ವಿಂಬಲ್ಡನ್ 2022: ಮೊದಲ ಸುತ್ತಿನಲ್ಲೇ ಹೊರಬಿದ್ದ ಸೆರೆನಾ ವಿಲಿಯಮ್ಸ್, ಗೆಲುವಿನ ನಗೆ ಬೀರಿದ ಟಾನ್ June 29, 2022 ಲಂಡನ್: 23 ಬಾರಿ ಗ್ರ್ಯಾಂಡ್ ಸ್ಲಾಮ್ ವಿಜೇತೆ ಅಮೆರಿಕದ ಸೆರೆನಾ ವಿಲಿಯಮ್ಸ್ ವಿಂಬಲ್ಡನ್ನ ಮೊದಲ ಸುತ್ತಿನಲ್ಲೇ ಫ್ರಾನ್ಸ್ನ ಹಾರ್ಮನಿ ಟಾನ್ ವಿರುದ್ಧ ಸೋತು ಹೊರಬಿದ್ದಿದ್ದಾರೆ. ಸೆಂಟರ್ ಕೋರ್ಟ್ ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಟಾನ್,… Continue Reading
ಅಗ್ನಿಪಥ್ ಯೋಜನೆ: ವಾಯುಸೇನೆಗೆ 6 ದಿನಗಳಲ್ಲಿ 1.83 ಲಕ್ಷ ಅರ್ಜಿ June 29, 2022 ನವದೆಹಲಿ: ಭಾರತೀಯ ಸೇನೆಯ ನೂತನ ನೇಮಕಾತಿ ಯೋಜನೆ ಅಗ್ನಿಪಥ್ ಆರಂಭವಾಗಿ ಕೇವಲ 6 ದಿನಗಳಲ್ಲಿಯೇ ವಾಯುಸೇನೆ 1.83 ಲಕ್ಷ ಅರ್ಜಿ ಸ್ವೀಕರಿಸಿದೆ ಎಂದು ತಿಳಿದುಬಂದಿದೆ. ವಾಯುಪಡೆಯು (ಐಎಎಫ್) ಅಗ್ನಿಪಥ್ ನೇಮಕಾತಿ ಯೋಜನೆಯಡಿ ನೋಂದಣಿ ಪ್ರಕ್ರಿಯೆ… Continue Reading
ಯಾದಗಿರಿ : ಬುದ್ಧಿ ಹೇಳಲು ಬಂದಿದ್ದ ಪತ್ನಿಯ ಸಂಬಂಧಿಕರಿಗೆ ಬೆಂಕಿ ಹಚ್ಚಿದ ವ್ಯಕ್ತಿ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ! June 29, 2022 ಯಾದಗಿರಿ: ಬುದ್ಧಿ ಹೇಳಲು ಬಂದಿದ್ದ ಪತ್ನಿಯ ಸಂಬಂಧಿಕರ ಮೇಲೆ ವ್ಯಕ್ತಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಕೃತ್ಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ಮತ್ತು ಪತ್ನಿ ಹುಲಿಗಮ್ಮ ನಡುವೆ ದಾಂಪತ್ಯ… Continue Reading
ಮುಲ್ಕಿ: ವಿದ್ಯುತ್ ಕಂಬಕ್ಕೆ ಗುದ್ದಿದ ಟೆಂಪೋ: ಚಾಲಕ ಜೀವಾಂತ್ಯ-ಇಬ್ಬರಿಗೆ ಗಂಭೀರ June 29, 2022 ಮುಲ್ಕಿ: ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು ಟೆಂಪೋದಲ್ಲಿದ್ದ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದ ಪ್ರಮುಖ ರಸ್ತೆಯಲ್ಲಿ ಸಂಭವಿಸಿದೆ. ಮೃತ… Continue Reading
ಹಂತಕರನ್ನು ಗಲ್ಲಿಗೇರಿಸಿ ಇಲ್ಲದಿದ್ದರೆ ಇಂದು ನನ್ನ ಗಂಡ, ನಾಳೆ ಮತ್ತೊಬ್ಬರು: ಕನ್ನಯ್ಯಲಾಲ್ ಪತ್ನಿ ರೋಧನ! June 29, 2022 ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಾಲಾಲ್ ಹತ್ಯೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇಂದು ಮಧ್ಯಾಹ್ನ ಉದಯಪುರದಲ್ಲಿ ಕನ್ಹಯ್ಯಾಲಾಲ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ನಗರದಲ್ಲಿ ಕರ್ಫ್ಯೂ ವಿಧಿಸಿದ ಬಳಿಕವೂ ಅಂತಿಮ ಯಾತ್ರೆಗೆ ಅಪಾರ ಜನಸ್ತೋಮ ನೆರೆದಿತ್ತು…. Continue Reading
ಬೆಂಗಳೂರು: ಈ ವರ್ಷ ಸುಮಾರು ಎರಡು ಸಾವಿರ ಅಗ್ನಿಶಾಮಕ ಹುದ್ದೆಗಳ ಭರ್ತಿ: ಆರಗ ಜ್ಞಾನೇಂದ್ರ June 29, 2022 ಬೆಂಗಳೂರು: ರಾಜ್ಯದಲ್ಲಿ ಸುಮಾರು ಎರಡು ಸಾವಿರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆ ಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ತಿಳಿಸಿದ್ದಾರೆ. ಬೆಂಗಳೂರು ಮೆಟ್ರೋ… Continue Reading
