ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್ October 15, 2020 ಮುಂಬೈ: ಸ್ಪೀಕರ್ ಅನುಮತಿ ಪಡೆಯದೆ ವಿಧಾನಸಭಾ ಪ್ರಕ್ರಿಯೆಗಳ ಪ್ರತಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್ ನನ್ನು ಮಹಾರಾಷ್ಟ್ರ ವಿಧಾನಸಭೆ ಕಾರ್ಯದರ್ಶಿ ನೀಡಿದ್ದಾರೆ…. Continue Reading
ಉಪಚುನಾವಣೆ, ಪರಿಷತ್ ಅಭ್ಯರ್ಥಿಗಳಿಗೆ ಎರಡು ದಿನಕ್ಕೊಮ್ಮೆ ಕೊರೋನಾ ಪರೀಕ್ಷೆ ಕಡ್ಡಾಯ! October 15, 2020 ಬೆಂಗಳೂರು: ಸದಾ ಮಾಸ್ಕ್, ಗ್ಲೌಸ್ ಧರಿಸುವುದು, ಯಾವಾಗಲೂ ಬಿಸಿನೀರು ಕುಡಿಯುವುದು ಸೇರಿದಂತೆ ಉಪ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ತಮ್ಮ ಮತ್ತು… Continue Reading
ತೆಲಂಗಾಣ, ಹೈದರಾಬಾದ್ ನಲ್ಲಿ ಧಾರಾಕಾರ ಮಳೆ: ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆ October 15, 2020 ಹೈದರಾಬಾದ್: ಸತತ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಹೈದರಾಬಾದ್ ಮತ್ತು ತೆಲಂಗಾಣ ಸುತ್ತಮುತ್ತ ಜನಜೀವನ ಅಸ್ತವ್ಯಸ್ತವಾಗಿದ್ದು ಜನರ ಜೀವಕ್ಕೆ ಅಪಾಯವನ್ನು ತಂದೊಡ್ಡಿದೆ. ಮಳೆ, ಪ್ರವಾಹ ವಿಕೋಪಕ್ಕೆ ಇದುವರೆಗೆ ಮೃತಪಟ್ಟವರ ಸಂಖ್ಯೆ 32ಕ್ಕೇರಿದ್ದು, ಹೈದರಾಬಾದ್… Continue Reading
ಭಾರೀ ಮಳೆ – ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ October 15, 2020 ಬೆಂಗಳೂರು : ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಬಾರೀ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದಾದ್ಯಂತ 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ತಗ್ಗು ಪ್ರದೇಶಗಳು… Continue Reading
ಕಾಂಗ್ರೆಸ್ ಪಕ್ಷ ಬೆಂಗಳೂರಿಗರಿಗೆ ಸುರಕ್ಷಿತವಲ್ಲ: ಹೆಚ್ ಡಿ ಕುಮಾರಸ್ವಾಮಿ October 15, 2020 ನವದೆಹಲಿ: ರಾಜ್ಯದಲ್ಲಿ ಇದೀಗ ಉಪ ಚುನಾವಣೆಯ ಕಾವು ರಂಗೇರುತ್ತಿದೆ. ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಾಯಕರು ಪ್ರಚಾರ, ಪರಸ್ಪರ ದೋಷಾರೋಪದಲ್ಲಿ ತೊಡಗಿದ್ದಾರೆ. 2018ರಲ್ಲಿ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಇದೀಗ ಬದಲಾದ… Continue Reading
ದೀಪಾವಾಳಿ: ಪಟಾಕಿ ಮಾರಾಟಕ್ಕೆ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ October 15, 2020 ಬೆಂಗಳೂರು: ಕೋವಿಡ್ ಹರಡುವಿಕೆ ತಡೆಯುವ ಕ್ರಮವಾಗಿ ಉತ್ಸವಗಳು, ಹಬ್ಬಗಳ ಆಚರಣೆ ಮೇಲೆ ನಿಯಂತ್ರಣ ಹೇರಿರುವ ರಾಜ್ಯ ಸರ್ಕಾರ, ಈಗ ಮುಂಬರುವ ಬೆಳಕಿನ ಹಬ್ಬ ದೀಪಾವಳಿಯ ಪಟಾಕಿಗಳ ಮಾರಾಟಕ್ಕೂ ಹಲವು ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ. ಪಟಾಕಿ ಮಾರಾಟ… Continue Reading
