ಪಿಯುಸಿ ಪರೀಕ್ಷೆಗೆ ಬರೆದ ವಿದ್ಯಾರ್ಥಿನಿಗೆ ಕೊರೋನಾ ಸುದ್ದಿ ಸುಳ್ಳು: ಸಚಿವ ಸುರೇಶ್ ಕುಮಾರ್ June 20, 2020 ಬೆಂಗಳೂರು: ಗುರುವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಬೆಂಗಳೂರಿನ ಜಯನಗರದ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಕ್ವಾರಂಟೈನ್ ಮೊಹರನ್ನು ಅಳಿಸಿಕೊಂಡು ಹಾಜರಾಗಿದ್ದಾಳೆಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ. ಈ ವಿದ್ಯಾರ್ಥಿನಿಯ ಕೊರೋನಾ ಟೆಸ್ಟ್ ಮಾಡಿಸಲಾಗಿದ್ದು,… Continue Reading
ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಿಗೆ ಅಧಿಕಾರ ಹಂಚಿಕೆ: ಮಾರ್ಗಸೂಚಿ ಪ್ರಕಟ June 20, 2020 ಬೆಂಗಳೂರು: ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಆಡಳಿತಾಧಿಕಾರಿಯನ್ನು ನೇಮಿಸಲು ಆದೇಶಿಸಿರುವ ಸರ್ಕಾರ ಆಡಳಿತಾಧಿಕಾರಿಗಳಿಗೆ ಅಧಿಕಾರ ಹಂಚಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಸಂಬಂಧ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಯ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು… Continue Reading
ಧಮ್ಮು, ಕೆಮ್ಮಿನ ಸಮಯ ಇದಲ್ಲ: ಸಿದ್ದರಾಮಯ್ಯಗೆ ಬಿ.ಸಿ. ಪಾಟೀಲ್ ತಿರುಗೇಟು June 20, 2020 ಕೊಪ್ಪಳ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದಂತೆ ಧಮ್ಮು, ಕೆಮ್ಮು ಪರೀಕ್ಷೆ ಮಾಡುವ ಸಮಯ ಇದಲ್ಲ. ಧಮ್ ಇವೆಲ್ಲ ಯಾವ ಭಾಷೆಯ ಪದಗಳು. ಇದರಲ್ಲಿ ಧಮ್ ತೋರಿಸುವಂತಹದ್ದು ಏನಿದೆ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ… Continue Reading
ಕೊರೋನಾ ಭಯದ ನಡುವೆಯೇ ಬೆಳಿಗ್ಗೆ 5ರಿಂದ ರಾತ್ರಿ 9ರವರೆ ಪಾರ್ಕ್ ತೆರೆಯಲು ಸರ್ಕಾರ ಸಮ್ಮತಿ June 20, 2020 ಬೆಂಗಳೂರು: ಲಾಕ್ಡೌನ್ ನಿರ್ಬಂಧವನ್ನು ಮತ್ತಷ್ಟು ಸಡಿಲಿಸಿರುವ ರಾಜ್ಯ ಸರ್ಕಾರ, ರಾಜ್ಯಾದ್ಯಂತ ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿ ಇತರೆಡೆ ಬೆಳಿಗ್ಗೆ 5ರಿಂದ ರಾತ್ರಿ 9 ಗಂಟೆವರೆಗೆ ಉದ್ಯಾನವನಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಈ ಕುರಿತು… Continue Reading
ಲಡಾಖ್ ಗಡಿಯಲ್ಲಿ ಚೀನಾ ಸಂಘರ್ಷದ ವಾಸ್ತವ ಅರಿಯಲು ತನಿಖೆಗೆ ದೇವೇಗೌಡ ಆಗ್ರಹ June 20, 2020 ಬೆಂಗಳೂರು: ಪೂರ್ವ ಲಡಾಖ್ ಗಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಸಂಘರ್ಷದ ವಾಸ್ತವ ಸಂಗತಿಗಳನ್ನು ಅರಿತುಕೊಳ್ಳಲು ಸಮಗ್ರ ತನಿಖೆ ನಡೆಸಬೇಕೆಂದು ಮಾಜಿ ಪ್ರಧಾನಿಯೂ ಆಗಿರುವ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಆಗ್ರಹಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ… Continue Reading
ಡಿಕೆ ಶಿವಕುಮಾರ್ ಮನೆ ಪಕ್ಕದಲ್ಲೇ ಮನೆ ಖರೀದಿಸಿದ ರಮೇಶ್ ಜಾರಕಿಹೊಳಿ: ರಾಜಕೀಯ ವಲಯದಲ್ಲಿ ಚರ್ಚೆ June 20, 2020 ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೇಲಿನ ಸಿಟ್ಟಿಗೆ ಕಾಂಗ್ರೆಸ್ ವಿರುದ್ಧ ಬಂಡಾಯ ಸಾರಿ ಬಿಜೆಪಿ ಸೇರಿ, ಚುನಾವಣೆ ಎದುರಿಸಿ, ಅವರು ಹೊಂದಿದ್ದ ಜಲ ಸಂಪನ್ಮೂಲ ಖಾತೆಯನ್ನೇ ಪಡೆಯುವಲ್ಲಿ ಯಶಸ್ವಿಯಾಗಿದ್ದ ಬೆಳಗಾವಿ ಸಾಹುಕಾರ್ ರಮೇಶ್… Continue Reading
