ಮಾಜಿ ಶಾಸಕಿ, ಕಾಂಗ್ರೆಸ್ ಹಿರಿಯ ನಾಯಕಿ ವಿನ್ನಿಫ್ರೆಡ್ ಫೆರ್ನಾಂಡಿಸ್ ನಿಧನ April 28, 2020 ಕುಂದಾಪುರ: ಮಾಜಿ ಶಾಸಕಿ, , ಎಂಎಲ್ಸಿ ಮತ್ತು ಹಿರಿಯ ಕಾಂಗ್ರೆಸ್ ನಾಯಕಿಯಾದ ವಿನ್ನಿಫ್ರೆಡ್ ಫರ್ನಾಂಡಿಸ್ (90)ಏಪ್ರಿಲ್ 28 ರ ಮಂಗಳವಾರ ಮಧ್ಯಾಹ್ನ ತಮ್ಮ ಚರ್ಚ್ ರಸ್ತೆ ನಿವಾಸದಲ್ಲಿ ನಿಧನರಾದರು. ಪ್ರಜಾ ಸೋಷಿಯಲಿಸ್ಟ್ ಪಕ್ಷದ… Continue Reading
ಕರ್ನಾಟಕಕ್ಕೆ ಗುಡ್ ನ್ಯೂಸ್: ರಾಜ್ಯದ 13 ಜಿಲ್ಲೆಗಳಲ್ಲಿ ರಿಲೀಫ್, ಆದರೆ ಮದ್ಯಕ್ಕೆ ಬ್ರೇಕ್; ಏನಿರುತ್ತೆ?, ಏನಿರಲ್ಲ?! April 28, 2020 ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಕೊರೋನಾ ಕೊರೋನಾ ಸೋಂಕು ಇಲ್ಲದಿರುವುದರಿಂದ ಅವುಗಳನ್ನು ಗ್ರೀನ್ ಜೋನ್ ಎಂದು ಗುರುತಿಸಲಾಗಿದ್ದು ಇದೀಗ ಕೆಲ ಷರತ್ತುಗಳ ಮೇಲೆ ಸಹಜ ಜೀವನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದರಿಂದ 14 ಜಿಲ್ಲೆಗಳ ಜನರು… Continue Reading
ಬೆಳಗಾವಿಯ ಸಿಆರ್ ಪಿಎಫ್ ಯೋಧನ ಮೇಲೆ ಹಲ್ಲೆ, ಕೈಗೆ ಕೋಳ: ತನಿಖೆಗೆ ಗೃಹ ಸಚಿವರ ಆದೇಶ April 28, 2020 ಬೆಳಗಾವಿ: ಸಿಆರ್ ಪಿಎಫ್ ಕಮಾಂಡೊನ ಮೇಲೆ ಹಲ್ಲೆ ನಡೆಸಿ ಪೊಲೀಸ್ ಠಾಣೆಗೆ ಕರೆದೊಯ್ದು ಚೈನ್ ನಲ್ಲಿ ಕಟ್ಟಿಹಾಕಿದ ಘಟನೆಗೆ ಸಂಬಂಧಪಟ್ಟಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ. ಸಿಆರ್ ಪಿಎಫ್ ಹೆಚ್ಚುವರಿ ಪೊಲೀಸ್… Continue Reading
ದಕ್ಷಿಣ ಕನ್ನಡದ ಮೂರು ಪ್ರದೇಶಗಳು ಕಂಟೈನ್ಮೆಂಟ್ ವಲಯದಿಂದ ಹೊರಕ್ಕೆ: ಜಿಲ್ಲಾಧಿಕಾರಿ ಘೋಷಣೆ April 28, 2020 ಮಂಗಳೂರು: ಕಳೆದ 28 ದಿನಗಳಿಂದ ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಪ್ರದೇಶಗಳನ್ನು ಕಂಟೈನ್ಮೆಂಟ್ ವಲಯ ಎಂಬ ಘೋಷಣೆಯಿಂದ ಮುಕ್ತಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ದಕ್ಷಿಣ ಕನ್ನಡ… Continue Reading
ಕೋವಿಡ್-19: ರಾಜ್ಯದಲ್ಲಿ ಮತ್ತೆ 8 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆ April 28, 2020 ಬೆಂಗಳೂರು; ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಭಾವ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಮತ್ತೆ 8 ಹೊಸ ಪ್ರಕರಣಗಳು ಮಂಗಳವಾರ ಬೆಳಕಿಗೆ ಬಂದಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ… Continue Reading
ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ, 20ಕ್ಕೇರಿದ ಸಾವಿನ ಸಂಖ್ಯೆ! April 27, 2020 ಬೆಂಗಳೂರು: ಲಾಕ್ ಡೌನ್ ನಡುವೆಯೂ ಕೊರೋನಾ ಮಹಾಮಾರಿ ಕರ್ನಾಕಟವನ್ನು ನಲುಗಿಸುತ್ತಿದೆ. ಹೌದು ಕಲಬುರಗಿಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 20ಕ್ಕೇರಿದೆ. ಅಳಂದದ ನಿವಾಸಿಯಾಗಿದ್ದ 57 ವರ್ಷದ ವ್ಯಕ್ತಿಗೆ ಏಪ್ರಿಲ್ 21ರಂದು ಕೊರೋನಾ… Continue Reading
