ಕಡಬ: ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಕಳವುಗೈದು ಆರೋಪಿಗಳು ಪರಾರಿ June 24, 2022 ಕಡಬ: ಇಲೆಕ್ಟ್ರಾನಿಕ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ದರೋಡೆಕೋರರು ನುಗ್ಗಿ ನಗದು ಮತ್ತು ಡಿ.ವಿ.ಆರ್ ಕಳವು ಮಾಡಿ ಪರಾರಿಯಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮುಖ್ಯ ಪೇಟೆಯಲ್ಲಿ ನಡೆದಿದೆ. ಇಲೆಕ್ಟ್ರಾನಿಕ್ ಮತ್ತು ಟೈಲ್ಸ್… Continue Reading
ಮಂಗಳೂರು : ಬಜ್ಪೆ ಅಕ್ರಮ ಗೋ ಸಾಗಾಟ – ಮೂವರ ಬಂಧನ June 24, 2022 ಮಂಗಳೂರು : ದನಗಳನ್ನು ಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಬಜಪೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತಿಗೆ… Continue Reading
Breaking News ಮಂಗಳೂರು : ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಶೋರೂಂ ನಲ್ಲಿ ಭಾರೀ ಬೆಂಕಿ- ಅಗ್ನಿ ನಂದಿಸಲು ಹರಸಾಹಸ June 24, 2022 ಮಂಗಳೂರು: ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಶೋ ರೂಂನಲ್ಲಿ ಭಾರಿ ಬೆಂಕಿ ಆಕಸ್ಮಿಕ ಸಂಭವಿಸಿದ ಘಟನೆ ಮಂಗಳೂರು ನಗರದ ನಾಗುರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ನಾಗುರಿಯಲ್ಲಿರುವ ಪ್ರಶಾಂತ್ ಮಾಲಕತ್ವದ ಓಕಿನವ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ನಲ್ಲಿ… Continue Reading
ಬೆಳಗಾವಿ : ತೀರ್ಥದ ಜೊತೆ ಆಕಸ್ಮಿಕವಾಗಿ ಕೃಷ್ಣನ ವಿಗ್ರಹ ನುಂಗಿದ ವ್ಯಕ್ತಿ.! June 24, 2022 ಬೆಳಗಾವಿ: ವ್ಯಕ್ತಿಯೊಬ್ಬರು ತೀರ್ಥ ಸೇವನೆ ವೇಳೆ ಬಾಲಕೃಷ್ಣನ ಲೋಹದ ಮೂರ್ತಿಯನ್ನು ನುಂಗಿರುವ ವಿಲಕ್ಷಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ದೇವರಿಗೆ ಪೂಜೆ ಮಾಡಿ ಅಂಗೈನಲ್ಲಿ ಬಾಲಕೃಷ್ಣನ ಮೂರ್ತಿ ಇಟ್ಟುಕೊಂಡಿದ್ 45 ರ್ಷದ ವ್ಯಕ್ತಿ ಆಕಸ್ಮಿಕವಾಗಿ ತೀರ್ಥದ… Continue Reading
ಬಂಟ್ವಾಳ : ವಿಟ್ಲ ಪಡಿತರ ಅಕ್ಕಿ ಅಕ್ರಮ ಸಾಗಾಟ-ನ್ಯಾಯಬೆಲೆ ಅಂಗಡಿಗಳು ಅಮಾನತು June 24, 2022 ವಿಟ್ಲ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಮಾಲೀಕರ ನ್ಯಾಯಬೆಲೆ ಅಂಗಡಿಯನ್ನು ಪ್ರಾಧಿಕಾರದಿಂದ ಅಮಾನತು ಮಾಡಲಾದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲದ ಬೋಳಂತೂರು ಸಮೀಪದಲ್ಲಿ ನಡೆದಿದೆ. ಬೋಳಂತೂರು ಗ್ರಾಮದ ಅಬೂಬಕರ್ ಮತ್ತು… Continue Reading
ಉಡುಪಿ : ಬೈಂದೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶ-ಲಾರಿ ಸಹಿತ ಆರೋಪಿಗಳು ಬಂಧನ June 24, 2022 ಉಡುಪಿ: ಅನ್ನಭಾಗ್ಯ ಅಕ್ಕಿಯನ್ನು ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಲಾರಿ ಹಾಗೂ ಅಕ್ಕಿ ಸಹಿತ ವಶಪಡಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಲಾರಿ ಮಾಲೀಕರಾದ ಮಹಮ್ಮದ್ ಸಮೀರ್ ಮತ್ತು… Continue Reading
