ಮೇ 25 ರಿಂದ ದೇಶಿಯ ವಿಮಾನ ಹಾರಾಟ ಆರಂಭ: ಹರ್ದೀಪ್ ಸಿಂಗ್ ಪುರಿ May 20, 2020 ನವದೆಹಲಿ: ದೇಶಿಯ ವಿಮಾನ ಹಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ತಿಂಗಳ ೨೫ರಿಂದ ಹಂತ ಹಂತವಾಗಿ ವಿಮಾನ ಸೇವೆಗಳು ಆರಂಭಗೊಳ್ಳಲಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ… Continue Reading
ಕೊವಿಡ್-19: ಹಾಸನದಲ್ಲಿ 21 ಸೇರಿ 67 ಹೊಸ ಪ್ರಕರಣ ಪತ್ತೆ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1462ಕ್ಕೆ ಏರಿಕೆ May 20, 2020 ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಸಡಿಲಗೊಳಿಸಿದ ನಂತರ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ನಿನ್ನೆ ಮಂಡ್ಯಕ್ಕೆ ಕಂಟಕವಾಗಿದ್ದ ಮುಂಬೈ ನಂಜು ಇಂದು ಹಾಸನಕ್ಕೆ ತಟ್ಟಿದೆ. ಮುಂಬೈನಿಂದ ಆಗಮಿಸಿದ್ದವರ ಪೈಕಿ ಹಾಸನದಲ್ಲಿ 21 ಮಂದಿಗೆ… Continue Reading
ಧಾರವಾಡ: ಕಾಸರಗೋಡು, ಮಂಗಳೂರಿನ 74 ವಲಸೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಲಾರಿಗಳ ವಶ May 20, 2020 ಧಾರವಾಡ : ಮಂಗಳೂರು ಮತ್ತು ಕಾಸರಗೋಡಿನಿಂದ 74 ವಲಸೆ ಕಾರ್ಮಿಕರನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಗದಗ ಪೋಲೀಸರು ವಶಪಡಿಸಿಕೊಂಡಿದ್ದಾರೆ ಈ ಟ್ರಕ್ಗಳಲ್ಲಿ 27 ವಲಸೆ ಕಾರ್ಮಿಕರು ಕಾಸರಗೋಡಿನವರಾದರೆ 47 ಮಂದಿ ಮಂಗಳೂರಿನಿಂದ… Continue Reading
ರೈಲ್ವೆ ಪ್ರಯಾಣಿಕರಿಗೆ ಶುಭ ಸುದ್ದಿ! ಜೂನ್ 1 ರಿಂದ ದಿನಕ್ಕೆ 200 ನಾನ್ ಎಸಿ ರೈಲುಗಳ ಸಂಚಾರ ಪ್ರಾರಂಭ May 20, 2020 ನವದೆಹಲಿ : ರೈಲ್ವೆ ಪ್ರಯಾಣಿಕರಿಗೆ ಶುಭ ಸುದ್ದಿ! ಜೂನ್ 1 ರಿಂದ ದಿನಕ್ಕೆ 200 ನಾನ್ ಎಸಿ ಪ್ರಯಾಣಿಕರ ರೈಲು ಸಂಚಾರ ಪ್ರಾರಂಭವಾಗಲಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್… Continue Reading
1 ಲಕ್ಷ ಮಂದಿಗೆ ಕೊರೋನಾ ಸೋಂಕು – ಲಕ್ಷ ದಾಟಿದ 11ನೇ ದೇಶ ಭಾರತ May 19, 2020 ನವದೆಹಲಿ: ದೇಶದಲ್ಲಿ ಕೋವಿಡ್ 19 ಅಟ್ಟಹಾಸ ಮುಂದುವರೆದಿದೆ. ಕಳೆದ ಎರಡು ದಿನಗಳಿಂದ ಐದೈದು ಸಾವಿರ ಕೊರೋನಾ ಕೇಸ್ಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿಂತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ. ಕಳೆದ 24… Continue Reading
ಮತ್ತೆ ವಲಸೆ ಕಾರ್ಮಿಕರ ಸಾವು:ಉ.ಪ್ರ.ದಲ್ಲಿ ವಾಹನ ಮಗುಚಿಬಿದ್ದು 3 ಸಾವು, 12 ಮಂದಿಗೆ ಗಾಯ May 19, 2020 ಜಾನ್ಸಿ(ಉತ್ತರ ಪ್ರದೇಶ) : ವಲಸೆ ಕಾರ್ಮಿಕರ ಸಾವು ಮುಂದುವರಿದಿದೆ. ಜಾನ್ಸಿ-ಮಿರ್ಜಾಪುರ್ ಹೆದ್ದಾರಿಯಲ್ಲಿ ಸಾಗಾಟಕ್ಕೆ ಬಳಸುವ ಡಿಸಿಎಂ ವಾಹನ ಮಗುಚಿಬಿದ್ದು ಮೂರು ಮಂದಿ ವಲಸೆ ಕಾರ್ಮಿಕರು ಮೃತಪಟ್ಟು 12 ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಅಲಹಾಬಾದ್… Continue Reading
