‘777 ಚಾರ್ಲಿ’ ಸಿನಿಮಾ ನೋಡಿ ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ June 14, 2022 ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ ಬಳಿಕ ಭಾವುಕರಾಗಿ ಕಣ್ಣೀರು ಹಾಕಿರುವ ಘಟನೆ ನಡೆದಿದೆ. ಸಿನಿಮಾದಲ್ಲಿರುವ ಚಾರ್ಲಿಯನ್ನು ಕಂಡು ತಮ್ಮ ಮನೆಯಲ್ಲಿದ್ದ ‘ಸನ್ನಿ’ ಹೆಸರಿನ ಶ್ವಾನವನ್ನು ನೆನೆದು… Continue Reading
ಮಂಗಳೂರು: ಪಾರ್ಕ್ ಮಾಡಲಾಗಿದ್ದ ಬಸ್ನಿಂದ ಹಣ ಕಳವು-ವೀಡಿಯೋ ವೈರಲ್ June 14, 2022 ಮಂಗಳೂರು : ಸ್ಟೇಟ್ಬ್ಯಾಂಕ್ನಲ್ಲಿ ಪಾರ್ಕ್ ಮಾಡಲಾಗಿದ್ದ ಬಸ್ವೊಂದರಿಂದ ವ್ಯಕ್ತಿಯೊಬ್ಬ ಹಣ ಕಳವುಗೈಯುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಟೇಟ್ಬ್ಯಾಂಕ್ ಬಸ್ನಿಲ್ದಾಣ-ಉಪ್ಪಿನಂಗಡಿ ನಡುವೆ ಸಂಚರಿಸುವ ಬಸ್ ಇದಾಗಿದ್ದು, ಸ್ಟೇಟ್ಬ್ಯಾಂಕ್ನಲ್ಲಿ ಪಾರ್ಕ್ ಮಾಡಲಾಗಿತ್ತು. ಚಾಲಕ… Continue Reading
ಉಡುಪಿ: ಆಸ್ಪತ್ರೆ ಸಿಬಂದಿಯ ಕಂಪ್ಯೂಟರ್ ಕಳವು June 14, 2022 ಉಡುಪಿ : ನಗರದ ಆಸ್ಪತ್ರೆಯೊಂದರಲ್ಲಿ ಎಂಜಿನಿಯಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವ್ಯಕ್ತಿಯೋರ್ವರ ಕಂಪ್ಯೂಟರ್ ಕಳವಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಉಡುಪಿಯ ಮೂಡನಿಡಂಬೂರು ಗ್ರಾಮದ ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ… Continue Reading
ಬೆಂಗಳೂರು : ‘ಪ್ರತಿಭಟನಾಕಾರರನ್ನು ಬಂಧಿಸಿ ತುರ್ತು ಪರಿಸ್ಥಿತಿ ಮೀರಿಸುತ್ತಿದ್ದಾರೆ’-ಡಿಕೆಶಿ ಕಿಡಿ June 14, 2022 ಬೆಂಗಳೂರು : ಪ್ರತಿಭಟನೆ ಮಾಡಿದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ಬಂಧಿಸುವ ಮೂಲಕ ಬಿಜೆಪಿಯವರು ತುರ್ತು ಪರಿಸ್ಥಿತಿಗಿಂತಲೂ ದೊಡ್ಡ ವಿಚಾರ ಮಾಡುತ್ತಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಪ್ರತಿಭಟನೆ… Continue Reading
ಮಂಗಳೂರು : ಕದ್ರಿ-ಕಂಕನಾಡಿ ಮಾರುಕಟ್ಟೆ ನವೆಂಬರ್ನಲ್ಲಿ ಪೂರ್ಣಗೊಳ್ಳಬೇಕು: ಉಸ್ತುವಾರಿ ಸಚಿವರ ಖಡಕ್ ಸೂಚನೆ June 14, 2022 ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳ ಸಮರ್ಪಕ ಅನುಷ್ಠಾನ ಹಾಗೂ ಅವುಗಳು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಇಲಾಖೆಗಳ ರಾಜ್ಯಮಟ್ಟದ ಅಧಿಕಾರಿಗಳೊಂದಿಗೆ ತುರ್ತಾಗಿ ಸಭೆ ನಡೆಸಿ ಅಗತ್ಯ… Continue Reading
ಉಡುಪಿ: ಗ್ಯಾಸ್ ಸಿಲಿಂಡರ್ ಸ್ಪೋಟ-ಇಬ್ಬರಿಗೆ ಗಾಯ June 14, 2022 ಆದಿಉಡುಪಿ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡ ಘಟನೆ ಮೂಡುಬೆಟ್ಟುವಿನ ಗೋಪಾಲ ಎಂಬವರ ಮನೆಯಲ್ಲಿ ವರದಿಯಾಗಿದೆ. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಪೀಠೋಪಕರಣಗಳು ಸುಟ್ಟು ಹೋಗಿವೆ. ಕಿಟಕಿಯ ಗಾಜುಗಳು ಒಡೆದು ಹೋಗಿದ್ದು, ಅಡುಗೆ… Continue Reading
