸರ್ಕಾರ ತಪ್ಪು ಮಾಡುತ್ತಿದ್ದರೂ ವಿಪಕ್ಷಗಳು ಸುಮ್ಮನಿರಬೇಕಾ : ಇದೇನು ಸರ್ವಾಧಿಕಾರಿ ಸರ್ಕಾರವೇ -ಸಿದ್ದರಾಮಯ್ಯ ಪ್ರಶ್ನೆ July 21, 2020 ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭಿಸು ತ್ತಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ಅಗತ್ಯಕ್ಕೆ ತಕ್ಕಂತೆ ಸೌಲಭ್ಯಗಳಿಲ್ಲ. ಸರ್ಕಾರ ಕೂಡಲೇ ಆ ಕುರಿತು ಗಮನ ಹರಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ… Continue Reading
ಶಿವಮೊಗ್ಗ: ಲಾರಿ-ಬೈಕ್ ಡಿಕ್ಕಿ, ಸವಾರರಿಬ್ಬರು ಸಾವು July 21, 2020 ಶಿವಮೊಗ್ಗ: ಲಾರಿ- ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ವಿದ್ಯಾ ನಗರದ ಬಿಎಚ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ. 30 ವರ್ಷದ ಗೋಂದಿಚಟ್ನಳ್ಳಿ ನಿವಾಸಿ ನವೀನ್, ವಿಜಯ್ (33) ಮೃತ… Continue Reading
ಲಾಕ್ಡೌನ್ ಭವಿಷ್ಯ: ಇಂದು ಸಂಜೆ 5ಕ್ಕೆ ಸಿಎಂ ಯಡಿಯೂರಪ್ಪ ಭಾಷಣ July 21, 2020 ಬೆಂಗಳೂರು: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ಡೌನ್ ನಾಳೆ ಬೆಳಗ್ಗೆ ಅಂತ್ಯವಾಗಲಿದ್ದು, ಲಾಕ್ಡೌನ್ ಮುಂದುವರೆಸುವ ಕುರಿತು ಇಂದು ಸಂಜೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ… Continue Reading
ಕೊರೋನಾ ಸೋಂಕಿತ ವಿದ್ಯಾರ್ಥಿಗೂ ಸಿಇಟಿ ಪರೀಕ್ಷೆ ಬರೆಯುವ ಅವಕಾಶ: ಆರೋಗ್ಯ ಇಲಾಖೆಯಿಂದ ಎಸ್ಒಪಿ! July 21, 2020 ಬೆಂಗಳೂರು: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಶೈಕ್ಷಣಿಕ ವಲಯ ನೆಲಕಚ್ಚಿರುವಂತೆಯೇ ಇತ್ತ ಮುಂಬರುವ ಸಿಇಟಿ ಪರೀಕ್ಷೆಗಳಲ್ಲಿ ಸೋಂಕಿತ ವ್ಯಕ್ತಿಗೂ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಆರೋಗ್ಯ ಇಲಾಖೆ ಎಸ್ಒಪಿ ಬಿಡುಗಡೆ ಮಾಡಿದೆ…. Continue Reading
4 ತಿಂಗಳಲ್ಲಿ ಶೇ.67ರಷ್ಟು ಬೆಳವಣಿಗೆ ಹಿನ್ನೆಲೆ: ಬೆಂಗಳೂರಿನಲ್ಲಿ ಹೊಸ ಜೂಮ್ ಟೆಕ್ ಸೆಂಟರ್ ಸ್ಥಾಪನೆ ಶೀಘ್ರ July 21, 2020 ಬೆಂಗಳೂರು: ಗೂಗಲ್, ಮೈಕ್ರೋಸಾಫ್ಟ್ ಮತ್ತು ಜಿಯೋ ಮುಂತಾದ ಟೆಕ್ ಸಂಸ್ಥೆಗಳ ಪ್ರತಿಸ್ಪರ್ಧಿ ಜನಪ್ರಿಯ ವಿಡಿಯೋ ಕಾನ್ಫರೆನ್ಸಿಂಗ್ ಆ್ಯಪ್ ಸಂಸ್ಥೆ ಜೂಮ್ ತನ್ನ ಭಾರತೀಯ ಹಾಗೂ ಜಾಗತಿಕ ಸೇವೆಗಳ ಇನ್ನಷ್ಟು ಉತ್ತಮಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಶೀಘ್ರದಲ್ಲೇ… Continue Reading
