ಮಾವುತನನ್ನೇ ತುಳಿದು ಕೊಂದ ಆನೆ: ಮೈಸೂರು ಮೃಗಾಲಯದಲ್ಲಿ ದುರ್ಘಟನೆ August 8, 2020 ಮೈಸೂರು: ವಿಶ್ವವಿಖ್ಯಾತ ಚಾಮರಾಜೇಂದ್ರ ಮೃಗಾಲಯದಲ್ಲಿ ದುರಂತ ಸಂಭವಿಸಿದ್ದು, ಆನೆಯೊಂದು ತನ್ನ ಮಾವುತನನ್ನೇ ತುಳಿದು ಸಾಯಿಸಿರುವ ಘಟನೆ ನಡೆದಿದೆ. ಹರೀಶ್ (38) ಮೃತಪಟ್ಟ ಮಾವುತ. ಅಭಿಮನ್ಯು ಹೆಸರಿನ ಆನೆಗೆ ಶುಕ್ರವಾರ ಮಧ್ಯಾಹ್ನ ಹರೀಶ್ ಅವರು… Continue Reading
ಉಪ್ಪಿನಂಗಡಿ: ಹೊಳೆಗೆ ಬಿದ್ದ ಪಿಕಪ್- ಅಪಾಯದಿಂದ ಪಾರಾದ ಚಾಲಕ August 8, 2020 ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಸಮೀಪ ನಡೆದಿದೆ. ಪಿಕಪ್ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ… Continue Reading
ಅಯೋಧ್ಯೆಯಲ್ಲಿ ಕರ್ನಾಟಕಕ್ಕೆ 2 ಎಕರೆ ಜಾಗ ನೀಡಿ: ಉತ್ತರ ಪ್ರದೇಶ ಸಿಎಂಗೆ ಯಡಿಯೂರಪ್ಪ ಪತ್ರ August 8, 2020 ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣದ… Continue Reading
ಧಾರವಾಡದಲ್ಲಿ ವರುಣನ ರೌದ್ರನರ್ತನ: ಗಂಜಿಗಟ್ಟಿ ಕೆರೆಯಲ್ಲಿ ಕೊಚ್ಚಿ ಹೋದ 8 ವರ್ಷದ ಬಾಲಕಿ August 8, 2020 ಧಾರವಾಡ: ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಶೀತ ಗಾಳಿಯೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದೆ. ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ ಕೆರೆ ತುಂಬಿ ಹರಿದು 3ನೇ ತರಗತಿಯ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ… Continue Reading
ತೆಲಂಗಾಣದ ಮೂಲದ ಟೆಕ್ಕಿ ಬೆಂಗಳೂರಿನ ಮನೆಯಲ್ಲಿ ಶವವಾಗಿ ಪತ್ತೆ August 8, 2020 ನಿಜಾಮಾಬಾದ್: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಮಹಿಳಾ ಟೆಕ್ಕಿ ಬೆಂಗಳೂರಿನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 35 ವರ್ಷದ ಶರಣ್ಯ ಶವ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ, ಶರಣ್ಯ ಪತಿಯ ಸಂಚಿನಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ಆಕೆಯ… Continue Reading
ಉಡುಪಿ: ಪ್ರವಾಹ ಪೀಡಿತ 11 ಜಿಲ್ಲೆಗಳಿಗೆ ತಲಾ 5 ಕೋಟಿ ರು. ಅನುದಾನ: ಅಶೋಕ್ August 8, 2020 ಉಡುಪಿ: ಪ್ರಾಕೃತಿಕ ವಿಕೋಪ ಪರಿಹಾರ ಕಾಮಗಾರಿಗೆ ರಾಜ್ಯದ 11 ಜಿಲ್ಲೆಗಳಿಗೆ ತಲಾ 5 ಕೋಟಿ ರು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ. ಪ್ರವಾಹ ಪರಿಶೀಲನೆ ಸಭೆ ನಂತರ… Continue Reading
