ಶ್ರೀಮಂತ ಚುಟುಕು ಕ್ರಿಕೆಟ್ ಟೂರ್ನಿ ಐಪಿಎಲ್ ನಡೆಯದಿದ್ದರೆ ಬಿಸಿಸಿಐಗೆ 4000 ಕೋಟಿ ನಷ್ಟ..! May 14, 2020 ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಈ ವರ್ಷ ಆಯೋಜಿಸದಿದ್ದರೆ, ಬಿಸಿಸಿಐಗೆ 4000 ಕೋಟಿ ರೂಪಾಯಿಗಳ ಭಾರಿ ನಷ್ಟವಾಗಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಖಜಾಂಚಿ ಅರುಣ್ ಧುಮಾಲ್ ಹೇಳಿದ್ದಾರೆ. ಕೋವಿಡ್ -19… Continue Reading
ರೈತರು, ವಲಸೆ ಕಾರ್ಮಿಕರು, ಸಣ್ಣ ವ್ಯಾಪಾರಿಗಳಿಗೆ ಪರಿಹಾರ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್ May 14, 2020 ನವದೆಹಲಿ : ಕೊರೋನಾ ವೈರಸ್ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರು, ವಲಸೆ ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳಿಗಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಪರಿಹಾರ… Continue Reading
ಗ್ರೀನ್ ಝೋನ್ ಎಂದು ಘೋಷಿಸಲ್ಪಟ್ಟಿದ್ದ ಗೋವಾ ರಾಜ್ಯದಲ್ಲಿ 7 ಹೊಸ ಕೊರೋನಾ ಸೋಂಕು ಪ್ರಕರಣ! May 14, 2020 ಪಣಜಿ : ಗೋವಾ ರಾಜ್ಯದಲ್ಲಿ 7 ಮಂದಿ ಕೊರೋನಾ ಶಂಕಿತರ ರಕ್ತದ ಮಾದರಿಯನ್ನು ಪರೀಕ್ಷಿಸಿದಾಗ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಹೇಳಿದ್ದಾರೆ. ಮೇ 1ರಿಂದ ಯಾವುದೇ ಹೊಸ ಕೊರೋನಾ ಪ್ರಕರಣಗಳು… Continue Reading
ರಾಜ್ಯದಲ್ಲಿ ಹೊಸದಾಗಿ 22 ಮಂದಿಗೆ ಕೊರೋನಾ; ಬೆಂಗಳೂರು, ಮಂಗಳೂರಿನಲ್ಲಿ ಇಬ್ಬರು ಸಾವು; ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆ May 14, 2020 ಬೆಂಗಳೂರು : ಕೊರೋನಾವೈರಸ್ ಕರ್ನಾಟಕದಲ್ಲಿ ದಿನದಿನಕ್ಕೆ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದ್ದು ಗುರುವಾರ ಮಧ್ಯಾಹ್ನದ ವೇಳೆಗೆ ರಾಜ್ಯದಲ್ಲಿ ಮತ್ತೆ 22 ಮಂದಿಗೆ ಸೋಂಕು ತಗುಲಿದೆ. ಅಲ್ಲದೆ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ತಲಾ ಒಬ್ಬರು… Continue Reading
ನನ್ನ ಹಣವನ್ನು ಬೇಷರತ್ತಾಗಿ ತೆಗೆದುಕೊಂಡು ಪ್ರಕರಣವನ್ನು ಕೊನೆಗೊಳಿಸಿ: ಕೇಂದ್ರ ಸರ್ಕಾರಕ್ಕೆ ವಿಜಯ್ ಮಲ್ಯ ಮನವಿ May 14, 2020 ನವದೆಹಲಿ : ಬ್ಯಾಂಕಿನಿಂದ ಸಾವಿರಾರು ಕೋಟಿ ಸಾಲ ಪಡೆದು ಮರುಪಾವತಿಸದೆ ದೇಶ ಬಿಟ್ಟು ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಲಂಡನ್ ಕೋರ್ಟ್ ನಲ್ಲಿ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಹೋರಾಡುತ್ತಿದ್ದಾರೆ.ಇದೀಗ ಮಲ್ಯ… Continue Reading
ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಣೆ ಸಾಧ್ಯತೆ May 14, 2020 ಬೆಂಗಳೂರು : ದೇಶಾದ್ಯಂತ ಕೋವಿಡ್-19 ಲಾಕ್ ಡೌನ್ ಮುಂದುವರೆದಿದ್ದು, ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಣೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸುಮಾರು 1 ಲಕ್ಷ ಪಂಚಾಯಿತಿ ಸದಸ್ಯರು, 6021 ಗ್ರಾಮ ಪಂಚಾಯಿತಿಗಳನ್ನು… Continue Reading
ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಐದನೇ ಬಲಿ May 14, 2020 ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕೊರೊನಾ ಸೊಂಕಿಗೆ ವೃದ್ದೆ ಸಾವನ್ನಪ್ಪಿದ್ದು ಅಮೂಲಕ ಐದನೇ ಬಲಿಯಾಗಿದೆ. ಮಂಗಳೂರಿನ ಕುಲಶೇಖರ ನಿವಾಸಿ 80 ವರ್ಷದ P-507 ವೃದ್ದೆ ಇಂದು ಸಾವನ್ನಪ್ಪಿದ್ದಾರೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ರೋಗಿಯಾಗಿದ್ದ… Continue Reading
ಭಾರತದಲ್ಲಿ 78 ಸಾವಿರ ಗಡಿ ದಾಟಿದ ಕೊರೋನಾ ಸೋಂಕಿತರು:ಕಳೆದ 24 ಗಂಟೆಗಳಲ್ಲಿ 134 ಸಾವು May 14, 2020 ನವದೆಹಲಿ : ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಗುರುವಾರ 78 ಸಾವಿರದ ಗಡಿ ದಾಟಿದೆ. ಮುಂಬೈ, ಚೆನ್ನೈ, ಅಹಮದಾಬಾದ್ ಮತ್ತು ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಂದ್ರ ಸರ್ಕಾರ ನಿನ್ನೆ… Continue Reading
ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನಕ್ಕೆ 100 ಕೋಟಿ ಅನುದಾನ : ಸಚಿವ ರಮೇಶ್ ಜಾರಕಿಹೊಳಿ May 14, 2020 ತುಮಕೂರು : ಜಲ ಸಂಪನ್ಮೂಲ ಇಲಾಖೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಜಲ ಯೋಜನೆಗಳ ಸ್ಥಳಗಳಿಗೆ ಭೇಟಿ ನೀಡುತ್ತಿದ್ದು, ಇಲಾಖೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ…. Continue Reading
ಎರಡು ಪ್ರತ್ಯೇಕ ರಸ್ತೆ ಅಪಘಾತ:14 ಮಂದಿ ವಲಸೆ ಕಾರ್ಮಿಕರು ಸಾವು May 14, 2020 ಮುಜಾಫರ್ ನಗರ(ಉತ್ತರ ಪ್ರದೇಶ) : ವಲಸೆ ಕಾರ್ಮಿಕರು ಮಾರ್ಗ ಮಧ್ಯೆ ತಮ್ಮೂರಿಗೆ ಹೋಗುತ್ತಿರುವಾಗ ಸಾಯುವ ಪ್ರಕರಣ ಮುಂದುವರಿದಿದೆ. ಕಳೆದ ತಡರಾತ್ರಿ ಮುಜಾಫರ್ ನಗರ-ಶಹರಾನ್ ಪುರ ಹೆದ್ದಾರಿಯಲ್ಲಿ 6 ಮಂದಿ ವಲಸೆ ಕಾರ್ಮಿಕರು ನಡೆದುಕೊಂಡು ಹೋಗುತ್ತಿದ್ದಾಗ… Continue Reading
ಸಣ್ಣ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂ. ಸಾಲ: 20 ಲಕ್ಷ ಕೋಟಿ ರೂ. ಪ್ಯಾಕೇಜ್ ವಿವರ ಪ್ರಕಟಿಸಿದ ನಿರ್ಮಲಾ ಸೀತಾರಾಮನ್ May 13, 2020 ನವದೆಹಲಿ : 25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ… Continue Reading
ತಿರುಪತಿ ತಿಮ್ಮಪ್ಪನ ವಿಶೇಷ ದರ್ಶನ ಕೊಡಿಸುವುದಾಗಿ ಬೆಂಗಳೂರಿನ ಉದ್ಯಮಿಗೆ 45 ಲಕ್ಷ ವಂಚಿಸಿದ ಭೂಪರು! May 13, 2020 ಬೆಂಗಳೂರು : 75 ವರ್ಷದ ಉದ್ಯಮಿಯೊಬ್ಬರಿಗೆ ತಿರುಪತಿ ತಿಮ್ಮಪ್ಪನ ವಿಶೇಷ ದರ್ಶನ ಹಾಗೂ ದೇವರ ವಿಗ್ರಹದ ಮೇಲೆ ಹೊದಿಸಲಾದ ಬಟ್ಟೆಗಳನ್ನು ಕೊಡಿಸುವುದಾಗಿ ಹೇಳಿ ಬರೋಬ್ಬರಿ 45 ಲಕ್ಷ ರೂಪಾಯಿ ವಂಚಿಸಿದ ಘಟನೆ ತಡವಾಗಿ… Continue Reading