ಕೊರೋನಾ ವಿರುದ್ಧ ದಿಟ್ಟ ಕ್ರಮ: ವೈದ್ಯಕೀಯ ವ್ಯವಸ್ಥೆ ಬಲಪಡಿಸಿ ಮೃತರ ಸಂಖ್ಯೆ ಇಳಿಸುವತ್ತ ಸರ್ಕಾರದ ಚಿತ್ತ May 9, 2020 ಬೆಂಗಳೂರು : ರಾಜ್ಯದ ನಿದ್ದೆ ಕೆಡಿಸಿರುವ ಮಹಾಮಾರಿ ಕೊರೋನಾ ವಿರುದ್ಧ ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿರುವ ಸರ್ಕಾರ, ವೈದ್ಯಕೀಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ಮೃತರ ಸಂಖ್ಯೆಯನ್ನು ಇಳಿಕೆ ಮಾಡಲು ನಿರ್ಧಾರ ಕೈಗೊಂಡಿದೆ. ಆರೋಗ್ಯ ಇಲಾಖೆಯ… Continue Reading
ರಾಜ್ಯದಲ್ಲಿ 36 ಹೊಸ ಕೊರೋನಾ ಪ್ರಕರಣಗಳು ಪತ್ತೆ, ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆ May 9, 2020 ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಏರಿಕೆಯಾಗುತ್ತಲೇ ಇದೆ. ಶುಕ್ರವಾರ ಸಂಜೆಯಿಂದ ಶನಿವಾರ ಮಧ್ಯಾಹ್ನದ ವರೆಗೆ ರಾಜ್ಯದಲ್ಲಿ ಮತ್ತೆ 36 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಕರ್ನಾಟಕದ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ… Continue Reading
ರಾಕಿ ಬಾಯ್ ಯಶ್ ಚಿತ್ರದ ಅಕ್ರಮ ಪ್ರಸಾರ: ತೆಲುಗು ಚಾನಲ್ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾದ ಕೆಜಿಎಫ್ ಟೀಂ May 9, 2020 ರಾಕಿ ಬಾಯ್ ಯಶ್ ಅಭಿನಯದ ಬಿಗ್ ಬಜೆಟ್ ಚಿತ್ರ ಕೆಜಿಎಫ್ ಚಾಪ್ಟರ್ 1 ಅದ್ಭುತ ಯಶಸ್ಸು ಗಳಿಸಿದ್ದು ಎಲ್ಲರಿಗೆ ಗೊತ್ತಿರುವ ಸಂಗತಿ. ಇದೀಗ ಚಾಪ್ಟರ್ 2 ಸಹ ಬಿಡುಗಡೆಗಾಗಿ ದಿನಗಣನೆ ಪ್ರಾರಂಭಗೊಂಡಿದೆ. ಈ… Continue Reading
‘ಮುಖ್ಯಮಂತ್ರಿಗಳೇ ನಿಮ್ಮ ಕೆಲಸಕ್ಕೆ ಹ್ಯಾಟ್ಸ್ ಆಫ್’:ಯಡಿಯೂರಪ್ಪನವರನ್ನು ಹಾಡಿ ಹೊಗಳಿದ ಸಚಿವ ಸುರೇಶ್ ಕುಮಾರ್ May 9, 2020 ಬೆಂಗಳೂರು : ಕರ್ನಾಟಕ ಸೇರಿದಂತೆ ಇಡೀ ಜಗತ್ತು ಇಂದು ಕೊರೋನಾ ಸವಾಲನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ನಮ್ಮ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕಳೆದ 50 ದಿನಗಳಿಂದ ಸಮಯಕ್ಕೆ ಸರಿಯಾಗಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ… Continue Reading
ರಾಮನಗರ: ಮಲಗಿದ್ದ ಮಗು ಚಿರತೆಗೆ ಬಲಿ May 9, 2020 ರಾಮನಗರ : ಮನೆಯಲ್ಲಿ ಮಲಗಿದ್ದ 3 ವರ್ಷದ ಗಂಡು ಮಗುವನ್ನು ಚಿರತೆಯೊಂದು ಹೊತ್ತೊಯ್ದು ಕೊಂದು ತಿಂದಿರುವ ಘಟನೆ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಚಂದ್ರಣ್ಣ ಹಾಗೂ ಮಂಗಳಗೌರಮ್ಮ ದಂಪತಿಯ… Continue Reading
ಕೇಂದ್ರದಿಂದ ರೂ.50,000 ಕೋಟಿ ವಿಶೇಷ ಪ್ಯಾಕೇಜ್ ಕೇಳಿ: ಸರ್ಕಾರಕ್ಕೆ ಪ್ರತಿಪಕ್ಷ ನಿಯೋಗ ಆಗ್ರಹ May 9, 2020 ಬೆಂಗಳೂರು : ಲಾಕ್”ಡೌನ್’ನಿಂದಾಗಿ ಜನತೆಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ರಾಜ್ಯಕ್ಕೆ ರೂ.50 ಸಾವಿರ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಒತ್ತಾಯಿಸಬೇಕು ಮತ್ತು ಕೊರೋನಾ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಪರಿಹಾರ… Continue Reading