ಯುದ್ಧದ ಸಿದ್ಧತೆ ಕಡೆಗೆ ಗಮನ ಹರಿಸುವಂತೆ ಚೀನಾ ಸೇನೆಗೆ ಕ್ಸಿ- ಜಿನ್ ಪಿಂಗ್ ಸೂಚನೆ October 15, 2020 ಬೀಜಿಂಗ್ : ಆ ಹೈಲರ್ಟ್ ಆಗಿ ಇರುವಂತೆ ಹಾಗೂ ಯುದ್ಧದ ಸಿದ್ದತೆ ಕಡೆಗೆ ಗಮನ ಹರಿಸುವಂತೆ ಚೀನಾ ಸೇನೆಗೆ ಆ ರಾಷ್ಟ್ರದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಹೇಳಿಕೆ ನೀಡಿರುವ ಬಗ್ಗೆ ವರದಿಯಾಗಿದೆ. ಕಡಲ… Continue Reading
ಖಾತೆ ಬದಲಾವಣೆ ತಪ್ಪಲ್ಲ, ಒಳ್ಳೆಯ ಕೆಲಸ ಆಗಬೇಕೆಂದು ಈ ತೀರ್ಮಾನ ಮಾಡಲಾಗಿದೆ: ಸವದಿ October 15, 2020 ಬೆಳಗಾವಿ: ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ಸಂಪುಟ ಮೂವರು ಸಚಿವರ ಖಾತೆ ಬದಲಾವಣೆ ಮಾಡಿರುವುದು ತಪ್ಪಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ… Continue Reading
ಐಪಿಎಲ್ 2020: ರಾಜಸ್ಥಾನ ವಿರುದ್ಧ ದೆಹಲಿಗೆ 13 ರನ್ ಗಳ ರೋಚಕ ಜಯ October 15, 2020 ದುಬೈ: ಐಪಿಎಲ್ 2020ಟೂರ್ನಿಯ 30ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ 13 ರನ್ ಗಳ ರೋಚಕ ಜಯ ಸಾಧಿಸಿದೆ. ದೆಹಲಿ ನೀಡಿದ್ದ 162ರನ್ ಗಳ ಗುರಿಯನ್ನು ಬೆನ್ನು ಹತ್ತಿದ… Continue Reading
ಆರ್ಥಿಕ ಪ್ರಗತಿಗಾಗಿ ವಿದೇಶಿ ನೇರ ಹೂಡಿಕೆಗೆ ಉತ್ತೇಜನ: ಸಿಎಂ ಯಡಿಯೂರಪ್ಪ August 27, 2020 ಬೆಂಗಳೂರು: ಹೆಚ್ಚಿನ ಆರ್ಥಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ಎಲ್ಲಾ ಕ್ಷೇತ್ರಗಳಲ್ಲಿ ವಿದೇಶಿ ಕಂಪನಿಗಳ ನೇರ ಹೂಡಿಕೆಯನ್ನು ರಾಜ್ಯ ಸರ್ಕಾರ ಉತ್ತೇಜಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂಡಿಯನ್… Continue Reading
‘ರಾಜ್ಯದಲ್ಲಿ ಶಾಲಾ-ಕಾಲೇಜು ತೆರೆಯುವ ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ ಬಂದಿಲ್ಲ’ – ಸುರೇಶ್ ಕುಮಾರ್ August 27, 2020 ಬೆಂಗಳೂರು : ಶಾಲಾ-ಕಾಲೇಜು ತೆರೆಯುವ ಬಗ್ಗೆ ಕೇಂದ್ರ ಸರ್ಕಾರ ಮಾರ್ಗ ಸೂಚಿ ಹೊರಡಿಸಿದ ಬಳಿಕ ಈ ವಿಚಾರವಾಗಿ ಚಿಂತನೆ ನಡೆಸಲಾಗುತ್ತದೆ. ಕೇಂದ್ರವು ಶಾಲಾ -ಕಾಲೇಜು ಆರಂಭದ ಬಗ್ಗೆ ಇಲ್ಲಿಯವರೆಗೆ ಯಾವುದೇ ಮಾರ್ಗಸೂಚಿ ಬಿಡುಗಡೆ ಮಾಡಿಲ್ಲ… Continue Reading
‘ರಾಜ್ಯಾಧ್ಯಕ್ಷ ನಳಿನ್ ಉತ್ತಮ ಸಂಘಟಕ, ಪಕ್ಷ ಕಟ್ಟುವ ಶಕ್ತಿ, ಚೈತನ್ಯ ಇನ್ನಷ್ಟು ಕೊಡಲಿ’ – ಸಿಎಂ ಹಾರೈಕೆ August 27, 2020 ಬೆಂಗಳೂರು : ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ನಿಟ್ಟಿನಲ್ಲಿ ನಳಿನ್ ಕುಮಾರ್ ಕಟೀಲ್ ಅವರಿಗೆ ಶುಭ ಹಾರೈಸಿದ ಸಿಎಂ ಬಿಎಸ್ವೈ ಅವರು, ರಾಜ್ಯಾಧ್ಯಕ್ಷ ನಳಿನ್ ಉತ್ತಮ ಸಂಘಟಕ, ಪಕ್ಷ ಕಟ್ಟುವ ಶಕ್ತಿ, ಚೈತನ್ಯ ಇನ್ನಷ್ಟು… Continue Reading