ಶುಲ್ಕ ಕಟ್ಟುವಂತೆ ಪೋಷಕರ ಮೇಲೆ ಒತ್ತಡ ಹಾಕಿದರೆ ಕ್ರಮ: ಸುರೇಶ್ ಕುಮಾರ್ April 23, 2020 ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಶುಲ್ಕ ಕಟ್ಟಲು ಸಾಧ್ಯವಾಗದ ಪೋಷಕರ ಮೇಲೆ ಒತ್ತಡ ಹೇರುವುದರ ಕುರಿತು ದೂರುಗಳು ಬಂದಲ್ಲಿ ಅಂತಹ ಶಾಲೆಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮಕ್ಕೆ ಮುಂದಾಗಲು ಆಯುಕ್ತರಿಗೆ ನಿರ್ದೇಶನವನ್ನು ನೀಡಲಾಗಿದೆ ಎಂದು… Continue Reading
ರಾಜ್ಯದಲ್ಲಿ ಕೊರೋನಾಗೆ ಮತ್ತೊಂದು ಬಲಿ, ಸಾವಿನ ಸಂಖ್ಯೆ 18ಕ್ಕೆ, ಸೋಂಕಿತರ ಸಂಖ್ಯೆ 445ಕ್ಕೆ ಏರಿಕೆ April 23, 2020 ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಮರಣ ಮೃದಂಗ ಮುಂದುವರಿಸಿದ್ದು, ಕೊವಿಡ್-19ಗೆ ಗುರುವಾರ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಕೊವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 78 ವರ್ಷದ ವೃದ್ಧೆ… Continue Reading
ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಎರಡನೇ ಬಲಿ April 23, 2020 ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಎರಡನೇ ಬಲಿ ಪಡೆದುಕೊಂಡಿದೆ. ಗುರುವಾರದಂದು ಪಾಸಿಟಿವ್ ದೃಢಪಟ್ಟಿದ್ದ ವೃದ್ಧೆ ಇಂದು ಮೃತಪಟ್ಟಿದ್ದಾರೆ. ಬಂಟ್ವಾಳದಲ್ಲಿ ಈ ಹಿಂದೆ ಮೃತಪಟ್ಟಿದ್ದ ಮಹಿಳೆಯ ಅತ್ತೆಯಲ್ಲಿ ಗುರುವಾರದಂದು ಸೋಂಕು ದೃಢಪಟ್ಟಿತ್ತು…. Continue Reading
ಕೋವಿಡ್-19: ಭಾರತದಲ್ಲಿ 20,000 ಗಡಿ ದಾಟಿದ ಸೋಂಕಿತರ ಸಂಖ್ಯೆ, 24 ಗಂಟೆಗಳಲ್ಲಿ 49 ಮಂದಿ ಬಲಿ April 23, 2020 ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಇದೀಗ ಸೋಂಕಿತರ ಸಂಖ್ಯೆ 20,000 ಗಡಿ ದಾಟಿದೆ. ಅಲ್ಲದೆ, ಕೇವಲ 24 ಗಂಟೆಗಳಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ 49 ಮಂದಿ ಸಾವನ್ನಪ್ಪಿದ್ದಾರೆ. … Continue Reading
ಬೆಂಗಳೂರಿನಲ್ಲಿ ಬುಧವಾರ ಒಂದೇ ದಿನ 1,000 ಸಾವಿರ ವಾಹನ ಜಪ್ತಿ April 22, 2020 ಬೆಂಗಳೂರು: ಲಾಕ್ಡೌನ್ ನಡುವೆಯೂ ಬೆಂಗಳೂರಿನಲ್ಲಿ ಮಂಗಳವಾರ ಬೇಕಾಬಿಟ್ಟಿ ವಾಹನ ಸಂಚರಿಸಿ ಟ್ರಾಫಿಕ್ ಜಾಮ್ ಉಂಟಾದ ವಿಷಯ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೆ ಕಾರ್ಯಾಚರಣೆ ಚುರುಕುಗೊಳಿಸಿದ ಬೆಂಗಳೂರು ನಗರ ಪೊಲೀಸರು, ಬುಧವಾರ ಕಟ್ಟುನಿಟ್ಟಿನ ವಾಹನ ತಪಾಸಣೆ ನಡೆಸಿ… Continue Reading
ನಾಳೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಭಾಗಶಃ ಸಡಿಲ: ಯಾವುದಕ್ಕೆ ವಿನಾಯಿತಿ? ಇಲ್ಲಿದೆ ಮಾಹಿತಿ April 22, 2020 ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಇದರಿಂದ ಆರ್ಥಿಕ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದೀಗ ರಾಜ್ಯ ಸರ್ಕಾರ ನಾಳೆಯಿಂದ ಭಾಗಶಃ ಲಾಕ್ ಡೌನ್ ಸಡಿಲಗೊಳಿಸಲು… Continue Reading