ಕೊರೋನಾ ವೈರಸ್ ನಿರ್ವಹಣೆ: ಬಿಬಿಎಂಪಿ ರಾಯಭಾರಿಯಾಗಿ ನಟ ರಮೇಶ್ ಅರವಿಂದ್ ನೇಮಕ July 21, 2020 ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಬಿಬಿಎಂಪಿ ಕೋವಿಡ್ ನಿಯಂತ್ರಣ ರಾಯಭಾರಿಯನ್ನಾಗಿ ಹಿರಿಯ ನಟ ರಮೇಶ್ ಅರವಿಂದ್ ಅವರನ್ನು ಆಯ್ಕೆ ಮಾಡಿದೆ. ರಾಜ್ಯದ ಅತಿ ಹೆಚ್ಚು… Continue Reading
ಬೆಂಗಳೂರಿನಿಂದ ತುಮಕೂರು ಜಿಲ್ಲೆಗೆ, ನಗರಕ್ಕೆ ಆಗಮಿಸುವವರನ್ನು ಮನೆಗೆ ಸೇರಿಸಿಕೊಳ್ಳಬೇಡಿ- ಸಚಿವ ಮಾಧುಸ್ವಾಮಿ July 21, 2020 ತುಮಕೂರು: ಬೆಂಗಳೂರಿನಿಂದ ಜಿಲ್ಲೆಗೆ ಅಥವಾ ನಗರಕ್ಕೆ ಬರುವವರನ್ನು ಊರಿಗೆ ಸೇರಿಸಿ ಕೊಳ್ಳಬೇಡಿ.ಅಲ್ಲಿಂದ ಬಂದವರ ಬಗ್ಗೆ ಜಿಲ್ಲಾಡಳಿತಕ್ಕೆ,ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡದಿದ್ದರೆ ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ … Continue Reading
ಬಕ್ರೀದ್ ಗಾಗಿ ತಂದಿದ್ದ 8 ಒಂಟೆಗಳ ರಕ್ಷಣೆ; ರಾಜಸ್ತಾನ ಮೂಲದ 6 ಜನರ ಬಂಧನ July 21, 2020 ಕಲಬುರ್ಗಿ: ಬಕ್ರೀದ್ ಹಬ್ಬಕ್ಕಾಗಿ ಬಲಿಕೊಡಲು ತಂದಿದ್ದ 8 ಒಂಟೆಗಳನ್ನು ಕಲಬುರ್ಗಿ ಜಿಲ್ಲೆಯಲ್ಲಿ ರಕ್ಷಣೆ ಮಾಡಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮೂಲದ 6 ಜನರನ್ನು ಬಂಧಿಸಲಾಗಿದೆ. ಕಲಬುರ್ಗಿ ಜಿಲ್ಲೆ ಆಳಂದ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ… Continue Reading
ರಾಜಧಾನಿಯಲ್ಲಿ ನಾಳೆಯಿಂದ ಅನ್ಲಾಕ್: ಕೆಲವು ವಲಯಗಳಲ್ಲಿ ನಿರ್ಬಂಧ ಮುಂದುವರಿಕೆ; ಅಶ್ವತ್ಥನಾರಾಯಣ July 21, 2020 ಬೆಂಗಳೂರು: ಲಾಕ್ಡೌನ್ ಜಾರಿಗೆ ಮೊದಲು ಇದ್ದ ಸ್ಥಿತಿಗೆ ರಾಜಧಾನಿ ನಾಳೆ ಮರಳಲಿದೆ. ಆದರೆ ಲಾಕ್ಡೌನ್ ಮಾರ್ಗಸೂಚಿಗಳಲ್ಲಿ ತಿಳಿಸಿದ ಕೆಲವು ವಲಯಗಳು ಅನ್ಲಾಕ್ ಆಗಲಿವೆ. ಆದರೆ ಜಿಮ್, ಶಾಲೆ ಮುಂತಾದ ವಲಯಗಳ ಮೇಲಿನ ನಿರ್ಬಂಧ ಮುಂದುವರಿಯಲಿವೆ… Continue Reading
ಸರ್ಕಾರದ ಮೊಂಡುತನದ ವಿರುದ್ಧ ತೀವ್ರ ಕಿಡಿ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ನೀಡುತ್ತೇವೆಂದ ಆಶಾ ಕಾರ್ಯಕರ್ತೆಯರು July 21, 2020 ಬೆಂಗಳೂರು: ಸೇವೆಗಳನ್ನು ಸ್ಥಗಿತಗೊಳಿಸಿ ಕಳೆದ 10 ದಿನಗಳಿಂದ ಧರಣಿ ನಡೆಸುತ್ತಿದ್ದರೂ, ಯಾವುದೇ ಸ್ಪಂದನೆಗಳನ್ನು ನೀಡದೆ ಮೊಂಡುತನ ಪ್ರದರ್ಶಿಸುತ್ತಿರುವ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ತೀವ್ರವಾಗಿ ಕಿಡಿಕಾರಿದ್ದು, ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ… Continue Reading