ಮೂರ್ನಾಲ್ಕು ದಿನಗಳಲ್ಲಿ ಸಾರಿಗೆ ನೌಕರರ ವೇತನ ಪಾವತಿ: ಆತಂಕ ಬೇಡ- ಲಕ್ಷ್ಮಣ ಸವದಿ May 6, 2020 ಬೆಂಗಳೂರು : ಕಳೆದ ನಾಲ್ಕು ದಿನಗಳಿಂದ 3500 ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಬೆಂಗಳೂರಿನಿಂದ ಅವರ ಊರುಗಳಿಗೆ ಕಳುಹಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ… Continue Reading
ಲಾಕ್ ಡೌನ್ ಬಳಿಕ ಮುಂದೇನು: ಕೇಂದ್ರ ಸರ್ಕಾರಕ್ಕೆ ಸೋನಿಯಾ ಗಾಂಧಿ ಪ್ರಶ್ನೆ May 6, 2020 ನವದೆಹಲಿ: ಕೊರೋನಾ ನಿಯಂತ್ರಿಸಲು ಕೇಂದ್ರ ಸರ್ಕಾರ ಎಷ್ಟು ಸಮಯದವರೆಗೆ ಲಾಕ್ ಡೌನ್ ಮುಂದುವರಿಸುತ್ತದೆ, ಲಾಕ್ ಡೌನ್ ನಿರ್ಣಯಕ್ಕೆ ಬಳಸುತ್ತಿರುವ ಮಾನದಂಡಗಳೇನು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು… Continue Reading
ಬಿಲ್ಡರ್ಗಳ ಲಾಬಿಗೆ ಮಣಿದ ಸರ್ಕಾರ: ಆಪ್ ಆಕ್ರೋಶ May 6, 2020 ಬೆಂಗಳೂರು : 43 ದಿನಗಳ ಲಾಕ್ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರನ್ನು ಗೌರವದಿಂದ ನಡೆಸಿಕೊಳ್ಳದ ಸರ್ಕಾರ, ಈಗ ಬಿಲ್ಡರ್ಗಳ, ಉಳ್ಳವರ ಲಾಬಿಗೆ ಮಣಿದು ಉಳಿದ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸಲು ಮೀನಾಮೇಷ ಎಣಿಸುತ್ತಿರುವುದು ನಿಜಕ್ಕೂ… Continue Reading
ಕಲಬುರಗಿಯಲ್ಲಿ 52 ವರ್ಷದ ವ್ಯಕ್ತಿಗೆ ಕೊರೊನಾ ದೃಢ: ಸೋಂಕಿತರ ಸಂಖ್ಯೆ 64ಕ್ಕೇರಿಕೆ May 6, 2020 ಕಲಬುರಗಿ : ಸೂರ್ಯ ನಗರಿ ಕಲಬುರಗಿಯಲ್ಲಿ ಕೊರೊನಾ ಸೋಂಕು ಬಿಸಿಲು ತಾಪಕ್ಕಿಂತ ಹೆಚ್ಚಾಗಿ ಏರಿಕೆ ಆಗುತ್ತಿದ್ದು, ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 64 ಏರಿಕೆ ಕಂಡಿದೆ.ಬುಧವಾರ ಕಲಬುರಗಿ ನಗರದ ರೋಗಿ ಸಂಖ್ಯೆ-610ರ ನೇರ… Continue Reading
