ಪುಲ್ವಾಮದಲ್ಲಿ ಮತ್ತೊಮ್ಮೆ ದೊಡ್ಡಮಟ್ಟದ ದಾಳಿಗೆ ಉಗ್ರರ ಸಂಚು: ಯೋಧರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ May 28, 2020 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರೀ ದಾಳಿ ನಡೆಸಲು ಉಗ್ರರು ನಡೆಸಿದ್ದ ಸಂಚನ್ನು ಭಾರತೀಯ ಯೋಧರು ವಿಫಲಗೊಳ್ಳುವಂತೆ ಮಾಡಿದ್ದಾರೆ. ಬರೋಬ್ಬರಿ 20 ಕೆಜಿಗೂ ಹೆಚ್ಚು ತೂಕದ ಸುಧಾರಿತ ಸ್ಫೋಟಕ… Continue Reading
120 ಅಡಿ ಆಳದ ಬೋರ್ವೆಲ್ಗೆ ಬಿದ್ದಿದ್ದ 3 ವರ್ಷದ ಬಾಲಕ ಸಾವು May 28, 2020 ಹೈದರಾಬಾದ್: 120 ಅಡಿ ಆಳದ ಬೋರ್ವೆಲ್ಗೆ ಬಿದ್ದಿದ್ದ ಮೂರು ವರ್ಷದ ಮಗುವನ್ನು ನಿರಂತರ ರಕ್ಷಣಾ ಕಾರ್ಯಚರಣೆಯ ನಂತರವೂ ಉಳಿಸಲು ಸಾಧ್ಯವಾಗದಿರುವ ಘಟನೆ ತೆಲಂಗಾಣದ ಮೆಡಕ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಸಾಯಿ ವರ್ಧನ್ ಎಂದು… Continue Reading
ಕೊರೋನಾ ಎಫೆಕ್ಟ್: ಜೂ.1ರಿಂದ ಹೈಕೋರ್ಟ್ ಕಲಾಪ ಆರಂಭ, ವಕೀಲರಿಗೆ ಮಾಸ್ಕ್ ಕಡ್ಡಾಯ May 28, 2020 ಬೆಂಗಳೂರು: ಜೂನ್.1ರಿಂದ ಹೈಕೋರ್ಟ್ ಕಲಾಪಗಳು ಎಂದಿನಂತೆ ಆರಂಭಗೊಳ್ಳಲಿದ್ದು, ಕೊರೋನಾ ವೈರಸ್ ಪರಿಣಾಮ ಕಲಾಪದ ವೇಳೆ ಕಟ್ಟುನಿಟ್ಟಿನ ಆದೇಶ ಪಾಲನೆ ಮಾಡಬೇಕೆಂದು ರಾಜ್ಯ ಸರ್ಕಾರ ಆದೇಶಿಸಿದೆ. ಹೈಕೋರ್ಟ್ ಕಲಾಪ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ… Continue Reading
ಕೊರೋನಾ ವಜ್ರಮುಷ್ಠಿಯಲ್ಲಿ ಭಾರತ: ಒಂದೇ ದಿನ 6,566 ಮಂದಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 1.58 ಲಕ್ಷಕ್ಕೆ ಏರಿಕೆ May 28, 2020 ನವದೆಹಲಿ: ಡೆಡ್ಲಿ ಕೊರೋನಾ ವೈರಸ್ ದಾಳಿ ಭಾರತದಲ್ಲಿ ಮುಂದುವರೆದಿದ್ದು, ಒಂದೇ ದಿನ 6,566 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1.58 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ… Continue Reading
ತಿರುಪತಿ ದೇವಸ್ಥಾನದ ಆಸ್ತಿ ಮಾರಾಟ: ಸರ್ಕಾರೇತರ ಸಮಿತಿ ರಚಿಸಲು ಶ್ರೀರಾಮಸೇನೆ ಆಗ್ರಹ May 27, 2020 ಬೆಂಗಳೂರು: ತಿರುಪತಿ ದೇವಸ್ಥಾನದ ಆಸ್ತಿ ಮಾರಾಟ ಮಾಡುವ ನಿರ್ಧಾರಕ್ಕೆ ತಡೆಯಾಜ್ಞೆ ನೀಡಿ ಭಕ್ತರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿರುವ ಆಂಧ್ರಪ್ರದೇಶ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ, ಆಸ್ತಿ ಮಾರಾಟಕ್ಕಾಗಿ ಸಾಧುಸಂತರು, ಭಕ್ತರು,… Continue Reading
ಗಡಿ ಉದ್ವಿಗ್ನತೆ: ಭಾರತ-ಚೀನಾ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ – ಡೊನಾಲ್ಡ್ ಟ್ರಂಪ್ May 27, 2020 ವಾಷಿಂಗ್ಟನ್: ಗಡಿಯಲ್ಲಿ ಶುರುವಾಗಿರುವ ಉದ್ವಿಗ್ನತೆ ಶಮನಕ್ಕೆ ಭಾರತ ಮತ್ತು ಚೀನಾ ಚರ್ಚಿಸಲು ಸಿದ್ಧರಿದ್ದರೆ ಅಮೆರಿಕ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಲಡಾಖ್ ಮತ್ತು ಸಿಕ್ಕಿಂನಲ್ಲಿನ ವಾಸ್ತವಿಕ ನಿಯಂತ್ರಣ… Continue Reading