ಮಂಗಳೂರು: ದುಬೈನಿಂದ ಎರಡನೇ ವಿಶೇಷ ವಿಮಾನ ಆಗಮನ, 178 ಮಂದಿ ತಾಯ್ನಾಡಿಗೆ May 19, 2020 ಮಂಗಳೂರು : ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ದುಬೈನಿಂದ ಮಂಗಳೂರಿಗೆ ಎರಡನೇ ವಿಶೇಷ ವಿಮಾನ ಆಗಮನವಾಗಿದ್ದು ಮೇ 18 ರ ಸೋಮವಾರ ಸಂಜೆ 7.45 ಕ್ಕೆ 178 ಪ್ರಯಾಣಿಕರು ಮಂಗಳೂರಿಗೆ… Continue Reading
ರಾಜ್ಯಕ್ಕೆ ಕೊರೋನಾಘಾತ: ಒಂದೇ ದಿನ 99 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆ May 18, 2020 ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 99 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1246ಕ್ಕೆ… Continue Reading
ರಾಜ್ಯಾದ್ಯಂತ ಸರ್ಕಾರಿ, ಖಾಸಗಿ ಬಸ್ ಸಂಚಾರಕ್ಕೆ ಅವಕಾಶ, ಪ್ರತಿ ಭಾನುವಾರ ಕಂಪ್ಲೀಟ್ ಲಾಕ್’ಡೌನ್: ರಾಜ್ಯ ಸರ್ಕಾರ ನಿರ್ಧಾರ May 18, 2020 ಮೇ 31ರವರೆಗೂ ಮಹಾರಾಷ್ಟ್ರ, ತಮಿಳುನಾಡು, ಕೇರಳ, ಗುಜರಾತ್ ಜನತೆಗೆ ರಾಜ್ಯ ಪ್ರವೇಶಕ್ಕೆ ಅವಕಾಶವಿಲ್ಲ: ಸಿಎಂ ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು, ಕಂಟೈನ್ಮೆಂಟ್ ಝೋನ್ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕಾನೂನು… Continue Reading
ಜ್ಯೂನ್ 18ಕ್ಕೆ ಪಿಯುಸಿ, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ: ಸಚಿವ ಸುರೇಶ್ ಕುಮಾರ್ May 18, 2020 ಬೆಂಗಳೂರು : ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಇಂಗ್ಲಿಷ್ ಪರೀಕ್ಷೆ ವೇಳಾಪಟ್ಟಿ ಸೋಮವಾರ ಪ್ರಕಟವಾಗಿದ್ದು, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದು ಪ್ರಾಥಮಿಕ… Continue Reading
ತಮಿಳುನಾಡು ರಾಜಕೀಯಕ್ಕೆ ಅಣ್ಣಾಮಲೈ ಎಂಟ್ರಿ May 18, 2020 ಬೆಂಗಳೂರು : ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿರುವ ‘ಸಿಂಗಂ’ ಖ್ಯಾತಿಯ ಅಣ್ಣಾಮಲೈ, ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. 2021ರ ಏಪ್ರಿಲ್ನಲ್ಲಿ ಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಣ್ಣಾಮಲೈ ತಯಾರಿ… Continue Reading
ಉಡುಪಿ: ಸಿಡಿಲು ಬಡಿದು ಯುವಕನ ಮೃತ್ಯು May 18, 2020 ಉಡುಪಿ : ಭಾನುವಾರ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲೂ ಭಾರೀ ಗುಡುಗು ಸಹಿತ ಮಳೆಯಾಗಿದ್ದು, ಪರಿಣಾಮ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಕಾಪು… Continue Reading