ಹಿರಿಯ ಸಿನಿ ಛಾಯಾಗ್ರಾಹಕ ಎಸ್.ವಿ. ಶ್ರೀಕಾಂತ್ ನಿಧನ May 8, 2020 ಹಿರಿಯ ಸಿನಿ ಛಾಯಾಗ್ರಾಹಕ ಎಸ್.ವಿ. ಶ್ರೀಕಾಂತ್(87) ವಿಧಿವಶರಾಗಿದ್ದಾರೆ. ಡಾ. ರಾಜ್ ಕುಮಾರ್ ಅಭಿನಯದ ‘ಬಬ್ರುವಾಹನ’ ಚಿತ್ರದ ಛಾಯಾಗ್ರಹಣ ನೆರವೇರಿಸಿದ್ದ ಶ್ರೀಕಾಂತ್ ಗುರುವಾರ ನಿಧನರಾಗಿದ್ದು ಕನ್ನಡ ಚಿತ್ರರಂಗದ ಗಣ್ಯರು ಹಿರಿಯರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ…. Continue Reading
ಕೊರೋನಾ ಕಂಟಕ: ರಾಜ್ಯದಲ್ಲಿ ಇಂದು ಒಂದೇ ದಿನ ದಾಖಲೆ 48 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆ! May 8, 2020 ಬೆಂಗಳೂರು : ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆ ಎಂದು ನಿಟ್ಟುಸಿರು ಬಿಡುವಾಗಲೇ ರಾಜ್ಯದಲ್ಲಿ ಒಂದೇ ದಿನ ಏಕಾಏಕಿ 48 ಹೊಸ ಪ್ರಕರಣಗಳು ವರದಿಯಾಗಿದ್ದು, ಜನರನ್ನು ಬೆಚ್ಚಿ ಬೀಳುವಂತೆ… Continue Reading
ಯೆಸ್ ಬ್ಯಾಂಕ್ ಪ್ರಕರಣ: ಉದ್ಯಮಿಗಳಾದ ವಾಧವನ್ ಸಹೋದರರು ಮೇ.10ರವರೆಗೆ ಸಿಬಿಐ ವಶಕ್ಕೆ May 8, 2020 ನವದೆಹಲಿ : ಲಾಕ್ಡೌನ್ ಸಮಯದಲ್ಲಿ ಕುಟುಂಬ ಸಮೇತ ಪಾರ್ಟಿ ಮಾಡಲು ತೆರಳಿ ಬಂಧನಕ್ಕೀಡಾಗಿದ್ದ ಡಿಹೆಚ್ಎಫ್ಎಲ್ ಮುಖ್ಯಸ್ಥರಾದ ಕಪಿಲ್ ಹಾಗೂ ಧೀರಜ್ ವಾಧವನ್ ಅವರನ್ನು ಯೆಸ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಮೇ.10ರವರೆಗೆ… Continue Reading
ಚಿತ್ರದುರ್ಗ: ಗುಣಮುಖರಾಗಿ ಗುಜರಾತ್ನಿಂದ ಆಗಮಿಸಿದ್ದ ತಬ್ಲಿಘಿಗಳಲ್ಲಿ ಮತ್ತೇ ಸೋಂಕು, ಕೋಟೆನಾಡಿಗೆ ಕಂಟಕ ಶುರು! May 8, 2020 ಚಿತ್ರದುರ್ಗ : ಗುಜರಾತ್ ನಿಂದ ಚಿತ್ರದುರ್ಗದಕ್ಕೆ ಆಗಮಿಸಿದ್ದ ತಬ್ಲಿಘಿಗಳಲ್ಲಿ ಮತ್ತೆ ಕೊರೋನಾ ಸೋಂಕು ಪತ್ತೆಯಾಗಿದ್ದು ಗ್ರೀನ್ ಜೋನ್ ನಲ್ಲಿದ್ದ ಕೋಟೆನಾಡಿಗೆ ಇದೀಗ ಕಂಟಕ ಶುರುವಾಗಿದೆ. ದೆಹಲಿಯಲ್ಲಿ ನಡೆದಿದ್ದ ನಿಜಾಮುದ್ದೀನ್ ಜಮಾತ್ ಗೆ ತೆರಳಿದ್ದ 15 ಮಂದಿ… Continue Reading
ವೈಜಾಕ್ ಗ್ಯಾಸ್ ದುರಂತ: ಎಲ್ ಜಿ ಪಾಲಿಮರ್ಸ್ ಇಂಡಿಯಾಗೆ ಎನ್ ಜಿಟಿಯಿಂದ 50 ಕೋಟಿ ರೂಪಾಯಿ ದಂಡ! May 8, 2020 ನವದೆಹಲಿ : ವೈಜಾಕ್ ಗ್ಯಾಸ್ ದುರಂತ ನಡೆದಿದ್ದ ಗ್ಯಾಸ್ ದುರಂತ ಪ್ರಕರಣದಲ್ಲಿ ಎಲ್ ಜಿ ಪಾಲಿಮರ್ಸ್ ಸಂಸ್ಥೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ 50 ಕೋಟಿ ರೂಪಾಯಿ ದಂಡ ವಿಧಿಸಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು… Continue Reading
ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಹೋರಾಟ : ಸಿದ್ದರಾಮಯ್ಯ May 8, 2020 ಬೆಂಗಳೂರು : ಸರ್ಕಾರ ರೈತರಿಗೆ ಹೊಸದಾಗಿ ಬಡ್ಡಿ ರಹಿತ ಸಾಲ ಕೊಡಬೇಕು. ರೈತರು ಈಗಾಗಲೇ ಪಡೆದಿರುವ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು.ಬೇಡಿಕೆ ಈಡೇರಿಸದಿದ್ದರೆ ಮುಂದಿನ ಹೋರಾಟ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ… Continue Reading
