ಬೆಳ್ಳಾರೆ : ಪ್ರವೀಣ್ ನೆಟ್ಟಾರು ಕನಸಿನ ಮನೆಗೆ ಸಂಸದ ಕಟೀಲ್ ಶಿಲಾನ್ಯಾಸ November 2, 2022 ಪುತ್ತೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಭೂಮಿಪೂಜೆ ನೆರವೇರಿಸಿದರು.ಕೆಲ ದಿನಗಳ ಹಿಂದೆ ಪ್ರವೀಣ್… Continue Reading
ಬೆಂಗಳೂರು: ಎರಡು ವರ್ಷಗಳ ಬಳಿಕ ಇದೀಗ ಮತ್ತೊಮ್ಮೆ ಪ್ರತ್ಯಕ್ಷನಾದ ಡ್ರೋನ್ ಪ್ರತಾಪ್ November 2, 2022 ಬೆಂಗಳೂರು: ನಾನೊಬ್ಬ ಯುವ ವಿಜ್ಞಾನಿ, ನಾನು ಡ್ರೋನ್ ತಯಾರಿಸಿದ್ದೇನೆ ಎಂದು ಹೇಳಿಕೊಂಡು ವ್ಯಾಪಕ ಸುದ್ದಿಗೆ ಗ್ರಾಸವಾಗಿ ವಿವಾದದ ಬಳಿಕ ನಾಪತ್ತೆಯಾಗಿದ್ದ ಡ್ರೋನ್ ಪ್ರತಾಪ್ ಇದೀಗ ಮತ್ತೆ ಕಾಣಿಸಿಕೊಂಡಿದ್ದಾರೆ. ಹೌದು.. ಪೊಲೀಸರ ವಿಚಾರಣೆಯನ್ನೂ ಎದುರಿಸಿ ಕಣ್ಮರೆಯಾಗಿದ್ದ… Continue Reading
ಪ್ರಭಾವಿ ಬಿಜೆಪಿ ಶಾಸಕನಿಗೆ ಹನಿ ಟ್ರ್ಯಾಪ್ ಯತ್ನ?: ಬೆತ್ತಲೆ ವಿಡಿಯೋ ಕಾಲ್ ಮಾಡಿದ ಯುವತಿ; ಪ್ರಕರಣ ದಾಖಲು November 2, 2022 ಚಿತ್ರದುರ್ಗ: ರಾಜ್ಯದ ಪ್ರಭಾವಿ ಬಿಜೆಪಿ ಶಾಸಕರೊಬ್ಬರಿಗೆ ನಗ್ನವಾಗಿ ವಿಡಿಯೋ ಕಾಲ್ ಮಾಡಿ, ಅಶ್ಲೀಲ ವಿಡಿಯೋ ಕಳುಹಿಸಿರುವ ಯುವತಿ ಹನಿ ಟ್ರ್ಯಾಪ್ ಗೆ ಯತ್ನಿಸಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ಚಿತ್ರದುರ್ಗದ ಶಾಸಕ ತಿಪ್ಪಾರೆಡ್ಡಿ… Continue Reading
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ನೀಡಿದ್ದಲ್ಲಿ 5 ಲಕ್ಷ ರೂ. ಬಹುಮಾನ November 2, 2022 ಸುಳ್ಯ : ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರನ್ನು ಬಂಧಿಸುವುದು ಪೊಲೀಸರಿಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ನಾಲ್ವರು ಆರೋಪಿಗಳ… Continue Reading
ಬೆಂಗಳೂರು : ‘ಇನ್ವೆಸ್ಟ್ ಕರ್ನಾಟಕ’ದಡಿ 3 ಲಕ್ಷ ಉದ್ಯೋಗ ಸೃಷ್ಟಿ – ಸಿಎಂ ಬೊಮ್ಮಾಯಿ November 1, 2022 ಬೆಂಗಳೂರು : ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಜನರಿಗೆ ಸಿಹಿಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ನಾಳೆಯಿಂದ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಒಟ್ಟು7 ಲಕ್ಷ ಕೋಟಿ ರೂ.ಬಂಡವಾಳ ಹರಿದುಬರಲಿದೆ. ಇದರಿಂದ… Continue Reading
ಮಂಗಳೂರು: ಹೃದಯಾಘಾತದಿಂದ ಯುವಕ ಮೃತ್ಯು November 1, 2022 ಮಂಗಳೂರು : ಮಂಗಳೂರಿನಲ್ಲಿ 28 ವರ್ಷದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಮಂಗಳೂರಿನ ಮಹಾನಗರ ಪಾಲಿಕೆಯ ಸದಸ್ಯರಾದ ರವೂಫ್ ಬಜಾಲ್ ಅವರ ಸಹೋದರಿಯ ಮಗ ಕೃಷ್ಣಾಪುರ ನಿವಾಸಿ ಸಾಹಿಫ್ ಮುದಸ್ಸಿರ್(28… Continue Reading
