ಜು.8ಕ್ಕೆ ಪಿಯುಪಿ ಫಲಿತಾಂಶ, ಜುಲೈ ಅಂತ್ಯಕ್ಕೆ ಎಸ್ಎಸ್ಎಲ್’ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್ May 30, 2020 ಮೈಸೂರು: ಲಾಕ್’ಡೌನ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಪಿಯುಸಿ ಇಂಗ್ಲೀಷ್ ಭಾಷೆ ಪರೀಕ್ಷೆಯನ್ನು ಜೂ.18ಕ್ಕೆ ನಡೆಸಿ, ಜು.8ರ ಆಸುಪಾಸಿನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಇದೇ ವೇಳೆ ಎಸ್ಎಸ್ಎಲ್’ಸಿ… Continue Reading
ನಾಳೆ ರಾಜ್ಯದಲ್ಲಿ ಕರ್ಫ್ಯೂ ಇಲ್ಲ May 30, 2020 ಬೆಂಗಳೂರು: ಕಳೆದ ಭಾನುವಾರದಂತೆ ಮೇ 31 ರಂದು ಯಾವುದೇ ಕರ್ಪ್ಯೂ ಇರಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಭಾನುವಾರ ಕರ್ಪ್ಯೂ ತೆರವುಗೊಳಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚಿಸಿದ್ದು ಈ ಹಿನ್ನಲೆಯಲ್ಲಿ ನಾಳೆ ಸಾರಿಗೆ ವ್ಯವಸ್ಥೆ,… Continue Reading
10 ಸಂಖ್ಯೆಯ ಮೊಬೈಲ್ ಸಂಖ್ಯೆಯನ್ನು 11ಕ್ಕೇರಿಸಿದ ಟ್ರಾಯ್: ಇನ್ನು ಮುಂದೆ ಕರೆ ಮಾಡುವಾಗ 0 ಸೇರಿಸಿ May 30, 2020 ನವದೆಹಲಿ: ಈಗಿರುವ 10 ಸಂಖ್ಯೆಯ ಮೊಬೈಲ್ ನಂಬರ್’ನ್ನು 11 ಸಂಖ್ಯೆಗೆ ಹೆಚ್ಚಿಸಲು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಶುಕ್ರವಾರ ಶಿಫಾರಸು ಮಾಡಿದೆ. ಇದರಿಂದ ಈಗಿರುವ ಮೊಬೈಲ್ ಸಂಖ್ಯೆಯಲ್ಲಿ ಬೇರಾವುದೇ ವ್ಯತ್ಯಾಸವೇನೂ ಆಗುವುದಿಲ್ಲ…. Continue Reading
ಶಾಸಕರ ಜೊತೆ ಮನೆಯಲ್ಲಿ ಊಟ ಮಾಡಿದ್ದೇವೆ: ಬಂಡಾಯ ಚಟುವಟಿಕೆ ನಡೆಸಿಲ್ಲ- ಉಮೇಶ್ ಕತ್ತಿ May 30, 2020 ಬೆಂಗಳೂರು: ಶಾಸಕರ ಜೊತೆ ಮನೆಯಲ್ಲಿ ಊಟ ಮಾಡಿದ್ದು ನಿಜ.ಆದರೆ ಯಾವುದೇ ರೀತಿಯ ಬಂಡಾಯ ಚಟುವಟಿಕೆ ನಡೆಸಿಲ್ಲ ಇಂತಹ ಸಮಯದಲ್ಲಿ ಅಂತಹ ಕೆಲಸ ಮಾಡಲ್ಲ ನಮಗೂ ಜವಾಬ್ದಾರಿ ಇದೆ ಎಂದು ಶಾಸಕ ಉಮೇಶ್ ಕತ್ತಿ… Continue Reading
ಪ್ರತಿಪಕ್ಷಗಳು ಹಗಲು ಗನಸು ಬಿಡಲಿ, 2023ರ ನಂತರವೂ ನಮ್ಮದೇ ಸರ್ಕಾರ- ಡಾ. ಅಶ್ವತ್ ನಾರಾಯಣ May 30, 2020 ರಾಮನಗರ: ಬಿಜೆಪಿಯಲ್ಲಿ ಭಿನ್ನಮತ ಇಲ್ಲ. ಸರ್ಕಾರ ಉರುಳಿಸಿ ಅಧಿಕಾರಕ್ಕೆ ಬರುವ ಬಗ್ಗೆ ಪ್ರತಿಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಲಿ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ. ರಾಮನಗರ ಜಿಲ್ಲಾ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ… Continue Reading
ಕರ್ನಾಟಕಕ್ಕೂ ತಟ್ಟಿದ ಮಿಡತೆ ದಾಳಿ ಭೀತಿ: ಅಗತ್ಯ ಕ್ರಮ ಕೈಗೊಂಡ ಸರ್ಕಾರ, ಎಲ್ಲೆಡೆ ಕಟ್ಟೆಚ್ಚರ May 29, 2020 ಬೆಂಗಳೂರು: ಮಹಾರಾಷ್ಟ್ರಕ್ಕೆ ಲಗ್ಗೆಯಿದ್ದು ಭಾರೀ ನಷ್ಟ ಎದುರು ಮಾಡಿರುವ ಮಿಡತೆಗಳ ದಂಡು, ಇದೀಗ ಕರ್ನಾಟಕದಲ್ಲೂ ಆತಂಕವನ್ನು ಸೃಷ್ಟಿ ಮಾಡಿದ್ದು, ಹೀಗಾಗಿ ಮಿಡತೆ ದಾಳಿ ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು… Continue Reading
