ರಾಮಮಂದಿರಕ್ಕಾಗಿ ದಾವಣಗೆರೆಯಿಂದ 15 ಕೆ.ಜಿ. ಬೆಳ್ಳಿ ಇಟ್ಟಿಗೆ ರವಾನಿಸಲು ನಿರ್ಧಾರ August 3, 2020 ದಾವಣಗೆರೆ: ಅಯೋಧ್ಯೆಯಲ್ಲಿ ಇದೇ 5ರಂದು ರಾಮಮಂದಿರ ಶಿಲಾನ್ಯಾಸ ನೆರವೇರುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ ಆರರಂದು ದಾವಣಗೆರೆ ಜಿಲ್ಲೆಯಿಂದ 15 ಕೆ.ಜಿ.ಬೆಳ್ಳಿ ಇಟ್ಟಿಗೆಯನ್ನು ಕೊಂಡೊಯ್ಯಲು ಹಿಂದೂ ಪರ ಸಂಘಟನೆಗಳು ಮುಂದಾಗಿವೆ. 1990ರಲ್ಲಿ ದಾವಣಗೆರೆಯಲ್ಲಿ ನಡೆದ ಗೋಲಿಬಾರ್ನಲ್ಲಿ… Continue Reading
ಮಂಡ್ಯ: ಮಾದರಿ ಶಾಲೆಯಾಗಿ ಸಿಎಂ ಯಡಿಯೂರಪ್ಪ ಓದಿದ ಮುನ್ಸಿಪಲ್ ಹೈಸ್ಕೂಲ್ ಅಭಿವೃದ್ಧಿ! August 3, 2020 ಮಂಡ್ಯ: ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಓದಿದ ಹೈಸ್ಕೂಲ್ಗೀಗ ಅಭಿವೃದ್ದಿ ಯೋಗ ಕೂಡಿಬಂದಿದೆ. ಈ ಶಾಲೆಯನ್ನು ಸುಮಾರು ೪ ಕೋಟಿ ವೆಚ್ಚದಲ್ಲಿ ನವೀಕರಿಸಲು ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಮುನ್ಸಿಪಲ್ ಶಾಲೆಯನ್ನು ಜಿಲ್ಲೆಯ ಮಾದರಿ ಶಾಲೆಯನ್ನಾಗಿ ರೂಪಿಸಲು ಜಿಲ್ಲಾಡಳಿತ… Continue Reading
ರಕ್ಷಾ ಬಂಧನ್: ಸಹೋದರಿ ಮಾತಿಗೆ ತಲೆಬಾಗಿ ಪೊಲೀಸರಿಗೆ ಶರಣಾದ ನಕ್ಸಲ್! August 3, 2020 ದಾಂತೇವಾಡ: ರಕ್ಷಾ ಬಂಧನ್ ಶುಭ ಸಂದರ್ಭದಲ್ಲಿ ಮತ್ತೆ ಕಾಡಿಗೆ ವಾಪಸ್ ಹೋಗದಂತೆ ಸಹೋದರಿ ಮಾಡಿದ ಮನವಿಗೆ ತಲೆಬಾಗಿದ ನಕ್ಸಲ್ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ. ಈತನ ತಲೆಗೆ 8 ಲಕ್ಷ ರೂ. ಇನಾಮು ಘೋಷಿಸಲಾಗಿತ್ತು. ದಂತವಾಡ ಜಿಲ್ಲೆಯ… Continue Reading
ರಾಜ್ಯದಲ್ಲಿ ಇಂದು ಕೊರೋನಾಗೆ 98 ಬಲಿ, ಬೆಂಗಳೂರಿನಲ್ಲಿ 1497 ಸೇರಿ 4752 ಮಂದಿಗೆ ಪಾಸಿಟಿವ್ August 3, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 98 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2594ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ… Continue Reading
ಮಂಗಳೂರಿನಲ್ಲಿ ಆ. 5ರಂದು ಸೆಕ್ಷನ್ 144ರಡಿ ನಿಷೇಧಾಜ್ಞೆ August 3, 2020 ಮಂಗಳೂರು : ಆಗಸ್ಟ್ 5ರಂದು ಹಲವು ವರ್ಷಗಳ ಕನಸಾಗಿರುವ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಕಾರ್ಯ ನಡೆಯಲಿದೆ. ಆ ದಿನದಂದು ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅಡಿಯಲ್ಲಿ… Continue Reading
ಮಂಗಳೂರು: ಯುಜಿ, ಪಿಜಿ ಅಂತಿಮ ಸೆಮಿಸ್ಟರ್ ಪರೀಕ್ಷಾ ವೇಳಾಪಟ್ಟಿ ಪ್ರಕಟ August 3, 2020 ಮಂಗಳೂರು : ಕೋವಿಡ್ – 19 ಕಾರಣದಿಂದ ಮಂಗಳೂರು ವಿಶ್ವವಿದ್ಯಾನಿಲಯದ 2019-20ನೇ ಸಾಲಿನ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಪರೀಕ್ಷೆಗಳನ್ನು ಪೂರ್ವ ನಿರ್ಧರಿತ ವೇಳಾಪಟ್ಟಿಯಂತೆ ನಡೆಸಲು ಸಾಧ್ಯವಾಗಿರುವುದಿಲ್ಲ. ಪ್ರಸ್ತುತ ಯು.ಜಿ.ಸಿ ಮತ್ತು ಕರ್ನಾಟಕ ಸರಕಾದ… Continue Reading