ಉಡುಪಿ : 30 ಅಡಿ ಆಳದ ಬಾವಿಗೆ ಬಿದ್ದಿದ್ದ ಜಿಂಕೆಯ ರಕ್ಷಣೆ May 6, 2020 ಉಡುಪಿ : ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಅಸೋಡು ಗ್ರಾಮದಲ್ಲಿ ಬಾವಿಯಲ್ಲಿ ಬಿದ್ದ ಜಿಂಕೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ರಕ್ಷಿಸಿದ್ದಾರೆ. ಜಿಂಕೆಯು ಆಕಸ್ಮಿಕವಾಗಿ ಮುಂಜಾನೆ 30 ಅಡಿ ಆಳದ ಬಾವಿಗೆ ಬಿದ್ದಿತ್ತು. ಇದನ್ನು… Continue Reading
ಮಂಗಳೂರು ಕೈಗಾರಿಕೆಗಳ ಪ್ರಾರಂಭಕ್ಕೆ ದೃಢೀಕರಣ ಅಗತ್ಯ: ಜಿಲ್ಲಾಧಿಕಾರಿ May 6, 2020 ಮಂಗಳೂರು : ಲಾಕ್ ಡೌನ್ ಅವಧಿಯಲ್ಲಿ ಕೈಗಾರಿಕೆಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವ್ಯಾಪ್ತಿಗೆ ಬರುವ ಇತರ ಚಟುವಟಿಕೆಗಳು ಸ್ವಯಂ ದೃಢೀಕರಣ ಸಲ್ಲಿಸಿ ಕೈಗಾರಿಕೆ ಪ್ರಾರಂಭಿಸಲು ಸರಕಾರ ಸುತ್ತೋಲೆ ಹೊರಡಿಸಿದೆ.ಸರಕಾರಿ ಆದೇಶದಂತೆ,… Continue Reading
ಜನರ ತಾಳ್ಮೆ ಕಡಿಮೆಯಾಗಿ ಹತಾಶೆ ಹೆಚ್ಚುತ್ತಿದೆ: ಲಾಕ್ ಡೌನ್ ಕುರಿತಂತೆ ಶಾನ್ವಿ ಶ್ರೀವಾಸ್ತವ ಮಾತುಗಳು May 6, 2020 ಸಾಮಾಜಿಕ ವಿಚಾರಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ಮೂಲಕ ಲಾಕ್ ಡೌನ್ ಮಧ್ಯೆ ತನ್ನ ಸಮಯವನ್ನು ಬಳಸಿಕೊಳ್ಳುತ್ತಿರುವ ನಟಿ ಶಾನ್ವಿ ಶ್ರೀವಾಸ್ತವ, ಈಗ ಕೌಟುಂಬಿಕ ಕಿರುಕುಳದ ಬಗ್ಗೆ ಮಾತನಾಡಿದ್ದಾರೆ.ಮಹಿಳೆಯರ ಹಕ್ಕುಗಳನ್ನಾಗಿ ಮಾತ್ರ ಇದನ್ನು ನೋಡಬಾರದು ಎಂಬುದಾಗಿ… Continue Reading
ಕೊರೋನಾ ವೈರಸ್ ಹರಡುವ ಭೀತಿ: ರಾಜ್ಯದ 14 ಜಿಲ್ಲೆಗಳನ್ನು ರೆಡ್ ಝೋನ್’ಗೆ ಸೇರಿಸಲು ಸರ್ಕಾರ ಚಿಂತನೆ May 6, 2020 ಬೆಂಗಳೂರು : ಲಾಕ್’ಡೌನ್ ಸಡಿಲಗೊಂಡ ಬಳಿಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏಕಾಏಕಿ ಗಣನೀಯವಾಗಿ ಏರಿಕೆಯಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿದ್ದು, ಇದೀಗ ರಾಜ್ಯದ 14 ಜಿಲ್ಲೆಗಳನ್ನು ರೆಡ್ ಝೋನ್’ಗೆ ಸೇರ್ಪಡೆಗೊಳಿಸಲು ಸರ್ಕಾರ ಚಿಂತನೆ… Continue Reading
