ಐಪಿಎಲ್ ಪಂದ್ಯಗಳಿಗೆ ಶೇ. 30-50ರಷ್ಟು ಕ್ರೀಡಾಂಗಣ ಭರ್ತಿಗೆ ಚಿಂತನೆ: ಎಮಿರೇಟ್ಸ್ ಕ್ರಿಕೆಟ್ ಮಂಡಳಿ July 31, 2020 ನವದೆಹಲಿ: ಕೊರೋನಾ ಮಹಾಮಾರಿ ಕಾಲದಲ್ಲೇ ಯುನೈಟೆಡ್ ಅರಬ್ ಎಮಿರೆಟ್ಸ್(ಯುಎಇ)ನಲ್ಲಿ ಐಪಿಎಲ್ 2020 ಪಂದ್ಯಾವಳಿ ನಡೆಯಲಿದ್ದು ಶೇ. 30-50ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ನೀಡಲು ಚಿಂತನೆ ನಡೆಸಿದೆ. ಐಪಿಎಲ್ ಆಡಳಿತ ಸಮಿತಿ ಮುಖ್ಯಸ್ಥ ಬ್ರಿಜೇಶ್ ಪಟೇಲ್… Continue Reading
ಮೊದಲ ತ್ರೈಮಾಸಿಕದಲ್ಲಿ ಎಸ್ ಬಿಐಗೆ 4,189 ಕೋಟಿ ರೂ.ನಿವ್ವಳ ಲಾಭ July 31, 2020 ನವದೆಹಲಿ: ಕೆಟ್ಟ ಸಾಲಗಳು ಇಳಿಮುಖವಾದ ಕಾರಣ ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ. 81% ರಷ್ಟು ನಿವ್ವಳ ಲಾಭ ಕಂಡಿದೆ. ಈ… Continue Reading
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೆ 204 ಮಂದಿಯಲ್ಲಿ ಸೋಂಕು ಪತ್ತೆ July 31, 2020 ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮತ್ತೆ 204 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 5713ಕ್ಕೆ ಏರಿಕೆಯಾಗಿದೆ. ಶುಕ್ರವಾರದಂದು ಮತ್ತೆ 70 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಜಿಲ್ಲೆಯಲ್ಲಿ ಇಲ್ಲಿಯ ತನಕ 2631 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ…. Continue Reading
ಮಂಗಳೂರು: ಕಂಟೈನ್ಮೆಂಟ್ ವಲಯಗಳಿಗೆ ನೂತನ ಜಿಲ್ಲಾಧಿಕಾರಿ ಭೇಟಿ July 31, 2020 ಮಂಗಳೂರು : ನೂತನ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರು ಶುಕ್ರವಾರ ಮಹಾನಗರಪಾಲಿಕೆ ವ್ಯಾಪ್ತಿಯ ಕಂಟೈನ್ಮೆಂಟ್ ವಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳಾದೇವಿ ಪರಿಸರದ ಕಂಟೈನ್ಮೆಂಟ್ ವಲಯಕ್ಕೆ ಭೇಟಿ ನೀಡಿದ ಅವರು ಕೈಗೊಂಡಿರುವ ಕ್ರಮಗಳ… Continue Reading
ರಾಜ್ಯದಲ್ಲಿ ಕೊರೋನಾಗೆ ಇಂದು 84 ಬಲಿ, ಬೆಂಗಳೂರಿನಲ್ಲಿ 2220 ಸೇರಿ 5,483 ಮಂದಿಗೆ ಪಾಸಿಟಿವ್ July 31, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದ್ದು, ಶುಕ್ರವಾರ 5483 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,24,115ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 5483 ಹೊಸ… Continue Reading
ಕನ್ನಡ ಸೇರಿ 14 ಭಾರತೀಯ ಭಾಷೆಗಳಲ್ಲಿ ಅಮೆರಿಕಾ ನೆಲದಲ್ಲಿ ಜೋ ಬಿಡೆನ್ ಪ್ರಚಾರ! July 31, 2020 ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರ ಎದುರಾಳಿ ಡೆಮಾಕ್ರಟಿಕ್ ಪಕ್ಷದ ಜೋ ಬಿಡನ್ ಚುನಾವಣಾ ಪ್ರಚಾರ ಭಾರತೀಯ ಮೂಲದ ಮತದಾರರ ಮೆಚ್ಚಿಸುವ ರೀತಿ ಸಜ್ಜುಗೊಳ್ಳುತ್ತಿದೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಅತ್ಯಂತ ಪ್ರಭಾವಶಾಲಿಯಾಗಿರುವ ಭಾರತೀಯ… Continue Reading
ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ಮಾದಕ ವಸ್ತು ಮಾರಾಟ, 65 ಜನರ ಬಂಧನ, 8.42 ಕೆ.ಜಿ ಗಾಂಜಾ ವಶ July 31, 2020 ಬೆಂಗಳೂರು: ಮಾದಕ ವಸ್ತು ಸೇವನೆ, ಮಾರಾಟ ಮಾಡುತ್ತಿದ್ದ 65 ಜನರನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಮಾರಾಟ ಮಾಡುತ್ತಿದ್ದ ಸೈಯದ್ ಬೈರನ್, ಸೈಯದ್ ಪೈಜಾಲ್, ಸಿದ್ದಿ ಜಾರ್, ಸುಭಾಷ್, ಸಾಗರ, ರೋಹಿತ್ ಹಾಗೂ… Continue Reading
ಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಯಲ್ಲಿ ‘ಕೋವಿಡ್ ರಕ್ಷಾ’ಗೆ ಸಂಸದ ತೇಜಸ್ವೀ ಸೂರ್ಯ, ಸಚಿವ ಆರ್ ಅಶೋಕ್ ಚಾಲನೆ July 31, 2020 ಬೆಂಗಳೂರು: ಕೋವಿಡ್-19 ಸಂಬಂಧಿತ ಸಮಸ್ಯೆಗಳಿಗೆ ಡಿಜಿಟಲ್ ತಂತ್ರಜ್ಞಾನದ ಮೂಲಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ‘ಕೋವಿಡ್ ರಕ್ಷಾ’ ಎನ್ನುವ ವಿನೂತನ ಕಾರ್ಯಯೋಜನೆಗೆ ಜು.31 ರಂದು ಚಾಲನೆ ನೀಡಲಾಗಿದೆ. ಕಂದಾಯ ಸಚಿವರು, ಬೆಂಗಳೂರು ದಕ್ಷಿಣ ವ್ಯಾಪ್ತಿಯ ಕೋವಿಡ್-19 ನಿರ್ವಹಣಾ… Continue Reading
ಆಗಸ್ಟ್ನಲ್ಲಿ ಶಿಕ್ಷಕರ ವರ್ಗಾವಣೆ: ಸಚಿವ ಸುರೇಶ್ ಕುಮಾರ್ July 31, 2020 ಬೆಂಗಳೂರು: ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೂಡಲೇ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಶಿಕ್ಷಕರ ವರ್ಗಾವಣಾ… Continue Reading
ಕೊರೋನಾ ನಡುವೆ ಅಯೋಧ್ಯೆಯಲ್ಲಿ ರಾಮಮಂದಿರ ‘ಭೂಮಿಪೂಜೆ’ ಅಗತ್ಯವಿರಲಿಲ್ಲ: ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ July 31, 2020 ಮುಂಬೈ: ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿಪೂಜೆಯ ಅಗತ್ಯವಿರಲಿಲ್ಲ. ಪರಿಸ್ಥಿತಿ ಸಹಜತೆಗೆ ಬಂದಾಗ ಆಯೋಜನೆ ಮಾಡಬಹುದಿತ್ತು ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರ… Continue Reading
ಚಿಕ್ಕಮಗಳೂರು: ಆನೆ ಕಾರಿಡಾರ್ ಅತಿಕ್ರಮ, ಆಹಾರ ಅರಸಿ ನಾಡಿಗೆ ಬಂದಿದ್ದ ಕಾಡಾನೆ ಕರೆಂಟ್ ಶಾಕ್ ನಿಂದ ಸಾವು! July 31, 2020 ಚಿಕ್ಕಮಗಳೂರು: ಮನುಷ್ಯ-ಪ್ರಾಣಿ ಸಂಘರ್ಷಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕದೂರ್ ತಾಲ್ಲೂಕಿನ ಎಮ್ಮೆಡೋಡಿ ಗ್ರಾಮದ ಬಳಿಯ ಕೃಷಿಭೂಮಿಯಲ್ಲಿ ಮೂರು ವರ್ಷದ ಗಂಡು ಆನೆಯನ್ನು ಕರೆಂಟ್ ಶಾಕ್ ನಿಂದ ಮೃತಪಟ್ಟಿದ್ದು ಆನೆ ಕಾರಿಡಾರ್ಗಳ ಅತಿಕ್ರಮಣದಿಂದಾಗಿ… Continue Reading
ವರ ಮಹಾಲಕ್ಷ್ಮೀ ಹಬ್ಬಕ್ಕೆ ‘ಯುವರತ್ನ’ ಹೊಸ ಪೋಸ್ಟರ್ ಬಿಡುಗಡೆ: ಅಪ್ಪು ಫ್ಯಾನ್ಸ್ ಗೆ ಸಂಭ್ರಮ July 31, 2020 ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ವರ ಮಹಾಲಕ್ಷ್ಮಿ ಹಬ್ಬದ ಈ ದಿನ ಡಬಲ್ ಧಮಾಕಾ. ಅವರ ಮುಂಬರುವ ಬಹು ನಿರೀಕ್ಷಿತ ಚಿತ್ರ ಯುವರತ್ನದ ಪೋಸ್ಟರ್ ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರ ತಯಾರಿಸುತ್ತಿರುವ… Continue Reading