ಉಡುಪಿ: ಗುಂಡಿಗೆ ಬಿದ್ದು ಸ್ಕೂಟರ್ ಸವಾರ ಮೃತ್ಯು July 10, 2022 ಉಡುಪಿ : ಹೆಬ್ರಿಯ ಬೊಮ್ಮರಬೆಟ್ಟು ಗ್ರಾಮದ ಸಾಧನಾ ಕಾಂಪೌಂಡ್ನಲ್ಲಿ ಸ್ಕೂಟರ್ ಸವಾರರೊಬ್ಬರು ಗುಂಡಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಶರತ್ ಶೆಟ್ಟಿ (55) ದಿನದ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಮಳೆ… Continue Reading
ಬೆಂಗಳೂರು : ಮಾದಕವಸ್ತು ಮಾರಾಟ – ಆಫ್ರಿಕಾ ಮೂಲದ ಮಹಿಳೆಯರ ಬಂಧನ July 9, 2022 ಬೆಂಗಳೂರು : ಬಾಣಸವಾಡಿ ಪೊಲೀಸರು ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆಯರನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಫ್ರಿಕಾ ಮೂಲದ ನಮ್ಯುಟೆಬಿ ಶಮ್ರಿಯಾ ಮತ್ತು ನನ್ಫುಕಾ ಫಿಯೊನ ಎಂದು ಗುರುತಿಸಲಾಗಿದೆ.ಪೊಲೀಸರು ಬಂಧಿತರಿಂದ 1.5 ಲಕ್ಷ ಮೌಲ್ಯದ… Continue Reading
ಮಂಗಳೂರು: ಮಣ್ಣಿನಲ್ಲಿ ಹೂತು ಹೋದ ತ್ಯಾಜ್ಯ ವಿಲೇವಾರಿ ವಾಹನ July 9, 2022 ಮಂಗಳೂರು: ಅರೆಬರೆ ರಸ್ತೆ ಕಾಮಗಾರಿಯ ಪರಿಣಾಮ ತ್ಯಾಜ್ಯ ಸಾಗಾಟದ ಲಾರಿಯೊಂದು ರಸ್ತೆಯಲ್ಲಿ ಹೂತು ಹೋದ ಘಟನೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿಕಂಬಳ ರಸ್ತೆಯಲ್ಲಿ ನಡೆದಿದೆ. ಮಹಾನಗರ ಪಾಲಿಕೆಯ ತ್ಯಾಜ್ಯ ಸಾಗಿಸುವ ಆ್ಯಂಟೋನಿ… Continue Reading
ಉಡುಪಿ: ಕಾರು-ಬೈಕ್ ಮೇಲೆ ಬಿದ್ದ ಹೆಮ್ಮರ-ಅಪಾಯದಿಂದ ಪಾರು July 9, 2022 ಉಡುಪಿ: ಚಲಿಸುತ್ತಿದ್ದ ಕಾರು ಮತ್ತು ಬೈಕ್ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದಿದ್ದು ಸವಾರ ಹಾಗೂ ಕಾರ್ ಡ್ರೈವರ್ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿಯ ಬ್ರಹ್ಮಗಿರಿ ಅಂಬಲಪಾಡಿ ರಸದತೆಯಲ್ಲಿ ನಡೆದಿದೆ. ಘಟನೆಯಲ್ಲಿ… Continue Reading
ಬೆಂಗಳೂರು : ‘ಸರ್ಕಾರಿ ಶಾಲೆ ಅಭಿವೃದ್ದಿ ಅವಗಣಿಸಿರುವ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ’-ಭಾಸ್ಕರ್ ರಾವ್ July 9, 2022 ಬೆಂಗಳೂರು : ಸರ್ಕಾರಿ ಶಾಲೆಗಳ ಅಭಿವೃದ್ದಿ ಕಡೆಗಣಿಸಿ ಶಾಲೆ ಬಿಡುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದಕ್ಕೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ರಾಜೀನಾಮೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ… Continue Reading
ಚಾಮರಾಜನಗರ : ಇದೇ ನನ್ನ ಕೊನೆಯ ಚುನಾವಣೆ: 81 ವರ್ಷದ ನಂತರ ಕೋಲು ಹಿಡಿದು ರಾಜಕಾರಣ ಮಾಡುವುದಿಲ್ಲ: ಸಿದ್ದರಾಮಯ್ಯ ಪುನರುಚ್ಚಾರ July 9, 2022 ಚಾಮರಾಜನಗರ: ನಾನು ಕೋಲು ಹಿಡಿದು ರಾಜಕಾರಣ ಮಾಡಲ್ಲ. 81 ವರ್ಷದ ನಂತರ ಚುನಾವಣೆಗೆ ನಿಲ್ಲಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೊಳ್ಳೇಗಾಲದ ಬಸ್ತಿಪುರ ಬಡಾವಣೆಯಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,… Continue Reading