‘ಮುಖ್ಯಮಂತ್ರಿ ಯಡಿಯೂರಪ್ಪಗೆ ದಂ ಇಲ್ಲ’ – ಸಿದ್ದರಾಮಯ್ಯ June 20, 2020 ಮೈಸೂರು: ಕೇಂದ್ರದಿಂದ ಬರಬೇಕಾದ ಹಣ ತರಲು ಸಿಎಂ ಗೆ ಸಾಧ್ಯವಾಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಹೇಳಿದ ರೀತಿಯಲ್ಲಿ ಇವರು ಡ್ಯಾನ್ಸ್ ಮಾಡುತ್ತಾರೆ. ಯಡಿಯೂರಪ್ಪನವರಿಗೆ ಧಮ್ ಇದ್ದಿದ್ದರೆ ನಮಗೆ ಬರಬೇಕಾದ ಹಣ ಬರುತ್ತಿತ್ತು ಎಂದು… Continue Reading
ಕ್ಷೇತ್ರಗಳಿಗೆ ನೀಡುವ ಅನುದಾನದಲ್ಲಿ ತಾರತಮ್ಯ: ಕಟೀಲ್’ಗೆ ಬಿಜೆಪಿ ಶಾಸಕರ ದೂರು June 20, 2020 ಬೆಂಗಳೂರು: ತಮ್ಮ ಕ್ಷೇತ್ರಗಳಿಗೆ ಅನುದಾನದ ಕೊರತೆ ಎದುರಾಗಿದ್ದು, ಅನುದಾನ ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಬಿಜೆಪಿಯ ಶಾಸಕರ ನಿಯೋದ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ,… Continue Reading
‘ಆಪರೇಷನ್ ಕಮಲದ ಫಲ, ವಿಶ್ವನಾಥ್ ಕೈ ಬಿಟ್ಟ ಬಿಜೆಪಿ’- ಕೃಷ್ಣ ಬೈರೇಗೌಡ ವ್ಯಂಗ್ಯ June 19, 2020 ಕೋಲಾರ: ಕರ್ನಾಟದಲ್ಲಿ ಬಿಜೆಪಿಯವರು ಆಪರೇಷನ್ ಕಮಲ ಮಾಡಿದರ ಫಲವಾಗಿ ವಿಶ್ವನಾಥ್ ಅವರನ್ನು ಎಲ್ಲೂ ಇಲ್ಲದಂತೆ ಮಾಡಿ ಕೈಬಿಟ್ಟಿದ್ದಾರೆಂದು ಮಾಜಿ ಸಚಿವ ಕೃಷ್ಣಬೈರೇಗೌಡ ಲೇವಡಿ ಮಾಡಿದ್ದಾರೆ. ಕೋಲಾರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಮಾಡುವುದಕ್ಕೆ ವಿಶ್ವನಾಥ್… Continue Reading
ಬೆಂಗಳೂರು: ಶಾಲಾ ಶುಲ್ಕ ಹೆಚ್ಚಿಸುವಂತಿಲ್ಲ-ತಪ್ಪಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ June 19, 2020 ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲಾ ವಿದ್ಯಾರ್ಥಿಗಳ ಶುಲ್ಕವನ್ನು ಖಾಸಗಿ ಶಾಲೆಗಳು ಹೆಚ್ಚಿಸುವಂತಿಲ್ಲ ಎಂಬುವುದಾಗಿ ಶಿಕ್ಷಣ ಇಲಾಖೆ ಆದೇಶ ನೀಡಿದೆ. ಸರಕಾರದ ಆದೇಶದಂತೆ 2020-21ನೇ ಸಾಲಿನಲ್ಲಿ ಶುಲ್ಕ ಪರಿಷ್ಕರಣೆ ಮಾಡುವಂತಿಲ್ಲ. ಶಿಕ್ಷಣ ಇಲಾಖೆಯ ಆದೇಶದಂತೆ… Continue Reading
ವಿಧಾನ ಪರಿಷತ್ ಚುನಾವಣೆ: ಎಂಟಿಬಿ ನಾಗರಾಜ್ 1224 ಕೋಟಿ, ಬಿ.ಕೆ.ಹರಿಪ್ರಸಾದ್ 14 ಕೋಟಿ ಒಡೆಯ June 19, 2020 ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ಪೈಕಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದು, 1224 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಇನ್ನು ಮೇಲ್ಮನೆಗೆ… Continue Reading
ಸಿಎಂ ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾಗೂ ವಕ್ಕರಿಸಿದೆ ಕೊರೋನಾ ಮಹಾಮಾರಿ! June 19, 2020 ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರ ಗೃಹ ಕಚೇರಿ ಕೃಷ್ಣಾಗೂ ಕೊರೋನಾ ಮಹಾಮಾರಿ ವಕ್ಕರಿಸಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಎಲ್ಲಾ ಅಧಿಕೃತ ಸಭೆಗಳನ್ನು ವಿಧಾನಸೌಧಕ್ಕೆ ಸ್ಥಳಾಂತರಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾನ್… Continue Reading