ಫುಟ್ಬಾಲ್ ಪಂದ್ಯದಲ್ಲಿ ಭಾರತ-ಅಪ್ಘಾನ್ ತಂಡಗಳ ಮಧ್ಯೆ ಹೊಡೆದಾಟ June 13, 2022 ಕೋಲ್ಕತ್ತಾ, : 2023 ಏಷ್ಯನ್ ಕಪ್ ಕ್ವಾಲಿಫೈಯರ್ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಫುಟ್ಬಾಲ್ ಪಂದ್ಯಾಟ ನಡೆದ ಬಳಿಕ ಉಭಯ ತಂಡದ ಆಟಗಾರರ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ಹೊಡೆದಾಡಿಕೊಂಡ ಘಟನೆ ಭಾನುವಾರ… Continue Reading
ಮಂಗಳೂರು : ಹಳೆಯಂಗಡಿ ಸ್ಕೂಟರ್ಗೆ ಟೆಂಪೋ ಢಿಕ್ಕಿ-ಸವಾರನಿಗೆ ಗಂಭೀರ ಗಾಯ June 13, 2022 ಹಳೆಯಂಗಡಿ : ಟೆಂಪೋವೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ 66ರ ಮುಖ್ಯ ಜಂಕ್ಷನ್ನಲ್ಲಿ ನಡೆದಿದೆ. ಗಾಯಾಳುವನ್ನು ಸ್ಥಳೀಯ ನಿವಾಸಿ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು,… Continue Reading
ಗಮನಿಸಿ: ಮೂಡುಬಿದಿರೆ, ತಾಕೊಡೆ, ಶಿರ್ತಾಡಿ ಸೇರಿ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ June 13, 2022 ಮಂಗಳೂರು: 110/11 ಕೆವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮೂಡಬಿದ್ರೆ, ಕೋಟೆಬಾಗಿಲು, ಗಂಟಾಲ್ ಕಟ್ಟೆ, ಗಾಂಧಿನಗರ, ತಾಕೊಡೆ, ಇರುವೈಲು, ಪುಚ್ಚೆಮೊಗರು, ಕಡಂದಲೆ, ಹೌದಾಲು, ತೋಡಾರು, ನಿಡ್ಡೋಡಿ, ಬೆಳುವಾಯಿ ಮತ್ತು ಶಿರ್ತಾಡಿ… Continue Reading
ಉಳ್ಳಾಲ : ತಾಯಿಯ ಹುಟ್ಟುಹಬ್ಬಕ್ಕೆ ವಿಶ್ ಮಾಡಲಾಗದ ಬೇಸರ: ಹಾಸ್ಟೆಲ್ನಲ್ಲಿ ಜೀವಾಂತ್ಯಗೊಳಿಸಿದ ಬಾಲಕ June 12, 2022 ಉಳ್ಳಾಲ: ತಾಯಿ ಹುಟ್ಟುಹಬ್ಬದ ದಿನದಂದು ಶುಭಾಷಯ ತಿಳಿಸಲು ಹಾಸ್ಟೆಲ್ ಮೇಲ್ವಿಚಾರಕರು ಮೊಬೈಲ್ ನೀಡದ ಕಾರಣ ಮನನೊಂದ ಶಾಲಾ ಬಾಲಕ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಖಾಸಗಿ ಶಾಲಾ… Continue Reading
ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಆಸ್ಪತ್ರೆಗೆ ದಾಖಲು June 12, 2022 ನವದೆಹಲಿ: ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಂಗ್ರೆಸ್ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ದೆಹಲಿಯ… Continue Reading
ಬೆಂಗಳೂರು: ಮಾದಕ ವಸ್ತು ಪೂರೈಕೆಯಲ್ಲಿ ತೊಡಗಿದ್ದ ಮೂವರ ಬಂಧನ-6 ಕೆ.ಜಿ ಗಾಂಜಾ ವಶ June 12, 2022 ಬೆಂಗಳೂರು: ಮಾದಕ ವಸ್ತು ಪೂರೈಕೆಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಶೇಖ್ ಸಲ್ಮಾನ್, ಶಫೀಕ್ ಹಾಗೂ ಸಲ್ಮಾನ್ ಫರೀಸ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಓರ್ವ ಆರೋಪಿ ರೌಡಿ… Continue Reading