ಕಾರವಾರ : ತೂಗುಸೇತುವೆ ಮೇಲೆ ಕಾರು ಚಾಲನೆ – ಆಕ್ಷೇಪಿಸಿದ ಸ್ಥಳೀಯರೊಂದಿಗೆ ಅನುಚಿತ ವರ್ತನೆ November 1, 2022 ಕಾರವಾರ : ಯಲ್ಲಾಪುರ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಅಪರಿಚಿತರು ಕಾರು ಚಲಾಯಿಸಿಕೊಂಡು ಬಂದಿದದ್ದು ಇದಕ್ಕೆ ಸ್ಥಳೀಯರು ವಿರೋಧಿಸಿದಾಗ ಕಾರಿನಲ್ಲಿದ್ದವರು ಅನುಚಿತವಾಗಿ ವರ್ತಿಸಿ, ದರ್ಪ ತೋರಿದ್ದಾರೆ… Continue Reading
ಮಂಗಳೂರು : ಏರ್ಪೋರ್ಟ್ಗೆ ನೂತನವಾಗಿ ಪ್ರಾರಂಭಿಸಿದ ಬಸ್ಗೆ ಸಂಸದ ನಳಿನ್ ಚಾಲನೆ November 1, 2022 ಮಂಗಳೂರು : ಮಂಗಳೂರು ಬಜ್ಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ಇಂದು (ನವೆಂಬರ್ 1) ಕನ್ನಡ ರಾಜ್ಯೋತ್ಸವದಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ… Continue Reading
ಬಂಟ್ವಾಳ : ಬಾವಿ ಸ್ವಚ್ಛಗೊಳಿಸುವ ವೇಳೆ ಅಸ್ವಸ್ಥಗೊಂಡ ವ್ಯಕ್ತಿ-ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ October 31, 2022 ಬಂಟ್ವಾಳ: ಬಾವಿ ಸ್ವಚ್ಛಗೊಳಿಸುವ ವೇಳೆ ಅಸ್ವಸ್ಥಗೊಂಡ ವ್ಯಕ್ತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ ಘಟನೆ ಬಂಟ್ವಾಳದ ಗಾಣದಪಡ್ಪು ಎಂಬಲ್ಲಿ ನಡೆದಿದೆ. ಇಲ್ಲಿನ ಬಿ.ವಾಸು ಪೂಜಾರಿ ಎಂಬವರು ಮನೆಯ ಬಾವಿಯನ್ನು ಸ್ವಚ್ಚಗೊಳಿಸಲು ಬಾವಿಗೆ ಇಳಿದ್ದಿದ್ದು, ಸ್ವಚ್ಚತಾ… Continue Reading
ಇಂದೋರ್ : ಬಾಲಕರನ್ನು ವಾಹನಕ್ಕೆ ಕಟ್ಟಿ ಎಳೆದೊಯ್ದ ಪ್ರಕರಣ-ಮೂವರು ಶಂಕಿತರ ಬಂಧನ October 31, 2022 ಇಂದೋರ್ : ನಗದು ಕಳವುಗೈದ ಆರೋಪದ ಮೇಲೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಬಾಲಕರಿಬ್ಬರನ್ನು ಥಳಿಸಿ ವಾಹನಕ್ಕೆ ಕಟ್ಟಿ ಎಳೆದೊಯ್ದ ಘಟನೆಗೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಾಹನದಿಂದ ಹಣ ಕದ್ದಿದ್ದಾರೆಂದು ಆರೋಪಿಸಿ… Continue Reading
ಗುಜರಾತ್ : ತೂಗುಸೇತುವೆ ದುರಂತ – ಬಿಜೆಪಿ ಸಂಸದನ ಕುಟುಂಬದ 12 ಮಂದಿ ನೀರುಪಾಲು! October 31, 2022 ಮೊರ್ಬಿ(ಗುಜರಾತ್): ಗುಜರಾತ್ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 141ಕ್ಕೆ ಏರಿಕೆಯಾಗಿದ್ದು, ಈ ವರೆಗೂ 177ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೇನೆ,… Continue Reading
ಸರ್ಕಾರಿ ಬಸ್ಗಳಲ್ಲಿ ನಾಯಿಗೆ ಫುಲ್, ಮರಿಗೆ ಅರ್ಧ ಟಿಕೆಟ್ October 31, 2022 ಬೆಂಗಳೂರು : ಇನ್ನು ಮುಂದೆ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುವಾಗ ನಾಯಿಗಳನ್ನು ಜೊತೆಗೊಯ್ದರೆ ಅವುಗಳಿಗೆ ಪೂರ್ಣ ಪ್ರಮಾಣದ ಟಿಕೆಟ್ ಕಡ್ಡಾಯ. ಮರಿ ನಾಯಿಗಳಿಗೆ ಅರ್ಧ ದರ ಹಾಗೂ ದೊಡ್ಡ ನಾಯಿಗಳಿಗೆ ವಯಸ್ಕರಂತೆ ಪರಿಗಣಿಸಿ ಅಷ್ಟೇ ದರ… Continue Reading