ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ : ಧರ್ಮಸ್ಥಳ ಪೊಲೀಸ್ ಠಾಣೆಯ PSI ವಿರುದ್ಧ ಎಫ್ಐಆರ್ March 26, 2025 ಬೆಂಗಳೂರು: ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಪಿ.ಕಿಶೋರ್ ಸೇರಿದಂತೆ ನಾಲ್ವರ ವಿರುದ್ಧ ಇಲ್ಲಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಿಶೋರ್ ಅವರ… Continue Reading
ಉಡುಪಿ: ಪ್ರಚೋದನಕಾರಿ ಆಡಿಯೋ : ಎಫ್.ಐ.ಆರ್ ದಾಖಲು March 26, 2025 ಉಡುಪಿ: ಮಲ್ಪೆಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಪ್ ಪ್ರಚೋದನಕಾರಿ ಆಡಿಯೊ ಕ್ಲಿಪ್ ಹಂಚಿಕೊಂಡಿರುವುದಕ್ಕೆ ಮಲ್ಪೆ ಠಾಣೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ… Continue Reading
ಪುತ್ತೂರು: ಭಜನಾ ಮಂದಿರದ ಅಧ್ಯಕ್ಷ ಆತ್ಮಹತ್ಯೆ March 25, 2025 ಪುತ್ತೂರು: ಸರ್ವೆ ಗ್ರಾಮದ ಸರ್ವೆದೋಳಗುತ್ತು ಅಲೆಕ್ಕಿ ನಿವಾಸಿ, ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ ರಾಜೇಶ್ ಎಸ್.ಡಿ. (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜೇಶ್ ಮಾರ್ಚ್ 22ರಂದು ಮನೆಯಲ್ಲಿ ಯಾರೂ ಇಲ್ಲದ… Continue Reading
ಉಡುಪಿ: ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್ ಪೊಲೀಸ್ ಕಸ್ಟಡಿಗೆ March 25, 2025 ಉಡುಪಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್ನನ್ನು ಮಣಿಪಾಲ ಪೊಲೀಸರು ಸೋಮವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಲಯ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ… Continue Reading
ಬೆಕ್ಕನ್ನು ಸಾಕುತ್ತಿರುವಿರಾದರೆ ಎಚ್ಚರ: ಬೆಕ್ಕುಗಳಿಗೆ ವಕ್ಕರಿಸಿದೆ ಮಾರಣಾಂತಿಕ ವೈರಸ್ March 25, 2025 ಹಕ್ಕಿ ಜ್ವರದ ಆತಂಕದಿಂದ ಇನ್ನೇನು ಕರ್ನಾಟಕ ಜನತೆ ನಿಟ್ಟುಸಿರುಬಿಟ್ಟರು ಎನ್ನುವಾಗಲೇ ಮತ್ತೊಂದು ಮಾರಕ ಸೋಂಕು ಹರಡುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯದೆಲ್ಲೆಡೆ ಈಗ ಬೆಕ್ಕುಗಳಿಗೆ ವಕ್ಕರಿಸಿದ ಮಾರಣಾಂತಿಕ ಎಫ್ಪಿವಿ ವೈರಸ್ ಸೋಂಕು ಹರಡುತ್ತಿರುವುದು ತಿಳಿದುಬಂದಿದೆ…. Continue Reading
ಕಾರ್ಕಳ: ಜೂಜು ಅಡ್ಡೆಗೆ ದಾಳಿ; 10 ಮಂದಿ ಬಂಧನ March 25, 2025 ಕಾರ್ಕಳ: ಇಲ್ಲಿನ ಸರಕಾರಿ ಆಸ್ಪತ್ರೆಯ ಎದುರು ಮಾ.23ರಂದು ಅಂದರ್-ಬಾಹರ್ ಇಸ್ಪೀಟು ಆಡುತ್ತಿದ್ದ 10 ಮಂದಿಯನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ, ಹನುಮಂತ, ಮಾರುತಿ, ಮಂಜುನಾಥ, ಸೋಮಣ್ಣ, ವೆಂಕಪ್ಪ, ಪ್ರವೀಣ, ಹನುಮೇಶ, ಪರ್ವತ… Continue Reading
