ಕೋವಿಡ್ ಉಪಕರಣ ಖರೀದಿಯಲ್ಲಿ ಅವ್ಯವಹಾರ ಆರೋಪ: ಸಿದ್ದು, ಡಿಕೆಶಿಗೆ ನೋಟಿಸ್ ನೀಡಿದ ಬಿಜೆಪಿ July 31, 2020 ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕಾಗಿ ಖರೀದಿಸಲಾಗಿರುವ ಉಪಕರಣಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ಸಾರ್ವಜನಿಕ ತಿಳಿವಳಿಕೆ ಪತ್ರವನ್ನು (ಲೀಗಲ್ ನೋಟೀಸ್)ನೀಡಿದ್ದು 15… Continue Reading
ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಕಮಲ್ ಪಂತ್ ನೇಮಕ July 31, 2020 ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಕಮಲ್ ಪಂತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇಂದು ಭಾಸ್ಕರ್ ರಾವ್ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು… Continue Reading
ಮಂಗಳೂರು: ಜಿಲ್ಲೆಗೆ ಆಗಮಿಸಿದ ಕೆ.ಪಿ.ಸಿ.ಸಿ ನೂತನ ಅಧ್ಯಕ್ಷ ಡಿ.ಕೆ ಶಿವಕುಮಾರ್ July 31, 2020 ಮಂಗಳೂರು : ಕೆ.ಪಿ.ಸಿ.ಸಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಅವರು ಜು.31ರ ಶುಕ್ರವಾರ ಜಿಲ್ಲೆಗೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೆಪಿಸಿಸಿ… Continue Reading
ಚೀನಾದೊಂದಿಗಿನ ಗಡಿ ಪರಿಸ್ಥಿತಿ ಸರಿಪಡಿಸಲಾಗದಷ್ಟು ಮೀರಿ ಹೋಗಿದೆ: ಹೆಚ್ ಡಿ ದೇವೇಗೌಡ July 31, 2020 ಬೆಂಗಳೂರು: ಭಾರತ-ಚೀನಾ ಗಡಿಭಾಗದಿಂದ ಸೇನಾಪಡೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲು ಎರಡೂ ದೇಶಗಳು ಒಪ್ಪಿಗೆ ಸೂಚಿಸಿ ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತಿಗೆ ಮುಂದಾಗಿರುವ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಗಡಿಯಲ್ಲಿ ಮುಂದಿನ ದಿನಗಳಲ್ಲಿ ಶಾಂತಿ ನೆಲೆಸಬಹುದು… Continue Reading
ವರಮಹಾಲಕ್ಷ್ಮೀ ಹಬ್ಬ: ನಾಡಿನ ಜನತೆಗೆ ಮುಖ್ಯಮಂತ್ರಿ ಶುಭಾಶಯ July 31, 2020 ಬೆಂಗಳೂರು: ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಈ ಹಬ್ಬವು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೋನಾ ಹಿನ್ನಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ… Continue Reading
ದೆಹಲಿ ಜನತೆಗೆ ಗುಡ್ ನ್ಯೂಸ್: ಡೀಸೆಲ್ ದರ 8 ರು. ಇಳಿಸಿದ ಕೇಜ್ರಿವಾಲ್ ಸರ್ಕಾರ July 31, 2020 ನವದೆಹಲಿ: ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಆದರೆ ದೆಹಲಿ ಸರ್ಕಾರ ಪ್ರತಿ ಲೀಟರ್ ಡಿಸೇಲ್ ಗೆ ಎಂಟು ರೂ. ಇಳಿಸಿ ಜನರಿಗೆ ಗುಡ್ನ್ಯೂಸ್ ನೀಡಿದೆ…. Continue Reading
ಬೆಳ್ತಂಗಡಿ: ಅಕ್ರಮ ಗೋ ಸಾಗಾಟ – ಓರ್ವನ ಬಂಧನ July 31, 2020 ಬೆಳ್ತಂಗಡಿ : ಗುರುವಾರವೂ ಬೆಳ್ತಂಗಡಿ ಪೋಲಿಸರು ಗೋ ಕಳ್ಳನೊಬ್ಬನನ್ನು ಬಂಧಿಸಿ ಗೋವುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಇದು ವಾರದಲ್ಲಾದ ನಾಲ್ಕನೇ ಪ್ರಕರಣವಾಗಿದೆ. ನಾವುರು ಗ್ರಾಮದ ಕೈಕಂಬ ಮನೆಯ ರಫೀಕ್(36) ಎಂಬಾತನೇ ಆರೋಪಿಯಾಗಿದ್ದಾನೆ…. Continue Reading
ಕಾಂಗ್ರೆಸ್ನ 15 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ನಳಿನ್ ಕುಮಾರ್ ಕಟೀಲ್ July 31, 2020 ರಾಮನಗರ : ನನ್ನ ಸಂಪರ್ಕದಲ್ಲಿ ಕಾಂಗ್ರೆಸ್ನ 15 ಶಾಸಕರು ಇದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ. ಗುರುವಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗಿನ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್… Continue Reading
ವಲಸಿಗರಿಗೆ ವಿತರಿಸಲು ಅಕ್ಕಿ ನೀಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ July 31, 2020 ಬೆಂಗಳೂರು: ಬಿಪಿಎಲ್ ಕಾರ್ಡು ರಹಿತ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವವರಿಗೆ, ಮುಖ್ಯವಾಗಿ ವಲಸಿಗರಿಗೆ ನವೆಂಬರ್ ವರೆಗೆ ಅಕ್ಕಿ ಮತ್ತು ಧಾನ್ಯಗಳನ್ನು ವಿತರಿಸಬೇಕೆಂದು ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ರಾಜ್ಯ… Continue Reading
ಕನ್ನಡ ಭಾಷೆಯಲ್ಲೂ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್: ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ July 31, 2020 ತಿರುಮಲ: ಶೀಘ್ರದಲ್ಲಿಯೇ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ (ಎಸ್ ವಿಬಿಸಿ)ಯನ್ನು ಹಿಂದಿ, ಕನ್ನಡ ಭಾಷೆಗಳಲ್ಲೂ ಪ್ರಾರಂಭಿಸಲಾಗುವುದು ಎಂದು ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಪ್ರಕಟಿಸಿದ್ದಾರೆ. ಎಸ್ ವಿ ಬಿಸಿ ಇನ್ನೂ ಮುಂದೆ ಜಾಹೀರಾತು… Continue Reading
ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದರು, ಬುದ್ಧಿವಾದ ಹೇಳಿ ಕಳಿಸಿದ್ದೆ: ಡಿಕೆಶಿ July 31, 2020 ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜಕೀಯದಲ್ಲಿ ಹೊಸಬಾಂಬ್ ವೊಂದನ್ನು ಸಿಡಿಸಿದ್ದಾರೆ. ಮೇಲ್ಮನೆ ಸ್ಥಾನಕ್ಕೇರುವ ಮೊದಲು ಬಿಜೆಪಿಯ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಡಿ.ಕೆ.ಶಿ ಹಾಗೂ… Continue Reading
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು July 30, 2020 ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಗುರುವಾರ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸಂಜೆ 7 ಗಂಟೆಯ ಸುಮಾರಿಗೆ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳವಳ… Continue Reading