ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಭೇಟಿ ಮಾಡಿದ ಸಚಿನ್ ಪೈಲಟ್! August 10, 2020 ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ರಾಜಸ್ಥಾನ ಕಾಂಗ್ರೆಸ್ ನಲ್ಲಿ ರೆಬೆಲ್ ನಾಯಕರಾಗಿ ಗುರುತಿಸಿಕೊಂಡಿದ್ದ ಸಚಿನ್ ಪೈಲಟ್ ಇಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾರನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ರಾಜಸ್ಥಾನ ಅಧಿವೇಶನಕ್ಕೆ… Continue Reading
ಎಸ್ಎಸ್ಎಲ್ಸಿ ಫಲಿತಾಂಶ ; ಚಿಕ್ಕಬಳ್ಳಾಪುರ ಪ್ರಥಮ, ಉಡುಪಿ 7, ದ.ಕ 12 ನೇ ಸ್ಥಾನಕ್ಕೆ ತೃಪ್ತಿ August 10, 2020 ಉಡುಪಿ : ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು ಒಟ್ಟಾರೆ ಶೇಕಡಾ 71 .81 ಫಲಿತಾಂಶ ಈ ಬಾರಿ ಬಂದಿದೆ. ಈ ಬಾರಿ ಚಿಕ್ಕ ಬಳ್ಳಾಪುರ ಪ್ರಥಮ ಸ್ಥಾನ ಗಳಿಸಿದ್ದು ಉಡುಪಿ 7 ನೇ… Continue Reading
ಕೊರೋನಾದಿಂದ ಸಿಎಂ ಬಿಎಸ್ ಯಡಿಯೂರಪ್ಪ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್! August 10, 2020 ಬೆಂಗಳೂರು: ಕೊರೋನಾ ಮಹಾಮಾರಿಗೆ ತುತ್ತಾಗಿದ್ದ ಸತತ 9 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು ಸಂಜೆ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದ್ದರಿಂದ ಯಡಿಯೂರಪ್ಪನವರನ್ನು… Continue Reading
ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಸಂಸ್ಥೆ ಅನುಷ್ ಎ.ಎಲ್. ರಾಜ್ಯಕ್ಕೆ ಟಾಪರ್ August 10, 2020 ಸುಳ್ಯ : ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಪ್ರಸಕ್ತ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದೆ. 625/625 ಪಡೆದು ರಾಜ್ಯದಲ್ಲಿ ಟಾಪರ್ ಪಡೆದ ವಿದ್ಯಾರ್ಥಿಗಳಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅನುಷ್ ಎ.ಎಲ್…. Continue Reading
ಎಸೆಸೆಲ್ಸಿ ಫಲಿತಾಂಶ ಪ್ರಕಟ – ಶೇ. 71.81 ಫಲಿತಾಂಶ August 10, 2020 ಬೆಂಗಳೂರು : ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಪ್ರಸಕ್ತ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಕುರಿತು ಪ್ರೌಢ ಶಿಕ್ಷಣ ಸಚಿವರು ಸುದ್ದಿಗೋಷ್ಟಿ ನಡೆಸಿ ಫಲಿತಾಂಶದ ಮಾಹಿತಿ ನೀಡುತ್ತಿದ್ದಾರೆ. 625/625 ಪಡೆದು ಈ… Continue Reading
ನಟ, ಪ್ರಾಸ ಸಾಹಿತಿ ಕಾರ್ಕಳ ಶೇಖರ ಭಂಡಾರಿ ನಿಧನ August 10, 2020 ಮಂಗಳೂರು : ಕನ್ನಡ ತುಳು ಚಲನಚಿತ್ರ ,ರಂಗಭೂಮಿ ನಟ,ಪ್ರಾಸ ಸಾಹಿತಿ , ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಕಾರ್ಕಳ ಶೇಖರ ಭಂಡಾರಿ ಅವರು ಅನಾರೋಗ್ಯ ದಿಂದ ಆ.10 ರ ಸೋಮವಾರ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ವಿಜಯಾ… Continue Reading