ಕೇರಳ ಸಂಸದ ಕೇಂದ್ರದ ಮಾಜಿ ಸಚಿವ ವಿರೇಂದ್ರ ಕುಮಾರ್ ವಿಧಿವಶ May 29, 2020 ಕೋಜಿಕ್ಕೋಡ್: ಕೇಂದ್ರದ ಮಾಜಿ ಸಚಿವ ರಾಜ್ಯಸಭೆ ಸದಸ್ಯ ವಿರೇಂದ್ರ ಕುಮಾರ್ ಗುರುವಾರ ರಾತ್ರಿ 11 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದ 84 ವರ್ಷದ ವೀರೇಂದ್ರ ಕುಮಾರ್ ಸಕ್ರಿಯ ರಾಜಕಾರಣದಿಂದ… Continue Reading
ಮಂಗಳೂರು: ಜೈ ಶ್ರೀರಾಮ್ ಹೇಳುವಂತೆ ಹಲ್ಲೆ: ಬಜರಂಗದಳದ ಮುಖಂಡ ಸೇರಿ ನಾಲ್ವರ ವಿರುದ್ಧ ಎಫ್ ಐಆರ್ May 29, 2020 ಮಂಗಳೂರು: ಬಾಲಕನೊಬ್ಬನಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳದ ಮುಖಂಡ ಸಹಿತ ನಾಲ್ವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…. Continue Reading
ಜೂನ್ 1ರಿಂದ ಮಂಗಳೂರಿನಲ್ಲಿ ಖಾಸಗಿ ಬಸ್ ಸಂಚಾರ ಪ್ರಾರಂಭ May 28, 2020 ಮಂಗಳೂರು : ಮಂಗಳೂರು ಆರ್.ಟಿ.ಓ. ಕಚೇರಿಯಲ್ಲಿ ವಿವಿಧ ಖಾಸಗಿ ಬಸ್ಸು ವಾಹನ ಮಾಲಿಕರ ಸಭೆ ನಡೆಸಿ, ರಾಜ್ಯ ಸರ್ಕಾರ ಸೂಚಿಸಿದ ಮಾರ್ಗಸೂಚಿ ಪ್ರಕಾರ, ಜೂನ್ 1 ರಿಂದ ಖಾಸಗಿ ಬಸ್ಸುಗಳನ್ನು ಓಡಿಸುವ ಬಗ್ಗೆ… Continue Reading
ಸುಗಮ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಶಿಕ್ಷಣ ಸಂಸ್ಥೆಗಳಿಗೆ ಸುರೇಶ್ ಕುಮಾರ್ ಪತ್ರ May 28, 2020 ಬೆಂಗಳೂರು: ಕೊರೋನಾ ವೈರಸ್ ಸೊಂಕು ಹಿನ್ನೆಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ಸವಾಲಿನಿಂದ ಕೂಡಿದ್ದು, ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್… Continue Reading
ಜೂ. 1ರ ನಂತರವೂ ಜಿಮ್ ಮತ್ತು ರೆಸ್ಟೋರೆಂಟ್ ತೆರೆಯಲ್ಲ – ಆರ್. ಅಶೋಕ್ May 28, 2020 ಬೆಂಗಳೂರು : ದೇಶದಲ್ಲಿ ಮೇ.31 ರಂದು ನಾಲ್ಕನೇ ಹಂತದ ಲಾಕ್ಡೌನ್ ಅಂತ್ಯಗೊಳ್ಳಲಿದೆ. ಹೀಗಾಗಿ 5ನೇ ಹಂತದ ಲಾಕ್ ಡೌನ್ ಘೋಷಿಸಿದ್ರೂ ನಿಯಮಗಳು ಇನ್ನಷ್ಟು ಸರಳವಾಗುವ ಸಾಧ್ಯತೆ ಇದೆ. ಈ ನಡುವೆ ಆದರೆ, ಜೂನ್… Continue Reading
ರಾಜ್ಯಕ್ಕೆ ಕೊರೋನಾಘಾತ: ಇಂದು 115 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 2,533ಕ್ಕೆ ಏರಿಕೆ! May 28, 2020 ಬೆಂಗಳೂರು: ಕರ್ನಾಟಕದಲ್ಲಿ ಹೊಸದಾಗಿ 115 ಕೊರೋನಾ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 2,533ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಸಚಿವಾಲಯ ಬುಲೆಟಿನ್ ಬಿಡುಗಡೆ ಮಾಡಿದ್ದು,… Continue Reading