ಲಡಾಖ್ ಗಡಿ ವಿವಾದ: ಕಂಪನಿ ಟಿ- ಶರ್ಟ್ ಸುಟ್ಟು ಪ್ರತಿಭಟನೆ ನಡೆಸಿದ ಜೊಮ್ಯಾಟೊ ನೌಕರರು June 28, 2020 ಕೊಲ್ಕತ್ತಾ: ಕಳೆದ ವಾರ ಚೀನಾ ಸೈನಿಕರೊಂದಿಗೆ ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದರು.ಈ ಘಟನೆಯನ್ನು ಖಂಡಿಸಿ ಜೊಮ್ಯಾಟೊ ಕಂಪನಿ ನೌಕರರು ತಮ್ಮ ಕಂಪನಿಯ ಟಿ- ಶರ್ಟ್ ಸುಟ್ಟು ಹಾಕುವ ಮೂಲಕ ಪ್ರತಿಭಟಿಸಿದ್ದಾರೆ. ಬೆಹಾಳದಲ್ಲಿ… Continue Reading
ಲಡಾಕ್ ನಲ್ಲಿ ಭಾರತದ ಪ್ರಾಂತ್ಯದ ಮೇಲೆ ಕಣ್ಣಿಟ್ಟವರಿಗೆ ಸರಿಯಾದ ಪ್ರತ್ಯುತ್ತರ ನೀಡಲಾಗಿದೆ:ಪ್ರಧಾನಿ ನರೇಂದ್ರ ಮೋದಿ June 28, 2020 ನವದೆಹಲಿ: ಗಡಿ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ ಭಾರತದ ಬದ್ಧತೆಯನ್ನು ಜಗತ್ತು ಕಂಡಿದೆ. ಪೂರ್ವ ಲಡಾಕ್ನಲ್ಲಿ, ಭಾರತದ ಪ್ರಾಂತ್ಯಗಳನ್ನು ಬಯಸುವವರಿಗೆ ತಕ್ಕ ಉತ್ತರವನ್ನು ನಮ್ಮ ಸೇನೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಕಾಶವಾಣಿಯ… Continue Reading
ಭಾರತದಲ್ಲಿ ಕೊರೋನಾ ರಣಕೇಕೆ: ಒಂದೇ ದಿನ ದಾಖಲೆಯ 19,906 ಮಂದಿಯಲ್ಲಿ ವೈರಸ್ ಪತ್ತೆ, 5.28 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ June 28, 2020 ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 19,906 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ… Continue Reading
ಚತ್ತೀಸ್ ಘಡದಲ್ಲಿ ಭೀಕರ ಅಪಘಾತ; ಡಿವೈಡರ್ ಗೆ ಗುದ್ದಿದ ಕಾರು ನೇರ ವಿದ್ಯುತ್ ಕಂಬಕ್ಕೆ ಢಿಕ್ಕಿ, ಪ್ರಯಾಣಿಕರು ಪವಾಡ ಸದೃಶ ಪಾರು! June 27, 2020 ರಾಯ್ಪುರ: ಜೀವ ಗಟ್ಟಿ ಇದ್ದರೆ ಯಮ ಕೂಡ ಏನೂ ಮಾಡಲಾರ ಎಂಬುದಕ್ಕೆ ಚತ್ತೀಸ್ ಘಡದಲ್ಲಿ ನಡೆದ ಭೀಕರ ಅಪಘಾತವೊಂದು ಸಾಕ್ಷಿಯಂತಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿ ಗಾಳಿಯಲ್ಲಿ… Continue Reading
ಕೋವಿಡ್-19 ಕೇವಲ ದೈಹಿಕ ಕಾಯಿಲೆ ಮಾತ್ರವಲ್ಲ, ಅದು ಜನರ ಜೀವನಕ್ಕೂ ಅಪಾಯವಾಗಿದೆ: ಪ್ರಧಾನಿ ಮೋದಿ June 27, 2020 ನವದೆಹಲಿ: ಕೆಲವೊಂದು ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೋವಿಡ್-19 ಸೋಂಕಿನ ವಿಚಾರದಲ್ಲಿ ಪರಿಸ್ಥಿತಿ ಉತ್ತಮವಾಗಿದೆ, ಇಲ್ಲಿ ಗುಣಮುಖ ಹೊಂದುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ರೆವೆರೆಂಡ್ ಡಾ ಜೋಸೆಫ್ ಮರ್… Continue Reading
ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅರ್ಧಸತ್ಯ ಮಾತನಾಡುವುದರಲ್ಲಿ ಎತ್ತಿದ ಕೈ: ಪಿ. ಚಿದಂಬರಂ June 27, 2020 ನವದೆಹಲಿ: 2005ರಲ್ಲಿ ಕಾಂಗ್ರೆಸ್ ನೇತೃತ್ವದ ಡಾ ಮನಮೋಹನ್ ಸಿಂಗ್ ಸರ್ಕಾರದಲ್ಲಿ 20 ಲಕ್ಷ ರೂಪಾಯಿಗಳನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ರಾಜೀವ್ ಗಾಂಧಿ ಫೌಂಡೇಶನ್ ಗೆ ವರ್ಗಾವಣೆ ಮಾಡಲಾಗಿತ್ತು ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿರುವ… Continue Reading