ಉಡುಪಿ: ಬೇಕರಿ ಉತ್ಪನ್ನ ತಯಾರಿಕಾ ಘಟಕದಲ್ಲಿ ಸ್ಪೋಟ – ಮಾಲೀಕ ರಾಬರ್ಟ್ ಸ್ಥಳದಲ್ಲೇ ಸಾವು August 10, 2020 ಉಡುಪಿ : ಬೇಕರಿ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ನಡೆದ ಓವನ್ ಸ್ಪೋಟದಿಂದ ಬೇಕರಿ ಮಾಲೀಕ ಸಾವಿಗೀಡಾದ ದಾರುಣ ಘಟನೆ ಆ. 10 ರ ಸೋಮವಾರ ಬೆಳಗ್ಗೆ ಮಾಬುಕಳದಲ್ಲಿ ನಡೆದಿದೆ. ಮೃತ ಬೇಕರಿಯ ಮಾಲೀಕ ರಾಬರ್ಟ್… Continue Reading
ಆಗಸ್ಟ್ 15ಕ್ಕೆ ಶಿವರಾಜ್ ಕುಮಾರ್ ರಿಂದ ಡಿಯರ್ ಸತ್ಯ ಟೀಸರ್ ರಿಲೀಸ್ August 10, 2020 ನಟ ಆರ್ಯನ್ ಸಂತೋಷ್ ಅಭಿನದ ಡಿರ್ ಸತ್ಯ ಸಿನಿಮಾ ಟೀಸರ್ ಅನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಲೀಸ್ ಮಾಡಲಿದ್ದಾರೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಇದರ ಮೊದಲ ಟೀಸರ್ ರಿಲೀಸ್ ಮಾಡಲು… Continue Reading
ಐಪಿಎಲ್ ಪ್ರಾಯೋಜಕತ್ವ: ಬಿಡ್ಡಿಂಗ್ಗೆ ಬಾಬಾ ರಾಮ್ ದೇವ್ ಪತಂಜಲಿ ಚಿಂತನೆ August 10, 2020 ನವದೆಹಲಿ: ಐಪಿಎಲ್ 2020ನೇ ಆವೃತ್ತಿಯ ಪ್ರಾಯೋಜಕತ್ವದಿಂದ ಚೀನಾ ಮೂಲದ ವಿವೋ ಸಂಸ್ಥೆ ಹಿಂದಕ್ಕೆ ಸರಿದ ಬೆನ್ನಲ್ಲೇ ಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಅವರ ‘ಪತಂಜಲಿ ಆಯುರ್ವೇದ’ ಸಂಸ್ಥೆ ಬಿಡ್ಡಿಂಗ್ ಮಾಡಲು ಚಿಂತನೆ… Continue Reading
ಉಡುಪಿ: ತ್ಯಾಜ್ಯ ತುಂಬಿದ ಪೈಂಟ್ ಡಬ್ಬಿಯಲ್ಲಿ ನವಜಾತ ಶಿಶು ಪತ್ತೆ! August 10, 2020 ಉಡುಪಿ: ನಗರದ ಸರಕಾರಿ ಆಸ್ಪತ್ರೆಯ ಎದುರು ನವಜಾತ ಶಿಶುವನ್ನು ಎಸೆದು ಹೋದ ಘಟನೆ ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ. ನಗರದ ಕೂಸಮ್ಮ ಶಂಭು ಶೆಟ್ಟಿ ಮತ್ತು ಹಾಜಿ ಅಬ್ದುಲ್ಲಾ, ಮಹಿಳಾ ಮತ್ತು ಮಕ್ಕಳ… Continue Reading
ಕೋವಿಡ್ ಸಂಕಷ್ಟ ಕಾಲದಲ್ಲಿ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ ಸುದೀಪ್! August 10, 2020 ಬೆಂಗಳೂರು: ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್… Continue Reading
ಪೊಲೀಸ್ ಗಸ್ತು ವಾಹನಕ್ಕೆ ಕಾರು ಡಿಕ್ಕಿ: ಓರ್ವ ಪೊಲೀಸ್ ಸಾವು, ಮತೊಬ್ಬರಿಗೆ ಗಂಭೀರ ಗಾಯ August 10, 2020 ನವದೆಹಲಿ: ಪೊಲೀಸ್ ಗಸ್ತು ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಸಾವಿಗೀಡಾಗಿ, ಮತ್ತೋರ್ವರುಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಳೆದ ರಾತ್ರಿ ನಡೆದಿದೆ. ಖಾಲ್ಸಾ ಬಳಿ ಕಳೆದ ರಾತ್ರಿ ಈ… Continue Reading