ಜುಲೈನಲ್ಲಿ 87,422 ಕೋಟಿ ರೂ ಜಿಎಸ್ಟಿ ಆದಾಯ ಸಂಗ್ರಹ August 3, 2020 ನವದೆಹಲಿ: ಕರೋನಾ ವೈರಸ್ ಸೋಂಕನ್ನು ತಡೆಯಲು ಹೇರಲಾಗಿದ್ದ ಲಾಕ್ಡೌನ್ನಿಂದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವುದರೊಂದಿಗೆ, ಸರ್ಕಾರದ ಆದಾಯ ಮತ್ತು ಜಿಎಸ್ಟಿ ಆದಾಯ ಸಂಗ್ರಹದ ಮೇಲೂ ಪರಿಣಾಮ ಬೀರಿದೆ. ಈ ವರ್ಷದ ಜುಲೈನಲ್ಲಿ 87,422 ಕೋಟಿ… Continue Reading
ಸಿಎಂ ಯಡಿಯೂರಪ್ಪಗೆ ಕೊರೋನಾ ಪಾಸಿಟೀವ್: ಆಸ್ಪತ್ರೆಗೆ ದಾಖಲು August 3, 2020 ಬೆಂಗಳೂರು : ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪನವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅವರು ಬರೆದುಕೊಂಡಿದ್ದಾರೆ. ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗ ಲಕ್ಷಣಗಳಿಲ್ಲದಿದ್ದರೂ, ಮುನ್ನೆಚ್ಚರಿಕಾ… Continue Reading
ಹಣ ಲೂಟಿ ಮಾಡುವುದರಲ್ಲಿ ಮಗ್ನವಾದ ರಾಜ್ಯಸರ್ಕಾರ- ಪ್ರಿಯಾಂಕ್ ಖರ್ಗೆ ಕಿಡಿ August 2, 2020 ಕಲಬುರಗಿ: ಕೊರೋನಾ ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ನೀಡಬೇಕಿದ್ದ ರಾಜ್ಯ ಸರ್ಕಾರ, ಹಣ ಲೂಟಿ ಹೊಡೆಯುವುದರಲ್ಲಿ ಮಗ್ನವಾಗಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕಲಬುರಗಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿ… Continue Reading
ಯುಎಇನಲ್ಲಿ ಸೆ. 19ರಿಂದ ನ. 10ರವರೆಗೆ ಐಪಿಎಲ್ ಆಯೋಜಿಸಲು ಕೇಂದ್ರ ಸರ್ಕಾರ ಒಪ್ಪಿಗೆ August 2, 2020 ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. ದೇಶದ ಹೊರಗೆ ಟೂರ್ನಿಯನ್ನು ಆಯೋಜಿಸಲು ಕೇಂದ್ರ ಸರ್ಕಾರದಿಂದ ಭಾರತೀಯ ಕ್ರಿಕೆಟ್… Continue Reading
ಮೇಡ್ ಇನ್ ಇಂಡಿಯಾ ರಾಖಿಯಿಂದ ಈ ಬಾರಿ ಚೀನಾಗೆ 4.000 ಕೋಟಿ ರೂಪಾಯಿ ನಷ್ಟ! August 2, 2020 ನವದೆಹಲಿ: ಭಾರತದೊಂದಿಗೆ ಗಡಿ ಸಂಘರ್ಷಕ್ಕಿಳಿದ ಚೀನಾಗೆ ಮೇಲಿಂದ ಮೇಲೆ ಭರ್ಜರಿ ಪೆಟ್ಟು ಬೀಳುತ್ತಿದೆ. ಈ ಸಾಲಿಗೆ ‘ರಾಖಿ’ ವ್ಯಾಪಾರವೂ ಸೇರ್ಪಡೆಯಾಗಿದೆ. ಪ್ರತಿ ಸಾಲಿನಲ್ಲಿ ರಾಖಿ ಹಬ್ಬದ ದಿನದಂದು ಚೀನಾದಿಂದ ರಾಖಿಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಆದರೆ… Continue Reading
ಕೊರೋನಾದಿಂದ ಅಮಿತಾಭ್ ಬಚ್ಚನ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್! August 2, 2020 ಮುಂಬೈ: ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಖ್ಯಾತನ ಅಮಿತಾ ಭ್ ಬಚ್ಚನ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಳೆದ 20 ದಿನಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿ ಮುಂಬೈನ ನಾನಾವತಿ ಆಸ್ಪತ್ರೆಗೆ… Continue Reading
