ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆ March 7, 2020 ಮಂಗಳೂರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಪತ್ರಕರ್ತರ ೩೫ನೇ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ದೊರೆಯಿತು. ಕರಾವಳಿ ಭಾಗದಲ್ಲಿ ಪ್ರಥಮ… Continue Reading
ರಾಜ್ಯದಲ್ಲಿ ಕೊರೋನಾ ಸೋಂಕು ಪತ್ತೆಯಾಗಿಲ್ಲ, ಇದುವರೆಗೆ 72,542 ಪ್ರಯಾಣಿಕರ ತಪಾಸಣೆ- ಬಿ.ಶ್ರೀರಾಮುಲು March 6, 2020 ಬೆಂಗಳೂರು : ರಾಜ್ಯದಲ್ಲಿ ಈವರೆಗೆ ಯಾವುದೇ ಕೋವಿಡ್-19 ಪ್ರಕರಣ ದಾಖಲಾಗಿಲ್ಲ. ಬೆಂಗಳೂರು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು, ಕಾರವಾರ ಬಂದರಿನಲ್ಲಿ ಅನ್ಯ ದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರನ್ನು ತಪಾಸಣೆ… Continue Reading
2017 ರಿಂದ ರಿಸರ್ವ್ ಬ್ಯಾಂಕ್ ನಿಂದ ಯೆಸ್ ಬ್ಯಾಂಕ್ ನ ಮೇಲ್ವಿಚಾರಣೆ ಮತ್ತು ಪರಿಶೀಲನೆ-ನಿರ್ಮಲಾ ಸೀತಾರಾಮನ್ March 6, 2020 ನವದೆಹಲಿ : ಯೆಸ್ ಬ್ಯಾಂಕ್ ಅನ್ನು ರಿಸರ್ವ್ ಬ್ಯಾಂಕ್ 2017 ರಿಂದ ನಿರಂತರವಾಗಿ ಮೇಲ್ವಿಚಾರಣೆ ಮತ್ತು ಪರಿಶೀಲನೆ ನಡೆಸುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಹೇಳಿದ್ದಾರೆ.ಯೆಸ್ ಬ್ಯಾಂಕ್ ನಿಂದ ಏಪ್ರಿಲ್… Continue Reading
ಮತ್ತೆ ಸುಪ್ರೀಂ ಮೆಟ್ಟಿಲೇರಿದ ನಿರ್ಭಯಾ ಅಪರಾಧಿ ಮುಕೇಶ್ March 6, 2020 ನವದೆಹಲಿ : ಇದೇ 20 ರಂದು ನಿರ್ಭಯಾ ಆರೋಪಿಗಳಿಗೆ ಮರಣದಂಡನೆ ವಿಧಿಸಿ ದೆಹಲಿ ಹೈಕೋರ್ಟ್ ಆದೇಶಿ ಹೊರಡಿಸಿದ ಬೆನ್ನಲ್ಲೇ ಪ್ರಕರಣದ ಆರೋಪಿ ಮುಕೇಶ್ ಮತ್ತೊಮ್ಮೆ ಸುಪ್ರೀಂಕೊರ್ಟ್ ಮೆಟ್ಟಿಲೇರಿದ್ದಾನೆ. ನಿರ್ಭಯಾ ಪ್ರಕರಣದ ನಾಲ್ವರು ಅರಾಧಿಗಳಿಗೆ… Continue Reading
ಭೂಸ್ವಾಧೀನ: ಕೃಷಿಕರ ಹಿತಾಸಕ್ತಿ ಕುರಿತು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು March 6, 2020 ನವದೆಹಲಿ : ಭೂ ಸ್ವಾಧೀನಪಡಿಸಿಕೊಂಡಾಗ ಸೂಕ್ತ ಪರಿಹಾರ ನೀಡದೆ, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಐತಿಹಾಸಿಕ ತೀರ್ಪು ನೀಡಿದೆ.ಅಲ್ಲದೆ, ಪರಿಹಾರವನ್ನು ಪಾವತಿಸಿ ಐದು ವರ್ಷಗಳಲ್ಲಿ ಸ್ವಾಧೀನಪಡಿಸಿಕೊಳ್ಳದಿದ್ದಾಗ ಸ್ವಾಧೀನ ಪ್ರಕ್ರಿಯೆ… Continue Reading
ಫೆಡ್ ಕಪ್: ಕೊರಿಯಾ ಮಣಿಸಿದ ಭಾರತ March 6, 2020 ದುಬೈ : ಗುರುವಾರ ನಡೆದ ಫೆಡ್ ಕಪ್ ಏಷ್ಯಾ / ಓಷಿಯಾನಿಯಾ ವಲಯ ಗುಂಪು ಪಂದ್ಯದಲ್ಲಿ ಸ್ಟಾರ್ ಆಟಗಾರ್ತಿಯರಾದ ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ ಅವರ ಅದ್ಭುತ ಪ್ರದರ್ಶನದ ಫಲವಾಗಿ ಭಾರತ… Continue Reading
