‘ಸಂಘ ನಿಷೇಧ ಮಾಡಲು ನಿಮಗೆ ಅಂದು ಧೈರ್ಯ ಇರಲಿಲ್ಲವೇ?’ – ಸಿದ್ದುಗೆ ಸಿ.ಟಿ.ರವಿ ಟಾಂಗ್ August 22, 2020 ಚಿಕ್ಕಮಗಳೂರು : ಸಂಘ ಪರಿವಾರದವರು ಕೊಲೆ ಆರೋಪಿಗಳು ಎಂದು ಹೇಳಿರುವ ಸಿದ್ದರಾಮಯ್ಯ ಅವರ ಟ್ವೀಟ್ಗೆ ತಿರುಗೇಟು ನೀಡಿರುವ ಪ್ರವಾಸೋಧ್ಯಮ ಸಚಿವ ಸಿ.ಟಿ.ರವಿ ಅವರು, ಐದು ವರ್ಷ ನೀವು ಅಧಿಕಾರದಲ್ಲಿದ್ದ ಸಂದರ್ಭ ಸಂಘವನ್ನು ನಿಷೇಧ ಮಾಡಲು… Continue Reading
ಕಾಲುವೆಯಲ್ಲಿ ಕೊಚ್ಚಿ ಹೋಗುತಿದ್ದ ವೃದ್ದೆಯನ್ನ ಪ್ರಾಣದ ಹಂಗು ತೊರೆದು ರಕ್ಷಿಸಿದಯುವಕ August 22, 2020 ಹೊಸಪೇಟೆ: ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಯಲ್ಲಿ ಕೊಚ್ಚಿ ಹೋಗುತಿದ್ದ ವೃದ್ದೆಯನ್ನ ಪ್ರಾಣದ ಹಂಗು ತೊರೆದು ಯುವಕನೊಬ್ಬ ರಕ್ಷಿಸಿರುವ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದ ಆರ್.ಟಿ.ಓ.ಕಛೇರಿಯ ಮುಂದೆ ನಡೆದಿದೆ. ಎಪ್ಪತ್ತು ವರ್ಷದ ವೃದ್ದೆ ಕಾಲುವೆಯಲ್ಲಿ ಇಳಿದು… Continue Reading
ಮಂಗಳೂರು: ‘ಹಿಂದೂಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ’ – ಸಿದ್ದುಗೆ ನಳಿನ್ ತಿರುಗೇಟು August 22, 2020 ಮಂಗಳೂರು : ಅಯ್ಯೊ ಸಿದ್ದರಾಮಯ್ಯನವರೆ, ಹಿಂದೂಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ… Continue Reading
ಮಂಗಳೂರು: ಪಂಪ್ವೆಲ್ ಮಸೀದಿಗೆ ಸೋಡಾ ಬಾಟಲ್ ಎಸೆದ ದುಷ್ಕರ್ಮಿಗಳು August 22, 2020 ಮಂಗಳೂರು : ನಗರದ ಪಂಪ್ವೆಲ್ ಮಸೀದಿಗೆ ದುಷ್ಕರ್ಮಿಗಳು ಸೋಡಾ ಬಾಟಲ್ ಎಸೆದಿರುವ ಘಟನೆ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ. ಶನಿವಾರ ಮುಂಜಾನೆ ಪಂಪ್ವೆಲ್ನ ಮಸ್ಜಿದುತ್ತಖ್ವಾ ಮಸೀದಿ ಮೇಲೆ ಬಾಟಲ್ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು… Continue Reading
ರಾಜ್ಯದ ಪ್ರಗತಿಯ ಹಾದಿಯಲ್ಲಿ ಇರುವ ಕಂಟಕ ದೂರಮಾಡಲಿ; ಗಣೇಶ ಚತುರ್ಥಿಗೆ ಶುಭಕೋರಿದ ಮುಖ್ಯಮಂತ್ರಿ August 22, 2020 ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ನಾಡಿನ ಸಮಸ್ತ ಜನತೆಗೆ ಶುಭಾಶಯ ಕೋರಿದ್ದಾರೆ. ಗಣೇಶ ಹಬ್ಬದ ಶುಭಾಶಯಗಳು, ರಾಜ್ಯದ ಪ್ರಗತಿಯ ಹಾದಿಯಲ್ಲಿ ಇರುವ ಕಂಟಕ, ಅಡಚಣೆಗಳನ್ನು ಗಣಪತಿಯು… Continue Reading
ಬೆಂಕಿ ಬಿದ್ದ ಮನೆಯಲ್ಲೂ ರಾಜಕಾರಣವೇ? ಪ್ರಕರಣದ ರಾಜಕೀಯ ಲಾಭಕ್ಕೆ ಮುಂದಾದ ಕೈ-ಕಮಲಕ್ಕೆ ಎಚ್ ಡಿಕೆ ಪ್ರಶ್ನೆ August 22, 2020 ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಜಕೀಯ ಧ್ರುವೀಕರಣಕ್ಕೆ ಪ್ರಯತ್ನಿಸುತ್ತಿವೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ. ಈ ಗಲಭೆಯು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ… Continue Reading
