ಮಂಗಳೂರು : ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೂ ಈಗ ಕ್ವಾರಂಟೈನ್ April 22, 2020 ಮಂಗಳೂರು : ಇತ್ತೀಚೆಗೆ ಕೊರೊನಾದಿಂದ ಮೃತಪಟ್ಟ ಬಂಟ್ವಳದ ಕಸ್ಬಾ ನಿವಾಸಿಯಾಗಿರುವ ಮಹಿಳೆಯ ದೂರದ ಸಂಬಂಧಿಯಾಗಿರುವ , ದ.ಕ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯೂ ಮಹಿಳೆ ದಾಖಲಾಗಿದ್ದ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಅವರ ಯೋಗಕ್ಷೇಮ ವಿಚಾರಿಸಿದ್ದರು… Continue Reading
ವಿವಾಹ ಮುಂದೂಡಿದ ಸ್ಯಾಂಡಲ್ವುಡ್ನ ಖ್ಯಾತ ಖಳನಟ : ರಾಜ್ ದೀಪಕ್ ಶೆಟ್ಟಿ April 22, 2020 ಬೆಂಗಳೂರು : ಸ್ಯಾಂಡಲ್ವುಡ್ನ ಖ್ಯಾತ ಖಳನಟ ರಾಜ್ ದೀಪಕ್ ಶೆಟ್ಟಿ ಕೊರೊನಾ ಕಾರಣದಿಂದಾಗಿ ತಮ್ಮ ವಿವಾಹವನ್ನು ಮುಂದೂಡಿದ್ದಾರೆ. ಮಂಗಳೂರು ಮೂಲದವರಾದ ದೀಪಕ್ ಶೆಟ್ಟಿ ಅವರ ವಿವಾಹ ಮೇ 17ಕ್ಕೆ ಮಂಗಳೂರಿನಲ್ಲಿ ನಡೆಯಲಿತ್ತು. ಆದರೆ ಕೊರೊನಾ… Continue Reading
ಜ್ವರದ ಲಕ್ಷಗಳಿದ್ದರೆ ಆಶಾ ಕಾರ್ಯಕರ್ತೆಯರ ಗಮನಕ್ಕೆ ತನ್ನಿ: ಶಾಸಕ ಯು.ಟಿ. ಖಾದರ್ April 22, 2020 ಮುಡಿಪು : ಕೊರೊನಾ ಪರಿಸ್ಥಿತಿ ಗಂಭೀರವಾಗಿದೆ. ಯಾವುದನ್ನೂ ಲಘುವಾಗಿ ತೆಗೆದುಕೊಳ್ಳುವುದು ಸರಿಯಲ್ಲ. ಜಾಗೃತಿ ಇದ್ದಷ್ಟು ಎಲ್ಲರಿಗೂ ಒಳ್ಳೆಯದು. ಯಾರೂ ಕೂಡ ತಮ್ಮಲ್ಲಿ ಅಥವಾ ನೆರೆಹೊರೆಯವರಲ್ಲಿ ಜ್ವರ ಕುರಿತ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಆಶಾ ಕಾರ್ಯಕರ್ತೆಯರ… Continue Reading
ಅಮೆರಿಕದಲ್ಲಿ ಕೊರೋನಾಗೆ ಒಂದೇ ದಿನ 1500 ಬಲಿ, ಜಗತ್ತಿನಾದ್ಯಂತ 1,75 ಲಕ್ಷ ಸಾವು, 25 ಲಕ್ಷ ದಾಟಿದ ಸೋಂಕು! April 22, 2020 ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕವನ್ನು ಮಾರಕ ಕೊರೋನಾ ವೈರಸ್ ಅಕ್ಷರಶಃ ಕಂಗೆಡಿಸಿದ್ದು, ನಿನ್ನೆ ಒಂದೇ ದಿನ ಅಮೆರಿಕದಲ್ಲಿ ಮತ್ತೆ 1500 ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಅಮೆರಿಕದಲ್ಲಿ ಕೋವಿಡ್-19 ವೈರಸ್ ಗೆ ಬಲಿಯಾದವರ ಸಂಖ್ಯೆ… Continue Reading
ಕೊವಿಡ್-19: ರಾಜ್ಯದಲ್ಲಿ ಮತ್ತೆ ಮೂವರಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 418ಕ್ಕೆ ಏರಿಕೆ April 21, 2020 ಬೆಂಗಳೂರು: ರಾಜ್ಯದಲ್ಲಿ ಮಂಗಳಾರ ಮತ್ತೆ 10 ಹೊಸ ಕೊರೋನಾ ಸೋಂಕಿತ ಪ್ರಕರಣಗಳ ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 418ಕ್ಕೇರಿಕೆಯಾಗಿದೆ. ಇಂದು ಬೆಳಗ್ಗೆ ಏಳು ಮಂದಿಗೆ ಹಾಗೂ ಸಂಜೆ ಮೂವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ… Continue Reading
ಪತ್ರಕರ್ತರಿಗೆ ವಿಶೇಷ ಕೋವಿಡ್ ತಪಾಸಣಾ ಶಿಬಿರ ನಡೆಸಲು ಮುಖ್ಯಮಂತ್ರಿ ಸೂಚನೆ April 21, 2020 ಬೆಂಗಳೂರು: ದಿನನಿತ್ಯವೂ ಸಾರ್ವಜನಿಕರ ಮಧ್ಯೆಯೇ ಇರುವ ಪರ್ತಕರ್ತರಿಗೂ ಮಹಾರಾಷ್ಟ್ರ ಮಾದರಿಯಲ್ಲಿ ಕೋವಿಡ್ ತಪಾಸಣೆ ನಡೆಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ಮನವಿಗೆ ಸ್ಪಂದಿಸುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಲ್ಲಾ… Continue Reading
