ಪತ್ರಕರ್ತರಿಗೆ ಕೊರೋನಾ ಪರೀಕ್ಷೆಗೆ ತಡೆ: ಎಂ.ಎಲ್ಸಿ ಶ್ರೀಕಂಠೇಗೌಡ ಮತ್ತು ಇತರ ವಿರುದ್ಧ ಕೇಸು ದಾಖಲು April 25, 2020 ಮಂಡ್ಯ: ಪತ್ರಕರ್ತರಿಗೆ ಕೋವಿಡ್-19 ಪರೀಕ್ಷೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿ ದಾಂಧಲೆ ಎಬ್ಬಿಸಿದ ಆರೋಪದ ಮೇಲೆ ಜೆಡಿಎಸ್ ನಾಯಕ ಶ್ರೀಕಂಠೇ ಗೌಡ,ಅವರ ಪುತ್ರ ಮತ್ತು ಇತರ ಮೂವರ ವಿರುದ್ಧ ಮಂಡ್ಯದ ಪಶ್ಚಿಮ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ…. Continue Reading
ನಕಲಿ ಬೀಜಗಳ ಬಗ್ಗೆ ರೈತರು ಎಚ್ಚರಿಕೆ ವಹಿಸಬೇಕು: ಯಡಿಯೂರಪ್ಪ April 25, 2020 ಬೆಂಗಳೂರು : ಮುಂಗಾರು ಬಿತ್ತನೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಅದರಲ್ಲೂ ಅನುಮೋದಿತ ( certified) ಬೀಜಗಳ ಮೇಲೆ ಅವಲಂಬಿತವಾಗಿರುವವರು , ನಕಲಿ ಬೀಜಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ… Continue Reading
ಕೊವಿಡ್-19: ಉಡುಪಿ ಜಿಲ್ಲೆ ಶೀಘ್ರದಲ್ಲೇ ‘ಹಸಿರು ವಲಯ’ವಾಗಿ ಘೋಷಣೆ April 25, 2020 ಉಡುಪಿ: ಈ ತಿಂಗಳ 27 ರೊಳಗೆ ಕೊವಿಡ್-19ನ ಹೊಸ ಪ್ರಕರಣಗಳು ವರದಿಯಾಗದಿದ್ದರೆ ಉಡುಪಿ ಜಿಲ್ಲೆಯನ್ನು ‘ಹಸಿರು ವಲಯ’ವಾಗಿ ಘೋಷಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ಅವರನ್ನು ಉಲ್ಲೇಖಿಸಿ ಪ್ರಕಟಣೆ ತಿಳಿಸಿದೆ. ಸಂಪೂರ್ಣವಾಗಿ ಗುಣಮುಖರಾದ ಮೂವರು ಕೋವಿಡ್… Continue Reading
ಬಂಟ್ವಾಳದಲ್ಲಿ ಮತ್ತೊಬ್ಬ ಮಹಿಳೆಯಲ್ಲಿ ಕೊರೋನಾ ಸೋಂಕು ದೃಢ April 25, 2020 ಬೆಂಗಳೂರು : ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬಂಟ್ವಾಳ ಪೇಟೆಯ 33 ವರ್ಷದ ಮಹಿಳೆಯೊಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ… Continue Reading
ಪತ್ರಕರ್ತ ಸೇರಿ 15 ಜನರಿಗೆ ಕೊರೋನಾ ಪಾಸಿಟಿವ್; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆ April 25, 2020 ಬೆಂಗಳೂರು: ಬೆಂಗಳೂರಿನ ಬಿಬಿಎಂಪಿಯ ಕಂಟೈನ್ ಮೆಂಟ್ ವಲಯಕ್ಕೆ ಭೇಟಿ ನೀಡಿದ ಪತ್ರಕರ್ತರೋರ್ವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ 24 ಗಂಟೆಗಳಲ್ಲಿ ಒಟ್ಟು 15 ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ. ಪ್ರಸ್ತುಕ ಸೋಂಕಿಗೊಳಗಾಗಿರುವ… Continue Reading
ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ April 25, 2020 ಬೆಂಗಳೂರು: ರಾಜ್ಯದಲ್ಲಿ ಮೇಲ್ಮೈ ಸುಳಿಗಾಳಿಯಿಂದ ದಕ್ಷಿಣ ಒಳನಾಡಿನ ಹಲವೆಡೆ ಮಳೆ ಮುಂದುವರಿದಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ…. Continue Reading
