ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿಯಿಂದ 819 ಕೋಟಿ ರೂ. ಲೂಟಿ: ಕಾಂಗ್ರೆಸ್ ಗಂಭೀರ ಆರೋಪ! June 26, 2022 ಬೆಂಗಳೂರು : ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರ ತಂದ ರೂವಾರಿ ರಮೇಶ್ ಜಾರಕಿಹೊಳಿ ಅವರು ಸುಮಾರು 819 ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಗಂಭೀರ ಆರೋಪ ಮಾಡಿದೆ…. Continue Reading
ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲೇ ಆರಂಭ : ಸಿಎಂ ಬೊಮ್ಮಾಯಿ June 26, 2022 ಬೆಳಗಾವಿ : ಧಾರವಾಡ ಮತ್ತು ಬೆಳಗಾವಿ ರೈಲು ಸಂಪರ್ಕ ಯೋಜನೆಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಬೆಳಗಾವಿಯ ತಿಲಕವಾಡಿಯ ಮಿಲೇನಿಯಮ್ ಗಾರ್ಡನ್ ಬಳಿ ಆಯೋಜಿಸಿದ್ದ ಬಿ.ಎಸ್.ಚನ್ನಬಸಪ್ಪ… Continue Reading
ಉಪ ಚುನಾವಣೆ: ತ್ರಿಪುರಾ ಸಿಎಂ ಗೆಲುವು; ಉತ್ತರ ಪ್ರದೇಶದಲ್ಲೂ ಅರಳಿದ ಕಮಲ, ಅಖಿಲೇಶ್ ಯಾದವ್ ಗೆ ಮುಖಭಂಗ June 26, 2022 ಲಖನೌ/ತ್ರಿಪುರ: ಉತ್ತರ ಪ್ರದೇಶ ಮತ್ತು ತ್ರಿಪುರ ಉಪ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಗೆಲವು ಸಾಧಿಸಿದ್ದಾರೆ. ಉತ್ತರ ಪ್ರದೇಶದಲ್ಲೂ ಕಮಲ ಅರಳಿದ್ದು, ಅಖಿಲೇಶ್ ಯಾದವ್… Continue Reading
ರಣಜಿ ಟ್ರೋಫಿ ಫೈನಲ್: ಇತಿಹಾಸ ಬರೆದ ಮಧ್ಯ ಪ್ರದೇಶ; 41 ಬಾರಿ ಚಾಂಪಿಯನ್ ಮುಂಬೈ ವಿರುದ್ಧ 6 ವಿಕೆಟ್ ಗಳ ಜಯ June 26, 2022 ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ರಣಜಿ ಟ್ರೋಫಿ 2022 ಫೈನಲ್ ಪಂದ್ಯದಲ್ಲಿ 41 ಬಾರಿ ಚಾಂಪಿಯನ್ ಮುಂಬೈ ವಿರುದ್ಧ 6 ವಿಕೆಟ್ ಗಳ ಜಯಗಳಿಸುವ ಮೂಲಕ ಮಧ್ಯ ಪ್ರದೇಶ ತಂಡ ಚೊಚ್ಚಲ ಬಾರಿಗೆ… Continue Reading
ಹಾಸನ : ಪ್ರೇಯಸಿಯಿಂದ ಮೋಸ – ವಿಡಿಯೋ ಮಾಡಿ ಯುವಕ ಆತ್ಮಹತ್ಯೆ June 26, 2022 ಹಾಸನ : ಹಾಸನ ಜಿಲ್ಲೆಯ ಅರಸಿಕೆರೆಯ ಯುವಕನೊಬ್ಬ ತಾನು ಪ್ರೀತಿಸಿದ ಹುಡುಗಿ ಮೋಸ ಮಾಡಿದ್ದಕ್ಕೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ದಿಲೀಪ್ ಎಂದು ಗುರುತಿಸಲಾಗಿದೆ. ಕೆಲ ವರ್ಷಗಳಿಂದ… Continue Reading
ಶಿವಮೊಗ್ಗ : ‘ರಾಜ್ಯದಲ್ಲಿರೋದು ಒಂದೇ ಸಿಎಂ ಸ್ಥಾನ’ – ಎಚ್ಡಿಕೆಗೆ ಈಶ್ವರಪ್ಪ ತಿರುಗೇಟು June 26, 2022 ಶಿವಮೊಗ್ಗ : ರಾಜ್ಯದಲ್ಲಿ ಇರೋದು ಒಂದೇ ಮುಖ್ಯಮಂತ್ರಿ ಸ್ಥಾನ, ಒಬ್ಬರಿಗಿಂತ ಹೆಚ್ಚು ಮಂದಿಯನ್ನು ಮುಖ್ಯಮಂತ್ರಿ ಮಾಡಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿಗೆ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಬಿಜೆಪಿಯವರಿಗೆ ಬೇರೆ ಪಕ್ಷದವರು ಅಧಿಕಾರದಲ್ಲಿ ಇರುವುದು ಇಷ್ಟವಿಲ್ಲ. ಮುಂದಿನ… Continue Reading