ತಿರುವನಂತಪುರಂ: ವಿಮಾನ ಪ್ರಯಾಣದ ವೇಳೆ ಕೇರಳ ಸಿಎಂ ವಿರುದ್ಧ ಘೋಷಣೆ June 13, 2022 ತಿರುವನಂತಪುರಂ : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿಮಾನ ಪ್ರಯಾಣದ ಸಂದರ್ಭ ಅವರ ವಿರುದ್ಧ ಘೋಷಣೆ ಕೂಗಿದ ಘಟನೆ ನಡೆದಿದೆ. ಕಣ್ಣೂರಿನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದ ವಿಮಾನದೊಳಗೆ ಪ್ರತಿಭಟನೆಯ ಬಿಸಿ ಎದುರಿಸಿದ್ದಾರೆ. ಈ… Continue Reading
ಜೂ.20ರಂದು `ಬೇಸ್’ ಕ್ಯಾಂಪಸ್ ಉದ್ಘಾಟಿಸಲಿರುವ ಮೋದಿ; ಪೂರ್ವಸಿದ್ಧತೆ ಪರಿಶೀಲನೆ June 13, 2022 ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಜೂ. 20 ರಂದು ನಗರದ ನಾಗರಬಾವಿ ಸಮೀಪದ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ (ಬೇಸ್) ನೂತನ ಕ್ಯಾಂಪಸ್ಸನ್ನು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್… Continue Reading
ಮಣಿಪಾಲ: ಹಿರಿಯ ರಾಜಕಾರಣಿ ಎ ಜಿ ಕೊಡ್ಗಿ ನಿಧನ June 13, 2022 ಮಣಿಪಾಲ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಎ ಜಿ ಕೊಡ್ಗಿ ಎಂದೇ ಖ್ಯಾತರಾಗಿದ್ದ ಮಾಜಿ ಶಾಸಕ, ಹಿರಿಯ ರಾಜಕಾರಣಿ ಅಮಾಸೆಬೈಲ್ ಗೋಪಾಲಕೃಷ್ಣ ಕೊಡ್ಗಿ ಅವರು ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93… Continue Reading
ಮಂಗಳೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ June 13, 2022 ಮಂಗಳೂರು: ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2022-23ನೇ ಸಾಲಿಗೆ ಹೊಸ ವಿದ್ಯಾರ್ಥಿಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ… Continue Reading
ಬೆಂಗಳೂರು : ‘ರಾಹುಲ್ ಗಾಂಧಿ ಸಾವರ್ಕರ್ ಪಾದದ ಧೂಳಿಗೂ ಸಮವಲ್ಲ’-ಸಿ.ಟಿ. ರವಿ ಕಿಡಿ June 13, 2022 ಬೆಂಗಳೂರು : ರಾಹುಲ್ ಗಾಂಧಿಯವರಿಗೆ ಸಾವರ್ಕರ್ ಪಾದದ ಧೂಳಿಗೂ ಸಮವಾಗುವ ಯೋಗ್ಯತೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ನಾನು ಸಾವರ್ಕರ್ ಅಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್… Continue Reading
ಐಪಿಎಲ್ ನ ಟಿವಿ ಮತ್ತು ಡಿಜಿಟಲ್ ಹಕ್ಕುಗಳು ದಾಖಲೆಯ ಬರೋಬ್ಬರಿ 44,075 ಕೋಟಿ ರೂ.ಗೆ ಮಾರಾಟ! June 13, 2022 ಮುಂಬೈ: ಜಗತ್ತಿನ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ ನ ಟಿವಿ ಮತ್ತು ಡಿಜಿಟಲ್ ಹಕ್ಕುಗಳು ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ. ಇದರಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಬೊಕ್ಕಸಕ್ಕೆ ಭಾರಿ ಮೊತ್ತ ಹರಿದು ಬಂದಿದೆ. ಐಪಿಎಲ್… Continue Reading