ರಾಜ್ಯದಲ್ಲಿ ಇಂದು ದಾಖಲೆಯ 7,883 ಕೊರೋನಾ ಪ್ರಕರಣ ದೃಢ, 113 ಬಲಿ, ಬೆಂಗಳೂರಿನಲ್ಲಿ 2,802 ಸೋಂಕು! August 12, 2020 ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೋನಾ ರೌದ್ರಾವತಾರ ಮುಂದುವರೆಸಿದ್ದ ಇಂದು ದಾಖಲೆಯ 7,883 ಪ್ರಕರಣ ಪತ್ತೆಯಾಗಿದ್ದು 113 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 7,883 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ… Continue Reading
ಮೂಡುಬಿದ್ರೆ: ಬೈಕ್ ಸ್ಕಿಡ್ – ಸವಾರ ಸ್ಥಳದಲ್ಲೇ ಸಾವು August 12, 2020 ಮೂಡುಬಿದಿರೆ: ವಾಲ್ಪಾಡಿಯ ಕ್ವಯಕುಡೆಯಲ್ಲಿ ಬುಧವಾರ ಬೆಳಗ್ಗೆ ಬೈಕ್ ನಿಂದ ಬಿದ್ದು ಬೈಕ್ ಸವಾರ ಮೃತಪಟ್ಟಿದ್ದಾರೆ.ಅಳಿಯೂರು ವಿಕಾಸನಗರದ ತಿಮ್ಮಪ್ಪ ಮಡಿವಾಳ್( 55) ಮೃತಪಟ್ಟ ಸವಾರ. ತಿಮ್ಮಪ್ಪ ಅವರು ಶಿರ್ತಾಡಿ ಪೇಟೆಯಲ್ಲಿ ಹೊಟೇಲ್ ನಡೆಸುತ್ತಿದ್ದು, ಅವರು… Continue Reading
ಮಂಗಳೂರು: ಕಂಕನಾಡಿ ಠಾಣೆಯ ನಿರ್ಮಾಣ ಕಾಮಗಾರಿಯ ಹೆಚ್ಚುವರಿ ಅನುದಾನಕ್ಕಾಗಿ ಗೃಹ ಸಚಿವರಿಗೆ ಮನವಿ August 12, 2020 ಮಂಗಳೂರು: ಕಂಕನಾಡಿ ನಗರ ಪೋಲಿಸ್ ಠಾಣೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ… Continue Reading
ಕಾಶಿ-ಮಥುರಾದ ಮಸೀದಿ ಜಾಗಗಳಲ್ಲಿ ಮಂದಿರ ನಿರ್ಮಾಣ ಮಾಡುವ ಹೇಳಿಕೆಗೆ ಈಗಲೂ ಬದ್ಧ: ಈಶ್ವರಪ್ಪ August 12, 2020 ಶಿವಮೊಗ್ಗ: ಅಯೋಧ್ಯೆಯ ರೀತಿಯಲ್ಲೇ ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳ ಜಾಗದಲ್ಲಿ ದೇವಸ್ಥಾನಗಳನ್ನು ನಿರ್ಮಿಸಬೇಕು ಎಂಬ ಹೇಳಿಕೆಗೆ ಈಗಲೂ ಬದ್ಧರಾಗಿರುವುದಾಗಿ ಸಚಿವ ಕೆ.ಎಸ್. ಈಶ್ವರಪ್ಪ ಪುನರುಚ್ಚರಿಸಿದ್ದಾರೆ. ಸಂಸದ ಅಸಾದುದ್ದೀನ್ ಓವೈಸಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, ದೇವಸ್ಥಾನಗಳ… Continue Reading
ಚಿತ್ರದುರ್ಗ: ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ, ಐವರು ಸಾವು, ಹಲವರ ಸ್ಥಿತಿ ಗಂಭೀರ August 12, 2020 ಹಿರಿಯೂರು: ಚಲಿಸುತ್ತಿದ್ದ ಬಸ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಹಿರಿಯೂರು ತಾಲ್ಲೂಕಿನ ಕೆ.ಆರ್.ಹಳ್ಳಿ ಬಳಿ ಬುಧವಾರ ನಸುಕಿನಲ್ಲಿ ನಡೆದಿದೆ. ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕೆಎ 51-… Continue Reading
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮುಂದೆ ಗಲಭೆ, ಇಬ್ಬರ ಸಾವು; ಹಲವು ಪೊಲೀಸರಿಗೆ ಗಾಯ August 12, 2020 ಬೆಂಗಳೂರು: ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಲಾಗಿದೆ’ ಎಂದು ಆರೋಪಿಸಿದ 500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ… Continue Reading
