ಶಿವಮೊಗ್ಗ : ‘ರಾಜ್ಯದಲ್ಲಿರೋದು ಒಂದೇ ಸಿಎಂ ಸ್ಥಾನ’ – ಎಚ್ಡಿಕೆಗೆ ಈಶ್ವರಪ್ಪ ತಿರುಗೇಟು June 26, 2022 ಶಿವಮೊಗ್ಗ : ರಾಜ್ಯದಲ್ಲಿ ಇರೋದು ಒಂದೇ ಮುಖ್ಯಮಂತ್ರಿ ಸ್ಥಾನ, ಒಬ್ಬರಿಗಿಂತ ಹೆಚ್ಚು ಮಂದಿಯನ್ನು ಮುಖ್ಯಮಂತ್ರಿ ಮಾಡಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿಗೆ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಬಿಜೆಪಿಯವರಿಗೆ ಬೇರೆ ಪಕ್ಷದವರು ಅಧಿಕಾರದಲ್ಲಿ ಇರುವುದು ಇಷ್ಟವಿಲ್ಲ. ಮುಂದಿನ… Continue Reading
ಬೆಳಗಾವಿ: ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ ಏಳು ಜನರ ದುರ್ಮರಣ June 26, 2022 ಬೆಳಗಾವಿ : ಬೆಳಗಾವಿ ಬಳಿ ಬೆಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕ್ರೂಸರ್ ಪಲ್ಟಿಯಾಗಿ ಏಳು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಣಬರಗಿ ಸಮೀಪ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ಪಲ್ಟಿಯಾಗಿ ರಸ್ತೆಯಿಂದ… Continue Reading
ವಾರಣಾಸಿ : ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಹಕ್ಕಿ ಡಿಕ್ಕಿ – ತುರ್ತು ಭೂಸ್ಪರ್ಶ June 26, 2022 ವಾರಣಾಸಿ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಹಕ್ಷಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಹೆಲಿಕಾಪ್ಟರ್ಗೆ ಹಕ್ಷಿ ಡಿಕ್ಕಿ ಹೊಡೆದ ಬಳಿಕ ವಾರಣಾಸಿಯ ಪೊಲೀಸ್ ಲೈನ್ ನಲ್ಲಿ ಹೆಲಿಕಾಪ್ಟರ್ ತುರ್ತು… Continue Reading
ತುಮಕೂರು : ‘ಮುಂದಿನ ಮುಖ್ಯಮಂತ್ರಿ ನಾನೇ’-ಎಚ್.ಡಿ. ಕುಮಾರಸ್ವಾಮಿ June 26, 2022 ತುಮಕೂರು : ಮುಂದಿನ ಮುಖ್ಯಮಂತ್ರಿ ನಾನೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ತುಮಕೂರಿನ ಗಾಜಿನ ಮನೆಯಲ್ಲಿ ನಡೆದ ಕುಂಚಿಟಿಗ ಒಕ್ಕಲಿಗ ಸಮಾವೇಶದಲ್ಲಿ ಮಾತನಾಡಿದ ಅವರು, 2023ರಲ್ಲಿ ನಾನೇ ಸಿಎಂ… Continue Reading
ಮಂಗಳೂರು : ಉಳ್ಳಾಲ ಬೈಕ್ ಢಿಕ್ಕಿ ಹೊಡೆದು ಏಳು ತಿಂಗಳು ಕೋಮಾದಲ್ಲಿದ್ದ ಯುವತಿ ಸಾವು June 26, 2022 ಉಳ್ಳಾಲ : ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಏಳು ತಿಂಗಳಿನಿಂದ ಆಸ್ಪತ್ರೆಯಲ್ಲಿ ಕೋಮಾ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ಕೊಲ್ಯ ಸಾರಸ್ವತ ಕಾಲನಿ ನಿವಾಸಿ ಪಲ್ಲವಿ (25)… Continue Reading
ವಡೋದರಾ : ಮಹಾ ರಾಜಕೀಯ ಬಿಕ್ಕಟ್ಟು: ಗುಜರಾತ್ನಲ್ಲಿ ಅಮಿತ್ ಶಾ, ಫಡ್ನವಿಸ್ ಭೇಟಿ ಮಾಡಿದ ಬಂಡಾಯ ನಾಯಕ ಏಕನಾಥ್ ಶಿಂಧೆ June 26, 2022 ವಡೋದರಾ: ಮಹಾರಾಷ್ಟ್ರ ಸಚಿವ ಏಕನಾಥ್ ಶಿಂಧೆ ಬಂಡಾಯವನ್ನು ಶಿವಸೇನೆಯ ಆಂತರಿಕ ವಿಷಯ ಎಂದು ಬಣ್ಣಿಸುತ್ತಿದ್ದ ಬಿಜೆಪಿ ಈಗ ಭಿನ್ನಮತದ ಲಾಭ ಪಡೆಯಲು ಮುಂದಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಹಾರಾಷ್ಟ್ರ ವಿರೋಧ… Continue Reading
