ಮಂಗಳೂರು : ಅಶ್ಲೀಲ ವೀಡಿಯೋ ಇದೆ ಎಂದು ಹುಡುಗಿಯರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಹೊಸ್ಮಾರಿನ ಸತೀಶನನ್ನು ಬಂಧಿಸಿದ ಪೊಲೀಸರು March 4, 2025 ಮಂಗಳೂರು : ಅಶ್ಲೀಲ ವೀಡಿಯೊ ಇರುವುದಾಗಿ ಯುವತಿಯರನ್ನು ಬೆದರಿಸಿ ಹಣ ಸುಲಿಯುತ್ತಿದ್ದ ಕಾರ್ಕಳದ ಈದು ಗ್ರಾಮದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಈದು ಗ್ರಾಮದ ಸತೀಶ್ ಹೊಸ್ಮಾರು (36) ಎಂದು ಗುರುತಿಸಲಾಗಿದೆ.ಈತ… Continue Reading
ಬೆಂಗಳೂರು : ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ February 28, 2025 ರಾಜ್ಯದಲ್ಲಿ ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಮಾರ್ಚ್ 20ರ ವರೆಗೆ ಪರೀಕ್ಷೆ ನಡೆಯಲಿದೆ. Continue Reading
ಮಂಗಳೂರು: ಸುಳ್ಯ ತಪಾಸಣೆಗೆಂದು ಕರೆತಂದ ಕೈದಿ ಪರಾರಿ October 6, 2024 ಸುಳ್ಯ ಸರಕಾರಿ ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದ ಕೈದಿಯೊರ್ವ ಪರಾರಿಯಾದ ಘಟನೆ ನಡೆದಿದೆ.ಕೈದಿ ಓರ್ವನನ್ನು ಆರೋಗ್ಯ ತಪಾಸಣೆ ಮಾಡಿಸಲು ಆಸ್ಪತ್ರೆಗೆ ಇಬ್ಬರು ಪೊಲೀಸ್ ಸಿಬ್ಬಂದಿ ಕರೆ ತಂದಿದ್ದು ಈ ವೇಳೆ ಓರ್ವ ಪೊಲೀಸ್ ಚೀಟಿ… Continue Reading
ಮಂಗಳೂರು : ಖಾಸಗಿ ಬಸ್ಸಿಗೆ ‘ಇಸ್ರೇಲ್ ಟ್ರಾವೆಲ್ಸ್’ ಹೆಸರು; ವಿರೋಧದ ಬಳಿಕ ‘ಜೆರುಸಲೇಂ ಟ್ರಾವೆಲ್ಸ್’ ಎಂದು ಬದಲಾವಣೆ October 6, 2024 Continue Reading
ಉಡುಪಿ : ಪರಶುರಾಮ ಥೀಂ ಪಾರ್ಕ್ ವಿವಾದ; ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ August 8, 2024 ಉಡುಪಿ: ಜಿಲ್ಲೆಯಾದ್ಯಂತ ಭಾರೀ ಸದ್ದು ಮಾಡಿರುವ ಪರಶುರಾಮ ಥೀಂ ಪಾರ್ಕ್ ವಿವಾದದ ವಿಚಾರವಾಗಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಮುಂದುವರೆದಿದೆ. ಈ ಸಂಬಂಧ ನಡೆದ ಜಗಳದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದು… Continue Reading
ಉಡುಪಿ : ನಾಳೆ (ಆ.2) ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ August 1, 2024 ಉಡುಪಿ: ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಆಗಸ್ಟ್ 2… Continue Reading
ಉಡುಪಿ: ಭಾರೀ ಮಳೆಗೆ ಪ್ರಕ್ಷುಬ್ಧಗೊಂಡ ಕಡಲು; ಮಲ್ಪೆ ಪಡುಕೆರೆಯಲ್ಲಿ ಕಡಲ್ಕೊರೆತ; ಸಮುದ್ರ ಪಾಲಾದ ಮಣ್ಣಿನ ಚೀಲಗಳು August 1, 2024 ಉಡುಪಿ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಅಬ್ಬರದ ಅಲೆಗಳಿಂದ ಪಡುಕೆರೆ ಸಮೀಪದ ಶಾಂತಿನಗರದ ಕಿನಾರ ಫ್ರೆಂಡ್ಸ್ ಬಳಿ ಕೊರೆತ ಉಂಟಾಗಿದೆ.ಅದೇ ರೀತಿ ಕೇಲವೇ ದೂರದಲ್ಲಿರುವ ವೀರಾಂಜನೆಯ… Continue Reading
ಮಂಗಳೂರು : ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ನಡೆದ ದಿನನಿತ್ಯ ವಸ್ತುಗಳ ಬಳಕೆಯ ನೆರವು ಕಾರ್ಯಕ್ರಮ February 2, 2024 ಮಂಗಳೂರು : ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟುಕೊಂಡು ಶ್ರೀ ವೀರಾಂಜನೇಯ ಸೇವಾ ಸಮಿತಿಯು 7ವರ್ಷ ಪೂರೈಸಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಲುವಾಗಿ 28/01/2024ರಂದು ಶ್ರೀ ಮಾತ… Continue Reading
ಬೆಂಗಳೂರು : ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ January 4, 2024 ಬೆಂಗಳೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸುಧಾಮನಗರದಲ್ಲಿ ನಡೆದಿದೆ ಜಯನಗರದ ಕಮ್ಯೂನಿಟಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ವರ್ಷಿಣಿ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಕುಟುಂಬದವರ… Continue Reading
ಹೈದರಾಬಾದ್ : ಊಟದ ಮೆನುವಿನಲ್ಲಿ ಮಟನ್ ಪೀಸ್ ಇಲ್ಲವೆಂದು ಮದುವೆ ಕ್ಯಾನ್ಸಲ್ December 27, 2023 ಹೈದರಾಬಾದ್ : ಊಟದ ಮೆನುವಿನಲ್ಲಿ ಮಟನ್ ಪೀಸ್ ಇಲ್ಲವೆಂದು ವರನ ಕಡೆಯವರು ಮದುವೆ ರದ್ದು ಮಾಡಿದ ಘಟನೆ ತೆಲಂಗಾನದಲ್ಲಿ ನಡೆದಿದೆ. ನಿಜಾಮಾಬಾದ್ನ ವಧು ಹಾಗೂ ಜಗ್ತಿಯಾಳ್ ಮೂಲದ ವರನಿಗೆ ಈ ಹಿಂದೆ ನಿಶ್ಚಿತಾರ್ಥವಾಗಿದ್ದು,… Continue Reading
ಮಂಗಳೂರು : ಶಾಲೆಗಳಲ್ಲಿ ಹಿಜಾಬ್ ಬಂದರೆ ಕೇಸರಿಯೂ ಬರುತ್ತೆ-ಸಂಸದ ನಳಿನ್ ಕುಮಾರ್ ಕಟೀಲ್ December 26, 2023 ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ಬಗ್ಗೆ ಸಿ.ಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ ಕರಾವಳಿಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಹಿಜಾಬ್ ವಿವಾದ… Continue Reading
ಬಂಟ್ವಾಳ : ಆಪ್ ನಲ್ಲಿ 21 ಲಕ್ಷ ರೂ. ಕಳೆದುಕೊಂಡ ಮಹಿಳೆ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ December 26, 2023 ಬಂಟ್ವಾಳ: ಬಂಟ್ವಾಳದ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಸ್ಥಳೀಯ ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್ ಸಂತೋಷ್… Continue Reading