ಬಂಟ್ವಾಳ: ಅಧಿಕಾರಿಗಳು 24 ಗಂಟೆಯೂ ಸಾರ್ವಜನಿಕರ ಕರೆ ಸ್ವೀಕರಿಸಬೇಕು-ಶಾಸಕ ರಾಜೇಶ್ ನಾಯ್ಕ್ July 9, 2022 ಬಂಟ್ವಾಳ: ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ದಿನದ 24 ಗಂಟೆಯೂ ಸಾರ್ವಜನಿಕರ ಪೋನ್ ಕರೆ ಸ್ವೀಕರಿಸಬೇಕು, ಯಾವುದೇ ಕಾರಣಕ್ಕೆ ಸರಕಾರಿ ಸಿಮ್ ಹೊಂದಿರುವ ಮೊಬೈಲ್ ಪೋನ್ ಸ್ವಿಚ್ ಆಪ್ ಆಗಿರಕೂಡದು, ಪಾಕೃತಿಕ ವಿಕೋಪದ… Continue Reading
ಕುಂದಾಪುರ : ಯುವತಿ ಮೇಲೆ ಅತ್ಯಾಚಾರ – ಆರೋಪಿಗೆ 10 ವರ್ಷ ಕಠಿಣ ಸಜೆ July 9, 2022 ಕುಂದಾಪುರ : ವಿವಾಹವಾಗುವುದಾಗಿ ನಂಬಿಸಿ, ಅತ್ಯಾಚಾರ ಎಸಗಿ, ಮಗುವಿಗೆ ಜನ್ಮ ನೀಡಿದ ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಣೇಶ್ ಶೆಟ್ಟಿ (35) ಅಪರಾಧಿಯೆಂದು ಸಾಬೀತಾಗಿದ್ದು, ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು… Continue Reading
ಮಂಗಳೂರು : ಮಳೆ ನೀರು ಹರಿವಿಗೆ ತಡೆ ಒಡ್ಡಿದ್ದಲ್ಲಿ ನಿರ್ಧಾಕ್ಷಿಣ್ಯ ಕ್ರಮದೊಂದಿಗೆ ತೆರವು ಮಾಡಿ : ನಳಿನ್ ಕುಮಾರ್ ಕಟೀಲ್ ಸೂಚನೆ July 9, 2022 ಮಂಗಳೂರು: ರಸ್ತೆಯ ಮೇಲೆ ಬಿದ್ದ ಮಳೆಯ ನೀರು ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದ್ದಲ್ಲೀ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ… Continue Reading
ಕಡಬ : ಟಾಟಾ ಏಸ್- ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ July 8, 2022 ಕಡಬ: ಟಾಟಾ ಏಸ್ ಹಾಗೂ ರಿಕ್ಷಾ ನಡುವೆ ಅಪಘಾತ ಸಂಭವಿಸಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪದ ಎರ್ಮಾಳ ಎಂಬಲ್ಲಿ ಶುಕ್ರವಾರ ನಡೆದಿದೆ…. Continue Reading
ಮಂಗಳೂರು: ಡೆಲಿವರಿ ಬಾಯ್ ಹುದ್ದೆಗೆ ಅರ್ಜಿ ಆಹ್ವಾನ- 26 ಸಾವಿರ ವೇತನ July 8, 2022 ಮಂಗಳೂರು: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ವೇತನವುಳ್ಳ 100 ಡೆಲಿವರಿ ಬಾಯ್ ಹುದ್ದೆಗಳಿಗೆ ಜು.12ರ ಮಂಗಳವಾರ ಮಂಗಳೂರಿನ ಉರ್ವಾ ಮಾರುಕಟ್ಟೆಯ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.ಯಾವುದೇ… Continue Reading
ಮಂಗಳೂರು: ಸುರತ್ಕಲ್ ಓಮ್ನಿ ಮೇಲೆ ಲಾರಿ ಬಿದ್ದು, ಅಪ್ಪಚ್ಚಿ: ಓರ್ವನ ಸ್ಥಿತಿ ಚಿಂತಾಜನಕ July 8, 2022 ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಇಂದು ಮಧ್ಯಾಹ್ನ ಓಮ್ನಿ ಕಾರಿನ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮ್ನಿ ಚಾಲಕ ನನ್ನ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ…. Continue Reading