ನವದೆಹಲಿ : ಜರ್ಮನಿ, ಯುಎಇ ಭೇಟಿ ವೇಳೆ ಪ್ರಧಾನಿ ಮೋದಿಯಿಂದ 12ಕ್ಕೂ ಹೆಚ್ಚು ವಿಶ್ವ ನಾಯಕರ ಭೇಟಿ June 26, 2022 ನವದೆಹಲಿ: ಜರ್ಮನಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 12ಕ್ಕೂ ಹೆಚ್ಚು ವಿಶ್ವ ನಾಯಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಪ್ರವಾಸದ ವೇಳೆ 15ಕ್ಕೂ ಹೆಚ್ಚು ಸಭೆಗಳನ್ನು… Continue Reading
ಕಾರ್ಕಳ: ಅಜೆಕಾರು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು June 25, 2022 ಕಾರ್ಕಳ : ಅಜೆಕಾರು ಸಮೀಪದ ಶಿರ್ಲಾಲು ಹಾಡಿಯಂಗಡಿಯ ಮನೆಯೊಂದರಲ್ಲಿ ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು ಆಗಿರುವ ಘಟನೆ ನಡೆದಿದೆ. ಶಿರ್ಲಾಲು ಹಾಡಿಯಂಗಡಿಯ ಚೆನ್ನಪ್ಪ (45) ಎಂಬವರು ಪ್ರಕರಣದ ದೂರುದಾರರು. ಜೂನ್ 24ರ ಸಂಜೆ ಇವರು… Continue Reading
ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಬಂಧನ June 25, 2022 ಮುಂಬೈ : ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಶನಿವಾರ ಬಂಧಿಸಿದ್ದಾರೆ. 2002 ರ ಗುಜರಾತ್ ದಂಗೆಗಳ ಬಗ್ಗೆ… Continue Reading
ಬೆಂಗಳೂರು: ಪ್ರಧಾನಿ ಭೇಟಿ ವೇಳೆ ಕಳಪೆ ಕಾಮಗಾರಿ: ಬಿಬಿಎಂಪಿಯಿಂದ ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ June 25, 2022 ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ವೇಳೆಯಲ್ಲಿ ಕಳಪೆ ಕಾಮಗಾರಿ ಕಾರಣಕ್ಕೆ ಮೂವರು ಬಿಬಿಎಂಪಿ ಇಂಜಿನಿಯರ್ ಗಳ ವಿರುದ್ಧ ಷೋಕಾಸ್ ನೋಟಿಸ್ ಹೊರಡಿಸಿದ ನಂತರ ಗುತ್ತಿಗೆದಾರ ರಮೇಶ್ ಗೆ 3 ಲಕ್ಷ ರೂಪಾಯಿ… Continue Reading
ಮಂಗಳೂರು : ಪಠ್ಯದಲ್ಲಿ ಕಯ್ಯಾರ ಕಿಂಞಣ್ಣ ರೈ ಹೆಸರು ಕೈಬಿಟ್ಟಿರುವುದು ಬಂಟ ಸಮುದಾಯಕ್ಕೆ ಮಾಡಿದ ಅನ್ಯಾಯ: ಮಿಥುನ್ ರೈ ಆಕ್ರೋಶ June 25, 2022 ಮಂಗಳೂರು : 7ನೇ ತರಗತಿಯ ಪಠ್ಯದಲ್ಲಿ ಕಯ್ಯಾರ ಕಿಂಞಣ್ಣ ರೈ ಹೆಸರನ್ನು ಕೈಬಿಟ್ಟಿರುವುದು ಬಂಟ ಸಮುದಾಯಕ್ಕೆ ಮಾಡಿದ ಅನ್ಯಾಯ. ಬಿಜೆಪಿ ತುಳುನಾಡಿನ ಭಾವನೆ ಜೊತೆ ಆಟವಾಡಿ ಅಕ್ಷಮ್ಯ ಅಪರಾಧ ಮಾಡಿದೆ. ಇದಕ್ಕೆ ಬಿಜೆಪಿ… Continue Reading
ಉಡುಪಿ : ಬೈಂದೂರಿನಲ್ಲಿ ಲಾರಿ-ಬೈಕ್ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಅಂತ್ಯ June 25, 2022 ಉಡುಪಿ: ಲಾರಿ ಮತ್ತು ಬೈಕ್ ಢಿಕ್ಕಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ ಮತ್ತೋರ್ವ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೊಸಂಗಡಿ ಕೆರೆಕಟ್ಟೆ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಸ್ರಜನ್ ನಾಗರಾಜ್ ನಾಯ್ಕ್… Continue Reading