ರಾಜ್ಯದಲ್ಲಿ ಕೊರೋನಾ ರಣಕೇಕೆ: ಇಂದು 3 ಬಲಿ, 135 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆ! May 27, 2020 ಬೆಂಗಳೂರು: ಕರ್ನಾಟಕದಲ್ಲಿ ಇಂದು ಮೂವರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದು ಹೊಸದಾಗಿ 135 ಕೊರೋನಾ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ… Continue Reading
ಕೊಡಗಿನ ಭೂಕಂಪದ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ ವಿರುದ್ಧ ದೂರು ದಾಖಲು May 26, 2020 ಮಡಿಕೇರಿ: ಕೊಡಗಿನಲ್ಲಿ ಭಾರೀ ಭೂಕಂಪವಾಗುತ್ತದೆ, ಜಿಲ್ಲೆಯು ನೆಲಸಮವಾಗಲಿದೆ ಎಂದು ಭವಿಷ್ಯ ನುಡಿಇದ್ದ ಪ್ರಖ್ಯಾತ ಜ್ಯೋತಿಷಿ ಬ್ರಂಹ್ಮಾಂಡ ಗುರೂಜಿ ನಾಗೇಂದ್ರ ಬಾಬು ಶರ್ಮಾ ಅವರ ವಿರುದ್ಧ ಕೊಡಗಿನಲ್ಲಿ ಪೋಲೀಸ್ ದೂರು ದಾಖಲಾಗಿದೆ. ತಮ್ಮ ಮಾತುಗಳಿಂದ… Continue Reading
ಲಾಕ್ ಡೌನ್ ನಿಂದ 90 ಸಾವಿರ ಕೋಟಿ ರೂ. ನಷ್ಟ; ಸೂಕ್ತ ಪರಿಹಾರಕ್ಕೆ ಶಾಪಿಂಗ್ ಮಾಲ್ ಮಾಲೀಕರ ಒಕ್ಕೂಟ ಆಗ್ರಹ May 26, 2020 ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ 90 ಸಾವಿರ ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದ್ದು ಸರ್ಕಾರ ರೆಪೊ ದರ ಕಡಿತ, ಇಎಂಐ ಪಾವತಿ ವಿಸ್ತರಣೆ ಜೊತೆಗೆ ಇನ್ನೂ ಹಲವು ಆರ್ಥಿಕ ನೆರವು… Continue Reading
2 ತಿಂಗಳ ಬಳಿಕ ದೇಶಿ ವಿಮಾನಗಳ ಹಾರಾಟ ಆರಂಭ: ಪ್ರಯಾಣಕ್ಕೆ ಸರ್ಕಾರದ ಮಾರ್ಗಸೂಚಿಗಳ ಬಗ್ಗೆ ಇಲ್ಲಿದೆ ಮಾಹಿತಿ May 25, 2020 ನವದೆಹಲಿ: ಕೊರೋನಾ ವೈರಸ್ ತಡೆಗೆ ವಿಧಿಸಲಾಗಿದ್ದ ದೀರ್ಘಾವಧಿಯ ಲಾಕ್ ಡೌನ್ ನಂತರ ದೇಶಿಯ ವಿಮಾನಗಳ ಕಾರ್ಯಾಚರಣೆಗೆ ಅನುಮತಿ ನೀಡಲಾಗಿದ್ದು, ಮೇ 25 ರಿಂದ ವಿಮಾನಗಳು ಪುನಃ ಕಾರ್ಯಾರಂಭ ಮಾಡಲಿವೆ. ವಿಮಾನಗಳಾ ಕಾರ್ಯಾರಂಭಕ್ಕೂ ಮುನ್ನ ಸರ್ಕಾರ… Continue Reading
ಕುಡಿದ ಅಮಲಿನಲ್ಲಿ ತಹಸೀಲ್ದಾರ್ ವಾಹನಕ್ಕೆ ಡಿಕ್ಕಿ; ಪೇದೆಗೆ ಗಂಭೀರ ಗಾಯ May 25, 2020 ಚಿಕ್ಕೋಡಿ: ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಕುಡಿದ ಅಮಲಿನಲ್ಲಿ ತಹಸೀಲ್ದಾರ್ ಖಾಸಗಿ ಕಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಘಟನೆ ನಡೆದಿದೆ. ಕಾಗವಾಡ ತಹಸೀಲ್ದಾರ್ ಪ್ರಮೀಳಾ ದೇಶಪಾಂಡೆ ಹಾಗೂ… Continue Reading
ದೆಹಲಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಕೊರೋನಾಗೆ ಬಲಿ May 25, 2020 ನವದೆಹಲಿ: ಪಶ್ಚಿಮ ದೆಹಲಿಯ ಖಾಸಗಿ ಆಸ್ಪತ್ರೆಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಭಾನುವಾರ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಕೇರಳ ಮೂಲದ ಈಕೆ ಪಶ್ಚಿಮ ದೆಹಲಿಯ ಕೀರ್ತಿನಗರದಲ್ಲಿರುವ ಕಾರ್ಲಾ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲ ದಿನಗಳಿಂದ ನರ್ಸ್… Continue Reading