ಆಯ್ದ ಪ್ರಮುಖ ದೇವಸ್ಥಾನಗಳ ಪೂಜಾ ಪುನಸ್ಕಾರ ಆನ್ಲೈನ್ ಮೂಲಕ ನೇರ ಪ್ರಸಾರ: ಸಚಿವ ಶ್ರೀನಿವಾಸ ಪೂಜಾರಿ May 21, 2020 ಬೆಂಗಳೂರು: ರಾಜ್ಯದ ಆಯ್ದ ಪ್ರಮುಖ ದೇವಸ್ಥಾನಗಳ ಪೂಜಾ ಪುನಸ್ಕಾರವನ್ನು ಆನ್ ಲೈನ್ ಮೂಲಕ ನೇರ ಪ್ರಸಾರ ಮಾಡಲು ಚಿಂತನೆ ನಡೆದಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ… Continue Reading
ಶತಾಯುಷಿ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು May 21, 2020 ಹಾಸನ: ಖ್ಯಾತ ಪರಿಸರ ಹೋರಾಟಗಾರ್ತಿ, ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿ ಅಸ್ವಸ್ಥರಾಗಿದ್ದ ತಿಮ್ಮಕ್ಕನವರನ್ನು ಹಾಸನ ನಗರದ ಮಣಿ ಸೂಪರ್ ಸ್ಪೆಷಾಲಿಟಿ… Continue Reading
ಮೂಡುಬಿದಿರೆ: ಕ್ವಾರಂಟೈನ್ ಗೆ ಹೆದರಿ ವ್ಯಕ್ತಿ ಆತ್ಮಹತ್ಯೆಗೆ ಶರಣು! May 21, 2020 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಕಡಂದಲೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೊಬ್ಬರು ಗುರುವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ರಾತ್ರಿ ಮುಂಬೈಯಿಂದ ಆಗಮಿಸಿದ್ದ ಧನಂಜಯ್ ಪೂಜಾರಿ ಕಡಂದಲೆಯಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಮೃತದೇಹವನ್ನು ಮರಣೋತ್ತರ… Continue Reading
ಉಡುಪಿಯಲ್ಲಿ 25, ಒಂದೇ ದಿನ ರಾಜ್ಯದಲ್ಲಿ 116 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆ! May 21, 2020 ಬೆಂಗಳೂರು : ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಒಂದೇ ದಿನ 116 ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ವರದಿ ಪ್ರಕಾರ, ಉಡುಪಿ… Continue Reading
ಭಾರತದಲ್ಲಿ ಕೊರೋನಾ ರಣಕೇಕೆ: ಒಂದೇ ದಿನ 5,609 ಮಂದಿಯಲ್ಲಿ ಸೋಂಕು ಪತ್ತೆ, 132 ಮಂದಿ ಮಹಾಮಾರಿಗೆ ಬಲಿ May 21, 2020 ನವದೆಹಲಿ: ದೇಶದಲ್ಲಿ ಕೊರೋನಾ ಹಾವಳಿ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 5,609 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್’ಗೆ 132 ಮಂದಿ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು… Continue Reading
ಸಂಪುಟ ನಿರ್ಧಾರಗಳು ನಾಗರಿಕರಿಗೆ ಸಹಾಯ ಮಾಡಿ ಸ್ವಾವಲಂಬಿ ಭಾರತ ಪ್ರಯತ್ನಕ್ಕೆ ಪೂರಕವಾಗಲಿದೆ: ಪ್ರಧಾನಿ ಮೋದಿ May 21, 2020 ನವದೆಹಲಿ : ವಲಸೆ ಕಾರ್ಮಿಕರು, ಹಿರಿಯ ನಾಗರಿಕರ ಅಭಿವೃದ್ಧಿ, ಕ್ರೆಡಿಟ್ ಗಳು ಸುಲಭವಾಗಿ ನಾಗರಿಕರಿಗೆ ದೊರಕುವಂತೆ ಮಾಡುವುದು, ಮೀನುಗಾರಿಕೆ ವಲಯದಲ್ಲಿ ಹೆಚ್ಚಿನ ಅವಕಾಶಗಳನ್ನು ಹೊರತೆಗೆಯುವುದು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು… Continue Reading