ಬೆಂಗಳೂರು : ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ, ಬೇರೆ ಪಕ್ಷ ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳುತ್ತಿಲ್ಲ: ಮಹಾ ಆಪರೇಷನ್ ಕಮಲಕ್ಕೆ ಕುಮಾರಸ್ವಾಮಿ ಕಿಡಿ June 23, 2022 ಬೆಂಗಳೂರು: ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ. ಬೇರೆ ಪಕ್ಷ ಅಧಿಕಾರದಲ್ಲಿ ಇರುವುದನ್ನು ಬಿಜೆಪಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದು ಮಹಾರಾಷ್ಟ್ರ ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ…. Continue Reading
ಮೂಲ್ಕಿ : ಪತ್ನಿ-ಮಕ್ಕಳನ್ನು ಬಾವಿಗೆ ದೂಡಿ ತಾನೂ ಹಾರಿದ ತಂದೆ: ಮೂವರು ಸಾವು..!! June 23, 2022 ಮೂಲ್ಕಿ: ಪತ್ನಿ ಮತ್ತು ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಗಂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪ ಹೊಕಾವೇರಿಯಲ್ಲಿ ನಡೆದಿದ್ದು ಮೂವರು ಮಕ್ಕಳು ದಾರುಣ ಅಂತ್ಯ ಕಂಡಿದ್ದಾರೆ. ಸಪುರುಷನೋರ್ವ ತನ್ನ… Continue Reading
ಕಡಬ: ವಿದ್ಯಾರ್ಥಿಗಳ ಕೊರತೆಯಿಂದ – ತಾತ್ಕಾಲಿಕವಾಗಿ ಮುಚ್ಚಿದ ಕೊರಮೇರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ June 23, 2022 ಕಡಬ : ತಾಲೂಕಿನ ಇಚ್ಲಂಪಾಡಿ ಸಮೀಪದ ಕೊರಮೇರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ವಿದ್ಯಾರ್ಥಿಗಳ ಕೊರತೆಯಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಕಡಬ ಕಾರ್ಯ ನಿರ್ವಹಣಾಧಿಕಾರಿ ಲೋಕೇಶ್ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮೂರು ವಿದ್ಯಾರ್ಥಿಗಳು ಮಾತ್ರ… Continue Reading
ಮಂಗಳೂರು : ಬಜ್ಪೆ 5 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ June 23, 2022 ಮಂಗಳೂರು : ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಎಂದು ಗುರುತಿಸಲಾಗಿದೆ. ಸುಮಾರು 5 ವರ್ಷಗಳ… Continue Reading
ಉಡುಪಿ: ಕಾಪು ಲಾರಿ ಢಿಕ್ಕಿಯಾಗಿ ಡಿವೈಡರ್ ಮೇಲೆ ಪಲ್ಟಿಯಾದ ಓಮ್ನಿ – ಪ್ರಯಾಣಿಕರು ಪಾರು June 23, 2022 ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ನಡುವಿನ ಡಿವೈಡರ್ ಮೇಲೆ ಪಲ್ಟಿಯಾದ… Continue Reading
ಮಂಗಳೂರು : ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಬಾಲಕಿಗೆ ಅತ್ಯಾಚಾರ ಆರೋಪಿಗೆ 10 ವರ್ಷ ಕಠಿಣ ಸಜೆ June 23, 2022 ಮಂಗಳೂರು : ಬಟ್ಟೆ ಅಂಗಡಿಯೊಂದಕ್ಕೆ ಕೆಲಸಕ್ಕೆ ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್ಟಿಎಸ್ಸಿ-2 ನ್ಯಾಯಾಲಯವು 10 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ. ಮಂಗಳೂರು ತಾಲೂಕಿನ… Continue Reading