ಅನ್ಯ ಖಾಯಿಲೆಗಳಿಗೆ ಖಾಸಗಿ ವೈದ್ಯರು ಚಿಕಿತ್ಸೆ ನೀಡದಿದ್ದರೆ ನೋಂದಣಿ ರದ್ದು: ಬಿ. ಶ್ರೀರಾಮುಲು May 8, 2020 ಧಾರವಾಡ : ಕೋವಿಡ್-19 ಕೊರೊನಾ ವೈರಸ್ ಚಿಕಿತ್ಸೆ ಹಾಗೂ ನಿಯಂತ್ರಣಕ್ಕಾಗಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದು, ಖಾಸಗಿ ಆಸ್ಪತ್ರೆಗಳ ವೈದ್ಯರು ಅನ್ಯ ಖಾಯಿಲೆಗಳಿಗೆ ಚಿಕಿತ್ಸೆ ನೀಡದಿದ್ದರೆ ವೈದ್ಯಕೀಯ ನೋಂದಣಿ… Continue Reading
ಕೊರೋನಾ ಕಂಟಕ: ರಾಜ್ಯದಲ್ಲಿ ಇಂದು ಒಂದೇ ದಿನ ದಾಖಲೆ 48 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆ! May 8, 2020 ಬೆಂಗಳೂರು : ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆ ಎಂದು ನಿಟ್ಟುಸಿರು ಬಿಡುವಾಗಲೇ ರಾಜ್ಯದಲ್ಲಿ ಒಂದೇ ದಿನ ಏಕಾಏಕಿ 48 ಹೊಸ ಪ್ರಕರಣಗಳು ವರದಿಯಾಗಿದ್ದು, ಜನರನ್ನು ಬೆಚ್ಚಿ ಬೀಳುವಂತೆ… Continue Reading
ಚಿತ್ರದುರ್ಗ: ಗುಣಮುಖರಾಗಿ ಗುಜರಾತ್ನಿಂದ ಆಗಮಿಸಿದ್ದ ತಬ್ಲಿಘಿಗಳಲ್ಲಿ ಮತ್ತೇ ಸೋಂಕು, ಕೋಟೆನಾಡಿಗೆ ಕಂಟಕ ಶುರು! May 8, 2020 ಚಿತ್ರದುರ್ಗ : ಗುಜರಾತ್ ನಿಂದ ಚಿತ್ರದುರ್ಗದಕ್ಕೆ ಆಗಮಿಸಿದ್ದ ತಬ್ಲಿಘಿಗಳಲ್ಲಿ ಮತ್ತೆ ಕೊರೋನಾ ಸೋಂಕು ಪತ್ತೆಯಾಗಿದ್ದು ಗ್ರೀನ್ ಜೋನ್ ನಲ್ಲಿದ್ದ ಕೋಟೆನಾಡಿಗೆ ಇದೀಗ ಕಂಟಕ ಶುರುವಾಗಿದೆ. ದೆಹಲಿಯಲ್ಲಿ ನಡೆದಿದ್ದ ನಿಜಾಮುದ್ದೀನ್ ಜಮಾತ್ ಗೆ ತೆರಳಿದ್ದ 15 ಮಂದಿ… Continue Reading
ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಹೋರಾಟ : ಸಿದ್ದರಾಮಯ್ಯ May 8, 2020 ಬೆಂಗಳೂರು : ಸರ್ಕಾರ ರೈತರಿಗೆ ಹೊಸದಾಗಿ ಬಡ್ಡಿ ರಹಿತ ಸಾಲ ಕೊಡಬೇಕು. ರೈತರು ಈಗಾಗಲೇ ಪಡೆದಿರುವ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು.ಬೇಡಿಕೆ ಈಡೇರಿಸದಿದ್ದರೆ ಮುಂದಿನ ಹೋರಾಟ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ… Continue Reading
ಎಸ್ ಎಸ್ ಎಲ್ ಸಿ ನಂತರ ತಕ್ಷಣ ಸಿಇಟಿ ಪರೀಕ್ಷೆ- ಸುರೇಶ್ ಕುಮಾರ್ May 8, 2020 ಬೆಂಗಳೂರು : ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಅವಧಿ ಎಷ್ಟಿರಬೇಕು ಎನ್ನುವ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ… Continue Reading
ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್: ಪಬ್ ಮತ್ತು ಕ್ಲಬ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಅನುಮತಿ! May 8, 2020 ಬೆಂಗಳೂರು: ಮದ್ಯ ಮಾರಾಟಕ್ಕೆ ಅನುಮತಿ ನೀಡಿದ ಬೆನ್ನಲ್ಲೇ ಭರ್ಜರಿ ಆದಾಯ ಬರುತ್ತಿದ್ದು ಇದರ ಜೊತೆಗೆ ಇದೀಗ ಪಬ್ ಮತ್ತು ಕ್ಲಬ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ನೀಡಿದೆ. ಎಂಎಸ್ಐಎಲ್ ಗಳಲ್ಲಿ ಮೊದಲಿಗೆ ಮದ್ಯ… Continue Reading