ಕೋವಿಡ್-19: ದೇಶದಲ್ಲಿ 24,000 ಗಡಿ ದಾಟಿದ ಸೋಂಕಿತರ ಸಂಖ್ಯೆ, ಮಹಾಮಾರಿಗೆ 775 ಮಂದಿ ಬಲಿ April 25, 2020 ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 24,506ಕ್ಕೆ ಏರಿಕೆಯಾಗಿದೆ. ಅಲ್ಲದೆ, 775 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಕೊರೋನಾ ವೈರಸ್ ತಲೆನೋವು ಒಂದೆಡೆಯಾದರೆ, ಮತ್ತೊಂದೆಡೆ ಆರ್ಥಿಕ… Continue Reading
ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಹೃದಯಾಘಾತದಿಂದ ವಿಧಿವಶ April 25, 2020 ಬೆಂಗಳೂರು : ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್(47) ಹೃದಯಾಘಾತದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಹಿಂದೂ ಸಂಘಟನೆಯಾದ ಬಜರಂಗ ದಳದ ರಾಜ್ಯ ಸಂಚಾಲಕರಾಗಿದ್ದ ಅವರು ಕಟು ಹಿಂದೂವಾದಿಯಾಗಿದ್ದರು. ಆದರೆ ಸಂಘಟನೆಯಿಂದ ಹೊರಬಂದ ಬಳಿಕ ಸಂಘಟನೆಗಳನ್ನು ಸಂಪೂರ್ಣವಾಗಿ… Continue Reading
ದೇಶದಲ್ಲಿ 23 ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ April 25, 2020 ನವದೆಹಲಿ: ದೇಶದಲ್ಲಿ ಕೊರೊನಾ ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಹೆಚ್ಚುತ್ತಿದ್ದು, 723 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ 23 ಸಾವಿರ ಗಡಿದಾಟಿದೆ. ಕಳೆದೆರಡು ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಮಹಾಮಾರಿ… Continue Reading
ವಾರ್ತಾ ಇಲಾಖೆಯಿಂದ ಡಾ: ರಾಜ್ಕುಮಾರ್ ಜಯಂತಿ ಸರಳ ಆಚರಣೆ April 24, 2020 ಬೆಂಗಳೂರು : ಡಾ. ರಾಜಕುಮಾರ್ ಅವರು ಕನ್ನಡದ ಸಾಂಸ್ಕಂತಿಕ ಪ್ರತಿನಿಧಿ, ಈ ಕೋವಿಡ್ ಲಾಕ್ಡೌನ್ ಸಮಯದಲ್ಲೂ ಸಹ ಅವರ ಜಯಂತಿಯ ನೆನಪು ಜನ-ಮನಗಳಲ್ಲಿ ಚೈತನ್ಯ ತುಂಬುವಂತೆ ಮಾಡಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ… Continue Reading
ಭತ್ತ, ರಾಗಿ, ಬಿಳಿ ಜೋಳ ಖರೀದಿ ಅವಧಿ ವಿಸ್ತರಣೆ April 24, 2020 ಬೆಂಗಳೂರು : ಲಾಕ್ಡೌನ್ ಅನ್ನು ತಾತ್ಕಾಲಿಕವಾಗಿ ಕೃಷಿ ಕ್ಷೇತ್ರಕ್ಕೆ ಸಡಿಲಗೊಳಿಸಿದ್ದು, ರೈತರು ತಾವು ಬೆಳೆದ ಭತ್ತ, ರಾಗಿ ಮತ್ತು ಬಿಳಿ ಜೋಳ (ಹೈಬ್ರಿಡ್ ಜೋಳ) ವನ್ನು ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ಬೆಂಬಲ… Continue Reading
ಉದ್ಯೋಗ ಖಾತ್ರಿ ದಿನಗೂಲಿ 275 ರೂ. ಗೆ ಹೆಚ್ಚಳ: ಸಚಿವ ಕೆ.ಎಸ್. ಈಶ್ವರಪ್ಪ April 24, 2020 ಬೆಂಗಳೂರು: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಮೂಲಕ ರಾಜ್ಯಕ್ಕೆ 5612 ಕಿ.ಮೀ. ರಸ್ತೆ ಕಾಮಗಾರಿ ಹಂಚಿಕೆ ಮಾಡಿದ್ದು, ಇದರಲ್ಲಿ ಮೊದಲ ಹಂತದಲ್ಲಿ 3226 ಕಿ.ಮೀ. ರಸ್ತೆಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು… Continue Reading