ಮಂಗಳೂರು : ‘ಉದಯಪುರದಲ್ಲಿ ಟೈಲರ್ ಹತ್ಯೆ ಭಯೋತ್ಪಾದಕರ ವ್ಯವಸ್ಥಿತ ಸಂಚು’ – ನಳಿನ್ ಕುಮಾರ್ ಕಟೀಲ್ ಆರೋಪ June 29, 2022 ಮಂಗಳೂರು : ಬಿಜೆಪಿ ಮಾಜಿ ವಕ್ತಾರೆ ನೂರುಪ್ ಶರ್ಮಾ ಆಡಿದ್ದ ಮಾತುಗಳನ್ನು ಬೆಂಬಲಿಸಿ ಪೇಸ್ ಬುಕ್ ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬವರನ್ನು ಹತ್ಯೆ ಮಾಡಿರುವುದು ವ್ಯವಸ್ಥಿತ ಸಂಚು,… Continue Reading
ಮಂಗಳೂರು: ಬಸ್ಪಾಸ್ ಕಾಲಾವಧಿ ವಿಸ್ತರಿಸುವಂತೆ ABVP ಆಗ್ರಹ June 29, 2022 ಮಂಗಳೂರು : ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಮುಗಿಯುವವರೆಗೆ ಯಾವುದೇ ಅಧಿಕ ಶುಲ್ಕ ವಿಧಿಸದೆ ಬಸ್ ಪಾಸ್ನ ಕಾಲಾವಧಿ ವಿಸ್ತರಿಸುವಂತೆ ಆಗ್ರಹಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್… Continue Reading
ಮಂಗಳೂರು: ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ June 29, 2022 ಮಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಏಕ ಬಳಕೆಯ ಪ್ಲಾಸ್ಟಿಕ್(ಎಸ್.ಯು.ಪಿ) ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಸೂಚನೆ ಮತ್ತು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ(ತಿದ್ದುಪಡಿ)ನಿಯಮಗಳ ಅನುಸರಣೆಯನ್ನು… Continue Reading
ಉಡುಪಿ : ಅಪಹರಣದ ನಾಟಕವಾಡಿ ಪೋಷಕರಿಗೆ 5 ಲಕ್ಷ ರೂ. ವಂಚನೆ ಯತ್ನ-ಯುವಕನ ಬಂಧನ June 29, 2022 ಉಡುಪಿ : ಕುತೂಹಲಕಾರಿ ಘಟನೆಯೊಂದನ್ನು ಜಿಲ್ಲಾ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನಿಗೆ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವರುಣ್ ನಾಯಕ್(25) ನ್ಯಾಯಾಂಗ ಬಂಧನಕ್ಕೆ ಒಳಗಾದ ವ್ಯಕ್ತಿ. ಪ್ರಕರಣದ ಹಿನ್ನೆಲೆ:ಜೂನ್… Continue Reading
ಅಬುಧಾಬಿ ತಲುಪಿದ ಮೋದಿ: ಆಲಿಂಗಿಸಿ ಬರಮಾಡಿಕೊಂಡ ಯುಎಇ ಅಧ್ಯಕ್ಷ June 28, 2022 ಅಬುಧಾಬಿ: ಜರ್ಮನಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಭಾಗಿಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಯುಎಇಯ ರಾಜಧಾನಿ ಅಬುಧಾಬಿ ತಲುಪಿದ್ದಾರೆ. ಅಬು ಧಾಬಿ ಏರ್ಪೋರ್ಟ್ ತಲುಪುತ್ತಿದ್ದಂತೆ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್… Continue Reading
ಬೆಂಗಳೂರು : ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಸೂಚನೆ ನೀಡಿಲ್ಲ: ಇಂಧನ ಸಚಿವರ ಸ್ಪಷ್ಟನೆ June 28, 2022 ಬೆಂಗಳೂರು: ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಯಾವುದೇ ಸೂಚನೆ ನೀಡಿಲ್ಲ. ಕಲ್ಲಿದ್ದಲು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮಾರುಕಟ್ಟೆ ದರ ಆಧರಿತ ಹೊಂದಾಣಿಕೆ ವೆಚ್ಚದಲ್ಲಿ ಮಾತ್ರ ವ್ಯತ್ಯಾಸವಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್… Continue Reading