ನಳಿನ್ ಎಂಬ ‘ನಕಲಿ ಶ್ಯಾಮ’ ನನ್ನು ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ – ಸಿದ್ದು ವ್ಯಂಗ್ಯ August 22, 2020 ಬೆಂಗಳೂರು : ಬುದ್ದಿವಂತರ ಜಿಲ್ಲೆ ಎಂಬ ದಕ್ಷಿಣಕನ್ನಡ ದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು, ನಳಿನ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ… Continue Reading
6 ಕೋಟಿ ಬೆಲೆಯ ದುಬಾರಿ ಫೆರಾರಿ ಕಾರ್ ಖರೀದಿಸಿದ ಎಂಟಿಬಿ ನಾಗರಾಜ್ August 22, 2020 ಬಿಜೆಪಿ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಮನೆಗೆ ಇದೀಗ ಮತ್ತೊಂದು ದುಬಾರಿ ಕಾರ್ ಎಂಟ್ರಿಕೊಟ್ಟಿದೆ. ಈಗಾಗಲೇ 12 ಕೋಟಿ ಬೆಲೆಯ ದುಬಾರಿ ರೋಲ್ಸ್ ರಾಯ್ಸ್ ಕಾರ್ ಹೊಂದಿರುವ ಎಂಟಿಬಿ ನಾಗರಾಜ್ ಇದೀಗ 6… Continue Reading
ಆರೋಗ್ಯಾಧಿಕಾರಿಯ ಸಾವಿನ ವಿಚಾರವನ್ನು ಅನ್ಯ ಕಾರಣಗಳಿಗೆ ಬಳಸಬೇಡಿ: ಡಾ.ಕೆ.ಸುಧಾಕರ್ ಮನವಿ August 20, 2020 ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ಕೊರೋನಾ ಸೇನಾನಿ ನಂಜನಗೂಡಿನ ಆರೋಗ್ಯಾಧಿಕಾರಿ ಡಾ.ಎಸ್.ಆರ್.ನಾಗೇಂದ್ರ ಅವರ ಕುಟುಂಬಕ್ಕೆ ನಮ್ಮ ಸರ್ಕಾರ ಕೂಡಲೇ 30 ಲಕ್ಷ ರೂ. ಪರಿಹಾರ ಘೋಷಿಸಿದೆ. ಆದರೆ ಅವರ ಸಾವಿನ ವಿಚಾರವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ… Continue Reading
ಇನ್ಮುಂದೆ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಕನ್ನಡ ಭಾಷೆಯ ಪುಸ್ತಕ ಲಭ್ಯ-ಸುರೇಶ್ಕುಮಾರ್ August 20, 2020 ಬೆಂಗಳೂರು : ಪದವಿ ಪೂರ್ವ ಶಿಕ್ಷಣದ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಸಿಬಿಎಸ್ಇ ಪಠ್ಯಕ್ರಮದ ಪಿಸಿಎಂಬಿ ಪುಸ್ತಕಗಳು ಆಂಗ್ಲಭಾಷೆಯಲ್ಲಿರುವುದರಿಂದ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ಎನ್ ಇ ಎಸ್ ಆರ್ ಟಿ ಸಿ… Continue Reading
ಮಾಂಸಹಾರ ಕೊರತೆ – ‘ಸಾಕು ನಾಯಿ’ ಸರ್ಕಾರಕ್ಕೆ ಒಪ್ಪಿಸಲು ಆದೇಶಿಸಿದ ಸರ್ವಾಧಿಕಾರಿ ಕಿಮ್ August 20, 2020 ಸಿಯೋಲ್ : ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆಡಳಿತ ಒಂದು ವಿಚಿತ್ರವಾದ ಆಜ್ಞೆಯೊಂದನ್ನು ಹೊರಡಿಸಿದ್ದಾರೆ. ಕಿಮ್ ಜಾಂಗ್ ಉನ್ ಹೊರಡಿಸಿದ ಆದೇಶವನ್ನು ಕೇಳಿದರೆ ಶ್ವಾನ ಪ್ರಿಯರಂತು ಬೆಚ್ಚಿ ಬೀಳೋದು ಗ್ಯಾರಂಟಿ. ಅದೇನೆಂದರೆ,… Continue Reading
ಸೆಪ್ಟೆಂಬರ್ 21 ರಿಂದ 30ರವರೆಗೆ ಮುಂಗಾರು ಅಧಿವೇಶನ: ಸಚಿವ ಸಂಪುಟ ತೀರ್ಮಾನ August 20, 2020 ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ರಾಜ್ಯ ವಿಧಾನಮಂಡಲ ಅಧಿವೇಶನ ಕರೆಯಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸೆಪ್ಟೆಂಬರ್ 21 ರಿಂದ 30ರವರೆಗೆ ಅಧಿವೇಶನ ನಡೆಸಲು ಸೂಕ್ತ ತೀರ್ಮಾನ ತೆಗೆದುಕೊಳ್ಳುವಂತೆ ವಿಧಾನಸಭಾ ಸ್ಪೀಕರ್ ಹಾಗೂ… Continue Reading