ಖಾಸಗಿ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಜ್ವರದ ಕ್ಲಿನಿಕ್ ಸ್ಥಾಪನೆ: ಸುರೇಶ್ ಕುಮಾರ್ April 21, 2020 ಬೆಂಗಳೂರು : ರಾಜ್ಯದ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿಯೂ ಸಹ ಜ್ವರದ ಕ್ಲಿನಿಕ್ ಗಳನ್ನು ಸ್ಥಾಪಿಸಿ ಕೋವಿಡ್ 19 ನಿಯಂತ್ರಣಕ್ಕೆ ಸಹಕಾರ ನೀಡುವಂತೆ ಆರೋಗ್ಯ ಇಲಾಖೆ ರಾಜ್ಯದ ಎಲ್ಲ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ… Continue Reading
ರಾಮನಗರ: ಅಪಘಾತದಲ್ಲಿ ಕರ್ತವ್ಯನಿರತ ಪತ್ರಕರ್ತ ಸಾವು; ಎಚ್.ಡಿ. ಕುಮಾರಸ್ವಾಮಿ 5 ಲಕ್ಷ ರೂ. ಪರಿಹಾರ ಘೋಷಣೆ April 21, 2020 ರಾಮನಗರ: ಕರ್ತವ್ಯನಿರತ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಪಬ್ಲಿಕ್ ಟಿವಿಯ ಜಿಲ್ಲಾ ವರದಿಗಾರ ಹನುಮಂತು ಎಂದು ಗುರುತಿಸಲಾಗಿದೆ. ರಾಮನಗರ ಜಿಲ್ಲಾ ಕಾರಾಗೃಹದ ಮುಂಭಾಗ ಇಂದು… Continue Reading
ಮಂಗಳೂರು: ಹೊರ ರಾಜ್ಯದ ಮೀನಿನ ಲಾರಿಗಳಿಗೆ ಹಳೆಬಂದರಿನಲ್ಲಿ ಪ್ರತ್ಯೇಕ ವ್ಯವಸ್ಥೆ – ಶಾಸಕ ಕಾಮತ್ April 20, 2020 ಮಂಗಳೂರು : ಹೊರ ರಾಜ್ಯಗಳಿಂದ ಮಂಗಳೂರಿಗೆ ಬೃಹತ್ ಲಾರಿಗಳ ಮೂಲಕ ಆಗಮಿಸುವ ಮೀನುಗಳನ್ನು ಚಿಲ್ಲರೆ ವ್ಯಾಪಾರಿಗಳಿಗೆ ಮಾರಾಟ ಮಾಡಲು ಹಳೆಬಂದರಿನ ಒಂದು ಪಾರ್ಶ್ವದಲ್ಲಿ ಶನಿವಾರದಿಂದ ಅವಕಾಶ ನೀಡಲಾಗುವುದು . ಆದರೆ ಇಲ್ಲಿಗೆ ಸಾರ್ವಜನಿಕ ಪ್ರವೇಶ… Continue Reading
ಕೊವಿಡ್-19: ರಾಜ್ಯದಲ್ಲಿ ಒಂದೇ ದಿನ 18 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆ April 20, 2020 ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಮವಾರ ಒಂದೇ ದಿನ 18 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆಯಾಗಿದೆ. ಇಂದು… Continue Reading
ಸಿಇಟಿ-ಎನ್ಇಟಿ-ನೀಟ್ ಪರೀಕ್ಷೆಗೆ ‘ಗೆಟ್ಸೆಟ್ಗೊ’ ಆ್ಯಪ್ ಮೂಲಕ ತರಬೇತಿ April 20, 2020 ಬೆಂಗಳೂರು: ಕೊರೋನಾ ಸೋಂಕಿನಿಂದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ಎನ್ಇಇಟಿ–ನೀಟ್)ಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದ್ದು, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ… Continue Reading
ಎಸ್ ಎಸ್ ಎಲ್ ಸಿ ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳು ಪಾಸ್: ಅಧಿಕಾರಿಗಳ ನಿರ್ಣಯಕ್ಕೆ ಸುರೇಶ್ ಕುಮಾರ್ ಗರಂ! April 20, 2020 ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ನಡೆದ ಪರೀಕ್ಷೆಗಳ ಆಧಾರದ ಮೇಲೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ನೀಡಿ ಫಲಿತಾಂಶ ನೀಡುವುದು ಉತ್ತಮ ಎಂದು ನಿರ್ಣಯ ಕೈಗೊಂಡ ಅಧಿಕಾರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು… Continue Reading