ಎರಡು ಬಾರಿ ಕ್ಯಾನ್ಸರ್ ಗೆದ್ದಿದ್ದ ಬೆಂಗಾಲಿ ನಟಿ ಹೃದಯಾಘಾತದಿಂದ ಮೃತ್ಯು November 21, 2022 ಪಶ್ಚಿಮ ಬಂಗಾಳ: ಅನಾರೋಗ್ಯಕ್ಕೆ ಒಳಗಾಗಿದ್ದ, ಬೆಂಗಾಲಿಯ ಸಾಕಷ್ಟು ಸೀರಿಯಲ್ ಮೂಲಕ ಮೋಡಿ ಮಾಡಿದ್ದ ಐಂದ್ರಿಲಾ ಶರ್ಮಾ (24) ಅವರು ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.ಹೃದಯಾಘಾತಕ್ಕೊಳಗಾಗಿದ್ದ ಇವರನ್ನು ನಿನ್ನೆ ರಾತ್ರಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ… Continue Reading
ಮಂಗಳೂರು : ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದ ಬಳಿಕ ಮತೀಯ ಶಕ್ತಿಗಳು ಶಾಂತಿ ಸುವ್ಯವಸ್ಥೆ ಕದಡಲು ಯತ್ನಿಸುತ್ತಿವೆ : ಕಟೀಲ್ November 21, 2022 ಮಂಗಳೂರು: ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಡೆದ ಸ್ಫೋಟದ ಹಿಂದೆ ಮತೀಯ ಶಕ್ತಿಗಳು ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ… Continue Reading
ಮಂಗಳೂರು: ಆಟೋದಲ್ಲಿ ಸ್ಪೋಟ ಪ್ರಕರಣದ ತನಿಖೆ ನಡೆಸಲು 10 ತಂಡ ರಚನೆ ಕಮಿಷನರ್ November 21, 2022 ಮಂಗಳೂರು : ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ತನಿಖೆ ನಡೆಸಲು ಪೊಲೀಸರು ಹತ್ತು ತಂಡಗಳನ್ನು ರಚಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಸ್ಫೋಟಕ… Continue Reading
ಮಂಗಳೂರು : ಆಟೋ ಸ್ಫೋಟ – ಮೈಸೂರಿನಿಂದ ಬಸ್ನಲ್ಲಿ 3 ಶರ್ಟ್ ಹಾಕಿಕೊಂಡು ಬಂದಿದ್ದ ಶಂಕಿತ ಶಾರೀಕ್ November 21, 2022 ಮಂಗಳೂರು : ಮಂಗಳೂರಿನಲ್ಲಿ ನಡೆದ ಆಟೋ ಬಾಂಬ್ ಸ್ಪೋಟ ಪ್ರಕರಣದ ಹೊಸ ಹೊಸ ತೆರುವು ಪಡೆದುಕೊಳ್ಳುತ್ತಿದ್ದು, ಬಾಂಬ್ ಸ್ಪೋಟ ಮಾಡಲು ಬಂದಿದ್ದ ವ್ಯಕ್ತಿ ಶಾರೀಕ್ ಎಂಬ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಆತ ಮೈಸೂರಿನಿಂದ ಬಾಂಬ್… Continue Reading
ರಾಜ್ಯದ ಜನರಿಗೆ ಬೆಲೆ ಏರಿಕೆ ಶಾಕ್ – ಹಾಲು, ಮೊಸರು ದರ 3 ರೂ. ಹೆಚ್ಚಳ November 14, 2022 ಬೆಂಗಳೂರು: ರೈತರಿಗೆ ಪ್ರೋತ್ಸಾಹದನವಾಗಿ ನೀಡುವ ಸಲುವಾಗಿ ನಂದಿನ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಳ ಮಾಡಿ ಕೆಎಂಎಫ್ ಆದೇಶ ಹೊರಡಿಸಿದೆ. ಹಾಲು, ಮೊಸರಿನ ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಟೋನ್ಡ್ ಹಾಲಿನ… Continue Reading
ಕಡಬ : 21 ನಕಲಿ ಖಾತೆ ತೆರೆದು ಲಕ್ಷಾಂತರ ನಗದು ವರ್ಗಾವಣೆ ಆರೋಪ : ಬ್ಯಾಂಕ್ ಮೆನೇಜರ್ ಅಮಾನತು November 12, 2022 ಕಡಬ : ಬ್ಯಾಂಕೊಂದರಲ್ಲಿ 21 ನಕಲಿ ಖಾತೆ ತೆರೆದು ಹಣ ಜಮಾವಣೆ ಮಾಡಿ ಅದನ್ನು ಬೇರೆ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿದ ಪ್ರಕರಣವೊಂದು ದಕ್ಷಿಣ ಕನ್ನಡ ಕಡಬ ತಾಲೂಕಿನ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಬೆಳಕಿಗೆ ಬಂದಿದೆ…. Continue Reading
