ಕನ್ನಡಿಗರು ಇಷ್ಟವಿಲ್ಲವಾ? ಅಥವಾ ಯಡಿಯೂರಪ್ಪನವರು ಇಷ್ಟವಿಲ್ಲವೇ?: ಪ್ರಧಾನಿ ಮೋದಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ October 16, 2020 ಕಲಬುರಗಿ: ತಮಗೆ ಕನ್ನಡಿಗರು ಅಂದ್ರೆ ಇಷ್ಟ ಇಲ್ಲವಾ? ಅಥವಾ ನಮ್ಮ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಷ್ಟವಿಲ್ಲವಾ? ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ. ನೆರೆಪೀಡಿತ… Continue Reading
ಕಳೆದ ಏಳೆಂಟು ತಿಂಗಳಲ್ಲಿ 80 ಕೋಟಿ ಬಡ ಜನರಿಗೆ ಉಚಿತ ಪಡಿತರ ಪೂರೈಕೆ: ಪ್ರಧಾನಿ ಮೋದಿ October 16, 2020 ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗದ ನಡುವೆ ಕಳೆದ ಏಳೆಂಟು ತಿಂಗಳಲ್ಲಿ 80 ಕೋಟಿ ಬಡ ಜನರಿಗೆ ಉಚಿತವಾಗಿ ಪಡಿತರವನ್ನು ಪೂರೈಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಆಹಾರ ಮತ್ತು ಕೃಷಿ ಸಂಸ್ಥೆ(ಎಫ್ಎಒ)ಯ 75ನೇ… Continue Reading
ಐಪಿಎಲ್ 2020: ಕೆಕೆಆರ್ ನಾಯಕತ್ವ ತ್ಯಜಿಸಿದ ದಿನೇಶ್ ಕಾರ್ತಿಕ್, ಇಯಾನ್ ಮಾರ್ಗನ್ ನೂತನ ನಾಯಕ October 16, 2020 ದುಬೈ: ವಿಕೆಟ್ ಕೀಪರ್- ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಶುಕ್ರವಾರ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದು, ಇಂಗ್ಲೆಂಡ್ ತಂಡದ ಉಪ ನಾಯಕ ಇಯಾನ್ ಮಾರ್ಗನ್ ಗೆ ಹಸ್ತಾಂತರಿಸಿದ್ದಾರೆ. ಮುಂಬೈ ಇಂಡಿಯನ್ಸ್… Continue Reading
ಹಣಕಾಸು ಇಲಾಖೆಯ ಆಕ್ಷೇಪ, ಕೋವಿಡ್-19 ಪರಿಸ್ಥಿತಿಯಿಂದಾಗಿ ಉಪನ್ಯಾಸಕರಿಗೆ ನೇಮಕಾತಿ ಪತ್ರ ನೀಡಲು ಸಾಧ್ಯವಾಗಿಲ್ಲ: ಡಿಸಿಎಂ October 16, 2020 ಬೆಂಗಳೂರು: ಹಣಕಾಸು ಇಲಾಖೆಯ ಆಕ್ಷೇಪ ಹಾಗೂ ಕೊರೋನಾ ಪರಿಸ್ಥಿತಿಯಿಂದಾಗಿ ಆಯ್ಕೆಯಾಗಿರುವ ಉಪನ್ಯಾಸಕರಿಗೆ ನೇಮಕಾತಿ ಪತ್ರ ನೀಡಲು ಸಾಧ್ಯವಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. ನೇಮಕಾತಿ ಪತ್ರ ನೀಡಬೇಕೆಂದು… Continue Reading
ಜೆಡಿಎಸ್ ಮುಗಿಸಲು ಸಿದ್ದರಾಮಯ್ಯ- ಶಿವಕುಮಾರ್ ಪಣತೊಟ್ಟಿದ್ದಾರೆ: ಎಚ್.ಡಿ ಕುಮಾರಸ್ವಾಮಿ October 16, 2020 ಬೆಂಗಳೂರು: ಉಪ ಚುನಾವಣೆಗೆ ಇನ್ನೂ ಕೇವಲ ಮೂರು ವಾರಗಳ ಸಮಯ ಮಾತ್ರ ಇದೆ. ಇದೇ ವೇಳೆ ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ಹರಿ ಹಾಯ್ದಿದ್ದಾರೆ. ಒಂದು ವಾರದಲ್ಲಿ ಎರಡು… Continue Reading
ಐಪಿಎಲ್ 2020: ಆರ್ ಸಿಬಿ ವಿರುದ್ಧ ಪಂಜಾಬ್ ಗೆ 8 ವಿಕೆಟ್ ಗಳ ಭರ್ಜರಿ ಜಯ October 15, 2020 ದುಬೈ: ಐಪಿಎಲ್ 2020 ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕಿಂಗ್ಸ್ ಎಲೆವನ್ ಪಂಜಾಬ್ ತಂಡ 8 ವಿಕೆಟ್ ಗಳ ಅಂತರದಲ್ಲಿ ಮಣಿಸಿತು. ಆರ್ ಸಿಬಿ ನೀಡಿದ 172 ರನ್ ಗಳ… Continue Reading