ಯೋಧನ ಬಂಧನ: ರಮೇಶ್ ಜಾರಕಿಹೊಳಿ ಖಂಡನೆ April 27, 2020 ಬೆಂಗಳೂರು : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಗರದಲ್ಲಿ ತನ್ನ ಮನೆಯ ಮುಂದೆ ವಾಹನ ತೊಳೆಯುತ್ತಿದ್ದ ಅರೆ ಸೈನಿಕ ಪಡೆಯ ಯೋಧನನ್ನು ಕೇವಲ ಮಾಸ್ಕ್ ಧರಿಸಿಲ್ಲ ಎನ್ನುವ ಕಾರಣಕ್ಕೆ ಬಂಧಿಸಿರುವುದು ಖಂಡನೀಯ ಎಂದು ಜಲಸಂಪನ್ಮೂಲ… Continue Reading
ಮಂಗಳೂರಿನಲ್ಲಿ ತಾಯಿ-ಮಗನಿಗೆ ಕೋವಿಡ್ ಸೋಂಕು ದೃಢ April 27, 2020 ಮಂಗಳೂರು: ಕೊರೋನಾ ಸೋಂಕಿತರೊಬ್ಬರು ಮೃತಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮತ್ತು ಅವರ ಪುತ್ರನಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಮಂಗಳೂರಿನ ಪಡೀಲ್ನಲ್ಲಿರುವ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಬಂಟ್ವಾಳದ ಕಸಬಾ ನಿವಾಸಿ 78 ವರ್ಷದ… Continue Reading
ದಕ್ಷಿಣ ಕನ್ನಡಕ್ಕೆ ಹೊರ ರಾಜ್ಯದ ಮೀನು ವಾಹನ ಪ್ರವೇಶ ತಕ್ಷಣ ನಿರ್ಬಂಧ: ಸಚಿವ ಕೋಟ ಶ್ರೀನಿವಾಸ ಪೂಜಾರಿ. April 27, 2020 ಮಂಗಳೂರು: ಮಂಗಳೂರಿನ ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರದ ಸಮಸ್ಯೆ ಇರುವುದರಿಂದ ಮತ್ತು ಕೊರೋನದ ಗಂಭೀರ ಸಮಸ್ಯೆ ಇರುವುದರಿಂದ ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ಮೀನು ವಾಹನಗಳಿಗೆ ತಕ್ಷಣವೇ ನಿರ್ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ… Continue Reading
13 ವರ್ಷದ ಬಾಲಕ ಸೇರಿ 8 ಜನರಿಗೆ ಕೊರೋನಾ ಪಾಸಿಟಿವ್, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆ April 27, 2020 ಬೆಂಗಳೂರು: ಸೋಮವಾರ ರಾಜ್ಯದಲ್ಲಿ ಮತ್ತೆ ಎಂಟು ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ವೇಳೆ ರಾಜ್ಯದ ಒಟ್ತಾರೆ ಸೋಂಕಿತರ ಸಾಂಖ್ಯೆ 511ಕ್ಕೆ ಏರಿದೆ. ಬೆಂಗಳೂರು ನಗರದಲ್ಲಿ 13 ವರ್ಷದ ಬಾಲಕನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ…. Continue Reading
ರಾಜ್ಯದ 9 ಜಿಲ್ಲೆಗಳಲ್ಲಿ ಅಂತರ್ಜಲ ಚೇತನ ಯೋಜನೆ ಜಾರಿ: ಈಶ್ವರಪ್ಪ April 25, 2020 ಬೆಂಗಳೂರು : ಜಲ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರ ಪ್ರಧಾನ ಆದ್ಯತೆ ನೀಡಿದ್ದು, ಅದರಂತೆ ರಾಜ್ಯದಲ್ಲಿ ಅಂತರ್ಜಲ ಜಲ ಚೇತನ ಎಂಬ ಹೊಸ ಯೋಜನೆಯನ್ನು ರಾಜ್ಯದ ೯ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ… Continue Reading
ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್ April 25, 2020 ಬೆಂಗಳೂರು: ಕೋವಿಡ್ ಸೋಂಕಿತರಿಗೆ ಹೆಚ್ಚು ಪರಿಣಾಮಕಾರಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ… Continue Reading