ಕೋವಿಡ್-19 ತಡೆಯುವ ಯಾವುದೇ ಯೋಜನೆ ಇಲ್ಲ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ June 27, 2020 ನವದೆಹಲಿ: ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳ ಸಂಖ್ಯೆ 5 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಯುವ ಯಾವುದೇ ಯೋಜನೆ… Continue Reading
ಎಲ್ಲ ಸಹಕಾರಿ ಬ್ಯಾಂಕುಗಳು ಆರ್ಬಿಐ ವ್ಯಾಪ್ತಿಗೆ: ಕೇಂದ್ರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ June 27, 2020 ನವದೆಹಲಿ: ದೇಶದ ಎಲ್ಲ ಸಹಕಾರಿ ಬ್ಯಾಂಕುಗಳನ್ನೂ ಆರ್ಬಿಐ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಮಹತ್ವದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಅಂಕಿತ ಹಾಕಿದ್ದಾರೆ. ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಎಲ್ಲ ಸಹಕಾರಿ… Continue Reading
ಮಹಾರಾಷ್ಟ್ರ: ಬಜಾಜ್ ಆಟೋ ಘಟಕದ 200 ಮಂದಿಗೆ ಕೊರೋನಾ ಸೋಂಕು! June 27, 2020 ಮುಂಬೈ: ಬಜಾಜ್ ಆಟೋ ಘಟಕದ ಸುಮಾರು 200 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂಬ ಸುದ್ದಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಔರಂಗಾಬಾದ್ನ ವಾಹುಜ್ನಲ್ಲಿರುವ ಬಜಾಜ್ ಆಟೋ ಘಟಕದಲ್ಲಿನ 200 ಮಂದಿ ನೌಕರರರಿಗೆ ಕೋವಿಡ್-19 ಸೋಂಕು… Continue Reading
ಜುಲೈ 15ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ June 26, 2020 ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ. ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಜುಲೈ 15ರ… Continue Reading
ಜುಲೈ 15ರ ಹೊತ್ತಿಗೆ ಸಿಬಿಎಸ್ಇ ಫಲಿತಾಂಶ: ಮೌಲ್ಯಮಾಪನ ಯೋಜನೆಯಡಿ ವಿದ್ಯಾರ್ಥಿಗಳಿಗೆ ಅಂಕ June 26, 2020 ನವದೆಹಲಿ: ಹತ್ತು ಮತ್ತು ಹನ್ನೆರಡನೇ ತರಗತಿಗಳ ಬಾಕಿ ಉಳಿದಿರುವ ಪರೀಕ್ಷೆಗಳಿಗೆ ಮೌಲ್ಯಮಾಪನ ಮಾಡಿ ವಿದ್ಯಾರ್ಥಿಗಳಿಗೆ ಅಂಕ ನೀಡುವ ಸಿಬಿಎಸ್ಇ ಯೋಜನೆಗೆ ಸುಪ್ರೀಂ ಕೋರ್ಟ್ ಗುರುವಾರ ಅನುಮೋದನೆ ನೀಡಿದೆ. ಸಿಬಿಎಸ್ ಇ ಈಗಾಗಲೇ 10 ಮತ್ತು… Continue Reading
ಅವಂತಿಪೋರಾದಲ್ಲಿ ಎನ್’ಕೌಂಟರ್: ಓರ್ವ ಉಗ್ರನ ಸದೆಬಡಿದ ಸೇನಾಪಡೆ June 26, 2020 ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರಾಗದಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. ಅವಂತಿಪೋರಾದ ತ್ರಾಲ್’ನ ಛೆನಾ ಉಲಾರ್ ಎಂಬ ಪ್ರದೇಶದಲ್ಲಿ… Continue Reading