ಮಂಡ್ಯ: ಬಡ್ಡಿ ಆಸೆಗೆ 20 ಕೋಟಿ ರೂ. ಮೊತ್ತದ ಚಿನ್ನ ಕಳೆದುಕೊಂಡ ಸ್ತ್ರೀಯರು! October 15, 2020 ಮಂಡ್ಯ: ವಂಚಕ ಬ್ಯಾಂಕ್ ಉದ್ಯೋಗಿಯೊಬ್ಬನ ಕುತಂತ್ರಕ್ಕೆ ಬಲಿಯಾಗಿ ನಾರೀಮಣಿಯರು 20 ಕೋಟಿ ರೂ. ಗೂ ಅಧಿಕ ಮೊತ್ತದ ಚಿನ್ನವನ್ನು ಕಳೆದುಕೊಂಡಿರುವ ಪ್ರಕರಣ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿರೋ ಈ ಫೆಡ್ ಬ್ಯಾಂಕ್ನಲ್ಲಿ… Continue Reading
ಅಮಿತ್ ಶಾ ಆಸ್ತಿ ಮೌಲ್ಯ ಇಳಿಕೆ, ಪ್ರಧಾನಿ ಮೋದಿ ಆಸ್ತಿಯಲ್ಲಿ ಏರಿಕೆ! October 15, 2020 ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಸ್ತಿ ಮೌಲ್ಯ ಇಳಿಕೆಯಾಗಿದೆ. ಆದರೆ ಪ್ರಧಾನಿ ಮೋದಿ ಅವರ ಆಸ್ತಿಯಲ್ಲಿ ಏರಿಕೆಯಾಗಿದೆ. ಅಮಿತ್ ಶಾ ಅವರು ಕಳೆದ ವರ್ಷ 32.3… Continue Reading
ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆ ಗರ್ವ ಬರಬಾರದು: ಸಿ.ಟಿ.ರವಿಗೆ ಕುಮಾರಸ್ವಾಮಿ ಟಾಂಗ್ October 15, 2020 ಬೆಂಗಳೂರು: ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆಲ್ಲ ಬುದ್ದಿಮತ್ತೆ ಕೂಡ ಹೆಚ್ಚಾಗಬೇಕೇ ವಿನಃ ಗರ್ವ ಬರಬಾರದು. ಆದರೆ, ಸಿ.ಟಿ.ರವಿಯವರ ಮಾತುಗಳು ಆ ಹಂತ ತಲುಪಿದಂತೆ ಭಾಸವಾಗುತ್ತದೆ. ಬಳಸುವ ಭಾಷೆ ಅದನ್ನು ಪ್ರತಿಧ್ವನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ… Continue Reading
ರಾಜ್ಯದಲ್ಲಿ ಕೊರೋನಾಗೆ ಇಂದು 85 ಬಲಿ, ಬೆಂಗಳೂರಿನಲ್ಲಿ 3,788 ಸೇರಿ 8,477 ಮಂದಿಗೆ ಪಾಸಿಟಿವ್ October 15, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಗುರುವಾರ ಸಹ 8,477 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,43,848ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 85… Continue Reading
ಅಕ್ಟೋಬರ್ 25 ರಿಂದ ಮಂಗಳೂರಿನಿಂದ ಮೈಸೂರಿಗೆ ಏರ್ ಇಂಡಿಯಾ ಸೇವೆ ಪ್ರಾರಂಭ October 15, 2020 ಮೈಸೂರು: ಅಕ್ಟೋಬರ್ 25ರಿಂದ ಮಂಗಳೂರಿನಿಂದ ಮೈಸೂರಿಗೆ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ನಿರ್ಧರಿಸಿದೆ. ಟ್ರಯಲ್ ರನ್ ನಂತರ ಕಾರ್ಯಸಾಧ್ಯತಾ ವರದಿಯನ್ನು ಆಧರಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ…. Continue Reading
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು October 15, 2020 ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ… Continue Reading