ಕೊವಿಡ್-19: ರಾಜ್ಯದಲ್ಲಿ ಮತ್ತೆ ಇಬ್ಬರಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆ April 22, 2020 ಬೆಂಗಳೂರು: ರಾಜ್ಯದಲ್ಲಿ ಬುಧವಾರ ಮತ್ತೆ 9 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 427ಕ್ಕೇರಿಕೆಯಾಗಿದೆ. ಇಂದು ಬೆಳಗ್ಗೆ ಏಳು ಮಂದಿಗೆ ಹಾಗೂ ಸಂಜೆ ಇಬ್ಬರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಲ್ಲಿಯವರೆಗೆ 17… Continue Reading
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ದೂರದರ್ಶನದಲ್ಲಿ ಏಪ್ರಿಲ್ 29 ರಿಂದ ಪುನರ್ಮನನ ಪಾಠ-ಸುರೇಶ್ ಕುಮಾರ್ April 22, 2020 ಬೆಂಗಳೂರು: ಕೊರೋನಾದಿಂದಾಗಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮುಂದೂಡಿಕೆಯಾಗಿರುವುದರಿಂದ ಪರೀಕ್ಷೆ ಬರೆಯಲು ಆತಂಕದಿಂದ ಕಾಯುತ್ತಿರುವ ಮಕ್ಕಳಿಗೆ ದೂರದರ್ಶನದ ಚಂದನ ವಾಹಿನಿಯಲ್ಲಿ ಏ. 29ರಿಂದ ಪುನರ್ಮನನ ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ… Continue Reading
ಇಂದು 7 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 425ಕ್ಕೇರಿಕೆ April 22, 2020 ಬೆಂಗಳೂರು: ರಾಜ್ಯದಲ್ಲಿಂದು 7 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆಯಾಗಿದೆ. ಕಲಬರುಗಿಯಲ್ಲಿ 4 ತಿಂಗಳು ಮಗು ಸೇರಿದಂತೆ ಐವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಕೊರೊನಾ ಸೋಂಕಿತರ… Continue Reading
ಚಿನ್ನದ ಮೇಲೆ ಕೊರೋನಾ ಗಂಭೀರ ಪರಿಣಾಮ: ಪ್ರತಿ ಗ್ರಾಂಗೆ ರೂ.5,000 ಏರಿಕೆ ಸಾಧ್ಯತೆ April 22, 2020 ಬೆಂಗಳೂರು: ದೇಶದ ವಿವಿಧ ವ್ಯಾಪಾರ ಹಾಗೂ ವಹಿವಾಟುಗಳ ಮೇಲೆ ಪರಿಣಾ ಬೀರಿರುವ ಕೊರೋನಾ ವೈರಸ್, ಚಿನ್ನದ ಮೇಲೆ ಗಂಭೀರ ಪರಿಣಾಮ ಬೀರತೊಡಗಿದ್ದು, ಶೀಘ್ರದಲ್ಲೇ ಪ್ರತೀ ಗ್ರಾಂ ಚಿನ್ನ ರೂ.5,000 ತಲುಪಲಿದೆ ಎಂದು ಹೇಳಲಾಗುತ್ತಿದೆ. … Continue Reading
ದೇಶದಲ್ಲಿ ಮಹಾಮಾರಿ ಆರ್ಭಟ: 24 ಗಂಟೆಗಳಲ್ಲಿ 19,984ಕ್ಕೇರಿದ ಸೋಂಕಿತರ ಸಂಖ್ಯೆ, 50 ಮಂದಿ ಬಲಿ April 22, 2020 ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, 24 ಗಂಟೆಗಳಲ್ಲಿ ಸೋಂಕಿತರ ಸಂಖ್ಯೆ 19,984ಕ್ಕೆ ಏರಿಕೆಯಾಗಿದೆ. ಅಲ್ಲದೆ, ವೈರಸ್’ಗೆ ಹೊಸದಾಗಿ 50 ಮಂದಿ ಬಲಿಯಾಗಿದ್ದಾರೆ. ಮಂಗಳವಾರ ಒಂದೇ ದಿನ… Continue Reading
ರಿಲಯನ್ಸ್ ಜೊತೆ ಕೈಜೋಡಿಸಿದ ಫೇಸ್ ಬುಕ್: ಜಿಯೊ ಟೆಲಿಕಾಂನಲ್ಲಿ ಶೇ. 10ರಷ್ಟು ಹೂಡಿಕೆ April 22, 2020 ನವದೆಹಲಿ: ಮುಕೇಶ್ ಅಂಬಾನಿ ಒಡೆತನದ ಟೆಲಿಕಾಂ ಕಂಪೆನಿ ಜಿಯೊದಲ್ಲಿ ಶೇಕಡಾ 10ರಷ್ಟು ಹೂಡಿಕೆ ಮಾಡುವುದಾಗಿ ಫೇಸ್ ಬುಕ್ ಬುಧವಾರ ಪ್ರಕಟಿಸಿದೆ. ಈ ಮೂಲಕ ಸೋಷಿಯಲ್ ಮೀಡಿಯಾ ಸಂಸ್ಥೆ ತನ್ನ ಅಸ್ಥಿತ್ವವನ್ನು ಟೆಲಿಕಾಂ ಕ್ಷೇತ್ರದವರೆಗೆ ವಿಸ್ತರಿಸಿದ್ದು… Continue Reading