ವಿಮಾನ ನಿಲ್ದಾಣ ಆವರಣದಲ್ಲಿ ಕೆಂಪೇಗೌಡರ ಕಂಚಿನ ಪ್ರತಿಮೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಶಿಲಾನ್ಯಾಸ June 27, 2020 ಬೆಂಗಳೂರು: ಇಂದು ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 511 ನೇ ಜಯಂತಿ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಹಾಗೂ 23… Continue Reading
ರಾಜ್ಯದಲ್ಲಿ ಕೊರೋನಾಗೆ ಇಂದು 10 ಬಲಿ, 445 ಜನರಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 11005ಕ್ಕೆ ಏರಿಕೆ June 26, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ 10 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 180ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ… Continue Reading
ಬೆಂಗಳೂರಿನಲ್ಲಿ ಕೊರೋನಾ ಸೋಂಕಿತ ವೃದ್ಧೆ ಆತ್ಮಹತ್ಯೆ June 26, 2020 ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಗೆ ಹೆದರಿ ಸೋಂಕಿತ ವೃದ್ಧೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. ಕುಣಿಗಲ್ನ 60 ವರ್ಷದ ವೃದ್ಧೆ ಶುಕ್ರವಾರ ನೇಣಿಗೆ ಶರಣಾಗಿದ್ದಾರೆ.ಇಂದು ಬೆಳಿಗ್ಗಿನ ಜಾವ 2:30… Continue Reading
ಶೀಘ್ರದಲ್ಲೇ ಶಶಿಕಲಾ ನಟರಾಜನ್ ಬಿಡುಗಡೆ: ಕಾರಾಗೃಹ ಇಲಾಖೆ ಸ್ಪಷ್ಟನೆ June 26, 2020 ಬೆಂಗಳೂರು: ಉಚ್ಚಾಟಿತ ಎಐಎಡಿಎಂಕೆ ಮುಖಂಡೆ ವಿ.ಕೆ.ಶಶಿಕಲಾ ಅವರನ್ನು ಯಾವುದೇ ಸಮಯದಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಬಹುದು ಎಂಬ ಹೇಳಿಕೆಯನ್ನು ಬೆಂಗಳೂರು ಕೇಂದ್ರ ಕಾರಾಗೃಹ ಅಧಿಕಾರಿಗಳು ನಿರಾಕರಿಸಿದ್ದಾರೆ. ಮುಂದಿನ 30 ದಿನಗಳಲ್ಲಿ ಬಿಡುಗಡೆಯಾಗಲಿರುವ ಕೈದಿಗಳ ಪಟ್ಟಿ… Continue Reading
ಆರ್ಥಿಕ ಪರಿಸ್ಥಿತಿ ಸರಿಯಿಲ್ಲ, ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ: ಸಿಎಂ ಬಿಎಸ್ ಯಡಿಯೂರಪ್ಪ June 26, 2020 ಬೆಂಗಳೂರು: ಪ್ರಸ್ತುತ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ.. ಹೀಗಾಗಿ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಕೋವಿಡ್19 ಕುರಿತಂತೆ ಬೆಂಗಳೂರಿನ ಎಲ್ಲ ಪಕ್ಷದ ಶಾಸಕರೊಂದಿಗಿನ… Continue Reading
ನಾಗಮಂಗಲ: ಇಬ್ಬರು ಬಾಲಕರು ಸೇರಿ ಮೂವರು ನೀರು ಪಾಲು June 26, 2020 ಮಂಡ್ಯ: ಇಬ್ಬರು ಬಾಲಕರು ಮತ್ತು ಓರ್ವ ಯುವಕ ಸೇರಿದಂತೆ ಒಟ್ಟು ಮೂವರು ನೀರುಪಾಲಾಗಿರುವ ಘಟನೆ ನಾಗಮಂಗಲ ತಾಲ್ಲೂಕಿನ ದಡಗ ಮತ್ತು ಉಪ್ಪಾರಹಳ್ಳಿಯಲ್ಲಿಂದು ನಡೆದಿದೆ. ದಡಗ ಗ್ರಾಮದ ಮನು(೧೨) ಹಾಗೂ ಪುನೀತ್(೧೦) ಎಂಬ ಬಾಲಕರು… Continue Reading
ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡಿದ ಜಮೀನು ಶಾಶ್ವತವಾಗಿ ಅದೇ ಸಂಸ್ಥೆಗಳಿಗೆ ಪರಭಾರೆ: ಸಚಿವ ಸಂಪುಟ ಮಹತ್ವದ ತೀರ್ಮಾನ! June 25, 2020 ಬೆಂಗಳೂರು: ವಿವಿಧ ಖಾಸಗಿ ಸಂಸ್ಥೆಗಳು, ಸೊಸೈಟಿಗಳು, ಸಂಘ, ಸಂಸ್ಥೆಗಳಿಗೆ ಸರ್ಕಾರ ನೀಡಿರುವ ಜಮೀನು, ಜಾಗದ ಗುತ್ತಿಗೆಯನ್ನು ಶಾಶ್ವತವಾಗಿ ಅದೇ ಸಂಸ್ಥೆಗಳಿಗೆ ಬಿಟ್ಟು ಕೊಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸಂಪುಟ ಸಭೆ ಕೈಗೊಂಡಿದೆ. ಸಂಪುಟ ಸಭೆ… Continue Reading
ಬೆಳಗಾವಿ: ಫೇಲ್ ಆಗುವ ಭಯದಿಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ June 25, 2020 ಬೆಳಗಾವಿ: ಕೊರೋನಾ ವೈರಸ್ ಭೀತಿಯ ನಡುವೆಯೇ ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದೆ. ಆದರೆ ಬೆಳಗಾವಿಯಲ್ಲಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗುವ ಮೂಲಕ ಬದುಕಿಗೆ ವಿದಾಯ ಹೇಳಿದ್ದಾಳೆ. ಶಹಾಪುರದ ಕಲ್ಮೇಶ್ವರ… Continue Reading
ಕರ್ನಾಟಕಕ್ಕೆ ಮತ್ತೆ ಕೊರೋನಾಘಾತ: ಇಂದು ಹೊಸದಾಗಿ 442 ಸೋಂಕು ದೃಢ, 6 ಬಲಿ! June 25, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಒಂದೇ ದಿನ 442 ಮಂದಿಗೆ ಕೊರೋನಾಗೆ ತುತ್ತಾಗಿದ್ದಾರೆ. ಇಂದು ರಾಜ್ಯದಲ್ಲಿ ಹೊಸದಾಗಿ 442 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ… Continue Reading
ಕೋವಿಡ್ನಿಂದ ದೇಶದಲ್ಲಿ ಲಕ್ಷಾಂತರ ಜನರೇನೂ ಸತ್ತಿಲ್ಲ… ಲಾಕ್ಡೌನ್ ಬೇಡ: ಪ್ರತಾಪ್ಸಿಂಹ June 25, 2020 ಮೈಸೂರು: ಮತ್ತೊಮ್ಮೆ ಲಾಕ್ಡೌನ್ ಬೇಡ ಎಂದಿರುವ ಸಂಸದ ಪ್ರತಾಪ್ಸಿಂಹ, ಎಷ್ಟು ದಿನ ಅಂತ ಜನರನ್ನು ಮನೆಯಲ್ಲಿ ಕೂರಿಸುತ್ತೀರಾ? ಜೀವ ಉಳಿಸೋಕೆ ಹೋಗಿ ಜೀವನ ಹಾಳಾಗಬಾರದು. ಪರಿಸ್ಥಿತಿ ಸರ್ಕಾರದ ನಿಯಂತ್ರಣದಲ್ಲಿದೆ. ಸುಮ್ಮನೆ ಪ್ಯಾನಿಕ್ ಕ್ರಿಯೇಟ್ ಮಾಡುವ… Continue Reading
ಭಾರತದಲ್ಲೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶ: ಇಸ್ರೋ ಅಧ್ಯಕ್ಷ ಕೆ ಶಿವನ್ June 25, 2020 ಬೆಂಗಳೂರು: ಪ್ರಪಂಚದ ಇತರೆ ದೇಶಗಳಂತೆ ಭಾರತದಲ್ಲಿಯೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶದ ಬಾಗಿಲು ತೆರೆಯಲಾಗಿದ್ದು, ರಾಕೆಟ್ ಮತ್ತು ಉಪಗ್ರಹ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತಂತೆ ಇಸ್ರೋ ಅಧ್ಯಕ್ಷ ಕೆ ಶಿವನ್ ಅವರು… Continue Reading
ಬೆಂಗಳೂರಿನಲ್ಲಿ ಹೋಮ್ ಕ್ವಾರಂಟೈನ್ ನಿಯಮ ಇನ್ನಷ್ಟು ಬಿಗಿ, ಕಡ್ಡಾಯ-ಬಿಎಸ್ ಯಡಿಯೂರಪ್ಪ June 25, 2020 ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ನಿಯಮಗಳ ಪಾಲನೆಯ ಮೇಲ್ವಿಚಾರಣೆ… Continue Reading