ಮಲ್ಪೆ ಹಲ್ಲೆ ಕೇಸ್; ರದ್ದುಗೊಳಿಸುವಂತೆ ಸಂತ್ರಸ್ತೆ ಮನವಿ March 24, 2025 ಉಡುಪಿ: ಮಲ್ಪೆ ಹಲ್ಲೆ ಪ್ರಕರಣದ ಸಂತ್ರಸ್ತೆ ಮತ್ತು ಅವರ ಸಮುದಾಯದ ಸದಸ್ಯರು ಮಣಿಪಾಲದ ಡಿಸಿ ಕಚೇರಿಯಲ್ಲಿ ದೌರ್ಜನ್ಯ ಪ್ರಕರಣವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದರು. ಮಲ್ಪೆ… Continue Reading
ಪುತ್ತೂರು: ಟೆಲಿಗ್ರಾಂ ಟಾಸ್ಕ್; 9.97 ಲಕ್ಷ ರೂ. ಕಳೆದುಕೊಂಡ ಯುವತಿ March 24, 2025 ಪುತ್ತೂರು: ಟೆಲಿಗ್ರಾಂನಲ್ಲಿ ಟಾಸ್ಕ್ ಕಂಪ್ಲೀಟ್ ಮಾಡಲು ಹೋದ ಗೋಳಿತೊಟ್ಟಿನ ಯುವತಿಯೋರ್ವರು 9.97 ಲಕ್ಷ ರೂ.ಕಳೆದುಕೊಂಡಿದ್ದು, ಈ ಬಗ್ಗೆ ಯುವತಿ ದೂರಿನಂತೆ ಮಂಗಳೂರಿನ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿಯಲ್ಲಿ ಉದ್ಯೋಗಿಯಾಗಿರುವ… Continue Reading
ಮಂಗಳೂರು: ಸೈಬರ್ ವಂಚನೆಗಾಗಿ ಬಡ ಜನರ ಬ್ಯಾಂಕ್ ಖಾತೆ ಬಳಕೆ, ಇಬ್ಬರ ಬಂಧನ March 24, 2025 ಮಂಗಳೂರು: ಆನ್ಲೈನ್ ವಂಚನೆಗಾಗಿ ಬಡ ಜನರ ಬ್ಯಾಂಕ್ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ತಹಶೀಲ್ದಾರ್ ಗಲ್ಲಿಯ ಅವಿನಾಶ್ ಸುತಾರ್ (28), ರಾಮದೇವ ಗಲ್ಲಿಯ… Continue Reading
ಪಡುಬಿದ್ರಿ: ಅಕ್ರಮ ಮರಳು ಸಾಗಾಟ; ಟಿಪ್ಪರ್ ವಶ March 24, 2025 ಉಡುಪಿ: ಕಾರ್ಕಳ ಕಡೆಯಿಂದ ಪಡುಬಿದ್ರಿ ಜಂಕ್ಷನ್ ಕಡೆಗೆ ಬಂದ ಟಿಪ್ಪರನ್ನು ರಾತ್ರಿ ಗಸ್ತು ನಿರತ ಪಡುಬಿದ್ರಿ ಪಿಎಸ್ಐ ಪ್ರಸನ್ನ ಅವರು ನಿಲ್ಲಿಸಲು ಸೂಚನೆ ನೀಡಿದರೂ ಸ್ಪಂದಿಸದೆ ಮುಂದೆ ಸಾಗಿದ್ದು, ಅದನ್ನು ಹೆದ್ದಾರಿಯ ಭಾರತ್… Continue Reading
ಮಲ್ಪೆ: ಸಂಬಳದ ವಿಚಾರವಾಗಿ ವಾಗ್ವಾದ ; ದೂರು-ಪ್ರತಿದೂರು March 24, 2025 ಉಡುಪಿ: ಕೆಲಸ ಮಾಡಿದ ಸಂಬಳದ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಮಲ್ಪೆ ಠಾಣೆಯಲ್ಲಿ ದೂರು – ಪ್ರತಿದೂರು ದಾಖಲಾಗಿದೆ. ಸುರೇಶ ಕಲ್ಮಾಡಿ ನೀಡಿದ ದೂರಿನಂತೆ, ನಾನು ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರ… Continue Reading
ಮೊದಲ ಪಂದ್ಯದಲ್ಲೇ ಗೆದ್ದು ಬೀಗಿದ ಆರ್ಸಿಬಿ March 23, 2025 ಕೋಲ್ಕತ್ತಾದ ಈಡನ್ ಗಾರ್ಡನ್ ಸ್ಟೇಡಿಯಮ್ನಲ್ಲಿ ನಿನ್ನೆ ನಡೆದ 2025ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದು ಬೀಗಿದೆ. ಕೆಕೆಆರ್ ನೀಡಿದ 175 ರನ್ಗಳ ಟಾರ್ಗೆಟ್… Continue Reading