ಅನಿವಾಸಿ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದಾ ಅನ್ಯಾಯದ ವಿರುದ್ಧ ಸಿಡಿದೆದ್ದ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ May 6, 2020 ಮಂಗಳೂರು : ಗಲ್ಫ್ ಪ್ರದೇಶದಲ್ಲಿ ಇರುವ ಅನಿವಾಸಿ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾದ ಹಿನ್ನಲೆಯಲ್ಲಿ ಸಿ ಎಂ ಯಡಿಯೂರಪ್ಪ ಅವರಿಗೆ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಂ ತೌಫೀಕ್ ಅವರು ಪತ್ರ… Continue Reading
ಫಸ್ಟ್ ನ್ಯೂರೋ ಕೊರೋನಾ ಸೋಂಕು ಮೂಲ ಪತ್ತೆ ಹಚ್ಚಿ- ಸಚಿವ ಶ್ರೀನಿವಾಸ್ ಪೂಜಾರಿ ಆದೇಶ May 6, 2020 ಮಂಗಳೂರು : ಫಸ್ಟ್ ನ್ಯೂರೋ ಆಸ್ಪತ್ರೆ ಸೇರಿದಂತೆ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಮೂಲವನ್ನು ಪತ್ತೆ ಹಚ್ಚಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ… Continue Reading
ಸಾರಿಗೆ ಕಚೇರಿಗಳಲ್ಲಿ ಕಾರ್ಯ ಪುನರಾಂಭ May 6, 2020 ಬೆಂಗಳೂರು: ಗೃಹ ಮಂತ್ರಾಲಯದಿಂದ ಲಾಕ್ಡೌನ್ ಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳು ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಹಸಿರು ವಲಯಕ್ಕೊಳಪಡುವ 14 ಜಿಲ್ಲೆಗಳಲ್ಲಿ ನಿನ್ನೆಯಿಂದ ಸಾರಿಗೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ವಾಹನ ನೋಂದಣಿ, ಚಾಲನಾ ಪರವಾನಗಿ ನೀಡುವಿಕೆ,… Continue Reading
ಮಂಗಳೂರು : ನಾಳೆಯಿಂದ ಜಿಲ್ಲೆಯಲ್ಲಿ ಬಟ್ಟೆ ಅಂಗಡಿಗಳು ಓಪನ್ May 6, 2020 ಮಂಗಳೂರು : ಸಾರ್ವಜನಿಕರ ಬೇಡಿಕೆ ಮೇರೆಗೆ ಜಿಲ್ಲೆಯಲ್ಲಿ ಗುರುವಾರದಿಂದ ಎಲ್ಲಾ ರೀತಿಯ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಗಳು ತಿಳಿಸಿದ್ದಾರೆ. ಈ ಬಗ್ಗೆ… Continue Reading
ಲಾಕ್ ಡೌನ್ ನಡುವೆ ಭಾರತದಲ್ಲಿ ಉತ್ಪಾದನೆ ಪುನಾರಂಭಿಸಿದ ಟಿವಿಎಸ್ ಮೋಟಾರ್ಸ್ May 6, 2020 ಬೆಂಗಳೂರು: ಜಾಗತಿಕ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳ ತಯಾರಕರಾದ ಟಿವಿಎಸ್ ಮೋಟಾರ್ ಕಂಪನಿ ಹೊಸೂರು, ಮೈಸೂರು ಮತ್ತು ನಲಘರ್ ನ ಎಲ್ಲಾ ಕಾರ್ಖಾನೆಗಳಲ್ಲಿ ಉತ್ಪಾದನೆಯನ್ನು ಪುನಾರಂಭಿಸಿದೆ. ಟಿವಿಎಸ್ ಮೋಟಾರ್ ಕಂಪನಿಗೆ ನೌಕರರು… Continue Reading
ಲಾಕ್ ಡೌನ್ ಎಫೆಕ್ಟ್: ಶಿರಡಿ ಸಾಯಿ ಮಂದಿರಕ್ಕೆ ನಿತ್ಯ ಒಂದೂವರೆ ಕೋಟಿ ನಷ್ಟ May 6, 2020 ಮಹಾರಾಷ್ಟ್ರ: ಕೊರೋನಾ ಸೋಂಕು ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ಪ್ರಸಿದ್ಧ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರತಿದಿನ ಒಂದೂವರೆ ಕೋಟಿ ರೂಪಾಯಿ ಖೋತವಾಗುತ್ತಿದೆ ಎಂದು ಸಾಯಿಬಾಬಾ ಮಂದಿರ ಟ್ರಸ್ಟ್ ತಿಳಿಸಿದೆ. ಮಾರ್ಚ್ 17ರಿಂದ… Continue Reading
