ಕಲಬುರಗಿ: ನಕಲಿ ರಕ್ಷಣಾ ಕಾರ್ಯ ನಡೆಸಿದ್ದ ಪಿಎಸ್ಐ ಅಮಾನತು October 23, 2020 ಕಲಬುರಗಿ: ಪ್ರವಾಹ ಸಂದರ್ಭದಲ್ಲಿ ಹಿರೋಗಳಂತೆ ಪೋಸ್ ಕೊಟ್ಟು, ನಕಲಿ ರಕ್ಷಣಾ ಕಾರ್ಯ ನಡೆಸಿದ್ದ ನೆಲೋಗಿ ಪಿಎಸ್ಐ ಮಲ್ಲಣ್ಣ ಯಲಗೋಡ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಠಾಣಾ… Continue Reading
ಪ್ರಖ್ಯಾತ ಕ್ರಿಕೆಟಿಗ ಕಪಿಲ್ ದೇವ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು October 23, 2020 ನವದೆಹಲಿ: ಪ್ರಸಿದ್ದ ಕ್ರಿಕೆಟಿಗೆ, ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾರತಕ್ಕೆ ಮೊಟ್ಟ ಮೊದಲ ಕ್ರಿಕೆಟ್ ವಿಶ್ವಕಪ್ ಗೆದ್ದು ಕೊಟ್ಟ ಕಪಿಲ್ ದೇವ್ ನವದೆಹಲಿಯ ಆಸ್ಪತ್ರೆಯಲ್ಲಿ… Continue Reading
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ನವೀನ್ ಗೆ ಕೊನೆಗೂ ಜಾಮೀನು October 23, 2020 ಬೆಂಗಳೂರು: ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ಬಂಧನಕ್ಕೀಡಾಗಿದ್ದ ನವೀನ್ ಗೆ ಕೊನೆಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಹೌದು….. Continue Reading
ಶಂಕರ್, ಪಾಂಡೆ ದಾಖಲೆಯ ಜೊತೆಯಾಟ: ರಾಜಸ್ಥಾನ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಗೆ 8 ವಿಕೆಟ್ ಜಯ October 23, 2020 ದುಬೈ: ದುಬೈ ನಲ್ಲಿ ನಡೆದ ಐಪಿಎಲ್-2020ಯ 40 ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ರಾಜಸ್ಥಾನ ರಾಯಲ್ಸ್ ನೀಡಿದ್ದ 155… Continue Reading
ಬಿಜೆಪಿ ಸಂಘರ್ಷದಿಂದಲೇ ಗೆದ್ದಿದೆ ಶಿರಾದಲ್ಲಿ ಚುನಾವಣೆಯ ಇತಿಹಾಸ ಬದಲಿಸಲಿದ್ದೇವೆ: ತೇಜಸ್ವಿ ಸೂರ್ಯ October 23, 2020 ಶಿರಾ: ಬಿಜೆಪಿಯ ಇತಿಹಾಸದಲ್ಲಿ ಗೆಲುವು ಸುಲಭವಾಗಿ ಸಿಕ್ಕಿಲ್ಲ, ದೇಶಾದ್ಯಂತ ಈಗ 303 ಬಿಜೆಪಿಯ ಸಂಸದರಿದ್ದಾರೆ, ಪ್ರತಿಯೊಂದನ್ನೂ ಸಂಘರ್ಷದಿಂದ ಗೆದ್ದಿದ್ದೇವೆ ಶಿರಾದಲ್ಲೂ ಸಂಘರ್ಷದಿಂದಲೇ ಗೆಲ್ಲಲಿದ್ದೇವೆ ಎಂದು ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ… Continue Reading
ಕರ್ನಾಟಕ ಪ್ರವಾಹ: ರಾಜ್ಯಕ್ಕೆ ಅಗತ್ಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ October 17, 2020 ಬೆಂಗಳೂರು: ಪ್ರವಾಹ ಪರಿಸ್ಥಿತಿ ಎದುರಿಸುತ್ತಿರುವ ಕರ್ನಾಟಕಕ್ಕೆ ಎಲ್ಲ ರೀತಿಯ ನೆರವನ್ನೂ ಕೇಂದ್ರ ಸರ್ಕಾರ ಒದಗಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಈ ಕುರಿತಂತೆ ಶುಕ್ರವಾರ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು,… Continue Reading
70 ವರ್ಷದ ನಂತರ ಶಿರಾದಲ್ಲಿ ಬಿಜೆಪಿ ಮೊದಲ ಬಾರಿ ಖಾತೆ ತೆರೆಯಲಿದೆ: ವಿಜಯೇಂದ್ರ October 17, 2020 ತುಮಕೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಶುಕ್ರವಾರ ಶಿರಾ ಉಪಚುನಾವಣೆ ಪ್ರಚಾರದ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಕೆಆರ್ ಪೇಟೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ವಿಜಯೇಂದ್ರ ಮಾಸ್ಟರ್ ಪ್ಲಾನ್ ವರ್ಕ್ ಔಟ್… Continue Reading
ಕರ್ನಾಟಕ ಪ್ರವಾಹನ್ನು ಪ್ರಧಾನಿ ಮೋದಿ ನಿರ್ಲಕ್ಷಿಸುತ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ October 17, 2020 ಬೆಂಗಳೂರು: ಪ್ರವಾಹ ಹಾಗೂ ರಾಜ್ಯಕ್ಕೆ ಎದುರಾದ ನಷ್ಟಗಳ ಕುರಿತು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟವನ್ನು ಮಾತ್ರ ನಿರ್ಲಕ್ಷಿಸುತ್ತಿದ್ದಾರೆಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಕಿಡಿಕಾರಿದ್ದಾರೆ. … Continue Reading
ಐಪಿಎಲ್ 2020: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 8 ವಿಕೆಟ್ ಗಳ ಭರ್ಜರಿ ಜಯ October 17, 2020 ನವದೆಹಲಿ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡ ನೀಡಿದ 149ರನ್ ಗಳ… Continue Reading
ರಾಜ್ಯದಲ್ಲಿ ಇಂದು ಕೊರೋನಾಗೆ 73 ಬಲಿ, ಬೆಂಗಳೂರಿನಲ್ಲಿ 3,441 ಸೇರಿ 7,542 ಮಂದಿಗೆ ಪಾಸಿಟಿವ್ October 16, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಶುಕ್ರವಾರ 7,542 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,51,390ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 73 ಮಂದಿ… Continue Reading
ಪ್ರವಾಹ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳ ಸೂಚನೆ October 16, 2020 ಬೆಂಗಳೂರು: ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ವೀಡಿಯೋ ಸಂವಾದ ನಡೆಸಿದರು. ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ… Continue Reading
75 ರೂ. ಮುಖಬೆಲೆಯ ನಾಣ್ಯಗಳನ್ನು ಬಿಡುಗಡೆ ಮಾಡಿದ ಮೋದಿ October 16, 2020 ನವದೆಹಲಿ: ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ (ಎಫ್ಎಒ) 75ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 75 ರೂ. ಮುಖ ಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಅಭಿವೃದ್ಧಿ… Continue Reading