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ; ಮುಖ್ಯ ಆರೋಪಿ ನವೀನ್ ಸೇರಿದಂತೆ 110 ಮಂದಿ ಬಂಧನ August 12, 2020 ಬೆಂಗಳೂರು: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾತ್ಮಕ ರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಆರೋಪಿ ನವೀನ್… Continue Reading
ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ಕಲ್ಲು ತೂರಾಟ, ಸ್ಥಳದಲ್ಲಿದ್ದ ವಾಹನಗಳಿಗೆ ಬೆಂಕಿ; ಉದ್ವಿಗ್ನ ಸ್ಥಿತಿ August 11, 2020 ಬೆಂಗಳೂರು: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಇವರ ಬಾಮೈದನೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಈ ಕಲ್ಲು ತೂರಾಟ… Continue Reading
ಅಂತರ್ ರಾಜ್ಯ ಗಾಂಜಾ ಸಾಗಾಟದ ಬೃಹತ್ ಜಾಲ ಪತ್ತೆ-ಮೂವರ ಬಂಧನ August 11, 2020 ಪುತ್ತೂರು : ಕಾರು ಹಾಗೂ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವುದು ಪತ್ತೆ ಹಚ್ಚಿರುವ ಪುತ್ತೂರು ನಗರ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ… Continue Reading
ಮಂಗಳೂರು: ಸೆ. 1 ರಿಂದ ಜಿಲ್ಲೆಯಲ್ಲಿ ಮೀನುಗಾರಿಕೆ ಪ್ರಾರಂಭ – ಸಚಿವ ಕೋಟಾ August 11, 2020 ಮಂಗಳೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ಈ ಹಿಂದೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಇದೀಗ ಸೆಪ್ಪಂಬರ್ 1 ರಿಂದ ಮೀನುಗಾರಿಕೆ ಪುನ: ಪ್ರಾರಂಭವಾಗಲಿದೆ ಎಂದು ಜಿಲ್ಲಾ… Continue Reading
ಬ್ರಹ್ಮಗಿರಿಯಲ್ಲಿ ಕಾರ್ಯಾಚರಣೆ ಮುಂದುವರಿಕೆ: ಅರ್ಚಕ ನಾರಾಯಣ ಆಚಾರ್ ಮೃತದೇಹ ಪತ್ತೆ August 11, 2020 ಮಡಿಕೇರಿ: ಕೊಡಗು ಜಿಲ್ಲೆಯ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದ ಪ್ರದೇಶದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆಯ ಮುಂದುವರಿದಿದ್ದು, ಸ್ಥಳದಲ್ಲಿ ಇಂದು ಮಧ್ಯಾಹ್ನ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದೆ. ಬೆಳಗ್ಗೆ ಎರಡು ಕಾರುಗಳು ಮತ್ತು… Continue Reading
ಕೊರೋನಾ ಸೋಂಕು: ಪ್ರಣಬ್ ಮುಖರ್ಜಿ ಆರೋಗ್ಯ ಗಂಭೀರ, ವೆಂಟಿಲೇಟರ್ನಲ್ಲಿ ಚಿಕಿತ್ಸೆ; ಆಸ್ಪತ್ರೆ ಸ್ಪಷ್ಟನೆ! August 11, 2020 ನವದೆಹಲಿ: ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಪ್ರಣಬ್… Continue Reading