ರಾಜ್ಯದಲ್ಲಿ ಇಂದು ಸಂಜೆ ವೇಳೆಗೆ ಒಂದೇ ಒಂದು ಕೊರೋನಾ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆ May 6, 2020 ಬೆಂಗಳೂರು: ಕರ್ನಾಟಕದಲ್ಲಿ ಬೆಳಗ್ಗೆ 19 ಪ್ರಕರಣ ಪತ್ತೆಯಾಗಿ ಆತಂಕ ಸೃಷ್ಟಿಸಿತ್ತು. ಆದರೆ ಸಂಜೆ ವೇಳೆಗೆ ಒಂದೇ ಒಂದು ಪ್ರಕರಣ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗೆ ಬಾದಾಮಿಯಲ್ಲಿ ಒಂದೇ ದಿನ 12… Continue Reading
ಕಾಸರಗೋಡು: ಮೇ 21 ರಿಂದ 29 ರ ತನಕ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ನಿರ್ಧಾರ May 6, 2020 ಕಾಸರಗೋಡು : ಕೊರೊನಾದಿಂದ ಉಂಟಾಗಿದ್ದ ಲಾಕ್ ಡೌನ್ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಹಾಗೂ ಹಯರ್ ಸೆಕಂಡರಿ ಪರೀಕ್ಷೆ ಮೇ 21 ರಿಂದ 29 ರ ನಡುವೆ ನಡೆಸಲು ಕೇರಳ ಸರಕಾರ… Continue Reading
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 17 ರವರೆಗೆ ರಾತ್ರಿ ನಿಷೇಧಾಜ್ಞೆ- ಜಿಲ್ಲಾಧಿಕಾರಿ ಆದೇಶ May 6, 2020 ಮಂಗಳೂರು : ಜಿಲ್ಲೆಯಾದ್ಯಂತ ಮೇ.17 ರವರೆಗೆ ರಾತ್ರಿ ದ.ಕ. ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 (ಕೊರೊನಾ ವೈರಾಣು ಕಾಯಿಲೆ 2019)ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ… Continue Reading
ಕೊರೋನಾ ವೈರಸ್ ಭೀತಿ: ಹುಲಿಗೆಮ್ಮದೇವಿ ಜಾತ್ರೆ ರಥೋತ್ಸವ ರದ್ದು May 6, 2020 ಕೊಪ್ಪಳ: ಮಾರಕ ಕೊರೋನಾ ವೈರಸ್ ಸೋಂಕು ಭೀತಿ ಹಿನ್ನಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಜಾತ್ರಾ ಮಹೋತ್ಸವ ಹುಲಿಗೆಮ್ಮದೇವಿ ಜಾತ್ರೆ ರಥೋತ್ಸವವನ್ನು ರದ್ದು ಪಡಿಸಲಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಭಾರತದ ಪ್ರಸಿದ್ಧ ಜಾತ್ರಾ ಮಹೋತ್ಸವಗಳಲ್ಲಿ ಒಂದಾದ… Continue Reading
ಡಿಕೆಶಿ ಮಾತಿಗೆ ನಾವು ಕವಡೆ ಕಾಸಿನ ಕಿಮ್ಮತ್ತು ಕೊಡುವುದಿಲ್ಲ: ಸಚಿವ ಆರ್ ಅಶೋಕ್ May 6, 2020 ಬೆಂಗಳೂರು: ನಿನ್ನೆ ನೈಸ್ ರಸ್ತೆಯಲ್ಲಿ 5000ಕ್ಕೂಹೆಚ್ಚು ಕೂಲಿ ಕಾರ್ಮಿಕರು ಅಲ್ಲಿ ಜಮಾವಣೆಯಾಗಿದ್ದರು. ಅವರನ್ನು ಬಲವಂತವಾಗಿ ತಡೆಹಿಡಿಯಲಾಗಿದೆ ಎಂಬ ಸುಳ್ಳು ಸುದ್ದಿ ಹರಡಿತ್ತು. ನಾವು ಯಾರನ್ನೂ ಕೂಡಿಕಾಕಿಲ್ಲ. ಬೇರೆ ರಾಜ್ಯಗಳಿಗೆ ಹೋಗುವ ಯಾರನ್ನೂ ತಡೆಯುವುದಿಲ್ಲ. ತಡೆಯುವ… Continue Reading
ಕೊಹ್ಲಿಯನ್ನು ಶ್ರೇಷ್ಠ ಎನ್ನುವವರು ಮೊದಲು ಬಾಬರ್ ಬ್ಯಾಟ್ ಗಮನಿಸಿ: ಟಾಮ್ ಮೂಡಿ May 6, 2020 ಲಾಹೋರ್ : ಭಾರತದ ವಿರಾಟ್ ಕೊಹ್ಲಿ ಅವರನ್ನೇ ಶ್ರೇಷ್ಠ ಬ್ಯಾಟ್ಸ್ ಮನ್ ಎನ್ನುವವರು ಮೊದಲು ಪಾಕಿಸ್ತಾನದ ಯುವ ಪ್ರತಿಭೆ ಬಾಬರ್ ಅಜಮ್ ಬ್ಯಾಟಿಂಗ್ ನೋಡಿ ಎಂದು ಆಸ್ಟ್ರೇಲಿಯಾದ ಮಾಜಿ ಆಲ್ರೌಂಡರ್ ಟಾಮ್ ಮೂಡಿ ಹೇಳಿದ್ದಾರೆ…. Continue Reading