ಮಂಗಳೂರು: ನೇತ್ರಾವತಿ ಸೇತುವೆಯಲ್ಲಿ ಹಿಟ್ ಆಂಡ್ ರನ್: ಯುವಕ ಮೃತ್ಯು August 8, 2020 ಮಂಗಳೂರು: ನಗರದ ಹೊರವಲಯದ ಜೆಪ್ಪಿನಮೊಗರು ನೇತ್ರಾವತಿ ಸೇತುವೆ ಮೇಲೆ ರಾಯಲ್ ಎನ್ ಫೀಲ್ಡ್ ಹಿಮಾಲಯನ್ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಬೈಕ್ ಸವಾರ ಉಳ್ಳಾಲ… Continue Reading
ಭಾರತದಲ್ಲೇ ಮುಂದಿನ ಟಿ20 ವಿಶ್ವಕಪ್ August 8, 2020 ನವದೆಹಲಿ: ನಿರೀಕ್ಷೆಯಂತೆ ಟಿ20 ವಿಶ್ವ ಕಪ್ 7ನೇ ಆವೃತ್ತಿ(2021)ಯ ಆತಿಥ್ಯ ಹಕ್ಕನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಭಾರತ ಯಶಸ್ವಿಯಾಗಿದೆ. 2023ರಲ್ಲಿ ಏಕದಿನ ವಿಶ್ವ ಕಪ್ ಕೂಡ ಭಾರತದಲ್ಲೇ ನಡೆಯಲಿದೆ. 2020ರಲ್ಲಿ ನಡೆಯಬೇಕಿದ್ದ ಟಿ20 ವಿಶ್ವ ಕಪ್… Continue Reading
ಕೋಝಿಕೋಡ್: ರನ್ ವೇಯಿಂದ ಜಾರಿ ಇಬ್ಬಾಗವಾದ ಏರ್ ಇಂಡಿಯಾ ವಿಮಾನ-ಪೈಲಟ್, ಮಗು ಸೇರಿ 16 ಮಂದಿ ಸಾವು August 7, 2020 ಕೋಝಿಕೋಡ್ : 184 ಮಂದಿ ಪ್ರಯಾಣಿಕರನ್ನು ಹೊತ್ತುಕೊಂಡು ದುಬೈಯಿಂದ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಕೋಝಿಕೋಡ್ನಲ್ಲಿ ರನ್ವೇಯಿಂದ ಜಾರಿ ಕಮರಿಗೆ ಉರುಳಿರುವ ಘಟನೆ ನಡೆದಿದೆ. ಘಟನೆಯಲ್ಲಿ ಪೈಲಟ್ ಸೇರಿದಂತೆ 16 ಮಂದಿ ಸಾವನ್ನಪ್ಪಿರುವ ಕುರಿತು… Continue Reading
ರಾಜ್ಯದಲ್ಲಿ ಕೊರೋನಾಗೆ 101 ಬಲಿ: ಬೆಂಗಳೂರಿನಲ್ಲಿ 2147 ಸೇರಿ ಇಂದು ಒಟ್ಟು 6,670 ಪ್ರಕರಣ ಪತ್ತೆ 1.64 ಲಕ್ಷ ಸೋಂಕು! August 7, 2020 ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೋನಾಗೆ 101 ಮಂದಿ ಬಲಿಯಾಗಿದ್ದಾರೆ. ಇನ್ನು ದಾಖಲೆಯ 6,670 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,64,924ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು… Continue Reading
ನಿಧಿ ಶೋಧನೆ : ಓರ್ವ ಸಾವು ಮೂವರಿಗೆ ಗಾಯ August 7, 2020 ಬೆಂಗಳೂರು: ನಿಧಿ ಶೋಧಿಸುತ್ತಿದ್ದಾಗ ಪಾಳು ಮಂಟಪ ಕುಸಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡ ಘಟನೆ ನಂದಗುಡಿಯ ಹಿಂಡಿಗನಾಳದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ. ಘಟನೆಯಲ್ಲಿ ಹಿಂಡಿಗಾನಹಳದ ಸುರೇಶ್ (23) ಮೃತಪಟ್ಟ ಯುವಕ. ಕೆಂಬಡಿಗಾನಹಳ್ಳಿಯ… Continue Reading
ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ, ಕುಪ್ವಾರದಲ್ಲಿ 6 ನಾಗರಿಕರಿಗೆ ಗಾಯ August 7, 2020 ಶ್ರೀನಗರ: ಇಂಡೋ-ಪಾಕ್ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ. ಕುಪ್ವಾರದ ನೌಗಾಮ್ ಮತ್ತು ಟ್ಯಾಂಗ್ದರ್ ಸೆಕ್ಟರ್… Continue Reading