ಆನ್ ಲೈನ್ ಮೂಲಕ ಗಾಂಜಾ ಮಾರಾಟ: ವಿರಾಜಪೇಟೆಯಲ್ಲಿ 12 ಮಂದಿ ಸೆರೆ May 21, 2020 ವಿರಾಜಪೇಟೆ : ಆನ್ಲೈನ್ ಪಾಸ್ ಬಳಸಿ ಗಾಂಜಾ ಮಾರಾಟ ನಡೆಸಿದ್ದ 12 ಮಂದಿಯನ್ನು ಕೊಡಗಿನ ವಿರಾಜಪೇಟೆಯಲ್ಲಿ ಡಿಸಿಐಬಿ ಪೋಲಿಸರು ಬಂಧಿಸಿದ್ದಾರೆ. ಇವರೆಲ್ಲರೂ ಕಾಲೇಜು ವಿದ್ಯಾರ್ಹಿಗಳಿಗೆ ಗಾಂಜಾ ಪೂರೈಸುತ್ತಿದ್ದರೆಂದು ಆರೋಪಿಸಲಾಗಿದೆ. ವಿರಾಜಪೇಟೆಯ ಸುಂಕದಕಟ್ಟೆ ನಿವಾಸಿ… Continue Reading
ಪ.ಬಂಗಾಳ, ಒಡಿಶಾದಲ್ಲಿ ಅಂಫಾನ್ ಸೈಕ್ಲೋನ್ ರೌದ್ರನರ್ತನ: 10 ಮಂದಿ ಬಲಿ, 6.5 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ May 21, 2020 ನವದೆಹಲಿ : ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಂಫಾನ್ ಚಂಡಮಾರುತ ತನ್ನ ರೌದ್ರನರ್ತನವನ್ನು ಆರಂಭಿಸಿದ್ದು, ಸುಮಾರು 190 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಪ್ರಬಲವಾದ ಬಿರುಗಾಳಿಯಿಂದಾಗಿ ಎರಡು ರಾಜ್ಯಗಳು ತತ್ತರಿಸಿ ಹೋಗಿವೆ. ಪಶ್ಚಿಮ ಬಂಗಾಳದಲ್ಲಿ… Continue Reading
ಸೆ. 25- ನ.1ರವರೆಗೆ ಐಪಿಎಲ್ ಟಿ20 ಟೂರ್ನಿ ನಡೆಯುವ ನಿರೀಕ್ಷೆ May 21, 2020 ನವದೆಹಲಿ : ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಶುಭ ಸುದ್ದಿ. ಕೊರೊನಾ ವೈರಸ್ ಭೀತಿ ನಡುವೆಯೂ ಸೆಪ್ಟೆಂಬರ್ 25ರಿಂದ ನವೆಂಬರ್ 1ರವರೆಗೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 13ನೇ ಆವೃತ್ತಿಯನ್ನು ಆಯೋಜಿಸುವ ಕಡೆಗೆ… Continue Reading
ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯನ್ನು ಸಂಪುಟದಿಂದ ಕೈಬಿಡಿ: ಸಿದ್ದರಾಮಯ್ಯ ಒತ್ತಾಯ May 21, 2020 ಬೆಂಗಳೂರು : ರೈತ ಮಹಿಳೆಯನ್ನು ಅವಾಚ್ಯ ಪದ ಬಳಸಿ ನಿಂದಿಸಿದ ಸಚಿವ ಮಾಧುಸ್ವಾಮಿಯನ್ನು ತಲಕ್ಷಣ ಸಂಪುಟದಿಂದ ಕೈಬಿಟ್ಟು ಸರ್ಕಾರದ ಮಾನ ಉಳಿಸಬೇಕು ಎಂದು ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ…. Continue Reading
ಭಾರತದಲ್ಲಿ ಲಾಕ್ ಡೌನ್ ವೇಳೆ ಒಟಿಟಿ ಚಂದಾದಾರ ಸಂಖ್ಯೆ ಗಣನೀಯ ಏರಿಕೆ! May 20, 2020 ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ಭಾರತದಲ್ಲಿ ಓವರ್ ದಿ ಟಾಪ್ (ಒಟಿಟಿ) ವಿಭಾಗದ ಚಂದಾದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಶೇ.75 ರಷ್ಟಕ್ಕಿಂತಲೂ ಹೆಚ್ಚಿನ ಭಾರತೀಯರು ಲಾಕ್ ಡೌನ್ ಅವಧಿಯಲ್ಲಿ ವಿವಿಧ ಒಟಿಟಿ ವಿಭಾಗಗಳಲ್ಲಿ ಚಂದಾದಾರತ್ವ… Continue Reading
ಗುರುವಾರದಿಂದ ಸಾರಿಗೆ ಬಸ್ ಸಮಯದಲ್ಲಿ ಬದಲಾವಣೆ: ದೂರದ ಊರುಗಳಿಗೂ ಪ್ರಯಾಣ May 20, 2020 ಬೆಂಗಳೂರು : ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಿದ್ದು, ಉತ್ತರ ಕರ್ನಾಟಕ ಜಿಲ್ಲೆಗಳ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲಾಗಿದೆ. ಈ ಹಿಂದೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆ ಒಳಗಾಗಿ ಸಂಚಾರವನ್ನು ಮುಕ್ತಾಯ… Continue Reading