ವಿಟ್ಲ: ಗ್ರಾ ಪಂ ಉಪಾಧ್ಯಕ್ಷರ ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು June 12, 2022 ಬಂಟ್ವಾಳ : ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುವಾಗಿದೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಟ್ಲಪಡ್ನೂರು ಕೊಡಂಗಾಯಿ ನಿವಾಸಿ, ವಿಟ್ಲಪಡ್ನೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ನಾಗೇಶ್… Continue Reading
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಿಡಿಲು ಬಡಿದು ಸಾವು June 12, 2022 ಮಂಗಳೂರು: ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಸಬಾ ಬೆಂಗರೆ ನಿವಾಸಿ ಹೈದರ್ ಆಲಿ (38) ಮೃತ ದುರ್ದೈವಿ. ಹೈದರಾಲಿ ನಿನ್ನೆ ಬೆಳಗ್ಗೆ ತನ್ನ… Continue Reading
ಉಡುಪಿ: ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಿಂತಿರುಗಿಸಿದ ಉದ್ಯಮಿ June 12, 2022 ಉಡುಪಿ: ಮಹಿಳೆಯೊಬ್ಬರು ಕಳೆದುಕೊಂಡಿದ್ದ ಚಿನ್ನಾಭರಣವಿದ್ದ ಬ್ಯಾಗ್ ಒಂದನ್ನು ಉದ್ಯಮಿಯೋರ್ವರು ವಾಪಸ್ ಮರಳಿಸಿ ಪ್ರಾಮಾಣಿಕತೆ ಮರೆದಂತಹ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ. ಶಿರ್ವ ಮೂಲದ ಅನ್ಸಿರಾ ಬಾನು ಅವರ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಶಂಕರಪುರದ… Continue Reading
ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 545 ಸೇರಿ 562 ಮಂದಿಗೆ ಪಾಸಿಟಿವ್; ಸಾವು ಶೂನ್ಯ! June 11, 2022 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 562 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,955,871ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ಮಹಾಮಾರಿ… Continue Reading
ನೂಪುರ್ ಶರ್ಮಾ ತಲೆ ಕತ್ತರಿಸಿದ್ದ ವಿಡಿಯೋ ಪೋಸ್ಟ್ ಮಾಡಿದ ಕಾಶ್ಮೀರದ ಯೂಟ್ಯೂಬರ್ ಅರೆಸ್ಟ್ June 11, 2022 ನವದೆಹಲಿ : ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರತಿಮೆಯ ತಲೆ ಕತ್ತರಿಸುವುದನ್ನು ತೋರಿಸುವ ವೀಡಿಯೊ ಪೋಸ್ಟ್ ಮಾಡಿದ್ದ ಕಾಶ್ಮೀರದ ಯೂಟ್ಯೂಬರ್ ಅನ್ನು ಪೊಲೀಸರು… Continue Reading
ಬಂಟ್ವಾಳ: ಬಾಲಬಿಚ್ಚಿದ್ರೆ ಮಂಗ್ಳೂರಿಗೂ ಬುಲ್ಡೋಜರ್ ಮಾಡೆಲ್ ಬರುತ್ತೆ: ಸಿ.ಟಿ ರವಿ ಎಚ್ಚರಿಕೆ June 11, 2022 ಬಂಟ್ವಾಳ: ಅನಗತ್ಯವಾಗಿ ಬಾಲಬಿಚ್ಚಿದರೆ, ಮಂಗಳೂರಿಗೂ ಬುಲ್ಡೋಜರ್ ಮಾಡೆಲ್ ತರಬೇಕಾಗುತ್ತದೆ. ನಮಗೆ ಏನು ಭಯವಿಲ್ಲ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಬಂಟ್ವಾಳ ಮಂಡಲದ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಬಿ.ಸಿ.ರೋಡಿನ… Continue Reading