ಒತ್ತಡಕ್ಕೊಳಗಾಗದೆ ಆಡಿ ಫೈನಲ್ ಗೆಲ್ಲಿರಿ: ಸಚಿನ್ March 6, 2020 ಮುಂಬೈ : ದಿಗ್ಗಜ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಅವರು ಟಿ-20 ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಗೆ ಅರ್ಹತೆ ಪಡೆದ ಹರ್ಮನ್ ಪ್ರೀತ್ ಬಳಗವನ್ನು ಅಭಿನಂದಿಸಿದ್ದು, ಸ್ಥಿರ ಆಟವಾಡುವಂತೆ ಕಿವಿ ಮಾತು… Continue Reading
ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಜೆಟ್ನಲ್ಲಿ ಹೆಚ್ಚಿನ ಆದ್ಯತೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ March 6, 2020 ಬೆಂಗಳೂರು : ಸುಶಿಕ್ಷಿತ ಸಮಾಜ ನಿರ್ಮಾಣ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಶಿಕ್ಷಣಕ್ಕೆ ಹಿಂದಿನಿಂದಲೂ ಆದ್ಯತೆ ನೀಡುವ ಪ್ರವೃತ್ತಿ ನಮ್ಮದು. ಶಿಕ್ಷಣ, ಆರೋಗ್ಯ ಮೊದಲಾದವುಗಳು ನಮ್ಮ ಸರ್ಕಾರದ ಆದ್ಯತಾ ಕ್ಷೇತ್ರಗಳಾಗಿವೆ ಎಂದು ಮುಖ್ಯಮಂತ್ರಿ ಬಿ.ಎಸ್…. Continue Reading
ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ನಾಲ್ವರ ಬಂಧನ,50 ಲಕ್ಷ ಮೌಲ್ಯದ ವಸ್ತುಗಳ ವಶ March 6, 2020 ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹರಿ ಕೃಷ್ಣ ( 26), ಮುಹಮ್ಮದ್ ಫಿಬಿನ್ ( 24), ಹರಿ ಶಂಕರ್ ( 26), ರಾಹುಲ್… Continue Reading
ಯ.ಟಿ.ಖಾದರ್ ಗೆ ಜೀವ ಬೆದರಿಕೆ March 6, 2020 ಬೆಂಗಳೂರು : ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಯು.ಟಿ. ಖಾದರ್ ಅವರ ಜೀವಕ್ಕೆ ಅಪಾಯವಿರುವ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.ವಿಧಾನಸೌಧದಲ್ಲಿಂದು ಈ ಬಗ್ಗೆ ತಿಳಿಸಿದ ಯು.ಟಿ.ಖಾದರ್, ಮೂರ್ನಾಲ್ಕು ತಿಂಗಳ… Continue Reading
ಕುಣಿಗಲ್ ಸಮೀಪ ಭೀಕರ ಅಪಘಾತ: ಮಗು ಸೇರಿ 13 ಮಂದಿ ದಾರುಣ ಸಾವು March 6, 2020 ತುಮಕೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಳಿಕ ಆ ಕಾರಿಗೆ ಎದುರಿನಿಂದ ವೇಗವಾಗಿ ಬಂದ ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ ಎರಡೂ ಕಾರುಗಳಲ್ಲಿದ್ದ 13… Continue Reading
ಮಂಗಳೂರು: ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಯುವಕ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ March 6, 2020 ಮಂಗಳೂರು : ಫಲ್ಗುಣಿ ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಮೂಡುಶೆಡ್ಡೆಯ ಪ್ರಭಾಕರ(22) ಆತ್ಮಹತ್ಯೆಗೆ ಮಾಡಿಕೊಂಡ ಯುವಕ. ಈತ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಸಿಸಿ ಕೆಮರಾ… Continue Reading