ಮಂಡ್ಯ: ಕೊರೋನಾ ಗೆದ್ದ ಕೆರೆ ಕಾಮೇಗೌಡ, ಆಸ್ಪತ್ರೆಯಿಂದ ಡಿಸ್ಚಾರ್ಜ್ August 3, 2020 ಮಂಡ್ಯ: ಮಂಡ್ಯದಲ್ಲಿ ಹಲವು ಕೆರೆಗಳನ್ನು ನಿರ್ಮಿಸುವ ಮೂಲಕ ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿರು ಕೆರೆ ಕಾಮೇಗೌಡರು ಮಹಾಮಾರಿ ಕೊರೋನಾ ವೈರಸ್ ಜಯಿಸಿದ್ದು, ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 10… Continue Reading
ಸುಳ್ಳು ವಯಸ್ಸು, ವಿಳಾಸ ದಾಖಲೆ ನೀಡುವ ಕ್ರಿಕೆಟಿಗರಿಗೆ 2 ವರ್ಷಗಳ ನಿಷೇಧ: ಬಿಸಿಸಿಐ ಮಹತ್ವದ ತೀರ್ಮಾನ August 3, 2020 ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದೇಶೀ ಕೆಟ್ನಲ್ಲಿ ವಯಸ್ಸು ಮತ್ತು ವಿಳಾಸದ ಸಂಬಂಧ ವಂಚನೆ ಮಾಡುವವರಿಗೆ ಶಿಕ್ಷೆ ವಿಧಿಸಲು ಹೊಸ ಕ್ರಮಗಳನ್ನು ಕೈಗೊಂಡಿದೆ. ಕ್ರೀಡಾ ಆಡಳಿತ ಮಂಡಳಿ ಅಳವಡಿಸಿಕೊಂಡ ಹೆಚ್ಚುವರಿ… Continue Reading
ಮೂಡುಬಿದಿರೆ ತಾಲೂಕು ಪಂಚಾಯತಿ ಚುನಾವಣೆ-ಅಧ್ಯಕ್ಷರಾಗಿ ರೇಖಾ ಸಾಲ್ಯಾನ್ ಉಪಾಧ್ಯಕ್ಷರಾಗಿ ಸಂತೋಷ್ ಅಯ್ಕೆ August 3, 2020 ಮೂಡುಬಿದಿರೆ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮೂಡುಬಿದಿರೆ ತಾಲೂಕಿನ ಪ್ರಥಮ ಅಧ್ಯಕ್ಷರಾಗಿ ರೇಖಾ ಸಾಲ್ಯಾನ್ ಹಾಗೂ ಉಪಾಧ್ಯಕ್ಷರಾಗಿ ಸಂತೋಷ್ ಆಯ್ಕೆಯಾಗಿದ್ದಾರೆ. ಸೋಮವಾರ ನಡೆದ ಅಧ್ಯಕ್ಷರ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯ ನಾಲ್ಕು ಮಂದಿ ಹಾಗೂ ಕಾಂಗ್ರೆಸ್ನ… Continue Reading
ರಾಮಮಂದಿರ ಭೂಮಿ ಪೂಜೆಗೆ ಪೇಜಾವರ ಶ್ರೀ, ವಿರೇಂದ್ರ ಹೆಗ್ಗಡೆ ಸೇರಿ ರಾಜ್ಯದ ಐವರಿಗೆ ಆಹ್ವಾನ August 3, 2020 ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ರಂದು ನಡೆಯುವ ಭೂಮಿ ಪೂಜೆ ಸಮಾರಂಭಕ್ಕೆ ರಾಜ್ಯದ ಐವರು ಆಹ್ವಾನಿತರಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಧರ್ಮಸ್ಥಳ ಧರ್ಮಾಧಿಕಾರಿ… Continue Reading
ಸೆವೆನ್ ಹಿಲ್ಸ್ ಕಂಪನಿಯಿಂದ ಮೋಸ ಹೋದ ಹೂಡಿಕೆದಾರರು ದೂರು ನೀಡಲು ಮನವಿ August 3, 2020 ಬೆಂಗಳೂರು: ಕೋಲಾರ ಮೂಲದ ಸೆವೆನ್ ಹಿಲ್ಸ್ ವಿವಿಧೋದ್ದೇಶ ಸೌಹಾರ್ದ ಕೋ-ಅಪರೇಟಿವ್ ಪ್ರೈ ಲಿಮಿಟೆಡ್ ನಲ್ಲಿ ಹಣ ಹೂಡಿಕೆದಾರರಿಗೆ ಮೋಸ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿದೆ. ಕಂಪನಿಯ ಅಧ್ಯಕ್ಷರು ಹಾಗೂ ನಿರ್ದೇಶಕರು ಹೂಡಿಕೆದಾರರಿಗೆ ಹಣ… Continue Reading
ಹೋಮ್ ಕ್ವಾರಂಟೈನ್ ಗೆ ಒಳಗಾದ ಡಿಕೆ ಶಿವಕುಮಾರ್ August 3, 2020 ಬೆಂಗಳೂರು: ಕೆಲವು ಕಾಂಗ್ರೆಸ್ ನಾಯಕರಿಗೆ ಕೊರೋನಾ ಬಂದಿರುವ ಕಾರಣದಿಂದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎರಡು ವಾರಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಗಾಗಿರುವರು. ಕಳೆದ ಕೆಲವು ದಿನಗಳಿಂದ… Continue Reading