ಬಂಟ್ವಾಳ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವ ವಕೀಲ March 18, 2025 ಬಂಟ್ವಾಳ: ಕಳೆದ ವಾರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿ.ಸಿ.ರೋಡು ಕೈಕುಂಜೆ ಬಳಿಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು…. Continue Reading
ಉಡುಪಿ: ಮರ್ಮಾಂಗ ಕೊಯ್ದುಕೊಂಡು ವ್ಯಕ್ತಿ ಸಾವು! March 18, 2025 ಉಡುಪಿ: ಬಾರಕೂರು ಕಚ್ಚಾರು ಗ್ರಾಮದ ಸಂತೋಷ್(42) ಮರ್ಮಾಂಗವನ್ನು ಕೊಯ್ದುಕೊಂಡು ಮೃತಪಟ್ಟಿದ್ದಾರೆ. ಸಂತೋಷ್ ಸರಿಯಾಗಿ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದು, ವಿಪರೀತ ಮದ್ಯಪಾನ ಮಾಡುತ್ತಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. 3-4ದಿನಗಳಿಂದ ಮದ್ಯಪಾನ ಮಾಡಿಕೊಂಡು ಬಂದು,… Continue Reading
ಉಳ್ಳಾಲ: ನೇತ್ರಾವತಿ ನದಿ ಬಳಿ ಕಂದಕಕ್ಕೆ ಉರುಳಿದ ಕಾರು March 17, 2025 ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು-ಕಲ್ಲಾಪು ಸಮೀಪದ ನೇತ್ರಾವತಿ ನದಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಮಾ.17ರ ಸೋಮವಾರ ನಡೆದಿದೆ. ಐವರು… Continue Reading
ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್ಐಆರ್ ದಾಖಲು March 17, 2025 ಮಂಗಳೂರು: ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಾರ್ಚ್ 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ… Continue Reading
ಉಡುಪಿ: ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ, ವಂಚನೆ ; ಯುವಕನ ಬಂಧನ March 15, 2025 ಉಡುಪಿ: ಫೇಸ್ಬುಕ್ ಮೂಲಕ ಪರಿಚಯವಾದ ಕಟಪಾಡಿಯ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ನಡೆಸಿ, ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದಲ್ಲಿ ಕಾರ್ಕಳ ಕುಕ್ಕುಂದೂರು ನಿವಾಸಿ ಸುಕೇಶ್ ಪುತ್ರನ್ ಎಂಬಾತನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ…. Continue Reading
ಉಡುಪಿ : ಒಟಿಪಿ ಕಳುಹಿಸಿ 1.79 ಲಕ್ಷ ರೂ. ದೋಚಿದ ಖದೀಮರು March 9, 2025 ಉಡುಪಿ : ಬ್ಯಾಂಕ್ ಗ್ರಾಹಕರೊಬ್ಬರ ಮೊಬೈಲ್ ಸoಖ್ಯೆಗೆ ಒಟಿಪಿ ಕಳುಹಿಸಿದ ವಂಚಕರು, ಅವರ ಖಾತೆಯಿಂದ 1.79 ಲಕ್ಷ ರೂ. ದೋಚಿರುವ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿಯ ಬೈರಂಪಳ್ಳಿ ನಿವಾಸಿ… Continue Reading
ಹಾಸನ : ‘ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರಗೆ ಬರ್ತಾರೆ’- ಸೂರಜ್ ರೇವಣ್ಣ March 8, 2025 ಹಾಸನ : ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರಗೆ ಬರ್ತಾರೆ, ಯಾರು ತಲೆಕೆಡಿಸಿಕೊಳ್ಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ತಿಳಿಸಿದ್ದಾರೆ. ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಈ ಗ್ರಾಮಕ್ಕೆ ಕೊಡುಗೆ… Continue Reading
ಬಂಟ್ವಾಳ : ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆ! March 8, 2025 ನಿಗೂಢವಾಗಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. Continue Reading
ಮೂಡುಬಿದಿರೆ : ಶಿರ್ತಾಡಿ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಶಿಕ್ಷಕಿ ಸಾವು March 8, 2025 ಮೂಡುಬಿದಿರೆ : ಶುಕ್ರವಾರ ಸಂಜೆ ಶಿರ್ತಾಡಿ ಬಳಿ ಸಂಭವಿಸಿದ ಕಾರು-ಆಕ್ಟಿವಾ ಅಪಘಾತದಲ್ಲಿ ಆಕ್ಟಿವಾ ಸವಾರೆ,ಶಿಕ್ಷಕಿ ಮೃತಪಟ್ಟಿದ್ದಾರೆ. Continue Reading
ಮಂಗಳೂರು : ಅಶ್ಲೀಲ ವೀಡಿಯೋ ಇದೆ ಎಂದು ಹುಡುಗಿಯರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಹೊಸ್ಮಾರಿನ ಸತೀಶನನ್ನು ಬಂಧಿಸಿದ ಪೊಲೀಸರು March 4, 2025 ಮಂಗಳೂರು : ಅಶ್ಲೀಲ ವೀಡಿಯೊ ಇರುವುದಾಗಿ ಯುವತಿಯರನ್ನು ಬೆದರಿಸಿ ಹಣ ಸುಲಿಯುತ್ತಿದ್ದ ಕಾರ್ಕಳದ ಈದು ಗ್ರಾಮದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಈದು ಗ್ರಾಮದ ಸತೀಶ್ ಹೊಸ್ಮಾರು (36) ಎಂದು ಗುರುತಿಸಲಾಗಿದೆ.ಈತ… Continue Reading
ಬೆಂಗಳೂರು : ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ February 28, 2025 ರಾಜ್ಯದಲ್ಲಿ ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಮಾರ್ಚ್ 20ರ ವರೆಗೆ ಪರೀಕ್ಷೆ ನಡೆಯಲಿದೆ. Continue Reading
ಮಂಗಳೂರು: ಸುಳ್ಯ ತಪಾಸಣೆಗೆಂದು ಕರೆತಂದ ಕೈದಿ ಪರಾರಿ October 6, 2024 ಸುಳ್ಯ ಸರಕಾರಿ ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದ ಕೈದಿಯೊರ್ವ ಪರಾರಿಯಾದ ಘಟನೆ ನಡೆದಿದೆ.ಕೈದಿ ಓರ್ವನನ್ನು ಆರೋಗ್ಯ ತಪಾಸಣೆ ಮಾಡಿಸಲು ಆಸ್ಪತ್ರೆಗೆ ಇಬ್ಬರು ಪೊಲೀಸ್ ಸಿಬ್ಬಂದಿ ಕರೆ ತಂದಿದ್ದು ಈ ವೇಳೆ ಓರ್ವ ಪೊಲೀಸ್ ಚೀಟಿ… Continue Reading