ಕ್ಷುಲ್ಲಕ ಕಾರಣಕ್ಕೆ ಮಗುವನ್ನು ಕತ್ತು ಹಿಸುಕಿ ಕೊಂದು ತಾಯಿ ಆತ್ಮಹತ್ಯೆ July 1, 2022 ಬೆಂಗಳೂರು : ಮೂರೂವರೆ ವರ್ಷದ ಮಗುವನ್ನು ವೇಲ್ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ದೀಪಾ (31)… Continue Reading
ತುಮಕೂರು : ದೇವೇಗೌಡರ ಸಾವು ಬಯಸಿ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಶಾಸಕ ಕೆ.ಎನ್.ರಾಜಣ್ಣ July 1, 2022 ತುಮಕೂರು : ಮಾಜಿ ಪ್ರಧಾನಿ ದೇವೇಗೌಡರು ಹತ್ತಿರದಲ್ಲೇ ನಾಲ್ವರ ಮೇಲೆ ಹೊಗುತ್ತಾರೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಎನ್. ರಾಜಣ್ಣ, ಈಗಾಗಲೇ ದೇವೇಗೌಡರು… Continue Reading
ನೂಪುರ್ ಶರ್ಮ ಲೂಸ್ ಟಾಕ್ ನಿಂದ ದೇಶಕ್ಕೆ ಬೆಂಕಿ ಬಿತ್ತು, ಆಕೆ ಇಡೀ ದೇಶದ ಕ್ಷಮೆ ಯಾಚಿಸಬೇಕು: ಸುಪ್ರೀಂ ಕೋರ್ಟ್ ಕೆಂಡಾಮಂಡಲ July 1, 2022 ದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸುಪ್ರೀಂ ಕೋರ್ಟ್ ನೂಪುರ್ ಶರ್ಮಾ ಅವರನ್ನು… Continue Reading
ರೇಬೀಸ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ 1 ತಿಂಗಳ ಬಳಿಕ ಮೃತ್ಯು July 1, 2022 ಪಲಕ್ಕಾಡ್ : ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೇಬೀಸ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ 1 ತಿಂಗಳ ಬಳಿಕ ಮೃತಪಟ್ಟಿರುವ ಘಟನೆ ಕೇರಳದ ಪಲಕ್ಕಾಡ್ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪಲಕ್ಕಾಡ್ ಮೂಲದ ಸುಗುನನ್ ಮತ್ತು ಸಿಂಧು ದಂಪತಿಯ… Continue Reading
ಸುಳ್ಯ: ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ ನಾಲ್ಕನೇ ಭಾರೀ ಭೂಕಂಪನ July 1, 2022 ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಿನ್ನೆ ತಡರಾತ್ರಿ 1.15ಕ್ಕೆ ಭಾರಿ ಶಬ್ದದೊಂದಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದೆ. ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ… Continue Reading
ಉಡುಪಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ July 1, 2022 ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ. ಸಾಫ್ಟ್ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ. ಶರ್ಮಿಳಾರವರು ಸುಮಾರು… Continue Reading
ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಇಂದಿನಿಂದ 198 ರೂ. ಇಳಿಕೆ July 1, 2022 ನವದೆಹಲಿ : ಇಂದಿನಿಂದ(ಜುಲೈ 1) ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂಪಾಯಿ ಇಳಿಕೆಯಾಗಿದ್ದು, ಇದೀಗ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2021 ರೂಪಾಯಿಗೆ ಇಳಿಕೆಯಾಗಿದೆ. ಈ ಹಿಂದೆ ವಾಣಿಜ್ಯ ಬಳಕೆ… Continue Reading
ಮಲೇಷ್ಯಾ ಓಪನ್ 2022: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಪಿವಿ ಸಿಂಧು, ಎಚ್ಎಸ್ ಪ್ರಣಯ್! June 30, 2022 ಕೌಲಾಲಂಪುರ: ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಮಲೇಷ್ಯಾ ಓಪನ್ನಲ್ಲಿ ಥಾಯ್ಲೆಂಡ್ನ ಫಿಟ್ಟಾಯಪೋರ್ನ್ ಚೈವಾನ್ ವಿರುದ್ಧ ಜಯಗಳಿಸಿ ಕ್ವಾರ್ಟರ್ಫೈನಲ್ ಪ್ರವೇಶಿಸಿದ್ದಾರೆ. ಆಕ್ಸಿಯಾಟಾ ಅರೆನಾದಲ್ಲಿ ನಡೆದ 57 ನಿಮಿಷಗಳ ಎರಡನೇ ಸುತ್ತಿನ ಹಣಾಹಣಿಯಲ್ಲಿ… Continue Reading
ಉಡುಪಿ : ಧಾರಾಕಾರ ಮಳೆ ಹಿನ್ನೆಲೆ-ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಆದೇಶ June 30, 2022 ಉಡುಪಿ : ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಆದೇಶಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರ… Continue Reading
ಮಂಗಳೂರು : ಸುರತ್ಕಲ್ ಮದರಸಾದಿಂದ ವಾಪಸ್ ಆಗುತ್ತಿದ್ದವನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಸ್ಟ್- ಇದು ಬಾಲಕ ಕಟ್ಟಿದ ಕಟ್ಟುಕಥೆ June 30, 2022 ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳದ ಮದರಸಾದಿಂದ ಮನೆಗೆ ತೆರಳುತ್ತಿದ್ದ ಬಾಲಕನಿಗೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣ ತಿರುವು ಪಡೆದಿದ್ದು ಇದು ಬಾಲಕ ಕಟ್ಟಿದ್ದ ಕಟ್ಟುಕಥೆ ಎಂದು ಇದೀಗ ಪೊಲೀಸ್ ಇಲಾಖೆ… Continue Reading
ಮಹಾರಾಷ್ಟ್ರ: ನೂತನ ಸಿಎಂ ಆಗಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ June 30, 2022 ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ ಎರಡು ವಾರಗಳಿಂದ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಅಂತ್ಯಗೊಂಡಿದೆ. ಉದ್ಧವ್ ಠಾಕ್ರೆ ನೇತೃತ್ವದ 31 ತಿಂಗಳ ಮಹಾ ಆಘಾದಿ ಸರ್ಕಾರ ಪತನವಾಗಿ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿನ ನೂತನ… Continue Reading
ಕುಂದಾಪುರ : ಗದ್ದೆಯಲ್ಲಿ ಉಳುಮೆ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕ ಕುಸಿದು ಬಿದ್ದು ಸಾವು June 30, 2022 ಕುಂದಾಪುರ: ಭತ್ತದ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿರುವಾಗಲೇ ಕೃಷಿಕರೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರದ ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ನಿನ್ನೆ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ನಿವಾಸಿ ಪ್ರಸ್ತುತ… Continue Reading