ಪುತ್ತೂರು : ಉದ್ಯೋಗ ನಿಮಿತ್ತ ಕುವೈಟ್ಗೆ ತೆರಳಿದ್ದ ಮಹಿಳೆಗೆ ಹಿಂಸೆ : ವಾಯ್ಸ್ ಮೆಸೇಜ್ ನಲ್ಲಿ ಸಹಾಯಕ್ಕೆ ಮನವಿ November 12, 2022 ಪುತ್ತೂರು: ಪುತ್ತೂರಿನ ಮಹಿಳೆಯೊಬ್ಬರು ಉದ್ಯೋಗ ನಿಮಿತ್ತ ಕುವೈಟ್ಗೆ ತೆರಳಿದ್ದು ಅಲ್ಲಿ ಅವರನ್ನು ಸಂಸ್ಥೆಯೊಂದು ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿದ್ದಾರೆ. ಈ ಕುರಿತು ಮಹಿಳೆಯು ತನಗಾಗುತ್ತಿರುವ ಅನ್ಯಾಯದ ಕುರಿತು ಪುತ್ತೂರಿನ ದಲಿತ್ ಸೇವಾ… Continue Reading
ಬೆಂಗಳೂರು: ಆಟ-ಪಾಠದ ನೆಪದಲ್ಲಿ 15 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ; ದೈಹಿಕ ಶಿಕ್ಷಕ ಬಂಧನ November 12, 2022 ಬೆಂಗಳೂರು: 15 ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಹೆಬ್ಬಾಳದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಾಳ ಠಾಣೆ ವ್ಯಾಪ್ತಿಯ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 55 ವರ್ಷದ… Continue Reading
ಬೆಂಗಳೂರು : ಓವರ್ ಟೇಕ್ ಭರದಲ್ಲಿ ಬಸ್ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು November 12, 2022 ಬೆಂಗಳೂರು : ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಬಸ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಗ್ರಾಮದ ಬಳಿ ನಿನ್ನೆ… Continue Reading
ಕಡಬ: ರಿಕ್ಷಾ-ಪಿಕಪ್ ನಡುವಿನ ಅಪಘಾತದಲ್ಲಿ 4 ವರ್ಷದ ಬಾಲಕ ಮೃತ್ಯು November 10, 2022 ಕಡಬ : ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕೋಡಿಂಬಾಳದಲ್ಲಿ ಗುರುವಾರ ಸಂಜೆ… Continue Reading
ಕಿನ್ನಿಗೋಳಿ : ಶಾಲೆಗೆ ಕಳ್ಳತನಕ್ಕೆ ನುಗ್ಗಿ-ಸಿಸಿಟಿವಿಗೆ ಹಾನಿಗೈದು ಸ್ವೀಟ್ ತಿಂದು ಎಸ್ಕೇಪ್ ಆದ ಖದೀಮರು November 10, 2022 ಮೂಲ್ಕಿ : ಮೂಲ್ಕಿ ಪೋಲಿಸ್ ಠಾಣೆ ವ್ಯಾಪ್ತಿಯಾ ಕಿನ್ನಿಗೋಳಿ ಸಮೀಪದ ಶಾಲೆಗಳಲ್ಲಿ ಕಳ್ಳತನ ನಡೆದ ಘಟನೆ ವರದಿಯಾಗಿದೆ. ಕಿನ್ನಿಗೋಳಿ ಸೈಂಟ್ ಮೇರೀಸ್ ಶಾಲೆಯ ಹೊರಗಿನ ಕಬ್ಬಿಣದ ಬಾಗಿಲು ಹಾಗೂ ಪ್ರಾಂಶುಪಾಲರ ಕಚೇರಿಯ ಬೀಗವನ್ನು… Continue Reading
10 ವರ್ಷಗಳಿಗೊಮ್ಮೆ ಆಧಾರ್ ದಾಖಲೆಗಳನ್ನು ನವೀಕರಿಸಬೇಕು: ಕೇಂದ್ರ November 10, 2022 ನವದೆಹಲಿ : ಕೇಂದ್ರ ಸರ್ಕಾರ ಆಧಾರ್ ನಿಯಮಗಳಿಗೆ ತಿದ್ದುಪಡಿ ಮಾಡಿದ್ದು, ಆಧಾರ್ ಹೊಂದಿರುವವರು ದಾಖಲಾತಿ ದಿನಾಂಕದಿಂದ 10 ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಅದರ ದಾಖಲೆಗಳನ್ನು “ಕನಿಷ್ಠ ಒಮ್ಮೆ” ನವೀಕರಿಸಬೇಕು ಎಂದು ಹೇಳಿದೆ. ಎಲೆಕ್ಟ್ರಾನಿಕ್ಸ್ ಮತ್ತು… Continue Reading