ಮಂಗಳೂರಿನಲ್ಲಿ ಲಾಕ್ಡೌನ್ ಟೀಕಿಸಿ ಸಂದೇಶ ಕಳುಹಿಸಿದ್ದ ಒಬ್ಬನ ಬಂಧನ April 1, 2020 ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೋನವೈರಸ್ ಸೋಂಕು ತಡೆಗಟ್ಟುವಲ್ಲಿ ತೊಡಗಿರುವ ರಾಜ್ಯ ಸರ್ಕಾರಿ ಸಿಬ್ಬಂದಿ ವಿರುದ್ಧ ದುರುದ್ದೇಶಪೂರಿತ ಆರೋಪಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.‘ಇದು ನಮ್ಮ ಧ್ವನಿ’… Continue Reading
ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೆದರಿಕೆ: ನಂಜನಗೂಡು ಮಹಿಳಾ ಸಬ್ ಇನ್ಸ್ಪೆಕ್ಟರ್ ವರ್ಗಾವಣೆ March 31, 2020 ಮೈಸೂರು: ಸಾರ್ವಜನಿಕರೊಂದಿಗೆ ನಿಷ್ಠುರವಾಗಿ ವರ್ತಿಸಿ ಇಲಾಖೆಗೆ ಕೆಟ್ಟ ಹೆಸರು ತಂದ ಮೈಸೂರಿನ ನಂಜನಗೂಡು ಗ್ರಾಮಾಂತರ ಠಾಣೆ ಸಬ್ಇನ್ಸ್ಪೆಕ್ಟರ್ ಯಾಸ್ಮಿನ್ ತಾಜ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಹಿಳಾ ಪಿಎಸ್ಐ ಯಾಸ್ಮಿನ್ ತಾಜ್ ಅವರು ನಂಜನಗೂಡು ಪಟ್ಟಣದ… Continue Reading
ಕೊರೊನಾ ಹೋರಾಟಕ್ಕೆ ರೋಹಿತ್ 80 ಲಕ್ಷ ರೂ. ನೆರವು March 31, 2020 ಮುಂಬೈ: ಕೊರೊನಾ ವೈರಸ್ ಸೋಂಕು ವಿರುದ್ಧದ ಹೋರಾಟವನ್ನು ಬೆಂಬಲಿಸಿರುವ ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮ, ಮಂಗಳವಾರ 80 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಪಿಎಂ-ಕೇರ್ಸ್ ನಿಧಿಗೆ 45 ಲಕ್ಷ ರೂ., ಮಹಾರಾಷ್ಟ್ರ… Continue Reading
ಏಪ್ರಿಲ್ 12ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದ ರಾಜ್ಯ ಸರ್ಕಾರ March 31, 2020 ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ ಇತ್ತ ರಾಜ್ಯ ಸರ್ಕಾರ ಇದೇ ಏಪ್ರಿಲ್ 12ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದೆ. ಈ ಕುರಿತಂತೆ ರಾಜ್ಯ ಶಿಕ್ಷಣ ಇಲಾಖೆ ಆದೇಶ… Continue Reading
ಕೊರೋನಾ ವೈರಸ್: ದೇಣಿಗೆ ಕೇಳಿದ ಮುಖ್ಯಮಂತ್ರಿಯನ್ನು ಟೀಕಿಸಿದ ಇಬ್ಬರು ಶಿಕ್ಷಕರ ಅಮಾನತು March 30, 2020 ಬೆಂಗಳೂರು : ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ಮತ್ತು ಈ ಸಂಬಂಧ ಅಗತ್ಯ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಉದಾರವಾಗಿ ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಡಿದ್ದ ಮನವಿಯನ್ನು ಸಾಮಾಜಿಕ ಜಾಲತಾಣದಲ್ಲಿ… Continue Reading
ಸಿಇಟಿ ಪರೀಕ್ಷೆ ಮುಂದೂಡಿಕೆ March 30, 2020 ಬೆಂಗಳೂರು : ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಜವಾಬ್ದಾರಿ ಹೊತ್ತಿರುವ ಉಪ ಮುಖ್ಯಮಂತ್ರಿ… Continue Reading