ಉಡುಪಿಯಲ್ಲಿ 182 ಮಂದಿಗೆ ಕೊರೊನಾ ಸೋಂಕು ಪತ್ತೆ August 2, 2020 ಉಡುಪಿ : ಉಡುಪಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾನುವಾರ 182 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4672ಕ್ಕೆ ಏರಿಕೆಯಾಗಿದೆ. ಭಾನುವಾರ 182 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, 625… Continue Reading
ಎರಡು ವಾರದೊಳಗೆ ಹೊಸ ಕೋವಿಡ್ ಆಸ್ಪತ್ರೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ August 2, 2020 ಬೆಂಗಳೂರು: ಕೊರೊನಾ ರೋಗಿಗಳ ಚಿಕಿತ್ಸೆಗೆ ಶಿವಾಜಿನಗರದ ಬ್ರಾಡ್ ವೇ ರಸ್ತೆ ಬಳಿ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಇನ್ನು ಎರಡು ವಾರಗಳೊಳಗೆ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ…. Continue Reading
ಕೊರೋನಾ ಸೋಂಕು: ಸಾಮಾಜಿಕ ಜವಾಬ್ದಾರಿ ಮುಖ್ಯ – ನಟ ರಮೇಶ್ ಅರವಿಂದ್ August 2, 2020 ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣದಲ್ಲಿ ಜನತೆ ಸಾಮಾಜಿಕ ಜವಾಬ್ದಾರಿ ಕಾಯ್ದುಕೊಳ್ಳಬೇಕು ಎಂದು ಚಿತ್ರನಟ ಹಾಗೂ ಸೋಂಕು ನಿಯಂತ್ರಣ ಕುರಿತ ಬಿಬಿಎಂಪಿ ರಾಯಭಾರಿ ರಮೇಶ್ ಅರವಿಂದ್ ಹೇಳಿದ್ದಾರೆ. ಈ ಕುರಿತ ತಮ್ಮ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ… Continue Reading
ವಿಟ್ಲ: ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ August 2, 2020 ವಿಟ್ಲ : ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಯುವಕನೊಬ್ಬ ಮಾನಭಂಗಕ್ಕೆ ಯತ್ನಿಸಿರುವ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ಗ್ರಾಮದಲ್ಲಿ ನಡೆದಿದೆ. ಮದಕ ನಿವಾಸಿ ಸಾಧಿಕ್ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. ಆರೋಪಿ ರಾತ್ರಿ ಸಮಯದಲ್ಲಿ… Continue Reading
ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಕಾಂಗ್ರೆಸ್ ಮುಖಂಡನ ಫೋನ್ ನಿಂದ ಅಶ್ಲೀಲ ಫೋಟೋ ಪೋಸ್ಟ್ ಅವಾಂತರ ಸೃಷ್ಟಿ! August 2, 2020 ವಿಜಯಪುರ: ಕಾಂಗ್ರೆಸ್ ಮುಖಂಡ ರವಿಗೌಡ ಪಾಟೀಲ್ ಅವರ ಮೊಬೈಲ್ ನಿಂದ ವಾಟ್ಸ್ ಆ್ಯಪ್ ಗ್ರೂಪ್ ಗೆ ಅಶ್ಲೀಲ ಫೋಟೋಗಳು ಪೋಸ್ಟ್ ಆಗಿದ್ದು ಅವಾಂತರ ಕಾರಣಕ್ಕಾಗಿತ್ತು. ವಿಜಯಪುರ ಡಿಸಿಸಿ(ಪ್ರೆಸ್) ಗ್ರೂಪ್ ನಲ್ಲಿ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ… Continue Reading
ನಿಲ್ಲದ ಕೊರೋನಾರ್ಭಟ: ರಾಜ್ಯದಲ್ಲಿ ಇಂದು 5,532 ಸೋಂಕು ದೃಢ, ಬೆಂಗಳೂರಿನಲ್ಲಿ 2,105 ಸೋಂಕು August 2, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದ್ದು, ಭಾನುವಾರ 5,532 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,34,819ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 5,532 ಹೊಸ ಪ್ರಕರಣಗಳು ವರದಿಯಾಗಿದ್ದು,… Continue Reading