ಬೆಳಗಾವಿ: ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ ಏಳು ಜನರ ದುರ್ಮರಣ June 26, 2022 ಬೆಳಗಾವಿ : ಬೆಳಗಾವಿ ಬಳಿ ಬೆಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕ್ರೂಸರ್ ಪಲ್ಟಿಯಾಗಿ ಏಳು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಣಬರಗಿ ಸಮೀಪ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ಪಲ್ಟಿಯಾಗಿ ರಸ್ತೆಯಿಂದ… Continue Reading
ವಾರಣಾಸಿ : ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಹಕ್ಕಿ ಡಿಕ್ಕಿ – ತುರ್ತು ಭೂಸ್ಪರ್ಶ June 26, 2022 ವಾರಣಾಸಿ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಹಕ್ಷಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಹೆಲಿಕಾಪ್ಟರ್ಗೆ ಹಕ್ಷಿ ಡಿಕ್ಕಿ ಹೊಡೆದ ಬಳಿಕ ವಾರಣಾಸಿಯ ಪೊಲೀಸ್ ಲೈನ್ ನಲ್ಲಿ ಹೆಲಿಕಾಪ್ಟರ್ ತುರ್ತು… Continue Reading
ತುಮಕೂರು : ‘ಮುಂದಿನ ಮುಖ್ಯಮಂತ್ರಿ ನಾನೇ’-ಎಚ್.ಡಿ. ಕುಮಾರಸ್ವಾಮಿ June 26, 2022 ತುಮಕೂರು : ಮುಂದಿನ ಮುಖ್ಯಮಂತ್ರಿ ನಾನೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ತುಮಕೂರಿನ ಗಾಜಿನ ಮನೆಯಲ್ಲಿ ನಡೆದ ಕುಂಚಿಟಿಗ ಒಕ್ಕಲಿಗ ಸಮಾವೇಶದಲ್ಲಿ ಮಾತನಾಡಿದ ಅವರು, 2023ರಲ್ಲಿ ನಾನೇ ಸಿಎಂ… Continue Reading
ಮಂಗಳೂರು : ಉಳ್ಳಾಲ ಬೈಕ್ ಢಿಕ್ಕಿ ಹೊಡೆದು ಏಳು ತಿಂಗಳು ಕೋಮಾದಲ್ಲಿದ್ದ ಯುವತಿ ಸಾವು June 26, 2022 ಉಳ್ಳಾಲ : ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಏಳು ತಿಂಗಳಿನಿಂದ ಆಸ್ಪತ್ರೆಯಲ್ಲಿ ಕೋಮಾ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ಕೊಲ್ಯ ಸಾರಸ್ವತ ಕಾಲನಿ ನಿವಾಸಿ ಪಲ್ಲವಿ (25)… Continue Reading
ವಡೋದರಾ : ಮಹಾ ರಾಜಕೀಯ ಬಿಕ್ಕಟ್ಟು: ಗುಜರಾತ್ನಲ್ಲಿ ಅಮಿತ್ ಶಾ, ಫಡ್ನವಿಸ್ ಭೇಟಿ ಮಾಡಿದ ಬಂಡಾಯ ನಾಯಕ ಏಕನಾಥ್ ಶಿಂಧೆ June 26, 2022 ವಡೋದರಾ: ಮಹಾರಾಷ್ಟ್ರ ಸಚಿವ ಏಕನಾಥ್ ಶಿಂಧೆ ಬಂಡಾಯವನ್ನು ಶಿವಸೇನೆಯ ಆಂತರಿಕ ವಿಷಯ ಎಂದು ಬಣ್ಣಿಸುತ್ತಿದ್ದ ಬಿಜೆಪಿ ಈಗ ಭಿನ್ನಮತದ ಲಾಭ ಪಡೆಯಲು ಮುಂದಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಹಾರಾಷ್ಟ್ರ ವಿರೋಧ… Continue Reading
ನವದೆಹಲಿ : ಜರ್ಮನಿ, ಯುಎಇ ಭೇಟಿ ವೇಳೆ ಪ್ರಧಾನಿ ಮೋದಿಯಿಂದ 12ಕ್ಕೂ ಹೆಚ್ಚು ವಿಶ್ವ ನಾಯಕರ ಭೇಟಿ June 26, 2022 ನವದೆಹಲಿ: ಜರ್ಮನಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 12ಕ್ಕೂ ಹೆಚ್ಚು ವಿಶ್ವ ನಾಯಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಪ್ರವಾಸದ ವೇಳೆ 15ಕ್ಕೂ ಹೆಚ್ಚು ಸಭೆಗಳನ್ನು… Continue Reading