ಕೊರೋನಾ ರೋಗಿಗಳಿಗೆ ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆ ಮೀಸಲು: ಡಾ.ಎಚ್.ಎಸ್.ಬಲ್ಲಾಳ್ March 30, 2020 ಉಡುಪಿ : ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಆಡಳಿತ ಮಂಡಳಿಯು ಕರೋನಾ ವೈರಸ್ (ಕೋವಿಡ್ – 19) ಸಾಂಕ್ರಾಮಿಕವಾಗಿ ಹರಡುವುದನ್ನು ತಡೆಗಟ್ಟಲು ಮತ್ತು ಉಂಟಾಗುವ ಸವಾಲುಗಳನ್ನು ಎದುರಿಸಲು ನಾವು ಅಗತ್ಯವಿರುವ… Continue Reading
ಖಾಸಗಿ ಕ್ಲಿನಿಕ್ ತೆರೆಯದ ವೈದ್ಯರ ಪರವಾನಿಗೆ ರದ್ದು: ಬಿ.ಸಿ.ಪಾಟೀಲ್ ಎಚ್ಚರಿಕೆ March 30, 2020 ಹಾವೇರಿ : ಕೊರೊನಾದಂತಹ ಮಾರಕ ರೋಗ ಹರಡಿರುವ ಪ್ರಸಕ್ತ ಸಂದರ್ಭದಲ್ಲಿ ಮೆಡಿಕಲ್ ಶಾಪ್ಗಳಾಗಲೀ, ಖಾಸಗಿ ವೈದ್ಯರು, ಆಸ್ಪತ್ರೆಗಳನ್ನಾಗಲೀ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ಎಲ್ಲಾ ಖಾಸಗಿ ವೈದ್ಯರಿಗೆ ನೊಟೀಸ್… Continue Reading
ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ March 28, 2020 ಬೆಂಗಳೂರು : ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದಾಗಿ ಘೋಷಿಸಲಾಗಿರುವ 21 ದಿನಗಳ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಈ ಕುರಿತು… Continue Reading
ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್ March 28, 2020 ಬೆಂಗಳೂರು : ದೇಶಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿರುವವರೆಗೆ ಸಾಲಗಾರರ ಆಸ್ತಿಪಾಸ್ತಿ ಅಥವಾ ವಾಹನಗಳ ಹರಾಜು ಪ್ರಕ್ರಿಯೆ ನಡೆಸುವಂತೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಆಸ್ತಿ ಹರಾಜು… Continue Reading
ದ.ಕ. ಜಿಲ್ಲೆ ಭಾನುವಾರವೂ ಸಂಪೂರ್ಣ ಬಂದ್ ಕೋಟ ಶ್ರೀನಿವಾಸ್ ಪೂಜಾರಿ March 28, 2020 ಮಂಗಳೂರು : ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ ದ.ಕ. ಜಿಲ್ಲೆ ಭಾನುವಾರವೂ ಸಂಪೂರ್ಣ ಬಂದ್ ಆಗಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ… Continue Reading
ಕೊರೋನಾ ಸೋಂಕಿಗೆ ಕೇರಳದಲ್ಲಿ ಮೊದಲ ಬಲಿ March 28, 2020 ಕೊಚ್ಚಿ : ಕೇರಳದಲ್ಲಿ ಕೊರೋನ ವೈರಸ್ ಸೋಂಕಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಮೊದಲ ಸಾವು ಸಂಭವಿಸಿದಂತಾಗಿದೆ.ಕೊಚ್ಚಿ ಮೂಲದ 69 ವರ್ಷದ ವೃದ್ಧರೊಬ್ಬರು ಇಂದು ಮೃತಪಟ್ಟಿದ್ದು, ಅವರು ದುಬೈಯಿಂದ ವಾಪಸಾಗಿದ್ದರು. ನ್ಯುಮೋನಿಯಾ ಸಮಸ್ಯೆ… Continue Reading