ಸೌದಿ ಅರೇಬಿಯಾ: ಇಸ್ಲಾಂ ಸ್ವೀಕರಿಸಿಲ್ಲ ಎಂದು ಮುಸ್ಲಿಮೇತರನನ್ನು ನಿಂದಿಸಿದ ವ್ಯಕ್ತಿಯ ಬಂಧನ May 6, 2020 ರಿಯಾಧ್: ಇಸ್ಲಾಂ ಸ್ವೀಕರಿಸಿಲ್ಲ ಎಂದು ಮುಸ್ಲಿಮೇತರನನ್ನು ನಿಂದಿಸಿದ್ದ ವ್ಯಕ್ತಿಯನ್ನು ಸೌದಿ ಅರೇಬಿಯಾದಲ್ಲಿ ಬಂಧಿಸಲಾಗಿದೆ. ಹೌದು.. ಏಷ್ಯಾ ಮೂಲದ ಮುಸ್ಲಿಮೇತರ ವ್ಯಕ್ತಿಯನ್ನು ಸೌದಿ ಅರೇಬಿಯಾ ಮೂಲದ ವ್ಯಕ್ತಿ ನಂದಿಸಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ವಿಡಿಯೋದಲ್ಲಿ… Continue Reading
ಬಿಸಿಸಿಐಗೂ ತಟ್ಟಿದ ಕೊರೋನಾ ಬಿಸಿ:ಅಂಪೈರ್ ಮತ್ತು ಅಧಿಕಾರಿಗಳಿಗೆ ಜನವರಿಯಿಂದ ವೇತನ ಪಾವತಿಯಾಗಿಲ್ಲ! May 6, 2020 ಚೆನ್ನೈ: ಕೊರೋನಾ ಸೋಂಕಿನ ಆರ್ಥಿಕ ಹೊಡೆತ ದೇಶದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಬಿಸಿಸಿಐಗೂ ತಟ್ಟಿದೆ. ಇದರ ಬಹುತೇಕ ಅಂಪೈರ್ ಗಳು ಮತ್ತು ಪಂದ್ಯಗಳ ಅಧಿಕಾರಿಗಳಿಗೆ ಜನವರಿ, ಫೆಬ್ರವರಿ ಮತ್ತು ಮಾರ್ಚ್ 3 ತಿಂಗಳ ವೇತನ… Continue Reading
ಮದ್ಯ ಪ್ರಿಯರಿಗೆ ಶಾಕ್: ರಾಜ್ಯದಲ್ಲಿ ಅಬಕಾರಿ ಮೇಲಿನ ಸುಂಕ ಶೇ.17 ರಷ್ಟು ಏರಿಕೆ May 6, 2020 ಬೆಂಗಳೂರು: ಮದ್ಯದ ಎಂಆರ್ಪಿ ಮೇಲೆ ದೆಹಲಿ ಹಾಗೂ ಆಂಧ್ರ ಸರ್ಕಾರ ಹೆಚ್ಚುವರಿ ಅಬಕಾರಿ ತೆರಿಗೆ ಹೆಚ್ಚಳ ಮಾಡಿರುವ ಬೆನ್ನಲ್ಲೆ ಕರ್ನಾಟಕ ಸರ್ಕಾರವೂ ಅಬಕಾರಿ ಮೇಲಿನ ಸುಂಕವನ್ನು ಶೇ. 17 ರಷ್ಟು ಏರಿಕೆ ಮಾಡಿದೆ. ದೇಶಾದ್ಯಂತ… Continue Reading
ವೃತ್ತಿನಿರತ ಪತ್ರಕರ್ತರು ಕೋವಿಡ್-19 ವಿಮಾ ವ್ಯಾಪ್ತಿಗೆ: ಸಚಿವ ಡಾ.ಕೆ.ಸುಧಾಕರ್ May 6, 2020 ಬೆಂಗಳೂರು : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೋವಿಡ್ ಸಂದರ್ಭದಲ್ಲಿ ವೃತ್ತಿ ನಿರತ ಪತ್ರಕರ್ತರನ್ನು ವಿಮಾ ವ್ಯಾಪ್ತಿಗೆ ತರಲಾಗುವುದು ಭರವಸೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ… Continue Reading