ಎಸ್ ಎಸ್ ಎಲ್ ಸಿ ನಂತರ ತಕ್ಷಣ ಸಿಇಟಿ ಪರೀಕ್ಷೆ- ಸುರೇಶ್ ಕುಮಾರ್ May 8, 2020 ಬೆಂಗಳೂರು : ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಅವಧಿ ಎಷ್ಟಿರಬೇಕು ಎನ್ನುವ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ… Continue Reading
ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್: ಪಬ್ ಮತ್ತು ಕ್ಲಬ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಅನುಮತಿ! May 8, 2020 ಬೆಂಗಳೂರು: ಮದ್ಯ ಮಾರಾಟಕ್ಕೆ ಅನುಮತಿ ನೀಡಿದ ಬೆನ್ನಲ್ಲೇ ಭರ್ಜರಿ ಆದಾಯ ಬರುತ್ತಿದ್ದು ಇದರ ಜೊತೆಗೆ ಇದೀಗ ಪಬ್ ಮತ್ತು ಕ್ಲಬ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ನೀಡಿದೆ. ಎಂಎಸ್ಐಎಲ್ ಗಳಲ್ಲಿ ಮೊದಲಿಗೆ ಮದ್ಯ… Continue Reading
ರಾಜ್ಯದಲ್ಲಿ ಕೊರೋನಾಘಾತ: 24 ಗಂಟೆಗಳಲ್ಲಿ 45 ಹೊಸ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆ May 8, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 45 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ. ಗುರುವಾರ ಸಂಜೆ… Continue Reading
ಸೋಂಕಿತರ ಸಂಖ್ಯೆ ಹೆಚ್ಚಳ ; ಕಲಬುರಗಿಯಲ್ಲಿ ಲಾಕ್ಡೌನ್ ಸಡಿಲಿಕೆ ಹಿಂಪಡೆದು ಜಿಲ್ಲಾಧಿಕಾರಿ ಆದೇಶ May 8, 2020 ಕಲಬುರಗಿ: ಕೊರೋನಾ ವೈರಸ್ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ನೀಡಿ ಕೆಲವೊಂದು ಅಂಗಡಿ- ವಾಣಿಜ್ಯ ಮಳಿಗೆಗಳನ್ನು ತೆರೆಯಲು ನೀಡಲಾದ ಅನುಮತಿಯನ್ನು ಜಿಲ್ಲಾಧಿಕಾರಿ ಶರತ್ ಅಬಿ ಅವರು ವಾಪಸ್ಸು ಪಡೆದು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ… Continue Reading
ಪ್ರತಿದಿನ ಕೊರೋನಾ ಪರೀಕ್ಷೆಗೆ ಒಳಗಾಗುತ್ತಿರುವ ಡೊನಾಲ್ಡ್ ಟ್ರಂಪ್:ಅಧ್ಯಕ್ಷರ ಮಿಲಿಟರಿ ಸಹಾಯಕನಿಗೆ ಸೋಂಕು May 8, 2020 ವಾಷಿಂಗ್ಟನ್ : ತಮ್ಮ ಮಿಲಿಟರಿ ಸಹಾಯಕನಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ನಂತರ ಪ್ರತಿದಿನ ತಾವು ಕೂಡ ಕೊರೋನಾ ಪರೀಕ್ಷೆಗೆ ಒಳಪಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಖಾಸಗಿ… Continue Reading
ಸಕಲೇಶಪುರ: ನದಿ ಸಮೀಪ ಸೆಲ್ಫಿ ತೆಗೆದುಕೊಳ್ಲಲು ತೆರಳಿದ ನವದಂಪತಿಗಳು ನೀರುಪಾಲು May 8, 2020 ಹಾಸನ : ಇತ್ತೀಚೆಗಷ್ಟೇ ಮದುವೆಯಾಗಿದ್ದ ದಂಪತಿಗಳು ನದಿಯ ಸಮೀಪ ಸೆಲ್ಫಿ ಕ್ಲಿಕ್ಕಿಸಲು ಹೋದಾಗ ಜಾರಿ ಬಿದ್ದು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದ ಸಕಲೇಶಪುರದಲ್ಲಿ ನಡೆದಿದೆ. ಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ… Continue Reading